• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಅರಣ್ಯ ಭೂಮಿ ಒತ್ತುವರಿ ಮಾಡಿದ್ರಾ ಮಾಜಿ ಸ್ಪೀಕರ್​​..?

ಕೃಷ್ಣ ಮಣಿ by ಕೃಷ್ಣ ಮಣಿ
October 31, 2024
in ಕರ್ನಾಟಕ, ರಾಜಕೀಯ, ವಿಶೇಷ, ಶೋಧ
0
ಅರಣ್ಯ ಭೂಮಿ ಒತ್ತುವರಿ ಮಾಡಿದ್ರಾ ಮಾಜಿ ಸ್ಪೀಕರ್​​..?
Share on WhatsAppShare on FacebookShare on Telegram

ಕೋಲಾರ: ಮಾಜಿ ಸ್ಪೀಕರ್​ ರಮೇಶ್​​ ಕುಮಾರ್​ ಮಾತು ಅಂದ್ರೆ ನೇರವಂತಿಕೆ ಅನ್ನೋದು ಬಹುತೇಕ ಕರುನಾಡಿಗೆ ಗೊತ್ತಿರುವ ಸಂಗತಿ. ಒಮ್ಮೊಮ್ಮೆ ತನ್ನದೇ ಪಕ್ಷದ ನಾಯಕರ ವಿರುದ್ಧವೂ ನೇರಾನೇರವಾಗಿ ಮಾತನಾಡಿ ಚಳಿ ಬಿಡಿಸುವ ಜಾಯಮಾನದ ವ್ಯಕ್ತಿತ್ವ. ಆದರೆ ಇದೀಗ ಅದೇ ರಮೇಶ್​ ಕುಮಾರ್​​ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ರಮೇಶ್​ ಕುಮಾರ್​ ಅರಣ್ಯ ಇಲಾಖೆಗೆ ಸೇರಿದ 61 ಎಕರೆ ಭೂಮಿಯನ್ನು ಒತ್ತುವತಿ ಮಾಡಿದ್ದಾರೆ ಎನ್ನುವ ವಿಚಾರ ಬಯಲಾಗಿದೆ.

ADVERTISEMENT
Basavaraj Bommai: ಸಚಿವ ಜಮೀರ್ ಹೇಳಿಕೆ ಗೆ ಖಡಕ್ ಕೌಂಟರ್ ಕೊಟ್ಟ ಬೊಮ್ಮಯಿ..! #zameerahmedkhan #pratidhvani

ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನವರಾದ ಮಾಜಿ ಸ್ಪೀಕರ್ ರಮೇಶ್ ಕುಮಾರ್‌ ಅರಣ್ಯ ಭೂಮಿ ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ನವೆಂಬರ್ 6 ರಂದು ಒತ್ತುವರಿ ಜಮೀನು ಬಗ್ಗೆ ಜಂಟಿ ಸರ್ವೇ ಮಾಡಲು ನಿರ್ಧಾರ ಮಾಡಲಾಗಿದೆ. ಶ್ರೀನಿವಾಸಪುರ ತಾಲೂಕಿನ ಹೊಸಹುಡ್ಯ ಗ್ರಾಮದ ಸರ್ವೇ ನಂಬರ್​ 2 ರಲ್ಲಿ ಜಮೀನು ಒತ್ತುವರಿ ಮಾಡಿದ್ದಾರೆ ಎನ್ನಲಾಗಿದ್ದು, ಸರ್ವೇ ಇಲಾಖೆ ವರದಿ ಬಳಿಕ ಅಂತಿಮ ಆಗಲಿದೆ. ಹೈಕೋರ್ಟ್ ಆದೇಶ ಅನುಸರಿಸಿ ಕೇಂದ್ರ ಸರ್ಕಾರ ಸರ್ವೇ ಇಲಾಖೆಗೆ ಸೂಚನೆ ಕೊಟ್ಟಿದ್ದು, ಕೇಂದ್ರ ಸರ್ಕಾರದ ಅರಣ್ಯ ಇಲಾಖೆಯ ಸೂಚನೆ ಆಧರಿಸಿ ಕ್ರಮಕೈಗೊಳ್ಳಲಾಗಿದೆ. ಜಂಟಿ ಸರ್ವೇ ಸಮಯದಲ್ಲಿ ಸ್ಥಳದಲ್ಲಿ ಇರುವಂತೆ ಮಾಜಿ ಸ್ಪೀಕರ್ ರಮೇಶ್ ಕುಮಾರ್​ಗೆ ನೋಟಿಸ್​ ನೀಡಲಾಗಿದೆ.

ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದಾರೆ. ಶ್ರೀನಿವಾಸಪುರದಲ್ಲಿ ಜನಪ್ರತಿನಿಧಿಯೊಬ್ಬ 120 ಎಕರೆ ಅರಣ್ಯ ಭೂಮಿ ಒತ್ತುವರಿ ಮಾಡಿದ್ದಾರೆ. 61 ಎಕರೆ ಭೂಮಿಯನ್ನ ಸರ್ವೆ ಮಾಡಿ ತಕ್ಷಣ ಮುಟ್ಟುಗೋಲು ಹಾಕಿಕೊಳ್ಳಿ ಎಂದು ಆದೇಶ ಆಗಿದೆ. ಆ ಒತ್ತುವರಿ ಭೂಮಿ ವಿಷಯದಲ್ಲಿ ಅರಣ್ಯ ಸಚಿವರು ಅಧಿಕಾರಿಗಳಿಗೆ ಏನ್ ಸೂಚನೆ ಕೊಟ್ಟಿದ್ದಾರೆ ಅಂತ ಗೊತ್ತಿದೆ‌. ಆ ವಿಚಾರದಲ್ಲಿ ಈಶ್ವರ್ ಖಂಡ್ರೆ ಏನ್ ಮಾಡ್ತಿದ್ದೀಯಪ್ಪ..? ಬಡವರಿಗೆ ಒಂದು ನ್ಯಾಯ..! ನಿಮ್ಮ ಕಾಂಗ್ರೆಸ್‌ನವರಿಗೆ ಒಂದು ನ್ಯಾಯನಾ..? ಎಂದು ಪ್ರಶ್ನಿಸಿದ್ದಾರೆ.

ಕೇಂದ್ರ ಸಚಿವ ಕುಮಾರಸ್ವಾಮಿ ಟೀಕೆಗೆ ಈಶ್ವರ ಖಂಡ್ರೆ ತಿರುಗೇಟು ನೀಡಿದ್ದಾರೆ. ಎಲ್ಲರಿಗೂ ಒಂದೇ ನ್ಯಾಯ ಇದೆ. ಕುಮಾರಸ್ವಾಮಿ ಮಾಜಿ ಸಿಎಂ ಆಗಿದ್ದು, ದಾಖಲೆ‌ ಪರಿಶೀಲಿಸಿ ಮಾತನಾಡ್ಬೇಕು. ಕುಮಾರಸ್ವಾಮಿ ಆಲೋಚನೆ, ಆತ್ಮಾವಲೋಕನ ಮಾಡಿಕೊಳ್ಳಲಿ.. ಬೆಂಗಳೂರು ಬೆಳೆಯುತ್ತಿದೆ. ಅರಣ್ಯ, ಪ್ರಕೃತಿ, ಪರಿಸರ ಉಳಿಬೇಕಾ..? ಅಥವಾ ಕಾಂಕ್ರಿಟ್ ಜಂಗಲ್ ಆಗ್ಬೇಕಾ..? ಎಂದು ಪ್ರಶ್ನಿಸಿದ್ದಾರೆ. 60ರ ದಶಕದಲ್ಲಿ ಉದ್ಯೋಗಕ್ಕಾಗಿ ಕೈಗಾರಿಕೆ ಮಾಡ್ಬೆಕೆಂಬ ಉದ್ದೇಶದಿಂದ ಎಚ್ಎಂಟಿಗೆ ಭೂಮಿ ಕೊಟ್ಟಿದ್ದೇವೆ.. ಈಗ ಖಾಸಗಿಯವರಿಗೆ, ಬಿಲ್ಡರ್ಸ್‌ಗಳಿಗೆ ಮಾರಾಟ ಮಾಡಿ 330 ಕೋಟಿ ರೂಪಾಯಿ ತೆಗೆದುಕೊಂಡಿದ್ದಾರೆ. 170 ಎಕರೆ ಜಮೀನು ಮಾರಾಟ ಮಾಡಿದ್ದಾರೆ, ಇದು ಅಕ್ರಮ ಎಂದಿದ್ದಾರೆ..

Tags: 120acars of landblessed unrest conferenceEncroachmentforest (type of ecosystem)forest communitiesforest ecology and environmentforest governanceForest Landforest land encroachmentforest restorationforestsforests asia 2014idukki district land encroachmentLand Encroachmentland encroachment & religionland encroachment on religious groundsland reformland useland use planningu.s. forest servicewaqf board land grab
Previous Post

ಫ್ಲಾಟ್‌ ಖರೀದಿದಾರರಿಗೆ ವಂಚನೆ ; ಕ್ರಿಕೆಟಿಗ ಗೌತಮ್‌ ಗಂಭೀರ್‌ ವಿರುದ್ದ ಹೊಸದಾಗಿ ತನಿಖೆಗೆ ಆದೇಶಿಸಿದ ಕೋರ್ಟ್‌

Next Post

ಶವ ಸಂಸ್ಕಾರಕ್ಕೆ ಜಾಗವಿಲ್ಲದೆ ಪಂಚಾಯ್ತಿ ಎದುರು ಪ್ರತಿಭಟನೆ

Related Posts

Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
0

https://youtube.com/live/Sh2S-y9CYsE

Read moreDetails

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025
Next Post
ಶವ ಸಂಸ್ಕಾರಕ್ಕೆ ಜಾಗವಿಲ್ಲದೆ ಪಂಚಾಯ್ತಿ ಎದುರು ಪ್ರತಿಭಟನೆ

ಶವ ಸಂಸ್ಕಾರಕ್ಕೆ ಜಾಗವಿಲ್ಲದೆ ಪಂಚಾಯ್ತಿ ಎದುರು ಪ್ರತಿಭಟನೆ

Recent News

Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada