Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

Congress Guarantees ; ನಾಳೆ ಸಂಪುಟ ಸಭೆಯಲ್ಲಿ ಜಾರಿ ಆಗುತ್ತಾ ಕಾಂಗ್ರೆಸ್‌ ನ ಐದು ಗ್ಯಾರಂಟಿಗಳು..?

ಪ್ರತಿಧ್ವನಿ

ಪ್ರತಿಧ್ವನಿ

May 30, 2023
Share on FacebookShare on Twitter

Bengalore: ಮೇ.30 : ಜೂನ್‌ 1ಕ್ಕೆ ಸಿಎಂ ಸಿದ್ದರಾಮಯ್ಯ (cmsiddaramaiah) ನೇತೃತ್ವದಲ್ಲಿ ಮೊದಲ ಸಚಿವ ಸಂಪುಟ ಸಭೆ (cabinetmeeting) ನಡೆಯಲಿದೆ. ಸಚಿವರಿಗೆ ಖಾತೆಗಳ ಹಂಚಿಕೆ ಮಾಡಿದ ಬಳಿಕ ನಡೆಯುತ್ತಿರುವ ಮೊದಲ ಸಚಿವ ಸಂಪುಟ ಸಭೆ ಇದಾಗಿದ್ದು, ವಿಧಾನಸೌಧ ಸಮ್ಮೇಳನ ಸಭಾಂಗಣದ ಕೊಠಡಿ ಸಂಖ್ಯೆ 334ರಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ನಾಳೆ ಮಧ್ಯಾಹ್ನ 12ಗಂಟೆಗೆ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಕಾಂಗ್ರೆಸ್ ನ 5 ಗ್ಯಾರಂಟಿ (Congress Guarantees) ಯೋಜನೆಗಳ ಜಾರಿ ಸಂಬಂಧ ಚರ್ಚೆ ನಡೆಯಲಿದೆ.

ಹೆಚ್ಚು ಓದಿದ ಸ್ಟೋರಿಗಳು

ಸ್ವಾತಂತ್ರ್ಯ ದೊರೆತು 76 ವರ್ಷಗಳಾದರೂ ಅನೇಕ ಜಾತಿಗಳು ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು ಸುತ್ತಮುತ್ತ “ಭಗೀರಥ” ಚಿತ್ರಕ್ಕೆ ಬಿರುಸಿನ ಚಿತ್ರೀಕರಣ

ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂಸಾಚಾರ: 60 ಮಂದಿ ಬಂಧನ

ಸಂಪುಟ ಸಭೆಯಲ್ಲಿ ಎಲ್ಲಾ ಸಚಿವರು (New Ministers) ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಖಡಕ್‌ ಸೂಚನೆ ನೀಡಿದ್ದಾರೆ. ಸಂಪುಟ ಸಭೆ ಬಳಿಕ ಘೋಷಣೆಯಾಗುತ್ತಾ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು?

RS 500
RS 1500

SCAN HERE

Pratidhvani Youtube

«
Prev
1
/
5600
Next
»
loading
play
Jaipur’s ‘Money Heist’ moment as mask man throws notes in air Ascene #latestnews #viral #viralshorts
play
Shivaraj Tangadagi :ಚುನಾವಣೆ ಹತ್ತಿರ ಬಂದ ತಕ್ಷಣ ಬಿಜೆಪಿಯವರಿಗೆ ಹಿಂದೂಗಳು ನೆನಪಾಗ್ತಾರಾ?
«
Prev
1
/
5600
Next
»
loading

don't miss it !

ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್‌ ರೇಪ್‌ ಮಾಡಿ, ರಸ್ತೆಯಲ್ಲಿ ಸಹಾಯ ಬೇಡುವಂತೆ  ಮಾಡಿದ್ದ ಆರೋಪಿಗಳ ಬಂಧನ..!
ಇದೀಗ

ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್‌ ರೇಪ್‌ ಮಾಡಿ, ರಸ್ತೆಯಲ್ಲಿ ಸಹಾಯ ಬೇಡುವಂತೆ ಮಾಡಿದ್ದ ಆರೋಪಿಗಳ ಬಂಧನ..!

by ಪ್ರತಿಧ್ವನಿ
September 28, 2023
ನಮಗಿಂತ ದೊಡ್ಡ ಧ್ವಜ ಹಾರಿಸಿದ್ರೆ ಬಹಳ ದೊಡ್ಡವರಾದ್ರಾ? ಹಾವೇರಿಯಲ್ಲಿ ಯತ್ನಾಳ್‌ ಪ್ರಶ್ನೆ
Top Story

ನಮಗಿಂತ ದೊಡ್ಡ ಧ್ವಜ ಹಾರಿಸಿದ್ರೆ ಬಹಳ ದೊಡ್ಡವರಾದ್ರಾ? ಹಾವೇರಿಯಲ್ಲಿ ಯತ್ನಾಳ್‌ ಪ್ರಶ್ನೆ

by ಪ್ರತಿಧ್ವನಿ
September 28, 2023
ಬೆಂಗಳೂರು ಬಂದ್ ನಿಂದ 1500 ಕೋಟಿ ರೂ. ವಹಿವಾಟು ನಷ್ಟ
Top Story

ಬೆಂಗಳೂರು ಬಂದ್ ನಿಂದ 1500 ಕೋಟಿ ರೂ. ವಹಿವಾಟು ನಷ್ಟ

by ಪ್ರತಿಧ್ವನಿ
September 27, 2023
ಲೋಕಸಭೆ ಮೇಲೆ ಕಾಂಗ್ರೆಸ್​ ಕಣ್ಣು.. ಒಂದೇ ಸೂತ್ರ ಎರಡು ಚುನಾವಣೆ..
Top Story

ಲೋಕಸಭೆ ಮೇಲೆ ಕಾಂಗ್ರೆಸ್​ ಕಣ್ಣು.. ಒಂದೇ ಸೂತ್ರ ಎರಡು ಚುನಾವಣೆ..

by ಕೃಷ್ಣ ಮಣಿ
September 29, 2023
ವಿಮಾನ ಅಪಘಾತದಲ್ಲಿ ಭಾರತದ ಬಿಲಿಯನೇರ್ ಉದ್ಯಮಿ ಹರ್ಪಾಲ್ ರಾಂಧವಾ ಅವರ  ಮಗ ಸಾವು!
Top Story

ವಿಮಾನ ಅಪಘಾತದಲ್ಲಿ ಭಾರತದ ಬಿಲಿಯನೇರ್ ಉದ್ಯಮಿ ಹರ್ಪಾಲ್ ರಾಂಧವಾ ಅವರ ಮಗ ಸಾವು!

by ಪ್ರತಿಧ್ವನಿ
October 3, 2023
Next Post
BREAKING ಬೆಂಗಳೂರಿಗೆ ಹೊಸ ಪೊಲೀಸ್‌ ಕಮಿಷನರ್‌..!

BREAKING ಬೆಂಗಳೂರಿಗೆ ಹೊಸ ಪೊಲೀಸ್‌ ಕಮಿಷನರ್‌..!

Government Fulfilling the ‘Guarantee Demand’ : ಕಾಂಗ್ರೆಸ್ ಗೆ 135 ಸೀಟು ಕೊಟ್ಟ ಜನತೆಯ ‘ಗ್ಯಾರಂಟಿ ಬೇಡಿಕೆ’ ಈಡೇರಿಸುತ್ತಾ ಸರ್ಕಾರ..?

Government Fulfilling the 'Guarantee Demand' : ಕಾಂಗ್ರೆಸ್ ಗೆ 135 ಸೀಟು ಕೊಟ್ಟ ಜನತೆಯ 'ಗ್ಯಾರಂಟಿ ಬೇಡಿಕೆ' ಈಡೇರಿಸುತ್ತಾ ಸರ್ಕಾರ..?

THE Plane Emergency landing in Belgaum : ತರಬೇತಿಗೆ ಆಗಮಿಸುತ್ತಿದ್ದ ವಿಮಾನ ಬೆಳಗಾವಿಯಲ್ಲಿ ತುರ್ತು ಭೂಸ್ಪರ್ಶ

THE Plane Emergency landing in Belgaum : ತರಬೇತಿಗೆ ಆಗಮಿಸುತ್ತಿದ್ದ ವಿಮಾನ ಬೆಳಗಾವಿಯಲ್ಲಿ ತುರ್ತು ಭೂಸ್ಪರ್ಶ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist