• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರವಾಹದಿಂದ ಅಸ್ಸಾಂ ಅಸ್ತವ್ಯಸ್ತ.. ಸಾವಿನ ಸಂಖ್ಯೆ 52ಕ್ಕೆ ಏರಿಕೆ.. 21 ಲಕ್ಷ ಜನರ ಮೇಲೆ ಪರಿಣಾಮ..!!

ಪ್ರತಿಧ್ವನಿ by ಪ್ರತಿಧ್ವನಿ
July 5, 2024
in Top Story, ಅಂಕಣ, ಅಭಿಮತ, ಇದೀಗ, ದೇಶ, ವಿಶೇಷ
0
ಪ್ರವಾಹದಿಂದ ಅಸ್ಸಾಂ ಅಸ್ತವ್ಯಸ್ತ.. ಸಾವಿನ ಸಂಖ್ಯೆ 52ಕ್ಕೆ ಏರಿಕೆ.. 21 ಲಕ್ಷ ಜನರ ಮೇಲೆ ಪರಿಣಾಮ..!!
Share on WhatsAppShare on FacebookShare on Telegram

ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಪ್ರವಾಹದಿಂದಾಗಿ ಆರು ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಈ ವರ್ಷ ಪ್ರವಾಹ, ಭೂಕುಸಿತ ಮತ್ತು ಚಂಡಮಾರುತಕ್ಕೆ ಬಲಿಯಾದವರ ಸಂಖ್ಯೆ 52 ಕ್ಕೆ ಏರಿಕೆಯಾಗಿದೆ. ಅದೇ ರೀತಿ, ಈ ಪ್ರವಾಹದಿಂದ 3,208 ಹಳ್ಳಿಗಳು ತೀವ್ರವಾಗಿ ಬಾಧಿತವಾಗಿವೆ. 29 ಜಿಲ್ಲೆಗಳಲ್ಲಿ 21 ಲಕ್ಷ ಜನರು ಬಾಧಿತರಾಗಿದ್ದಾರೆ. ಗೋಲ್ಪಾರಾ (Golphara), ನಾಗಾಂವ್(Nagamv), ನಲ್ಬರಿ(Nalbari), ಕಮ್ರೂಪ್(Kamroop), ಮೋರಿಗಾಂವ್(Morigamv), ದಿಬ್ರುಗಢ್(Dibrugad), ಸೋನಿತ್ಪುರ್(Sonitbur), ಲಖಿಂಪುರ(Lakhimpura), ದಕ್ಷಿಣ ಸಲ್ಮಾರಾ(South Salmara), ಧುಬ್ರಿ(Dhubri), ಜೋರ್ಹತ್(Jorhat), ಚಾರಿಡಿಯೋ(Charidiyo), ಹೋಜೈ(Hojai), ಕರೀಂನಗರ(Karimnagar), ಶಿವಸಾಗರ್(Shivasagar), ಬೊಂಗೈಗಾಂವ್, ಬಾರ್ಪೇಟಾ, ಧೇಮಾಜಿ, ಹೈಲಕಂಡಿ, ಗೋಲಾಘಾಟ್, ದರ್ಂಗ್, ಕಾಚಾರ್, ಬಿಸ್ವಾಮ್ರ್ ), ಟಿನ್ಸುಕಿಯಾ, ಕರ್ಬಿ ಆಂಗ್ಲಾಂಗ್(Karbi Anglang), ಚಿರಾಂಗ್(Chirang), ಕರ್ಬಿ ಆಂಗ್ಲಾಂಗ್ ಪಶ್ಚಿಮ ಮತ್ತು ಮಜುಲಿ ಜಿಲ್ಲೆಗಳು ಪ್ರವಾಹದಿಂದಾಗಿ ತೀವ್ರವಾಗಿ ಹಾನಿಗೊಳಗಾಗಿವೆ.

ADVERTISEMENT

ಪ್ರವಾಹದ ಪ್ರದೇಶಗಳಲ್ಲಿ ಸಿಲುಕಿರುವ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಅಧಿಕಾರಿಗಳು ಸ್ಥಳಾಂತರಿಸುತ್ತಿದ್ದಾರೆ. ಮತ್ತೊಂದೆಡೆ, ರಾಜ್ಯಾದ್ಯಂತ ಸ್ಥಾಪಿಸಲಾದ 515 ಪುನರ್ವಸತಿ ಶಿಬಿರಗಳಲ್ಲಿ ಸುಮಾರು 3.86 ಲಕ್ಷ ಜನರು ಅಡಗಿಕೊಂಡಿದ್ದಾರೆ. 11,20,165 ಪ್ರಾಣಿಗಳು ಸಹ ಪ್ರವಾಹಕ್ಕೆ ಸಿಲುಕಿವೆ. ಕಾಜಿರಂಗ ರಾಷ್ಟ್ರೀಯ ಉದ್ಯಾನವನ ಮತ್ತು ಹುಲಿ ಸಂರಕ್ಷಿತ ಪ್ರದೇಶದಲ್ಲಿ 31 ಕಾಡು ಪ್ರಾಣಿಗಳು ಸಾವನ್ನಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರವಾಹದಿಂದಾಗಿ ಇಡೀ ರಾಜ್ಯವೇ ಅಸ್ತವ್ಯಸ್ತವಾಗಿತ್ತು.

Tags: Assam FloodsAssam GovernmentBJPCongress PartyRahul Gandhiನರೇಂದ್ರ ಮೋದಿಬಿಜೆಪಿ
Previous Post

ವೈದ್ಯಕೀಯ ಸೇವೆ ಸಿಗದೆ ಜನರ ಪರದಾಟ..

Next Post

ಸಹಾಯಧನ ಯೋಜನೆಯ ಲಾಭ ಪಡೆದುಕೊಳ್ಳಲು ರೈತ ಮಹಿಳೆಯರಲ್ಲಿ ಮನವಿ

Related Posts

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?
ಅಂಕಣ

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

by ಪ್ರತಿಧ್ವನಿ
April 13, 2026
0

ವಿಶೇಷ ಲೇಖನ : ನಾ ದಿವಾಕರ, ಹಿರಿಯ ಲೇಖಕರು.. ಡಾ. ಬಿ.ಆರ್. ಅಂಬೇಡ್ಕರ್ ಮತ್ತೊಮ್ಮೆ ವಾರ್ಷಿಕ ಆಚರಣೆಗಳ ಕೇಂದ್ರ ಬಿಂದುವಾಗಿ ಸಾರ್ವಜನಿಕರ ನಡುವೆ ಕಾಣಿಸಿಕೊಳ್ಳಲಿದ್ದಾರೆ. ತಾನು ದೇಶದ...

Read moreDetails
“ಪೈಪೋಟಿಗಿಂತ ಮೀರಿದ ಸಹೋದರಿಯರ ಬಂಧ: ಆಶಾ–ಲತಾ ಸಂಬಂಧದ ಅಪರೂಪದ ಕಥೆ”

“ಪೈಪೋಟಿಗಿಂತ ಮೀರಿದ ಸಹೋದರಿಯರ ಬಂಧ: ಆಶಾ–ಲತಾ ಸಂಬಂಧದ ಅಪರೂಪದ ಕಥೆ”

April 12, 2026
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
ಶಿಕ್ಷಣೋದ್ಯಮಕ್ಕೆ ಶಿಕ್ಷಣಾರ್ಥಿಗಳೇ ಸರಕುಗಳು- ನಾ ದಿವಾಕರ ಲೇಖನ

ಶಿಕ್ಷಣೋದ್ಯಮಕ್ಕೆ ಶಿಕ್ಷಣಾರ್ಥಿಗಳೇ ಸರಕುಗಳು- ನಾ ದಿವಾಕರ ಲೇಖನ

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
Next Post
ಸಹಾಯಧನ ಯೋಜನೆಯ ಲಾಭ ಪಡೆದುಕೊಳ್ಳಲು ರೈತ ಮಹಿಳೆಯರಲ್ಲಿ ಮನವಿ

ಸಹಾಯಧನ ಯೋಜನೆಯ ಲಾಭ ಪಡೆದುಕೊಳ್ಳಲು ರೈತ ಮಹಿಳೆಯರಲ್ಲಿ ಮನವಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada