• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಅರಣ್ಯಾಧಿಕಾರಿ ಶ** ಪತ್ತೆ: ಜೊತೆಯಲ್ಲಿದ್ದ ಸ್ನೇಹಿತ ನಾಪತ್ತೆ

ಪ್ರತಿಧ್ವನಿ by ಪ್ರತಿಧ್ವನಿ
January 19, 2026
in Top Story, ಕರ್ನಾಟಕ
0
ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಅರಣ್ಯಾಧಿಕಾರಿ ಶ** ಪತ್ತೆ: ಜೊತೆಯಲ್ಲಿದ್ದ ಸ್ನೇಹಿತ ನಾಪತ್ತೆ
Share on WhatsAppShare on FacebookShare on Telegram
ADVERTISEMENT

ಮೈಸೂರು: ಮೈಸೂರು (Mysuru) ಕೇಂದ್ರ ಬಸ್‌ ನಿಲ್ದಾಣದ ಸಮೀಪದ ಖಾಸಗಿ ಹೋಟೆಲ್‌ವೊಂದರ ಕಾರಿಡಾರ್‌ನಲ್ಲಿ ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರ ಶವ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಟಿ. ನರಸೀಪುರ ಆರ್‌ಎಫ್‌ಒ (RFO) ಕಾಂತರಾಜ್ ಚೌಹಾಣ್ (Kantaraj Chauhan) ಅವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.

YouTube player

ಇತ್ತೀಚೆಗೆ ಕೇವಲ 15 ದಿನಗಳ ಹಿಂದಷ್ಟೇ ಟಿ. ನರಸೀಪುರಕ್ಕೆ ವರ್ಗಾವಣೆಗೊಂಡಿದ್ದ ಕಾಂತರಾಜ್ ಚೌಹಾಣ್, ಕೊಪ್ಪಳ ಜಿಲ್ಲೆಯ ಗಂಗಾವತಿ ಮೂಲದ ಸ್ನೇಹಿತ ಮಲ್ಲನಗೌಡ ಪಾಟೀಲ್ ಜೊತೆ ನಿನ್ನೆ ಮಧ್ಯಾಹ್ನ ಹೋಟೆಲ್‌ನಲ್ಲಿ ರೂಮ್ ಬುಕ್ ಮಾಡಿಕೊಂಡಿದ್ದರು. ಆದರೆ ಕೆಲವೇ ಗಂಟೆಗಳೊಳಗೆ ಕಾಂತರಾಜ್ ಚೌಹಾಣ್ ಮೃತಪಟ್ಟಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಇದನ್ನೂ ಓದಿ: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ..? ಖಾಕಿಯಲ್ಲೇ ಮುತ್ತು ವೈರಲ್..!

ಯುವರಾಜ್ ಗೆಲಾಕ್ಸಿ ಹೋಟೆಲ್ ಸಮೀಪದ ಕುಮಾರನ್ ಜ್ಯುವೆಲರ್ಸ್ ಹಿಂಭಾಗದ ಕಾರಿಡಾರ್‌ನಲ್ಲಿ ಕಾಂತರಾಜ್ ಚೌಹಾಣ್ ಶವ ಬಿದ್ದಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ನಡುವೆ ಅವರ ಜೊತೆಗಿದ್ದ ಸ್ನೇಹಿತ ಮಲ್ಲನಗೌಡ ಪಾಟೀಲ್ ನಾಪತ್ತೆಯಾಗಿರುವುದು ಪ್ರಕರಣಕ್ಕೆ ಮತ್ತಷ್ಟು ತಿರುವು ನೀಡಿದೆ. ಘಟನಾ ಸ್ಥಳಕ್ಕೆ ಲಷ್ಕರ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ. ಸಾವಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

YouTube player
Tags: DeathForest OfficerForest officer deathKannadakannada newsKantaraj ChauhanKantaraj Chauhan Deathkarnataka newsMysoreMysuru
Previous Post

BBK 12: ಗಿಲ್ಲಿ ಗೆದ್ರೆ ಕಾಲ ಕೆಳಗೆ ನುಗ್ತೀನಿ ಎಂದಿದ್ದ ಡಾಗ್‌ ಸತೀಶ್ ಈಗೇನ್‌ ಮಾಡ್ತಾರೆ..?

Next Post

ಅನ್ಯಾಯದ ವಿರುದ್ಧ ಹೋರಾಟವೇ ಅಪರಾಧವಾಯಿತೇ? ಯಾದಗಿರಿಯಲ್ಲಿ ಕ್ರೀಡಾಪಟುಗಳ ವಿರುದ್ಧ FIR

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
Next Post
ಅನ್ಯಾಯದ ವಿರುದ್ಧ ಹೋರಾಟವೇ ಅಪರಾಧವಾಯಿತೇ? ಯಾದಗಿರಿಯಲ್ಲಿ ಕ್ರೀಡಾಪಟುಗಳ ವಿರುದ್ಧ FIR

ಅನ್ಯಾಯದ ವಿರುದ್ಧ ಹೋರಾಟವೇ ಅಪರಾಧವಾಯಿತೇ? ಯಾದಗಿರಿಯಲ್ಲಿ ಕ್ರೀಡಾಪಟುಗಳ ವಿರುದ್ಧ FIR

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada