• Home
  • About Us
  • ಕರ್ನಾಟಕ
Tuesday, December 16, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮೈಸೂರಿನಲ್ಲಿ ಅರಣ್ಯ ಸಚಿವರ ಸುದ್ದಿಗೋಷ್ಠಿ!

ಪ್ರತಿಧ್ವನಿ by ಪ್ರತಿಧ್ವನಿ
September 29, 2025
in ಕರ್ನಾಟಕ, ರಾಜಕೀಯ
0
ಮೈಸೂರಿನಲ್ಲಿ ಅರಣ್ಯ ಸಚಿವರ ಸುದ್ದಿಗೋಷ್ಠಿ!
Share on WhatsAppShare on FacebookShare on Telegram



ಅರಣ್ಯ ಇಲಾಖೆಯ ಸಚಿವರಾಗಿರುವ ಈಶ್ವರ ಖಂಡ್ರೆ ಇಂದು ಮೈಸೂರಿನಲ್ಲಿ ಪ್ರತಿಕಾಗೋಷ್ಟಿಯನ್ನು ನಡೆಸಿದರು. ಮಾಧ್ಯಮಗಳ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಆನೆಗಳನ್ನ ಪಳಗಿಸುವುದು, ನೋಡಿಕೊಳ್ಳುವುದು ದೊಡ್ಡ ಸವಾಲಾಗಿದ್ದು,   2025 ರ ನಾಡ ಹಬ್ಬ ದಸರಾ   ಸಡಗರ, ಸಂಭ್ರಮ, ಮತ್ತು ವಿಜೃಂಭನೆಯಿಂದ ಸಾಗುತ್ತಿದೆ.

ADVERTISEMENT

ನಾಡ ಹಬ್ಬಕ್ಕೆ 500 ವರ್ಷದ ಇತಿಹಾಸವಿದ್ದು, 10 ದಿನಗಳ ಕಾಲ ವಿಭಿನ್ನ ಹಾಗೂ ವಿಶೇಷ ಕಾರ್ಯಕ್ರಮಗಳು ನಡೆಯುತ್ತಿದೆ. ನಾಡ ದೇವತೆಯಾಗಿರುವ ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ರಾಜ್ಯದ ಜನತೆಯ ಒಳತಗಾಲೆಂದು ಪ್ರಾರ್ಥಿನೆ ಮಾಡಿದ್ದೇವೆ ಎಂದು ಹೇಳಿದರು. ಇನ್ನು ಮಾನವ  ಮತ್ತು ಆನೆ ಸಂಘರ್ಷ ವಿಚಾರವಾಗಿ ಮಾತನಾಡಿದ ಸಚಿವರು ಈ ಸಂರ್ಘಗಳು ಕಡಿಮೆಯಾಗಬೇಕು.

ಹಾಗೂ ಈ ಕಾರ್ಯಚರಣೆ ವೇಳೆ ಅನೇಕ ಸಿಬ್ಬಂದಿಗಳು, ಕಾವಾಡಿಗಳು ಹಾಗೂ  ಮಾವುತರು ಕೂಡ ಸಾವಿಗೀಡಾಗಿದ್ದಾರೆ. ಕಾಡನೆ ದಾಳಿಯ ಕಾರ್ಯಚರಣೆಯಲ್ಲಿ ತೊಡಗಿಸಿಕೊಳ್ಳುವ  ಸಾಮರ್ಥ್ಯವಿರುವುದು  ಕರ್ನಾಟಕದ ಆನೆಗಳಿಗೆ ಮತ್ತು ಈ ಕಾರ್ಯಚರಣೆಯಲ್ಲಿ ಭಾಗಿಯಾಗಿವ ಸಿಬ್ಬಂದಿಗಳಲ್ಲಿ  ಮಾತ್ರ ಎಂದು ಹೇಳುವ ಮೂಲಕ ಅವರಿಗೆ ಸಮಸ್ಯೆಯ ಗಂಭೀರತೆ ಅರ್ಥವಾಗಿದ್ದು ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ಜ್ಞಾನ ಹೊಂದಿದ್ದೇನೆಂದು ಈ ಮೂಲಕ ತಿಳಿಸುವ ಪ್ರಯತ್ನ ಮಾಡಿದರು.

ಇದು ಮಾನವ ಮತ್ತು ಆನೆಗಳ ಸಂಘರ್ಷ ಕೇವಲ ನಮ್ಮ ರಾಜ್ಯಕ್ಕೆ ಮಾತ್ರ ಸಮೀತಿವಾಗಿಲ್ಲ, ಇದು ಎಲ್ಲಾ ರಾಜ್ಯಗಳಲ್ಲಿ ಸಾಮಾನ್ಯವಾಗಿ  ಕಂಡುಬರುವ ಸಮಸ್ಯೆ ಇದಾಗಿದೆ ಎಂದು ಹೇಳಿದರು. ಇತ್ತ ನೆರೆಯ ರಾಜ್ಯಗಳಲ್ಲೂ ಈ ಸಂಘರ್ಷ ಮುಂದುವರೆದಿದ್ದೂ ಅವರು ನಮ್ಮ ರಾಜ್ಯದ ಬಳಿ ಸಹಾಯ ಕೇಳಿಕೊಂಡು ಬಂದು,  ನಮ್ಮ ಕುಮ್ಕಿ ಆನೆಗಳಿಗೆ ಬೇಡಿಕೆ ಮುಂದಿಟ್ಟಾಗ ರಾಜ್ಯದ ಘನತೆ ಮತ್ತು ಗೌರವಗಳು ಹೆಚ್ಚಿಸಿದಂತಾಗಿದೆ ಎಂದು ಹೇಳಿದರು.  ಕಾಂಗ್ರೆಸ್‌  ಸರ್ಕಾರ ಬಂದ ಮೇಲೆ ಅರಣ್ಯ ಪ್ರದೇಶಗಳನ್ನು ಹೆಚ್ಚಿಸುವ ಕ್ರಮಗಳನ್ನು  ಕೈಗೊಳ್ಳಲಾಗಿದೆ‌, ಸದ್ಯ ದೇಶದಲ್ಲಿ ಅತಿ ಹೆಚ್ಚು ಆನೆಗಳಿರುವುದು ನಮ್ಮ ರಾಜ್ಯದಲ್ಲಿ . ಹಾಗೂ ಆನೆ ರಕ್ಷಣೆಯಲ್ಲಿ ತೊಡಗಿರುವ ಸಿಬ್ಬಂದಿಗಳ ಸಮಸ್ಯೆ ಮತ್ತು ಬೇಡಿಕೆ ನಿಮ್ಮದು ಅನೇಕ ಬೇಡಿಕೆಗಳಿವೆ. ಹಾಗೂ ನಿಮಗೆ ಬಡ್ತಿ ನೀಡುವುದು ಸರ್ಕಾರ ಕರ್ತವ್ಯ , ಈ ದೃಷ್ಠಿಯಿಂದ ಡಿ ಆರ್‌ ಎಫ್‌ ಹುದ್ದೆಗೆ ಏರಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಸಬ್ಬಿಂದಿಗಳಿಗೆ ರೂ 8 ಸಾವಿರ ಮೌಲದ್ಯ ಕಿಟ್‌ಗಳನ್ನು ವಿತರಿಸಲಾಗುವುದೆಂದು ಸಚಿವರು ತಿಳಿಸಿದರು.


Tags: #CMSiddaramaiahElephantsElephants CountEnvironment Minister Eshwar Khandremysuru dasara 2025
Previous Post

ಸಮೀಕ್ಷೆ ಕುರಿತು ಸಿಎಂ ಸ್ಪಷ್ಟ ವಿವರಣೆ !

Next Post

ಜಾತಿ ಸಮೀಕ್ಷೆ ಎಲ್ಲರ ಸಹಕಾರ ಕೋರಿದ ಈಶ್ವರ ಖಂಡ್ರೆ !

Related Posts

Health Care

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

by ಪ್ರತಿಧ್ವನಿ
December 16, 2025
0

ಸರ್ಕಾರ ಭ್ರೂಣ ಹತ್ಯೆ ತಡೆಗೆ ಎಷ್ಟೇ ಬಿಗಿಯಾದ ಕಾನೂನು ಕ್ರಮ ಕೈಗೊಂಡರೂ ಅಲ್ಲಲ್ಲಿ ಪ್ರಕರಣ ನಡೆಯುತ್ತಿದೆ. ಆದರೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಇದು ಕೇವಲ ಕಾನೂನು...

Read moreDetails

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

December 16, 2025
ರೇಣುಕಾಸ್ವಾಮಿ ಹತ್ಯೆ ಕೇಸ್: ಘಟನೆ ಸ್ಥಳಗಳ ಪರಿಶೀಲಿಸಿದ SPP

ರೇಣುಕಾಸ್ವಾಮಿ ಹತ್ಯೆ ಕೇಸ್: ಘಟನೆ ಸ್ಥಳಗಳ ಪರಿಶೀಲಿಸಿದ SPP

December 16, 2025
Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

December 16, 2025
Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

December 16, 2025
Next Post
ಜಾತಿ ಸಮೀಕ್ಷೆ ಎಲ್ಲರ ಸಹಕಾರ ಕೋರಿದ ಈಶ್ವರ ಖಂಡ್ರೆ !

ಜಾತಿ ಸಮೀಕ್ಷೆ ಎಲ್ಲರ ಸಹಕಾರ ಕೋರಿದ ಈಶ್ವರ ಖಂಡ್ರೆ !

Recent News

Health Care

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

by ಪ್ರತಿಧ್ವನಿ
December 16, 2025
Top Story

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

by ಪ್ರತಿಧ್ವನಿ
December 16, 2025
Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ
Top Story

Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

by ಪ್ರತಿಧ್ವನಿ
December 16, 2025
Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌
Top Story

Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 16, 2025
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ. .

by ಪ್ರತಿಧ್ವನಿ
December 16, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

December 16, 2025

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

December 16, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada