• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕನ್ನಡ ರಾಜ್ಯೋತ್ಸವ : 1000ಕ್ಕೂ ಹೆಚ್ಚು ಸ್ಥಳ, ಏಕ ಕಾಲದಲ್ಲಿ 5 ಲಕ್ಷ ಜನರಿಂದ ಕನ್ನಡ ಗೀತೆ ಗಾಯನ!

ಪ್ರತಿಧ್ವನಿ by ಪ್ರತಿಧ್ವನಿ
October 27, 2021
in ಕರ್ನಾಟಕ
0
ಕನ್ನಡ ರಾಜ್ಯೋತ್ಸವ : 1000ಕ್ಕೂ ಹೆಚ್ಚು ಸ್ಥಳ, ಏಕ ಕಾಲದಲ್ಲಿ 5 ಲಕ್ಷ ಜನರಿಂದ ಕನ್ನಡ ಗೀತೆ ಗಾಯನ!
Share on WhatsAppShare on FacebookShare on Telegram

ರಾಜ್ಯದಲ್ಲಿ ನವೆಂಬರ್ 1 ಕನ್ನಡ ರಾಜ್ಯೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವಲ್ಲೇ ಹಿಂದೆಂದೂ ನಡೆದಿರದ ಅಭೂತಪೂರ್ವ ಕನ್ನಡ ಉತ್ಸವ ನಡೆಸಲು ಸರ್ಕಾರ ಸಕಲ ಸಿದ್ಧತೆಗಳನ್ನು ನಡೆದಿವೆ.

ADVERTISEMENT

ಕನ್ನಡ ರಾಜ್ಯೋತ್ಸವದ ಅಂಗವಾಗಿ ಅಕ್ಟೋಬರ್ 28 ರಂದು 1,000 ಸ್ಥಳಗಳಲ್ಲಿ ವಿಶ್ವದಾದ್ಯಂತ ಸುಮಾರು ಐದು ಲಕ್ಷ ಗಾಯಕರು ಮೂರು ಅಪ್ರತಿಮ ಕವಿಗಳು ಬರೆದ ಕನ್ನಡ ಗೀತೆಗಳನ್ನು ಹಾಡಲಿದ್ದಾರೆ, ಇದು ಕನ್ನಡದ ಹೆಮ್ಮೆಯನ್ನು ಎತ್ತಿ ಹಿಡಿಯುವ ಒಂದು ಮೆಗಾ-ಈವೆಂಟ್ ಆಗಿರುತ್ತದೆ ಎಂದು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.

ಬೇರೆ ಬೇರೆ ದೇಶಗಳ ಕನ್ನಡಪರ ಸಂಘಟನೆಗಳು ಕೂಡ ಈ ಮಹಾಮೇಳಕ್ಕೆ ಸೇರಲಿದ್ದು, ಅಭೂತಪೂರ್ವ ಕನ್ನಡ ಉತ್ಸವಕ್ಕೆ ನಡೆಸುವಂತ ಸರ್ಕಾರ ಕಣ್ಣಿಟ್ಟಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಂಗಡಿಗರು ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿರುವ ‘ಕನ್ನಡಕ್ಕಾಗಿ ನಾವು’ ಕಾರ್ಯಕ್ರಮದ ಭಾಗವಾಗಲಿದ್ದಾರೆ.

ಇದಕ್ಕೆ ಬೇರ ಬೇರೆ ರಾಜ್ಯಗಳಲ್ಲಿ ನೆಲೆಸಿರುವ ಹಾಗೂ ವಿಶ್ವಾದ್ಯಂತ ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರು, ಕನ್ನಡ ಕೂಟಗಳು ತಮಗೆ ಒದಗಿಸಿರುವ ನಿರ್ದಿಷ್ಟ ಜಾಲತಾಣ ಸಂಪರ್ಕದ ಮೂಲಕ ಒಟ್ಟಿಗೆ ಸೇರಿ ಹಾಡುವ ತಾಂತ್ರಿಕ ಸಂಯೋಜನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರೂಪಿಸಿದೆ.

ವಿವಿಧ ಕಾಲೇಜುಗಳು ಮತ್ತು ಶಾಲೆಗಳ ವಿದ್ಯಾರ್ಥಿಗಳು ಮತ್ತು ಜನರು ಮೈಸೂರು ಅರಮನೆ, ಹಂಪಿ ಮತ್ತು ಇತರ ಸಾಂಸ್ಕೃತಿಕ ತಾಣಗಳ ಮುಂದೆ ಹಾಡಲಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಉಡುಪಿ ಶ್ರೀಕೃಷ್ಣ ಮಂದಿರ, ಸಿದ್ದಗಂಗಾ ಮಠ ಮತ್ತು ಚಿತ್ರದುರ್ಗ ಕೋಟೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಸುಪ್ರಸಿದ್ಧ ಸ್ಮಾರಕಗಳ ಮುಂದೆ ಸಾವಿರಾರು ಜನರು ಒಟ್ಟಿಗೆ ನಿಂತು ಈ ಗೀತಗಾಯನದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ರಾಷ್ಟ್ರಕವಿ ಕುವೆಂಪು ಅವರ ‘ಬಾರಿಸು ಕನ್ನಡ ಡಿಂಡಿಂಮವ’, ನಿಸಾರ್ ಅಹಮ್ಮದ್ ಅವರ ‘ಜೋಗದ ಸಿರಿ ಬೆಳಕಿನಲ್ಲಿ’ ಹಾಗೂ ಡಾ. ಹಂಸಲೇಖ ಅವರ ‘ಹುಟ್ಟಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು’- ಈ ಮೂರು ಗೀತೆಗಳು ಅಕ್ಟೋಬರ್ 28 ರಂದು ಬೆಳಿಗ್ಗೆ 11 ಗಂಟೆಗೆ ಏಕ ಕಾಲದಲ್ಲಿ ರಾಜ್ಯಾದ್ಯಂತ ಮೊಳಗಲಿವೆ.

Tags: BJPCovid 19ಕನ್ನಡ ಗೀತೆಕನ್ನಡ ಮತ್ತು ಸಂಸ್ಕೃತಿಕನ್ನಡ ರಾಜ್ಯೋತ್ಸವಗಾಯನಬಸವರಾಜ ಬೊಮ್ಮಾಯಿಬಿಜೆಪಿವಿ. ಸುನಿಲ್ ಕುಮಾರ್ವಿಶ್ವದಾದ್ಯಂತ
Previous Post

ಮೈತ್ರಿ ಸರ್ಕಾರದ ʻಜನಸ್ಪಂದನʼ ಯೋಜನೆಗೆ ಬೊಮ್ಮಾಯಿ ಸರ್ಕಾರದಿಂದ ಚಾಲನೆ: ಅಷ್ಟಕ್ಕೂ ಏನಿದು `ಜನಸ್ಪಂದನ’?

Next Post

11 ಕೋಟಿ ಜನರಿಗೆ 2ನೇ ಹಂತದ ಲಸಿಕೆ ಬಾಕಿಯಿದೆ : ಇಂದು ಕೇಂದ್ರ ಆರೋಗ್ಯ ಸಚಿವಾಲಯದಿಂದ ಸಭೆ!

Related Posts

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”
Top Story

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

by ಪ್ರತಿಧ್ವನಿ
May 23, 2026
0

ಬೆಂಗಳೂರು : ಲಾಡ್ಲೆ ಮಶಾಕ್‌ ದರ್ಗಾದಲ್ಲಿರುವ ಶಿವಲಿಂಗದ ಮೇಲೆ ಮಲ ಮೂತ್ರ ವಿಸರ್ಜನೆ ಮಾಡಿರುವ ಪ್ರಕರಣವನ್ನು ರಾಜ್ಯ ಸರ್ಕಾರ ವಾಪಸ್‌ ಪಡೆದಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ...

Read moreDetails
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 

ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 

May 23, 2026
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
Next Post
11 ಕೋಟಿ ಜನರಿಗೆ 2ನೇ ಹಂತದ ಲಸಿಕೆ ಬಾಕಿಯಿದೆ : ಇಂದು ಕೇಂದ್ರ ಆರೋಗ್ಯ ಸಚಿವಾಲಯದಿಂದ ಸಭೆ!

11 ಕೋಟಿ ಜನರಿಗೆ 2ನೇ ಹಂತದ ಲಸಿಕೆ ಬಾಕಿಯಿದೆ : ಇಂದು ಕೇಂದ್ರ ಆರೋಗ್ಯ ಸಚಿವಾಲಯದಿಂದ ಸಭೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada