• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಈ ವಸ್ತುಗಳಿಗೆ GST ಅನ್ವಯಿಸಲ್ಲ ಆದರೆ ಷರತ್ತುಗಳು ಅನ್ವಯ : ನಿರ್ಮಲಾ ಸೀತಾರಾಮನ್‌ ಹೇಳಿದ್ದೇನು?

ಪ್ರತಿಧ್ವನಿ by ಪ್ರತಿಧ್ವನಿ
July 19, 2022
in ದೇಶ
0
ಈ ವಸ್ತುಗಳಿಗೆ GST ಅನ್ವಯಿಸಲ್ಲ ಆದರೆ ಷರತ್ತುಗಳು ಅನ್ವಯ : ನಿರ್ಮಲಾ ಸೀತಾರಾಮನ್‌ ಹೇಳಿದ್ದೇನು?
Share on WhatsAppShare on FacebookShare on Telegram

ಪ್ಯಾಕ್ ಆದ ಆಹಾರ ಪದಾರ್ಥಗಳು ಮತ್ತು ಲೇಬಲ್ಡ್‌ ಮಾಡಿದ ವಸ್ತುಗಳ ಮೇಲೆ ಜುಲೈ 18 ರಿಂದ ಜಾರಿಯಾಗಿರುವ ಶೇ 5ರ GST ರಾಷ್ಟ್ರ ವ್ಯಾಪಿ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಈ ವಸ್ತುಗಳನ್ನು ಬಿಡಿಬಿಡಿಯಾಗಿ ಮಾರಾಟ ಮಾಡಿದರೆ ಅಂಥವುಗಳಿಗೆ GST ಅನ್ವಯವಾಗುವುದಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಹೇಳಿದ್ದಾರೆ.

ADVERTISEMENT

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಮಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌, ಪ್ರೀ ಪ್ಯಾಕ್ ಮತ್ತು ಮೊದಲೇ ಲೇಬಲ್ ಮಾಡಿದ ವಸ್ತುಗಳ ಮೇಲೆ ತೆರಿಗೆ ವಿಧಿಸುವ ನಿರ್ಧಾರವನ್ನು GST ಕೌನ್ಸಿಲ್ ಒಟ್ಟಾರೆಯಾಗಿ ತೆಗೆದುಕೊಂಡಿದೆ, ಇದು ಒಟ್ಟಾರೆ GST ಕೌನ್ಸಿಲ್ ನಿರ್ಧಾರವೇ‌ ಹೊರತು ಒಬ್ಬ ಸದಸ್ಯರ ನಿರ್ಧಾರವಲ್ಲ ಎಂದು ಹೇಳಿದ್ದಾರೆ. GST ಕೌನ್ಸಿಲ್, GST ವಿನಾಯಿತಿ ನೀಡಿರುವ ವಸ್ತುಗಳ ಪಟ್ಟಿಯನ್ನು ಕೆಳಗೆ ನೀಡಲಾಗಿದೆ.

ಇತ್ತೀಚೆಗೆ GST  ಕೌನ್ಸಿಲ್ ನ 47ನೇ ಸಭೆಯು ನಿರ್ದಿಷ್ಟ ಆಹಾರ ಪದಾರ್ಥಗಳಾದ ಕಾಳುಗಳು, ಧಾನ್ಯಗಳು, ಹಿಟ್ಟು ಮೊದಲಾದ ನಿರ್ದಿಷ್ಟ ವಸ್ತುಗಳ ಮೇಲೆ GST  ಹೇರಿಕೆಯನ್ನು ಮರು ಪರಿಶೀಲಿಸಬೇಕು ಎಂದು ಶಿಫಾರಸು ಮಾಡಿತ್ತು . ಈ ಬಗ್ಗೆ ಹಲವಾರು ತಪ್ಪುಕಲ್ಪ ನೆಗಳಿದ್ದು ಅವುಗಳನ್ನು ಪ್ರಚಾರಮಾಡಲಾಗಿದೆ. ಇಲ್ಲಿದೆ ಸತ್ಯಾಂಶ ಎಂದು ಟ್ವೀಟ್  ಮಾಡಿದ್ದಾರೆ.

ಪ್ಯಾಕ್ ಮಾಡಲಾದ ಮತ್ತು ಲೇಬಲ್ ಮಾಡಲಾದ ಸರಕುಗಳನ್ನ ಸರಬರಾಜು ಮಾಡಿದಾಗ GST  ಅನ್ವಯವಾಗುತ್ತದೆ. ಈ ಕೆಳಗೆ ನೀಡಲಾದ ಪಟ್ಟಿಯಲ್ಲಿರುವ ನಿರ್ದಿಷ್ಟ ವಸ್ತುಗಳನ್ನು ಬಿಡಿಯಾಗಿ ಮಾರಿದಾಗ, ಮೊದಲೇ ಪ್ಯಾಕ್ ಮಾಡಿಲ್ಲದೆ ಅಥವಾ ಮೊದಲೇ ಲೇಬಲ್ ಮಾಡದೇ ಇದ್ದರೆ ಅದಕ್ಕೆ GST  ಅನ್ವಯವಾಗುವುದಿಲ್ಲ ಎಂದು ವಿತ್ತ ಸಚಿವೆ ಹೇಳಿದ್ದಾರೆ.

ಎಲ್ಲ ರಾಜ್ಯಗಳು, ಬಿಜೆಪಿಯೇತರ ಆಡಳಿತ ರಾಜ್ಯಗಳು ಕೂಡ (ಪಂಜಾಬ್, ರಾಜಸ್ಥಾನ್, ಛತ್ತೀ ಸಗಡ, ತಮಿಳುನಾಡು, ಪಶ್ಚಿಮ ಬಂಗಾಳ, ಆಂಧ್ರ ಪ್ರದೇಶ, ತೆಲಂಗಾಣ, ಕೇರಳ) ದಿನನಿತ್ಯದ ಆಹಾರ ಪದಾರ್ಥಗಳ ಮೇಲಿನ ಜಿಎಸ್‌ಟಿ ಹೇರುವ ನಿರ್ಧಾರಕ್ಕೆ ಸಹಮತಸೂಚಿಸಿದ್ದವು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಬಿಡಿಯಾಗಿ ಮಾರಿದಾಗ GST ಅನ್ವಯವಾಗದೇ ಇರುವ ವಸ್ತುಗಳ ಪಟ್ಟಿ ಇಲ್ಲಿದೆ:

ದ್ವಿದಳ ಧಾನ್ಯ / ಬೇಳೆ

ಗೋಧಿ

ಸಣ್ಣ ಗೋಧಿ

ಓಟ್ಸ್

ಮೈದಾ

ಅಕ್ಕಿ

ಗೋಧಿ ಹಿಟ

ಸೂಜಿ/ ರವಾ

ಕಡಲೆ ಹಿಟ್ಟು

ಮಂಡಕ್ಕಿ

ಮೊಸರು/ ಲಸ

#GST @FinMinIndia @PIB_India @PIBMumbai @PIBChandigarh @PIBHyderabad @pibchennai @PIBKolkata @PIBKohima @PIBGuwahati @PIBHindi @cbic_india https://t.co/EDWfuYnGzC

— Nirmala Sitharaman (@nsitharaman) July 19, 2022
Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಅಗ್ನಿಪಥ್ ವಿವಾದ; ದೆಹಲಿ ಹೈಕೋರ್ಟಿಗೆ ಅರ್ಜಿ ವರ್ಗಾಯಿಸಿದ ಸುಪ್ರೀಂ ಕೋರ್ಟ್

Next Post

ಶಿಕ್ಷಣ ಸಚಿವ ಬಿಸಿ ನಾಗೇಶ್ ರೊಂದಿಗೆ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮ ಸಂವಾದ.

Related Posts

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ
Top Story

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

by ಪ್ರತಿಧ್ವನಿ
May 13, 2026
0

ಬೆಂಗಳೂರು : ರಾಜ್ಯದ ಶಾಲಾ - ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ, ರಾಜ್ಯಾದ್ಯಂತ ಎಲ್ಲ...

Read moreDetails
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

May 13, 2026
ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

May 13, 2026
Next Post
ಶಿಕ್ಷಣ ಸಚಿವ ಬಿಸಿ ನಾಗೇಶ್ ರೊಂದಿಗೆ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮ ಸಂವಾದ.

ಶಿಕ್ಷಣ ಸಚಿವ ಬಿಸಿ ನಾಗೇಶ್ ರೊಂದಿಗೆ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮ ಸಂವಾದ.

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada