• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, February 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭಾರತ ದೇಶದಲ್ಲಿ 50 ಲಕ್ಷ ಜನರ ಕುಡಿಯುವ ನೀರಿಗೆ ಐದೂವರೆ ಸಾವಿರ ಕೋಟಿ ವೆಚ್ಚ..: ಡಿಸಿಎಂ ಡಿಕೆಶಿ

ಪ್ರತಿಧ್ವನಿ by ಪ್ರತಿಧ್ವನಿ
September 23, 2024
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ನಾವೇ ಕೆಲಸ ಶುರು ಮಾಡಿದ್ದು, ಇನ್ನ ಒಂದು ವಾರ, 10 ದಿನಗಳಲ್ಲಿ ಕಾಮಗಾರಿ ಪೂರ್ಣ ಮುಗಿಯಲಿದೆ. 50 ಲಕ್ಷ ಜನರಿಗೆ ಈ ಯೋಜನೆಯಿಂದ ಅನುಕೂಲ. ಜೈಕಾ ಜೊತೆ ಸಾಲದ ಒಪ್ಪಂದ ಮಾಡಿಕೊಂಡಿದ್ದೇವೆ. 1.45ಲಕ್ಷ ಮೆಗಾ ಟನ್ ಸ್ಟೀಲ್ ಪೈಪ್ ಅಳವವಡಿಕೆ. 110 ಕಿಲೋ ಮೀಟರ್ ದೂರದ ಪೈಪ್ ಲೈನ್. 110 ಹಳ್ಳಿಗಳು ಹೊಸದಾಗಿ ಬೆಂಗಳೂರು ನಗರಕ್ಕೆ ಸೇರಿದೆ. ಇಲ್ಲಿವರೆಗೆ ನಾಲ್ಕು ಹಂತದಲ್ಲಿ ನೀರೊದಗಿಸಲಾಗ್ತಿತ್ತು. ಈ ಒಂದೇ ಹಂತದಲ್ಲಿ 775 ದಶಲಕ್ಷ ಲೀಟರ್ ಸಾಮರ್ಥ್ಯದ ನೀರೊದಗಿಸುವ ಯೋಜನೆ. ದೇಶದಲ್ಲಿ ನೀರಾವರಿಗಾಗಿ ತೆಗೆದುಕೊಂಡ ಹೊಸದಾದ ದೊಡ್ಡ ಯೋಜನೆ ಇದು.

ADVERTISEMENT

ಬೆಂಗಳೂರಿಗೆ ನೀರಿನ ಸಮಸ್ಯೆ ಬಾರದಂತೆ ಕ್ರಮ. ಕಾವೇರಿ ಐದನೇ ಹಂತದ ಜಾರಿ ಬಳಿಕ 4 ಲಕ್ಷ ಹೊಸ ಸಂಪರ್ಕ ನೀಡಲು ಸಿದ್ಧತೆ. ಬೆಂಗಳೂರನ್ನ ವಾಟರ್ ಸಪ್ ಪ್ಲೇಸ್ ಮಾಡಬೇಕು ಅನ್ನೋದು ನಮ್ಮ ಗುರಿ. ಒಳಚರಂಡಿಗೂ ಒಂದು ಸಾವಿರ ಕೋಟಿ ಮೀಸಲಿಟ್ಟಿದ್ದೇವೆ. ಕಾಮಗಾರಿಯನ್ನ ಕಣ್ಣಲ್ಲಿ ನಾನೇ ನೋಡಬೇಕು ಅಂತಾ ಬಂದಿದ್ದೇನೆ.
ಎತ್ತಿನಹೊಳೆ ಯೋಜನೆ ಆಗೋದಿಲ್ಲ ಅಂತಿದ್ದರು. ಅದಕ್ಕೂ ಚಾಲನೆ ಕೊಡಲಾಗಿದೆ. ಟಿಬಿ ಡ್ಯಾಂನ ಕ್ರಸ್ಟ್ ಗೇಟ್ ಕೂಡ ಅಲ್ಪಾವಧಿಯಲ್ಲೇ ದುರಸ್ತಿಯಾಗಿದೆ. ನಿನ್ನೆ ಸಿಎಂ, ನಾನು ಎಲ್ಲರೂ ಬಾಗಿನ ಅರ್ಪಿಸಿದ್ದೇವೆ. ವಿಪಕ್ಷಗಳು ಟೀಕೆ ಮಾಡ್ತಿದ್ದವು. ಟೀಕೆಗಳು ಸಾಯ್ತವೆ, ಕೆಲಸಗಳು ಉಳಿಯುತ್ತವೆ. ನಮ್ಮ ಕೆಲಸಗಳು ಉಳಿಯುತ್ತಿವೆ.
ಈ ಯೋಜನೆಗೆ ಅಮಾವಾಸ್ಯೆ ನಂತರ ಉದ್ಘಾಟನೆ. ದಸರಾ ಸಮಯದಲ್ಲಿ ಒಳ್ಳೆಯ ಸಮಯ, ದಿನಾಂಕ, ಮುಹೂರ್ತ ನೋಡಿ ಉದ್ಘಾಟನೆ. ಈಗಾಗಲೇ ಬೆಂಗಳೂರಿನಲ್ಲಿ 10 ಲಕ್ಷ ಕನೆಕ್ಷನ್ ಇದೆ. ಈ ಯೋಜನೆಯಿಂದ ಹೊಸದಾಗಿ 4 ಲಕ್ಷ ಕನೆಕ್ಷನ್ ಗೆ ಸಿದ್ಧತೆ.

ಕಾವೇರಿ ಆರತಿ ವಿಚಾರ.
ನಮ್ಮ ನಿಯೋಗ ಹೋಗಿ ಬಂದಿದೆ ನಮ್ಮ ಭಕ್ತಿ, ಭಾವನೆ ವಿಚಾರ, ಗಂಗೆ ರೀತಿಯಲ್ಲಿ ಕಾವೇರಿಗೆ ಆರತಿ ನಡೆಯುತ್ತದೆ. ಕಾವೇರಿಗೆ ವಿಶೇಷ ರೂಪ ಕೊಡಬೇಕು. ನಾಲ್ಕು ಇಲಾಖೆ ಸೇರಿಕೊಂಡು ಕಾರ್ಯಕ್ರಮ ರೂಪಿಸುತ್ತಿದ್ದೇವೆ. ಕೆ.ಆರ್.ಎಸ್ ಉದ್ಯಾವನವನ್ನ ಮೇಲ್ದರ್ಜೆಗೆ ಏರಿಸಬೇಕಿದೆ. ಕಾಟಾಚಾರಕ್ಕೆ ಕಾವೇರಿ ಆರತಿ ಮಾಡಲ್ಲ. ಕಾವೇರಿ ಆರತಿಗೆ ಆರಂಭದಲ್ಲೇ ಅಪಸ್ವರ ವಿಚಾರ.

ಟೀಕೆಗಳು ಸಾಯುತ್ತವೆ. ಕೆಲಸಗಳು ಉಳಿಯುತ್ತವೆ.
ಅಪಸ್ಪರದಿಂದ ಬದ್ಧತೆ ಜಾಸ್ತಿ. ಮಳವಳ್ಳಿ,‌ ಮದ್ದೂರು ಭಾಗದ ಕೆರೆಗಳು ತುಂಬದ ವಿಚಾರ ಇದಕ್ಕಾಗಿ ಒಂದು ಕಾನೂನು ತರುತ್ತೇವೆ. ಪಂಪ್ ಸೆಟ್ ಗಳನ್ನ ಎತ್ತಿಸುವ ಕೆಲಸ ಮಾಡುತ್ತೇವೆ. ನಾಲೆಗಳಿಗೆ ಹಾಕಿರುವ ಪಂಪ್ ಸೆಟ್ ಗಳ ತೆರವು ಮಾಡುತ್ತೇವೆ. ಮಂಡ್ಯ ಜಿಲ್ಲೆಯ ರೈತರಿಗೆ ಶಾಕ್ ನೀಡಿದ ಡಿಕೆಶಿ. ಧಾರ್ಮಿಕ ಕೇಂದ್ರಗಳಲ್ಲಿ ಸರ್ಕಾರದ ಹಸ್ತಕ್ಷೇಪ ಇರಬಾರದು ಎಂಬ ವಿಚಾರ. ನೋಡ್ರಿ ಬೇರೆ ಪಕ್ಷಗಳು, ಸ್ವಾಮಿಜೀಗಳು ಹೇಳಬಹುದು. ಧಾರ್ಮಿಕ ದತ್ತಿ ಇಲಾಖೆ ಸರ್ಕಾರದ ಒಂದು ಭಾಗ. ಮೊದಲಿನಿಂದ ಇದೆ.
ಮೊದಲಿನಿಂದ ಒಂದು ಸಂಪ್ರದಾಯ ಇದೆ. ಖಾಸಗಿ ದೇವಸ್ಥಾನ ಮಾಡಿಕೊಳ್ಳಲಿ. ನಾನು ಲಡ್ಡು ತಿನ್ನುವವನೇ. ಪ್ರಸಾದ ಬಂದರೇ ತಿನ್ನುತ್ತೇನೆ. ಅದು ದೇವರ ಪ್ರಸಾದ ಅಂತಾನೇ ಭಾವಿಸಿ ಸ್ವೀಕಾರ. ಧಾರ್ಮಿಕ ಕೇಂದ್ರಗಳಿಗೆ ಸರ್ಕಾರದ ಹಸ್ತಕ್ಷೇಪ ಇರಬಾರದು ಎಂಬ ಮಠಾಧೀಶರ ಅಭಿಪ್ರಾಯ ವಿಚಾರ.
ನೋಡ್ರಿ ಬೇರೆ ಪಕ್ಷಗಳು, ಸ್ವಾಮಿಜೀಗಳು ಹೇಳಬಹುದು. ಧಾರ್ಮಿಕ ದತ್ತಿ ಇಲಾಖೆ ಸರ್ಕಾರದ ಒಂದು ಭಾಗ. ಮೊದಲಿನಿಂದಲೂ ಇದೆ. ಮೊದಲಿನಿಂದ ಒಂದು ಸಂಪ್ರದಾಯ ಇದೆ. ಖಾಸಗಿ ದೇವಸ್ಥಾನ ಮಾಡಿಕೊಳ್ಳಲಿ. ನಾನು ಲಡ್ಡು ತಿನ್ನುವವನೇ. ಪ್ರಸಾದ ಬಂದರೇ ತಿನ್ನುತ್ತೇನೆ ಅದು ದೇವರ ಪ್ರಸಾದ.

Tags: BJPCongress PartyD K ShivakumarKaveri WaterMysoresiddaramaiahಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಪೋಷಕರು ಹಾಗೂ ಮಕ್ಕಳು ನೋಡಲೇ ಬೇಕಾದ ಚಿತ್ರ “ಬಾಲ್ಯ” .

Next Post

ಖೇರ್ಡಾ-ಚಿಕ್ಲಿ(ಯು) ರಸ್ತೆ ಕಾಮಗಾರಿಗೆ ಶಾಸಕ ಪ್ರಭು ಚವ್ಹಾಣ ಚಾಲನೆ

Related Posts

Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ
Top Story

Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ

by ಪ್ರತಿಧ್ವನಿ
February 15, 2026
0

ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಶಾಸಕ ಬೈರತಿ ಬಸವರಾಜ್ (Byrathi Basavaraj) ಅವರನ್ನು ಫೆಬ್ರವರಿ 21ರವರೆಗೆ ಸಿಐಡಿ ಕಸ್ಟಡಿಗೆ ನೀಡುವಂತೆ...

Read moreDetails
ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

February 15, 2026
Nelamangala: ತಾಯಿಯ ಫೋಟೋಶೂಟ್​​ ವೇಳೆ ಮೂರು ವರ್ಷದ  ಮಗು ಸಾ***

Nelamangala: ತಾಯಿಯ ಫೋಟೋಶೂಟ್​​ ವೇಳೆ ಮೂರು ವರ್ಷದ ಮಗು ಸಾ***

February 15, 2026
ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶ*ವಾಗಿ ಪತ್ತೆ

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶ*ವಾಗಿ ಪತ್ತೆ

February 15, 2026
Accident: ಶಿವರಾತ್ರಿ ಹಬ್ಬದ ದಿನವೇ ನೆಲಮಂಗಲ ಬಳಿ ಭೀಕರ ಅಪಘಾತ: ಐವರು ಸಾ**

Accident: ಶಿವರಾತ್ರಿ ಹಬ್ಬದ ದಿನವೇ ನೆಲಮಂಗಲ ಬಳಿ ಭೀಕರ ಅಪಘಾತ: ಐವರು ಸಾ**

February 15, 2026
Next Post

ಖೇರ್ಡಾ-ಚಿಕ್ಲಿ(ಯು) ರಸ್ತೆ ಕಾಮಗಾರಿಗೆ ಶಾಸಕ ಪ್ರಭು ಚವ್ಹಾಣ ಚಾಲನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada