• Home
  • About Us
  • ಕರ್ನಾಟಕ
Wednesday, January 21, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸೈಬರ್ ಖದೀಮರ ಚಾಲಕಿ ಆಟಕ್ಕೆ ಎಂಜಿನಿಯರ್ ಕಂಗಾಲು ! ಬರೋಬ್ಬರಿ 36 ಲಕ್ಷ ಢಮಾರ್ ! 

ಪ್ರತಿಧ್ವನಿ by ಪ್ರತಿಧ್ವನಿ
April 8, 2024
in Top Story, Uncategorized, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ
0
ಸೈಬರ್ ಖದೀಮರ ಚಾಲಕಿ ಆಟಕ್ಕೆ ಎಂಜಿನಿಯರ್ ಕಂಗಾಲು ! ಬರೋಬ್ಬರಿ 36 ಲಕ್ಷ ಢಮಾರ್ ! 
Share on WhatsAppShare on FacebookShare on Telegram

ನಿಮಗೆ ಸ್ಟಾಕ್ ಮಾರ್ಕೆಟ್ (Stock market) ನಲ್ಲಿ ಹೂಡಿಕೆ ಮಾಡಲು ಆಸಕ್ತಿ ಇದ್ದು ಸ್ಟಾಕ್ ಮಾರ್ಕೆಟ್ ಬಗ್ಗೆ ಏನೇನೋ ಗೊತ್ತಿಲ್ಲದಿದ್ದರೆ ಯಾರದಾದರೂ ಮಾರ್ಗದರ್ಶನ ಪಡೆದದ್ರು ಸ್ಟಾಕ್ ಮಾರ್ಕೆಟ್ನಲ್ಲಿ ಹೂಡಿಕೆ ಮಾಡಿ ಹಣ ಗಳಿಸಬೇಕು ಅನ್ನೋ ಲೆಕ್ಕಾಚಾರದಲ್ಲಿ ನೀವಿದ್ರೆ ಹುಷಾರಾಗಿರಿ . ನೀವು ಸೈಬರ್ ಖದೀಮರ ಬಲಗೆ ಬೀಳಬಹುದು ಎಚ್ಚರ. 

ADVERTISEMENT

ಇದೇ ರೀತಿ ತುಮಕೂರಿನ ತಿಪಟೂರು ಮೂಲದ ಲಿಖಿತ್ ವೈ ಪಾಟೀಲ್ (Likith Y patil ) ಎಂಬ ಇಂಜಿನಿಯರ್ ಇನ್ಸ್ಟಾಗ್ರಾಮ್ (instagram) ಮೂಲಕ ಸ್ಟಾಕ್ ಮಾರ್ಕೆಟ್ ಬಗ್ಗೆ ತಿಳಿಸಿಕೊಡುವ ವಾಟ್ಸಪ್ಪ್ ಕಮ್ಯುನಿಟಿ (Whatsapp community) ಒಂದಕ್ಕೆ ಜಾಯಿನ್ ಆಗಿದ್ದಾರೆ.  ಈ ಗ್ರೂಪ್ನಲ್ಲಿ ಒಂದಷ್ಟು ಕಾಲ ಚಾಟ್ (chat) ಮಾಡಿದ ಬಳಿಕ ಪ್ರತ್ಯೇಕವಾಗಿ ಒಬ್ಬ ವ್ಯಕ್ತಿಯ ಜೊತೆಗೆ ತಮ್ಮ ಚಾಟಿಂಗ್ ಮುಂದುವರಿಸಿದ್ದಾರೆ.  ಆ ವ್ಯಕ್ತಿಯ ಮಾರ್ಗದರ್ಶನದಂತೆ ಆರು ಲಕ್ಷ ಹಣ ವರ್ಗಾವಣೆ ಮಾಡಿ ತಾನು ಸ್ಟಾಕ್ ಮಾರ್ಕೆಟ್ನಲ್ಲಿ ಹೂಡಿಕೆ ಮಾಡಿರೋದಾಗಿ ಭಾವಿಸಿದ್ದಾರೆ.

ಇದಾದ ನಂತರ ಲಿಖಿತ್ ವೈ ಪಾಟೀಲ್ ಇದೇ ರೀತಿ ಮತ್ತೆ 10 ಲಕ್ಷ ಹಣವನ್ನು (10 lakhs) ಹೂಡಿಕೆಯ ನೆಪದಲ್ಲಿ ಈ ವ್ಯಕ್ತಿಗೆ ವರ್ಗಾವಣೆ ಮಾಡಿದ್ದಾರೆ ಮೇಲಿಂದ ಮೇಲೆ ಇದೇ ರೀತಿ ಹಣ ಹಾಕಿಸಿಕೊಂಡ ವ್ಯಕ್ತಿ ನಂತರ ಲಿಖಿತ್ ವೈ ಪಾಟೀಲ್ ಗೆ ಪ್ರತಿಕ್ರಿಯಿಸುವುದನ್ನು ನಿಲ್ಲಿಸಿರ್ತಾರೆ ಇದರಿಂದ ಅನುಮಾನ ಗೊಂಡ ಲಿಕಿತ್ ತಮ್ಮ ಹಣವನ್ನು ವಾಪಸ್ ಕೇಳಿದಾಗ ತಾವು ವಂಚನೆಗೆ ಒಳಗಾಗಿರುವುದು ಗೊತ್ತಾಗಿದೆ ಆದರೆ ಅಷ್ಟೊತ್ತಿಗಾಗಲೇ ಬಹಳ ತಡವಾಗಿದ್ದು ಲಿಖಿತ್ ಬರೋಬ್ಬರಿ 36.8 (36.8 lakhs) ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ.

ತಕ್ಷಣ ಪೊಲೀಸ್ ಠಾಣೆಯಲ್ಲಿ (police station) ಲಿಖಿತ್ ವೈ ಪಾಟೀಲ್ ದೂರು ದಾಖಲಿಸಿದ್ದಾರೆ ಆದರೆ ಸೈಬರ್ ಕ್ರೈಂ (cyber crime) ನಂತಹ ಪ್ರಕರಣದಲ್ಲಿ ಖದೀಮರನ ಪತ್ತೆ ಹಚ್ಚಿ ಹಣ ಮರಳಿ ಪಡೆಯುವುದು ಸವಾಲಿನ ಕೆಲಸವೇ ಸರಿ . ಅನಕ್ಷರಸ್ಥರು ಅವಿದ್ಯಾವಂತರು ಈ ರೀತಿಯ ವಂಚನೆಯ ಜಾಲಕ್ಕೆ ಬಲಿಯಾಗುತ್ತಿದ್ದರು . ಆದರೆ ವಿದ್ಯಾವಂತರಾಗಿರುವ ಲಿಖಿತ್ ವೈ ಪಾಟೀಲ್ ಕೂಡ ಈ ರೀತಿ ಹೂಡಿಕೆ ನೆಪದಲ್ಲಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವುದು ವಿಪರ್ಯಾಸ . ಯಾವುದೇ ಹೂಡಿಕೆ ಅಥವಾ ಯಾರದ್ದೇ ಸಲಹೆಯನ್ನ ಪಾಲಿಸುವ ಮುನ್ನ ಎಚ್ಚರದಿಂದ ಇರಿ. 

Tags: ಆನ್ಲೈನ್ ಅಪರಾಧಟ್ರೇಡಿಂಗ್ತಿಪಟೂರುತುಮಕೂರುಫೈನಾನ್ಸ್ಲಿಖಿತ್ ವೈ ಪಾಟೀಲ್ಸೈಬರ್ ಕ್ರೈಂಸ್ಟಾಕ್ ಮಾರ್ಕೆಟ್
Previous Post

ಸಿಎಂ ಸಿದ್ದರಾಮಯ್ಯಗೆ ಜೀವಕ್ಕೆ ಆತಂಕ ..!! ಗನ್‌ ಹಿಡಿದು ಬಂದಿದ್ದ ವ್ಯಕ್ತಿ!!

Next Post

ಅಭ್ಯರ್ಥಿ ಅಸೂಟಿ ಪರವಾಗಿ ಸಂತೋಷ್‌ ಲಾಡ್‌ ಸಭೆ

Related Posts

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!
Top Story

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!

by ಪ್ರತಿಧ್ವನಿ
January 21, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಮೇಷ ರಾಶಿಯವರು ಇಂದು ನೀವು ಅಂದುಕೊಂಡ ಕೆಲಸಗಳಲ್ಲಿ ಜಯ ಸಿಗಲಿದೆ. ವ್ಯಾಪಾರದಲ್ಲಿ ಲಾಭದಾಯಕ ಬದಲಾವಣೆಗಳನ್ನು ಕಾಣಬಹುದು. ಆತುರದಲ್ಲಿ ಯಾವುದೇ ದೊಡ್ಡ ನಿರ್ಧಾರಗಳನ್ನು...

Read moreDetails
ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!

ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!

January 20, 2026

Davos Summit: 2ನೇ ದಿನ ರೆನ್ಯೂ ಪವರ್, ಝೈಲಂ, ಆಕ್ಟೋಪಸ್ ಎನರ್ಜಿ ಜತೆ ಮಾತುಕತೆ ನಡೆಸಿದ ಸಚಿವ ಎಂ ಬಿ ಪಾಟೀಲ

January 20, 2026
ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

January 20, 2026
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

January 20, 2026
Next Post
ಅಭ್ಯರ್ಥಿ ಅಸೂಟಿ ಪರವಾಗಿ ಸಂತೋಷ್‌ ಲಾಡ್‌ ಸಭೆ

ಅಭ್ಯರ್ಥಿ ಅಸೂಟಿ ಪರವಾಗಿ ಸಂತೋಷ್‌ ಲಾಡ್‌ ಸಭೆ

Please login to join discussion

Recent News

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!
Top Story

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!

by ಪ್ರತಿಧ್ವನಿ
January 21, 2026
Top Story

Davos Summit: 2ನೇ ದಿನ ರೆನ್ಯೂ ಪವರ್, ಝೈಲಂ, ಆಕ್ಟೋಪಸ್ ಎನರ್ಜಿ ಜತೆ ಮಾತುಕತೆ ನಡೆಸಿದ ಸಚಿವ ಎಂ ಬಿ ಪಾಟೀಲ

by ಪ್ರತಿಧ್ವನಿ
January 20, 2026
ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ
Top Story

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

by ಪ್ರತಿಧ್ವನಿ
January 20, 2026
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ
Top Story

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

by ಪ್ರತಿಧ್ವನಿ
January 20, 2026
Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್
Top Story

Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್

by ಪ್ರತಿಧ್ವನಿ
January 20, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!

January 21, 2026
ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!

ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!

January 20, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada