• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಲಿಂಗಾಯತರಿಗೆ ಹೆಚ್ಚಿನ ಟಿಕೆಟ್‌ ಕೊಡಿ, ಶಾಮನೂರು ಪತ್ರ ಆಗ್ರಹರಾಜ್ಯಸಭೆ ಹಾಗೂ ಲೋಕಸಭಾ

ಕೃಷ್ಣ ಮಣಿ by ಕೃಷ್ಣ ಮಣಿ
February 13, 2024
in Uncategorized, ರಾಜಕೀಯ
0
ಲಿಂಗಾಯತರಿಗೆ ಹೆಚ್ಚಿನ ಟಿಕೆಟ್‌ ಕೊಡಿ, ಶಾಮನೂರು ಪತ್ರ ಆಗ್ರಹರಾಜ್ಯಸಭೆ ಹಾಗೂ ಲೋಕಸಭಾ
Share on WhatsAppShare on FacebookShare on Telegram

ಲಿಂಗಾಯತರಿಗೆ ಹೆಚ್ಚಿನ ಟಿಕೆಟ್‌ ಕೊಡಿ, ಶಾಮನೂರು ಪತ್ರ ಆಗ್ರಹರಾಜ್ಯಸಭೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಲು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾ ಮನವಿ ಮಾಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವ್ರಿಗೆ ವೀರಶೈವ ಲಿಂಗಾಯತ ಮಹಾಸಭಾ ಆಧ್ಯಕ್ಷ ಶಾಮನೂರು ಶಿವಶಂಕರಪ್ಪ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಇತ್ತೀಚೆಗೆ ವೀರಶೈವ ಲಿಂಗಾಯತರ ನಾಯಕತ್ವವನ್ನ ಕಡೆಗಾಣಿಸಿದ್ದು, ಕಾಂಗ್ರೆಸ್‌‌ ಅಸ್ತಿತ್ವಕ್ಕೆ ಧಕ್ಕೆ ಬರುವಂತಾಗಿದೆ. ಹೀಗಾಗಿ ಆಗಿರುವ ನ್ಯೂನ್ಯತೆ ಸರಿಪಡಿಸಿಕೊಳ್ಳಲು ಕರ್ನಾಟಕದಿಂದ ರಾಜ್ಯಸಭೆಯ 3 ಸ್ಥಾನಗಳ ಪೈಕಿ ಕನಿಷ್ಠ 1 ಸ್ಥಾನವನ್ನಾದರೂ ವೀರಶೈವ ಲಿಂಗಾಯತ ನಾಯಕರಿಗೆ ಕೊಡಬೇಕು

ADVERTISEMENT

ಎಂದಿದ್ದಾರೆ.ಲೋಕಸಭಾ ಚುನಾವಣೆಗೂ ಸಮಾಜದ ಜನಸಂಖ್ಯೆಗೆ ಅನುಗುಣವಾಗಿ ಟಿಕೆಟ್ ಹಂಚಿಕೆ ಮಾಡಬೇಕು ಎಂದಿರುವ ಶಾಮನೂರು ಶಿವಶಂಕರಪ್ಪ, ನೇರವಾಗಿ ಎಐಸಿಸಿ ಅಧ್ಯಕ್ಷರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಕಳೆದ ಬಾರಿ ಲಿಂಗಾಯತ ಸಮುದಾಯಕ್ಕೆ ಟಿಕೆಟ್‌ ನೀಡುವ ಮೂಲಕ ಕಾಂಗ್ರೆಸ್‌ ಭರ್ಜರಿ ಲಾಭವನ್ನೂ ಮಾಡಿಕೊಂಡಿತ್ತು. ಆದರೆ ಆ ಬಳಿಕ ಸಚಿವ ಸ್ಥಾನ ಹಾಗು ಕೆಲವೊಂದು ವಿಚಾರದಲ್ಲಿ ಶಾಮನೂರು ಅವರನ್ನು ಪರಿಗಣನೆಗೆ ತೆಗೆದುಕೊಳ್ಳಲಿಲ್ಲ ಎಂದು ಕಾಂಗ್ರೆಸ್‌ ಪಕ್ಷದ ವಿರುದ್ಧವೇ ಚಾಟಿ ಬೀಸಿದ್ದರು. ಇದೀಗ ಚುನಾವಣೆ ಟಿಕೆಟ್‌ ಹಂಚಿಕೆಯಲ್ಲಿ ಲಿಂಗಾಯತರಿಗೆ ನ್ಯಾಯ ಸಿಗಬೇಕು ಎಂದು ಪತ್ರ ಮುಖೇನಾ ಆಗ್ರಹ ಮಾಡಿದ್ದಾರೆ. ಒಂದು ವೇಳೆ ರಾಜ್ಯಸಭಾ ಸ್ಥಾನ ಕೊಡದಿದ್ದರೆ ಮುಂದಿನ ದಿನಗಳಲ್ಲಿ ಮತ್ತೆ ಸಿಡಿಯುವ ಸೂಚನೆ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಲಿಂಗಾಯತ ಸಮುದಾಯ ಅಧಿಕಾರಿಗಳು ಇಲ್ಲವೇ ಇಲ್ಲ ಎಂದಿದ್ದ ಶಾಮನೂರು ಶಿವಶಂಕರಪ್ಪ, ಕಾಂಗ್ರೆಸ್‌ನಲ್ಲಿ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ಎಂದರೆ ತಪ್ಪಾಗುವುದಿಲ್ಲ. ಇತ್ತೀಚಿಗೆ ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ ಅವರನ್ನು ಹಾಡಿ ಹೊಗಳಿದ್ದ ಶಾಮನೂರು, ಮತ್ತೊಮ್ಮೆ ರಾಘವೇಂದ್ರ ಅವರನ್ನೇ ಗೆಲ್ಲಿಸಿ ಎಂದು ಕರೆ ನೀಡಿದ್ದರು. ಪಕ್ಷಕ್ಕಿಂತಲೂ ನನಗೆ ಸಮುದಾಯವೇ ಮುಖ್ಯ

ಎನ್ನುವುದನ್ನು ಸಾಬೀತು ಮಾಡಿದ್ದರು. ಈಗಲೂ ಕೂಡ ಲಿಂಗಾಯತ ಸಮುದಾಯಕ್ಕೆ ಹೆಚ್ಚಿನ ಟಿಕೆಟ್‌ ನೀಡಬೇಕು ಎಂದು ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದು, ನಿರ್ಲಕ್ಷ್ಯ ಮಾಡಿದರೆ ಮುಂದಿನ ದಿನಗಳಲ್ಲಿ ಲಿಂಗಾಯತ ಮತಬ್ಯಾಂಕ್‌ ‘ಕೈ’ ತಪ್ಪಲಿದೆ ಎನ್ನುವ ಸಂದೇಶ ರವಾನಿಸಿದ್ದಾರೆ.

Tags: ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಏನೇ ಒತ್ತಡ ಬಂದರೂ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲ್ಲ: ನಿಖಿಲ್ ಕುಮಾರಸ್ವಾಮಿ…

Next Post

ರೈತರ ಬಂಧನದ ಹಿಂದಿರುವುದು ಮೋದಿ ಸರ್ಕಾರದ ಕ್ರಿಮಿನಲ್ ಮೈಂಡ್ : ಸಿದ್ದರಾಮಯ್ಯ

Related Posts

ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್
ದೇಶ

ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

by ಪ್ರತಿಧ್ವನಿ
December 2, 2025
0

ನವದೆಹಲಿ: ರಷ್ಯಾ ಅಧ್ಯಕ್ಷ ವಾಗ್ಲಿಮಿರ್ ಪುಟಿನ್ ಡಿ.4ರಂದು ನವದೆಹಲಿಗೆ ಭೇಟಿ‌ ನೀಡಲಿದ್ದಾರೆ. ಎರಡು ದಿನಗಳ ಈ ಭೇಟಿಯ ಹಿನ್ನಲೆ ರಾಷ್ಟ್ರ ರಾಜಧಾನಿಯಲ್ಲಿ ಭದ್ರತಾ ಪಡೆಗಳು ಹೈ ಅಲರ್ಟ್...

Read moreDetails
ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

December 2, 2025
ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

December 2, 2025
ಬ್ರೇಕ್​ಫಾಸ್ಟ್ ಮೀಟಿಂಗ್‌ನಲ್ಲಿ ರಾಜಕೀಯ ಚರ್ಚೆ: ಡಿ.ಕೆ ಶಿವಕುಮಾರ್ ಹೇಳಿದ್ದೇನು..?

ಬ್ರೇಕ್​ಫಾಸ್ಟ್ ಮೀಟಿಂಗ್‌ನಲ್ಲಿ ರಾಜಕೀಯ ಚರ್ಚೆ: ಡಿ.ಕೆ ಶಿವಕುಮಾರ್ ಹೇಳಿದ್ದೇನು..?

December 2, 2025
ಸಿನೆಮಾ ಇನ್ನೂ ಬಾಕಿ ಇದೆ-ಕಾಂಗ್ರೆಸ್‌ ವಿರುದ್ಧ ಬಸವರಾಜ ಬೊಮ್ಮಾಯಿ ವ್ಯಂಗ್ಯ

ಸಿನೆಮಾ ಇನ್ನೂ ಬಾಕಿ ಇದೆ-ಕಾಂಗ್ರೆಸ್‌ ವಿರುದ್ಧ ಬಸವರಾಜ ಬೊಮ್ಮಾಯಿ ವ್ಯಂಗ್ಯ

December 2, 2025
Next Post
ರೈತರ ಬಂಧನದ ಹಿಂದಿರುವುದು ಮೋದಿ ಸರ್ಕಾರದ ಕ್ರಿಮಿನಲ್ ಮೈಂಡ್ : ಸಿದ್ದರಾಮಯ್ಯ

ರೈತರ ಬಂಧನದ ಹಿಂದಿರುವುದು ಮೋದಿ ಸರ್ಕಾರದ ಕ್ರಿಮಿನಲ್ ಮೈಂಡ್ : ಸಿದ್ದರಾಮಯ್ಯ

Please login to join discussion

Recent News

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!
Top Story

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

by ಪ್ರತಿಧ್ವನಿ
December 3, 2025
ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!
Top Story

ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

by ಪ್ರತಿಧ್ವನಿ
December 2, 2025
ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF
Top Story

ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF

by ಪ್ರತಿಧ್ವನಿ
December 2, 2025
ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ
Top Story

ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

by ಪ್ರತಿಧ್ವನಿ
December 2, 2025
ಪ್ರಯಾಣಿಕರೇ ಗಮನಿಸಿ..! ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ನಿಯಮ ಜಾರಿ
Top Story

ಪ್ರಯಾಣಿಕರೇ ಗಮನಿಸಿ..! ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ನಿಯಮ ಜಾರಿ

by ಪ್ರತಿಧ್ವನಿ
December 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

December 3, 2025
ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

December 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada