• Home
  • About Us
  • ಕರ್ನಾಟಕ
Thursday, November 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರಾಜ್ಯಸಭೆ ಅಖಾಡಕ್ಕೆ 5ನೇ ಅಭ್ಯರ್ಥಿ ಫಿಕ್ಸ್‌?

Krishna Mani by Krishna Mani
February 15, 2024
in Top Story, ಕರ್ನಾಟಕ, ರಾಜಕೀಯ
0
ರಾಜ್ಯಸಭೆ ಅಖಾಡಕ್ಕೆ 5ನೇ ಅಭ್ಯರ್ಥಿ ಫಿಕ್ಸ್‌?
Share on WhatsAppShare on FacebookShare on Telegram

ಕಾಂಗ್ರೆಸ್‌ನಿಂದ ಅಡ್ಡಮತದಾನ ಅಥವಾ ಅನರ್ಹ ಮತ ನಿರೀಕ್ಷೆ

ADVERTISEMENT

ರಾಜ್ಯಸಭೆ ಚುನಾವಣಾ (rajyasabha election) ಅಖಾಡಕ್ಕೆ 5ನೇ ಅಭ್ಯರ್ಥಿ ಫಿಕ್ಸ್‌ ಆಗುವ ಸಾಧ್ಯತೆ ದಟ್ಟವಾಗಿದೆ. ಜೆಡಿಎಸ್​ನಿಂದ (JDS) ಇಂದು ಕುಪ್ಪೇಂದ್ರ ರೆಡ್ಡಿ (kupendra reddy) ನಾಮಪತ್ರ ಸಲ್ಲಿಸುವ ಸಾಧ್ಯತೆಗಳಿವೆ. 5ನೇ ಅಭ್ಯರ್ಥಿ ಕಣಕ್ಕಿಳಿದ್ರೆ ರಾಜ್ಯಸಭೆ ಚುನಾವಣೆ ಮತ್ತಷ್ಟು ರಂಗೇರಲಿದೆ.

ಬಿಜೆಪಿಯಿಂದ ವಿ.ಸೋಮಣ್ಣ (v sommanna) ಅಥವಾ ಕುಪೇಂದ್ರ ರೆಡ್ಡಿ ಆಯ್ಕೆ ಮಾಡುವ ಸಾಧ್ಯತೆಯಿದೆ ಎನ್ನಲಾಗ್ತಿದೆ. ಆದರೆ 4ನೇ ಅಭ್ಯರ್ಥಿನಾ, 5ನೇ ಅಭ್ಯರ್ಥಿನಾ ಅಂತ ನನಗೆ ಗೊತ್ತಿಲ್ಲ. ದೇವೇಗೌಡ್ರು (h.d.devegowda) ಮತ್ತು ಕುಮಾರಸ್ವಾಮಿ (h.d.kumarswamy) ಫೈನಲ್​ ಮಾಡ್ತಾರೆ ಎಂದಿದ್ದಾರೆ ಕುಪೇಂದ್ರ ರೆಡ್ಡಿ.

ಕುಪ್ಪೇಂದ್ರ ರೆಡ್ಡಿ ಕಣಕ್ಕಿಳಿಸಲು ಜೆಡಿಎಸ್​​ನಿಂದ ಎಲ್ಲಾ ತಯಾರಿಗಳು ನಡೆದಿವೆ ಎನ್ನಲಾಗ್ತಿದೆ. ಮೈತ್ರಿಪಕ್ಷ ಬಿಜೆಪಿ ವರಿಷ್ಠರ ಒಪ್ಪಿಗೆಗಾಗಿ ಕಾಯ್ತಿದ್ದಾರಂತೆ JDS ನಾಯಕರು. ಬಿಜೆಪಿ ವರಿಷ್ಠರು ಒಪ್ಪಿದ್ರೆ ಇಂದು ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ವಿಧಾನಸಭೆಯ ಒಟ್ಟು ಸದಸ್ಯರ ಸಂಖ್ಯೆ 224 ಇದ್ದು, ರಾಜ್ಯಸಭೆ ಆಯ್ಕೆಗೆ ಬೇಕಾದರೆ ಒಬ್ಬರಿಗೆ ಕನಿಷ್ಠ 45 ಮತಗಳ ಅವಶ್ಯಕತೆ ಇರುತ್ತದೆ. 135 ಶಾಸಕರ ಬಲ ಹೊಂದಿರುವ ಕಾಂಗ್ರೆಸ್ ಈಗಾಗಲೇ ಮೂವರು ಅಭ್ಯರ್ಥಿಗಳ ಆಯ್ಕೆ ಮಾಡಿದೆ.

ಇನ್ನು ಬಿಜೆಪಿ 66 ಶಾಸಕರನ್ನು ಹೊಂದಿರುವ ಬಿಜೆಪಿ ಕೂಡ ಓರ್ವ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಆದರೆ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಒಟ್ಟು ಗೂಡಿದ್ರೆ 85 ಮತಗಳು ಆಗುತ್ತವೆ. ಬಿಜೆಪಿ ಮೊದಲ ಅಭ್ಯರ್ಥಿ ‌45 ಮತ ಪಡೆದ ಬಳಿಕ ಇನ್ನೂ 40 ಮತ ಉಳಿಯುತ್ತವೆ. ಇಬ್ಬರು ಪಕ್ಷೇತರರು ಬೆಂಬಲ ಪಡೆದರೆ 42 ಮತಗಳಾಗುತ್ತವೆ. ಕಾಂಗ್ರೆಸ್​ನ ಒಂದಿಬ್ಬರು ಅಡ್ಡಮತದಾನ ಮಾಡಿದರೆ ಅಥವಾ ಒಂದಿಬ್ಬರು ಶಾಸಕರ ಮತಗಳು ಅನರ್ಹ ಆದರೆ 5ನೇ ಅಭ್ಯರ್ಥಿ ಗೆಲ್ಲುವ ಸಾಧ್ಯತೆ ಇದೆ. ಇಂದು ನಾಮಪತ್ರ ಸಲ್ಲಿಕೆ ಆಗಲಿದೆ ಎಂದು ಜೆಡಿಎಸ್‌ ಮೂಲಗಳು ತಿಳಿಸಿವೆ.

#rajyasabhaelection #political #jds #bjp #bengaluru

Previous Post

T20I ವಿಶ್ವಕಪ್‌ನಲ್ಲಿ ಭಾರತಕ್ಕೆ ರೋಹಿತ್ ಶರ್ಮಾ ಸಾರಥಿ..! ಹಿಂಟ್ ಬಿಟ್ಟುಕೊಟ್ಟ BCCI ಕಾರ್ಯದರ್ಶಿ ಜಯ್ ಶಾ

Next Post

ಅಬುಧಾಬಿಯ ದೇವಾಲಯ ಏಕತೆ, ಸಾಮರಸ್ಯದ ಸಂಕೇತ : ಪ್ರಧಾನಿ ಮೋದಿ

Related Posts

Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?
Top Story

Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?

by ಪ್ರತಿಧ್ವನಿ
November 20, 2025
0

ಮೇಷ ರಾಶಿಯ ಈ ದಿನದ ಭವಿಷ್ಯ ಮೇಷ ರಾಶಿಯವರಿಗೆ ಕೆಲಸದ ಸ್ಥಳದಲ್ಲಿ ಬದಲಾವಣೆಯ ಸಾಧ್ಯತೆಯಿದೆ. ಬಹು ದಿನಗಳಿಂದ ಕಾದಿದ್ದ ಬಡ್ತಿ ನಿಮ್ಮದಾಗುವ ಸಮಯ ಬಂದಿದೆ. ವ್ಯವಹಾರದಲ್ಲಿ ಉತ್ತಮ...

Read moreDetails
ಮರೆವುದೆಂತು ಆ ಗಟ್ಟಿ ಜನಪರ ದನಿಯನು

ಮರೆವುದೆಂತು ಆ ಗಟ್ಟಿ ಜನಪರ ದನಿಯನು

November 20, 2025

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

November 19, 2025

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

November 19, 2025
Next Post
ಅಬುಧಾಬಿಯ ದೇವಾಲಯ ಏಕತೆ, ಸಾಮರಸ್ಯದ ಸಂಕೇತ : ಪ್ರಧಾನಿ ಮೋದಿ

ಅಬುಧಾಬಿಯ ದೇವಾಲಯ ಏಕತೆ, ಸಾಮರಸ್ಯದ ಸಂಕೇತ : ಪ್ರಧಾನಿ ಮೋದಿ

Please login to join discussion

Recent News

Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?
Top Story

Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?

by ಪ್ರತಿಧ್ವನಿ
November 20, 2025
ಮರೆವುದೆಂತು ಆ ಗಟ್ಟಿ ಜನಪರ ದನಿಯನು
Top Story

ಮರೆವುದೆಂತು ಆ ಗಟ್ಟಿ ಜನಪರ ದನಿಯನು

by ನಾ ದಿವಾಕರ
November 20, 2025
Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
Top Story

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

by ಪ್ರತಿಧ್ವನಿ
November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ
Top Story

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?

Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?

November 20, 2025
ಮರೆವುದೆಂತು ಆ ಗಟ್ಟಿ ಜನಪರ ದನಿಯನು

ಮರೆವುದೆಂತು ಆ ಗಟ್ಟಿ ಜನಪರ ದನಿಯನು

November 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada