• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಪ್ರತ್ಯೇಕ ಕೋಣೆಯಲ್ಲಿ ಮಲಗುವಂತೆ ಪತ್ನಿ ಒತ್ತಾಯಿಸುವುದು ಕ್ರೌರ್ಯಕ್ಕೆ ಸಮ; ʼವಿಚ್ಚೇದನʼ ನೀಡಿ ಅಲಹಾಬಾದ್ ಹೈಕೋರ್ಟ್ ತೀರ್ಪು

ಪ್ರತಿಧ್ವನಿ by ಪ್ರತಿಧ್ವನಿ
September 4, 2024
in ಅಂಕಣ, ಇತರೆ / Others
0
Share on WhatsAppShare on FacebookShare on Telegram

ಲಖನೌ:ಪತ್ನಿ ತನ್ನ ಪತಿಯೊಂದಿಗೆ ಸಹಬಾಳ್ವೆ ನಡೆಸಲು ನಿರಾಕರಿಸಿದರೆ ಅಥವಾ ಪ್ರತ್ಯೇಕ ಕೋಣೆಯಲ್ಲಿ ವಾಸಿಸುವಂತೆ ಪತಿಯನ್ನು ಒತ್ತಾಯಿಸಿದರೆ ಆಕೆಯ ಈ ನಡೆಯು ಕ್ರೌರ್ಯಕ್ಕೆ ಸಮಾನವಾಗಿರುತ್ತದೆ ಎಂದು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ತೀರ್ಪು ನೀಡಿದೆ.

ADVERTISEMENT

ಕೌಟುಂಬಿಕ ವಿಚಾರದಲ್ಲಿ ಹೀಗೆ ಮಾಡುವುದರಿಂದ ಪತ್ನಿಯು ತನ್ನ ಗಂಡನ ವೈವಾಹಿಕ ಹಕ್ಕುಗಳನ್ನು ಕಸಿದುಕೊಳ್ಳುತ್ತಾಳೆ ಎಂದು ನ್ಯಾಯಾಲಯ ಹೇಳಿದೆ.ಈ ಅವಲೋಕನದೊಂದಿಗೆ ನ್ಯಾಯಮೂರ್ತಿ ರಾಜನ್ ರಾಯ್ ಮತ್ತು ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ ಅವರ ವಿಭಾಗೀಯ ಪೀಠವು ಇತ್ತೀಚೆಗೆ ವ್ಯಕ್ತಿಯೋರ್ವ ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಶೀಲಿಸಿ ವಿಚ್ಛೇದನ ನೀಡಿದೆ.ಜೊತೆಗೆ ನವೆಂಬರ್ 23, 2016 ರಂದು ಲಕ್ನೋದಲ್ಲಿ ಜರುಗಿದ್ದ ಅವರ ವಿವಾಹವನ್ನು ನ್ಯಾಯಾಲಯ ವಿಸರ್ಜಿಸಿದೆ.

ತನ್ನ ಪತ್ನಿ ತನಗೆ ಪ್ರತ್ಯೇಕ ಕೊಠಡಿಯಲ್ಲಿ ವಾಸಿಸುವಂತೆ ಒತ್ತಾಯಿಸಿದ್ದಲ್ಲದೆ, ಆಕೆಯ ಕೋಣೆಗೆ ಪ್ರವೇಶಿಸಿದರೆ ಆತ್ಮಹತ್ಯೆ ಮತ್ತು ಕ್ರಿಮಿನಲ್ ಮೊಕದ್ದಮೆ ಹೂಡುವುದಾಗಿ ಬೆದರಿಕೆ ಹಾಕಿದ್ದಾಳೆ ಎಂದು ವ್ಯಕ್ತಿ ದೂರಿದ್ದು ವಿಚ್ಚೇದನ ಕೋರಿದ್ದರು.ಇದಕ್ಕೂ ಮೊದಲು ಲಕ್ನೋದ ಕೌಟುಂಬಿಕ ನ್ಯಾಯಾಲಯವು ವಿಚ್ಛೇದನ ಕೋರಿ ಸಲ್ಲಿಸಿದ್ದ ಅವರ ಮೊಕದ್ದಮೆಯನ್ನು ವಜಾಗೊಳಿಸಿತ್ತು. ನಂತರ ಕೌಟುಂಬಿಕ ನ್ಯಾಯಾಲಯದ ವಜಾ ಆದೇಶವನ್ನು ಪ್ರಶ್ನಿಸಿ ವ್ಯಕ್ತಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಈ ವಿಷಯವನ್ನು ಆಲಿಸಿದ ಪೀಠವು ತೀರ್ಪಿನಲ್ಲಿ, “ಸಹಜೀವನವು ವೈವಾಹಿಕ ಸಂಬಂಧದ ಅತ್ಯಗತ್ಯ ಭಾಗವಾಗಿದೆ.ಆದರೆ ಪತಿಯೊಂದಿಗೆ ಸಹಜೀವನ ನಡೆಸಲು ಹೆಂಡತಿ ನಿರಾಕರಿಸಿ ಪ್ರತ್ಯೇಕ ಕೋಣೆಯಲ್ಲಿ ಪತಿಗೆ ವಾಸಿಸುವಂತೆ ಬಲವಂತ ಮಾಡಿದರೆ ಅದು ವ್ಯಕ್ತಿಯ ವೈವಾಹಿಕ ಹಕ್ಕುಗಳನ್ನು ಕಸಿದುಕೊಂಡಂತೆ.ಇದು ಅವನ ಮಾನಸಿಕ ಮತ್ತು ದೈಹಿಕ ಯೋಗಕ್ಷೇಮದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಮತ್ತು ದೈಹಿಕ ಮತ್ತು ಮಾನಸಿಕ ಕ್ರೌರ್ಯ ಎರಡಕ್ಕೂ ಕಾರಣವಾಗುತ್ತದೆ.” ಎಂದು ನ್ಯಾಯಾಲಯ ಹೇಳಿದೆ.

ವಿಚ್ಛೇದನದ ತೀರ್ಪು ನೀಡುವಾಗ ಕ್ರೌರ್ಯವನ್ನು ಸಾಬೀತುಪಡಿಸಲು ಸಾಕಷ್ಟು ಪುರಾವೆಗಳಿವೆ ಎಂದು ನ್ಯಾಯಾಲಯ ತಿಳಿಸಿದೆ.

Tags: Allahabad High CourtAsking husband to live separatelyFamily
Previous Post

ತೀವ್ರ ನಿಗಾ ಘಟಕದಲ್ಲಿ ಶಾಸಕ ಎಸ್. ಸುರೇಶ್‌ ಕುಮಾರ್ – ಮುಂದುವರಿದ ಚಿಕಿತ್ಸೆ ! 

Next Post

ವಿದ್ಯುತ್ ಸ್ಪರ್ಶಿಸಿ ಲೈನ್‌ಮೆನ್‌ ದುರಂತ ಸಾವು

Related Posts

Top Story

ಬಹು ನಿರೀಕ್ಷಿತ “45” ಚಿತ್ರದ ಹಾಡಿಗೆ ಉಗಾಂಡದಿಂದ ಬಂದ ನೃತ್ಯಗಾರರು..

by ಪ್ರತಿಧ್ವನಿ
June 13, 2025
0

ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ....

Read moreDetails

ಕರ್ನಾಟಕದ AI-ಸಿದ್ಧ ಭವಿಷ್ಯವನ್ನು ಎತ್ತಿ ತೋರಿಸಿದ ಪ್ರಿಯಾಂಕ್ ಖರ್ಗೆ

June 13, 2025

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

June 12, 2025

Bangalore Stampede: ಬಿಜೆಪಿಗರು ಐಸಿಸಿ ಅಧ್ಯಕ್ಷ ಜಯ್ ಶಾ ವಿರುದ್ಧ ಹೋರಾಟ ಮಾಡಲಿ : ಬಿ.ಕೆ.ಹರಿಪ್ರಸಾದ್..!!

June 11, 2025
ಹಿಂದೂ ವಿರೋಧಿಯಾಗಿದ್ದ ಸಿದ್ದರಾಮಯ್ಯ ಈಗ ಪೊಲೀಸ್‌ ಇಲಾಖೆ ವಿರೋಧಿಯಾಗಿದ್ದಾರೆ.: ಪ್ರತಾಪ್‌ ಸಿಂಹ..

ಹಿಂದೂ ವಿರೋಧಿಯಾಗಿದ್ದ ಸಿದ್ದರಾಮಯ್ಯ ಈಗ ಪೊಲೀಸ್‌ ಇಲಾಖೆ ವಿರೋಧಿಯಾಗಿದ್ದಾರೆ.: ಪ್ರತಾಪ್‌ ಸಿಂಹ..

June 9, 2025
Next Post

ವಿದ್ಯುತ್ ಸ್ಪರ್ಶಿಸಿ ಲೈನ್‌ಮೆನ್‌ ದುರಂತ ಸಾವು

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada