• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕೋವಿಡ್ ಚಿಕಿತ್ಸೆಗೆ ₹5 ಲಕ್ಷದವರೆಗೆ ಸಾಲ: ಸಾರ್ವಜನಿಕ ವಲಯದ ಬ್ಯಾಂಕುಗಳು ಘೋಷಣೆ

Any Mind by Any Mind
June 1, 2021
in ದೇಶ
0
ಕೋವಿಡ್ ಚಿಕಿತ್ಸೆಗೆ ₹5 ಲಕ್ಷದವರೆಗೆ ಸಾಲ: ಸಾರ್ವಜನಿಕ ವಲಯದ ಬ್ಯಾಂಕುಗಳು ಘೋಷಣೆ
Share on WhatsAppShare on FacebookShare on Telegram

ಕರೋನಾ ಚಿಕಿತ್ಸಾ ವೆಚ್ಚ ಹಿನ್ನೆಲೆ, ಸಾರ್ವಜನಿಕ ವಲಯದ ಬ್ಯಾಂಕ್ಗಳು (ಪಿಎಸ್ಬಿ) ಅಸುರಕ್ಷಿತ ಸಾಲ ನೀಡಲು ನಿರ್ಧರಿಸಿವೆ.

ADVERTISEMENT

ಕೋವಿಡ್‌ ಎರಡನೇ ಅಲೆ ದೇಶಾದ್ಯಂತ ಹೆಚ್ಚು ವ್ಯಾಪಿಸಿ ಸಂದಿಗ್ಧ ಪರಿಸ್ಥಿತಿ ಉಂಟು ಮಾಡಿದ್ದು, ಇದರಿಂದ ಅಸುರಕ್ಷಿತ ಸಾಲ ನೀಡುಲು ನಿರ್ಧಾರ ಮಾಡಲಾಗಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಬ್ಯಾಂಕುಗಳ ಸಂಘ (ಐಬಿಎ) ಜಂಟಿಯಾಗಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿವೆ.

ಇಂಡಿಯನ್ ಬ್ಯಾಂಕುಗಳ ಸಂಘ (ಐಬಿಎ) ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಪ್ರಕಟಣೆ ಪ್ರಕಾರ, ಸಂಬಳ ಪಡೆಯುವವರು, ಸಂಬಳ ಪಡೆಯದವರು, ಪಿಂಚಣಿದಾರರು ಸೇರಿದಂತೆ ವ್ಯಕ್ತಿಗಳು ಕೋವಿಡ್ ಚಿಕಿತ್ಸೆಗಾಗಿ (Covid-19 Treatment) ಅಸುರಕ್ಷಿತ ವೈಯಕ್ತಿಕ ಸಾಲಗಳನ್ನು ₹ 25,000 ದಿಂದ 5 ಲಕ್ಷದವರೆಗೆ ಪಡೆಯಬಹುದು . ಮರುಪಾವತಿ ಅವಧಿ 5 ವರ್ಷಗಳು ಮತ್ತು ಎಸ್‌ಬಿಐ ವಾರ್ಷಿಕ 8.5% ಬಡ್ಡಿ ವಿಧಿಸುತ್ತದೆ. ಇತರ ಬ್ಯಾಂಕುಗಳು ತಮ್ಮ ಬಡ್ಡಿದರವನ್ನು ನಿರ್ಧರಿಸಲು ಮುಕ್ತವಾಗಿವೆ ಎಂದಿದೆ.

ಆರ್‌ಬಿಐ ಮಾರ್ಗ ಸೂಚಿ ಪ್ರಕಾರ ಎಮರ್ಜೆನ್ಸಿ ಕ್ರೆಡಿಟ್ಲೈನ್‌ ಗ್ಯಾರಂಟಿ ಯೋಜನೆ ಅಡಿ ಆಮ್ಲಜನಕ ಘಟಕ ಸ್ಥಾಪಿಸಲು ಆಸ್ಪತ್ರೆ, ನರ್ಸಿಂಗ್‌ ಹೋಂಗಳಿಗೆ 7.5% ಬಡ್ಡಿ ದರದಲ್ಲಿ 2 ಕೋಟಿ ವರೆಗೆ ಸಾಲ ನೀಡಲಾಗುತ್ತದೆ.

ಆರೋಗ್ಯ ರಕ್ಷಕ ಯೋಜನೆಯಡಿ- ಆರೋಗ್ಯ ಕ್ಷೇತ್ರದ ಮೂಲಸೌಕರ್ಯ ಸ್ಥಾಪಿಸಲು, ಅಭಿವೃದ್ಧಿಗೊಳಿಸಲು, ಉತ್ಪನ್ನ ತಯಾರಿಸಲು 100 ಕೋಟಿ ವರೆಗೆ ಸಾಲನೀಡಲಾಗುವುದು. ಜೊತೆಗೆ ತುರ್ತು ವೈದ್ಯಕೀಯ ಸೇವೆಗಳಿಗೆ ಆರ್ಥಿಕ ನೆರವು ನೀಡುವ ಸಲುವಾಗಿ 50 ಕೋಟಿ ರೂ ವಾಯಿದಿ ಸಾಲ ನೀಡುವ ವ್ಯವಸ್ಥೆ ರೂಪಿಸುವುದಾಗಿ ಈ ಹಿಂದೆ ರಿಸರ್ವ್‌ ಬ್ಯಾಂಕ್ ತಿಳಿಸಿತ್ತು.

Previous Post

ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಗಿಗೊಂಡ ಲಾಕ್ಡೌನ್: ಸರಕಾರದ ಸಚಿವರ ನಡುವೆ ಪರ-ವಿರೋಧದ ಸಮರ

Next Post

ಕರೋನ ಪರಿಸ್ಥಿತಿಯ ಕಳಪೆ ನಿರ್ವಹಣೆ; ಬ್ರೆಜಿಲ್ ಅಧ್ಯಕ್ಷರ ವಿರುದ್ಧ ಸಿಡಿದೆದ್ದ ನಾಗರಿಕರು

Related Posts

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ
Top Story

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

by ಪ್ರತಿಧ್ವನಿ
May 1, 2026
0

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು. ಕಾಯಕವೇ ಕೈಲಾಸ ಅಂತ ಬಸವಣ್ಣ ಹೇಳಿದ್ದರು. ಯಾವುದೇ ಕೆಲಸ ಮಾಡಿದರೂ ಅದಕ್ಕೆ ಸಮಾನ ಗೌರವ ನೀಡಬೇಕು....

Read moreDetails
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

May 1, 2026
Next Post
ಕರೋನ ಪರಿಸ್ಥಿತಿಯ ಕಳಪೆ ನಿರ್ವಹಣೆ; ಬ್ರೆಜಿಲ್ ಅಧ್ಯಕ್ಷರ ವಿರುದ್ಧ ಸಿಡಿದೆದ್ದ ನಾಗರಿಕರು

ಕರೋನ ಪರಿಸ್ಥಿತಿಯ ಕಳಪೆ ನಿರ್ವಹಣೆ; ಬ್ರೆಜಿಲ್ ಅಧ್ಯಕ್ಷರ ವಿರುದ್ಧ ಸಿಡಿದೆದ್ದ ನಾಗರಿಕರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada