• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯಸಭೆ ಅಖಾಡಕ್ಕೆ 5ನೇ ಅಭ್ಯರ್ಥಿ ಫಿಕ್ಸ್‌?

Krishna Mani by Krishna Mani
February 15, 2024
in Top Story, ಕರ್ನಾಟಕ, ರಾಜಕೀಯ
0
ರಾಜ್ಯಸಭೆ ಅಖಾಡಕ್ಕೆ 5ನೇ ಅಭ್ಯರ್ಥಿ ಫಿಕ್ಸ್‌?
Share on WhatsAppShare on FacebookShare on Telegram

ಕಾಂಗ್ರೆಸ್‌ನಿಂದ ಅಡ್ಡಮತದಾನ ಅಥವಾ ಅನರ್ಹ ಮತ ನಿರೀಕ್ಷೆ

ADVERTISEMENT

ರಾಜ್ಯಸಭೆ ಚುನಾವಣಾ (rajyasabha election) ಅಖಾಡಕ್ಕೆ 5ನೇ ಅಭ್ಯರ್ಥಿ ಫಿಕ್ಸ್‌ ಆಗುವ ಸಾಧ್ಯತೆ ದಟ್ಟವಾಗಿದೆ. ಜೆಡಿಎಸ್​ನಿಂದ (JDS) ಇಂದು ಕುಪ್ಪೇಂದ್ರ ರೆಡ್ಡಿ (kupendra reddy) ನಾಮಪತ್ರ ಸಲ್ಲಿಸುವ ಸಾಧ್ಯತೆಗಳಿವೆ. 5ನೇ ಅಭ್ಯರ್ಥಿ ಕಣಕ್ಕಿಳಿದ್ರೆ ರಾಜ್ಯಸಭೆ ಚುನಾವಣೆ ಮತ್ತಷ್ಟು ರಂಗೇರಲಿದೆ.

ಬಿಜೆಪಿಯಿಂದ ವಿ.ಸೋಮಣ್ಣ (v sommanna) ಅಥವಾ ಕುಪೇಂದ್ರ ರೆಡ್ಡಿ ಆಯ್ಕೆ ಮಾಡುವ ಸಾಧ್ಯತೆಯಿದೆ ಎನ್ನಲಾಗ್ತಿದೆ. ಆದರೆ 4ನೇ ಅಭ್ಯರ್ಥಿನಾ, 5ನೇ ಅಭ್ಯರ್ಥಿನಾ ಅಂತ ನನಗೆ ಗೊತ್ತಿಲ್ಲ. ದೇವೇಗೌಡ್ರು (h.d.devegowda) ಮತ್ತು ಕುಮಾರಸ್ವಾಮಿ (h.d.kumarswamy) ಫೈನಲ್​ ಮಾಡ್ತಾರೆ ಎಂದಿದ್ದಾರೆ ಕುಪೇಂದ್ರ ರೆಡ್ಡಿ.

ಕುಪ್ಪೇಂದ್ರ ರೆಡ್ಡಿ ಕಣಕ್ಕಿಳಿಸಲು ಜೆಡಿಎಸ್​​ನಿಂದ ಎಲ್ಲಾ ತಯಾರಿಗಳು ನಡೆದಿವೆ ಎನ್ನಲಾಗ್ತಿದೆ. ಮೈತ್ರಿಪಕ್ಷ ಬಿಜೆಪಿ ವರಿಷ್ಠರ ಒಪ್ಪಿಗೆಗಾಗಿ ಕಾಯ್ತಿದ್ದಾರಂತೆ JDS ನಾಯಕರು. ಬಿಜೆಪಿ ವರಿಷ್ಠರು ಒಪ್ಪಿದ್ರೆ ಇಂದು ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ವಿಧಾನಸಭೆಯ ಒಟ್ಟು ಸದಸ್ಯರ ಸಂಖ್ಯೆ 224 ಇದ್ದು, ರಾಜ್ಯಸಭೆ ಆಯ್ಕೆಗೆ ಬೇಕಾದರೆ ಒಬ್ಬರಿಗೆ ಕನಿಷ್ಠ 45 ಮತಗಳ ಅವಶ್ಯಕತೆ ಇರುತ್ತದೆ. 135 ಶಾಸಕರ ಬಲ ಹೊಂದಿರುವ ಕಾಂಗ್ರೆಸ್ ಈಗಾಗಲೇ ಮೂವರು ಅಭ್ಯರ್ಥಿಗಳ ಆಯ್ಕೆ ಮಾಡಿದೆ.

ಇನ್ನು ಬಿಜೆಪಿ 66 ಶಾಸಕರನ್ನು ಹೊಂದಿರುವ ಬಿಜೆಪಿ ಕೂಡ ಓರ್ವ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಆದರೆ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಒಟ್ಟು ಗೂಡಿದ್ರೆ 85 ಮತಗಳು ಆಗುತ್ತವೆ. ಬಿಜೆಪಿ ಮೊದಲ ಅಭ್ಯರ್ಥಿ ‌45 ಮತ ಪಡೆದ ಬಳಿಕ ಇನ್ನೂ 40 ಮತ ಉಳಿಯುತ್ತವೆ. ಇಬ್ಬರು ಪಕ್ಷೇತರರು ಬೆಂಬಲ ಪಡೆದರೆ 42 ಮತಗಳಾಗುತ್ತವೆ. ಕಾಂಗ್ರೆಸ್​ನ ಒಂದಿಬ್ಬರು ಅಡ್ಡಮತದಾನ ಮಾಡಿದರೆ ಅಥವಾ ಒಂದಿಬ್ಬರು ಶಾಸಕರ ಮತಗಳು ಅನರ್ಹ ಆದರೆ 5ನೇ ಅಭ್ಯರ್ಥಿ ಗೆಲ್ಲುವ ಸಾಧ್ಯತೆ ಇದೆ. ಇಂದು ನಾಮಪತ್ರ ಸಲ್ಲಿಕೆ ಆಗಲಿದೆ ಎಂದು ಜೆಡಿಎಸ್‌ ಮೂಲಗಳು ತಿಳಿಸಿವೆ.

#rajyasabhaelection #political #jds #bjp #bengaluru

Previous Post

T20I ವಿಶ್ವಕಪ್‌ನಲ್ಲಿ ಭಾರತಕ್ಕೆ ರೋಹಿತ್ ಶರ್ಮಾ ಸಾರಥಿ..! ಹಿಂಟ್ ಬಿಟ್ಟುಕೊಟ್ಟ BCCI ಕಾರ್ಯದರ್ಶಿ ಜಯ್ ಶಾ

Next Post

ಅಬುಧಾಬಿಯ ದೇವಾಲಯ ಏಕತೆ, ಸಾಮರಸ್ಯದ ಸಂಕೇತ : ಪ್ರಧಾನಿ ಮೋದಿ

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

March 5, 2026
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
Next Post
ಅಬುಧಾಬಿಯ ದೇವಾಲಯ ಏಕತೆ, ಸಾಮರಸ್ಯದ ಸಂಕೇತ : ಪ್ರಧಾನಿ ಮೋದಿ

ಅಬುಧಾಬಿಯ ದೇವಾಲಯ ಏಕತೆ, ಸಾಮರಸ್ಯದ ಸಂಕೇತ : ಪ್ರಧಾನಿ ಮೋದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada