• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೈಸೂರಿನಲ್ಲಿ ಅರಣ್ಯ ಸಚಿವರ ಸುದ್ದಿಗೋಷ್ಠಿ!

ಪ್ರತಿಧ್ವನಿ by ಪ್ರತಿಧ್ವನಿ
September 29, 2025
in ಕರ್ನಾಟಕ, ರಾಜಕೀಯ
0
ಮೈಸೂರಿನಲ್ಲಿ ಅರಣ್ಯ ಸಚಿವರ ಸುದ್ದಿಗೋಷ್ಠಿ!
Share on WhatsAppShare on FacebookShare on Telegram



ಅರಣ್ಯ ಇಲಾಖೆಯ ಸಚಿವರಾಗಿರುವ ಈಶ್ವರ ಖಂಡ್ರೆ ಇಂದು ಮೈಸೂರಿನಲ್ಲಿ ಪ್ರತಿಕಾಗೋಷ್ಟಿಯನ್ನು ನಡೆಸಿದರು. ಮಾಧ್ಯಮಗಳ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಆನೆಗಳನ್ನ ಪಳಗಿಸುವುದು, ನೋಡಿಕೊಳ್ಳುವುದು ದೊಡ್ಡ ಸವಾಲಾಗಿದ್ದು,   2025 ರ ನಾಡ ಹಬ್ಬ ದಸರಾ   ಸಡಗರ, ಸಂಭ್ರಮ, ಮತ್ತು ವಿಜೃಂಭನೆಯಿಂದ ಸಾಗುತ್ತಿದೆ.

ADVERTISEMENT

ನಾಡ ಹಬ್ಬಕ್ಕೆ 500 ವರ್ಷದ ಇತಿಹಾಸವಿದ್ದು, 10 ದಿನಗಳ ಕಾಲ ವಿಭಿನ್ನ ಹಾಗೂ ವಿಶೇಷ ಕಾರ್ಯಕ್ರಮಗಳು ನಡೆಯುತ್ತಿದೆ. ನಾಡ ದೇವತೆಯಾಗಿರುವ ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ರಾಜ್ಯದ ಜನತೆಯ ಒಳತಗಾಲೆಂದು ಪ್ರಾರ್ಥಿನೆ ಮಾಡಿದ್ದೇವೆ ಎಂದು ಹೇಳಿದರು. ಇನ್ನು ಮಾನವ  ಮತ್ತು ಆನೆ ಸಂಘರ್ಷ ವಿಚಾರವಾಗಿ ಮಾತನಾಡಿದ ಸಚಿವರು ಈ ಸಂರ್ಘಗಳು ಕಡಿಮೆಯಾಗಬೇಕು.

ಹಾಗೂ ಈ ಕಾರ್ಯಚರಣೆ ವೇಳೆ ಅನೇಕ ಸಿಬ್ಬಂದಿಗಳು, ಕಾವಾಡಿಗಳು ಹಾಗೂ  ಮಾವುತರು ಕೂಡ ಸಾವಿಗೀಡಾಗಿದ್ದಾರೆ. ಕಾಡನೆ ದಾಳಿಯ ಕಾರ್ಯಚರಣೆಯಲ್ಲಿ ತೊಡಗಿಸಿಕೊಳ್ಳುವ  ಸಾಮರ್ಥ್ಯವಿರುವುದು  ಕರ್ನಾಟಕದ ಆನೆಗಳಿಗೆ ಮತ್ತು ಈ ಕಾರ್ಯಚರಣೆಯಲ್ಲಿ ಭಾಗಿಯಾಗಿವ ಸಿಬ್ಬಂದಿಗಳಲ್ಲಿ  ಮಾತ್ರ ಎಂದು ಹೇಳುವ ಮೂಲಕ ಅವರಿಗೆ ಸಮಸ್ಯೆಯ ಗಂಭೀರತೆ ಅರ್ಥವಾಗಿದ್ದು ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ಜ್ಞಾನ ಹೊಂದಿದ್ದೇನೆಂದು ಈ ಮೂಲಕ ತಿಳಿಸುವ ಪ್ರಯತ್ನ ಮಾಡಿದರು.

ಇದು ಮಾನವ ಮತ್ತು ಆನೆಗಳ ಸಂಘರ್ಷ ಕೇವಲ ನಮ್ಮ ರಾಜ್ಯಕ್ಕೆ ಮಾತ್ರ ಸಮೀತಿವಾಗಿಲ್ಲ, ಇದು ಎಲ್ಲಾ ರಾಜ್ಯಗಳಲ್ಲಿ ಸಾಮಾನ್ಯವಾಗಿ  ಕಂಡುಬರುವ ಸಮಸ್ಯೆ ಇದಾಗಿದೆ ಎಂದು ಹೇಳಿದರು. ಇತ್ತ ನೆರೆಯ ರಾಜ್ಯಗಳಲ್ಲೂ ಈ ಸಂಘರ್ಷ ಮುಂದುವರೆದಿದ್ದೂ ಅವರು ನಮ್ಮ ರಾಜ್ಯದ ಬಳಿ ಸಹಾಯ ಕೇಳಿಕೊಂಡು ಬಂದು,  ನಮ್ಮ ಕುಮ್ಕಿ ಆನೆಗಳಿಗೆ ಬೇಡಿಕೆ ಮುಂದಿಟ್ಟಾಗ ರಾಜ್ಯದ ಘನತೆ ಮತ್ತು ಗೌರವಗಳು ಹೆಚ್ಚಿಸಿದಂತಾಗಿದೆ ಎಂದು ಹೇಳಿದರು.  ಕಾಂಗ್ರೆಸ್‌  ಸರ್ಕಾರ ಬಂದ ಮೇಲೆ ಅರಣ್ಯ ಪ್ರದೇಶಗಳನ್ನು ಹೆಚ್ಚಿಸುವ ಕ್ರಮಗಳನ್ನು  ಕೈಗೊಳ್ಳಲಾಗಿದೆ‌, ಸದ್ಯ ದೇಶದಲ್ಲಿ ಅತಿ ಹೆಚ್ಚು ಆನೆಗಳಿರುವುದು ನಮ್ಮ ರಾಜ್ಯದಲ್ಲಿ . ಹಾಗೂ ಆನೆ ರಕ್ಷಣೆಯಲ್ಲಿ ತೊಡಗಿರುವ ಸಿಬ್ಬಂದಿಗಳ ಸಮಸ್ಯೆ ಮತ್ತು ಬೇಡಿಕೆ ನಿಮ್ಮದು ಅನೇಕ ಬೇಡಿಕೆಗಳಿವೆ. ಹಾಗೂ ನಿಮಗೆ ಬಡ್ತಿ ನೀಡುವುದು ಸರ್ಕಾರ ಕರ್ತವ್ಯ , ಈ ದೃಷ್ಠಿಯಿಂದ ಡಿ ಆರ್‌ ಎಫ್‌ ಹುದ್ದೆಗೆ ಏರಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಸಬ್ಬಿಂದಿಗಳಿಗೆ ರೂ 8 ಸಾವಿರ ಮೌಲದ್ಯ ಕಿಟ್‌ಗಳನ್ನು ವಿತರಿಸಲಾಗುವುದೆಂದು ಸಚಿವರು ತಿಳಿಸಿದರು.


Tags: #CMSiddaramaiahElephantsElephants CountEnvironment Minister Eshwar Khandremysuru dasara 2025
Previous Post

ಸಮೀಕ್ಷೆ ಕುರಿತು ಸಿಎಂ ಸ್ಪಷ್ಟ ವಿವರಣೆ !

Next Post

ಜಾತಿ ಸಮೀಕ್ಷೆ ಎಲ್ಲರ ಸಹಕಾರ ಕೋರಿದ ಈಶ್ವರ ಖಂಡ್ರೆ !

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಜಾತಿ ಸಮೀಕ್ಷೆ ಎಲ್ಲರ ಸಹಕಾರ ಕೋರಿದ ಈಶ್ವರ ಖಂಡ್ರೆ !

ಜಾತಿ ಸಮೀಕ್ಷೆ ಎಲ್ಲರ ಸಹಕಾರ ಕೋರಿದ ಈಶ್ವರ ಖಂಡ್ರೆ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada