• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಾಜಿ ಬಿಗ್ ಬಾಸ್ ಸ್ಪರ್ಧಿಗಳು ಅರೆಸ್ಟ್ ..! ಪರಪ್ಪನ ಅಗ್ರಹಾರ ಪಾಲಾದ ರಜತ್ & ವಿನಯ್..! 

Chetan by Chetan
March 26, 2025
in Top Story, ಇದೀಗ, ಕರ್ನಾಟಕ, ಸಿನಿಮಾ
0
ಮಾಜಿ ಬಿಗ್ ಬಾಸ್ ಸ್ಪರ್ಧಿಗಳು ಅರೆಸ್ಟ್ ..! ಪರಪ್ಪನ ಅಗ್ರಹಾರ ಪಾಲಾದ ರಜತ್ & ವಿನಯ್..! 
Share on WhatsAppShare on FacebookShare on Telegram

ಬಿಗ್ ಬಾಸ್ (Bigboss) ಸೀಸನ್ 10 & 11 ನ ಸ್ಪರ್ಧಿಗಳಾದ ವಿನಯ್ (Vinay) ಹಾಗೂ ರಜತ್ (Rajath) ಮಚ್ಚು ಹಿಡಿದು ರೀಲ್ಸ್ ಮಾಡಿ ಸಂಕಷ್ಟಕ್ಕೆ ಸಿಲುಕಿದ್ದು ಬಸವೇಶ್ವರ ನಗರ ಪೊಲೀಸರು ರಜತ್ ಹಾಗೂ ವಿನಯ್ ಇಬ್ಬರನ್ನೂ ಬಂಧಿಸಿದ್ದಾರೆ.

ADVERTISEMENT

ಈ ವೈರಲ್ ಆಗಿದ್ದ ರೀಲ್ಸ್ ನಲ್ಲಿ ಬಳಸಿದ್ದ ಮಚ್ಚನ್ನು ಪೊಲೀಸರಿಗೆ ಒಪ್ಪಿಸಿದ ವೇಳೆ ನಕಲಿ ಮಚ್ಚು ನೀಡಿರೋದು ಪ್ರಾಥಮಿಕ‌ ತನಿಖೆ ವೇಳೆ ಬಯಲಾಗಿದೆ.ಈ ಬಗ್ಗೆ ವಿಚಾರಿಸಿದಾಗ ಅಸಲಿ ಮಚ್ಚು ಅಕ್ಷಯ್ ಸ್ಟುಡಿಯೋಸ್ ನಲ್ಲಿ (Akshay studios) ಇದೆ ಎಂದು ಆರೋಪಿಗಳು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. 

ಹೀಗಾಗಿ ಸ್ಥಳಕ್ಕೆ ಕರೆದೊಯ್ದ ಪೊಲೀಸರು ಮಹಜರು ನಡೆಸಿದ್ದಾರೆ.ಆ ಬಳಿಕ ಇಬ್ಬರನ್ನೂ ಬಂಧಿಸಲಾಗಿದ್ದು ರಾತ್ರಿಯೇ ಕೋರ್ಟ್ ಮುಂದೆ ಹಾಜರು ಪಡಿಸಿದ್ದು, ಕೋರ್ಟ್ 1 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. 

ಈ ಬೆಳವಣಿಗೆಯ ಬೆನ್ನಲ್ಲೇ ಆರೋಪಿಗಳಾದ ರಜತ್ ಮತ್ತು ವಿನಯ್ ಇಬ್ಬರನ್ನೂ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿದ್ದು, ಮತ್ತೊಂದೆಡೆ ಆರೋಪಿಗಳು ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಇಂದು ಜಮೀನಿನ ಭವಿಷ್ಯ ನಿರ್ಧಾರವಾಗುವ ಸಾಧ್ಯತೆಯಿದೆ. 

Tags: ಬಿಗ್ ಬಾಸ್ಮಚ್ಚು ಹಿಡಿದು ರೀಲ್ಸ್ರಜತ್ ಅರೆಸ್ಟ್ರಜತ್ ರೀಲ್ಸ್ವಿನಯ್ ಅರೆಸ್ಟ್ವಿನಯ್ ರೀಲ್ಸ್
Previous Post

ಸಂವಿಧಾನ ಬದಲಿಸುವ ಹೇಳಿಕೆ ಕೊಟ್ಟಿದ್ದರೆ ಇಂದೇ ರಾಜಕೀಯ ನಿವೃತ್ತಿ.

Next Post

ಪತಿ ಅರೆಸ್ಟ್ ಬೆನ್ನಲ್ಲೇ ಕಣ್ಣೀರಿಟ್ಟ ರಜತ್ ಪತ್ನಿ ..! ಪರಪ್ಪರಣ ಅಗ್ರಹಾರದಲ್ಲಿ ರಾತ್ರಿ ಕಳೆದ ವಿನಯ್ & ರಜತ್ 

Related Posts

ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ
Top Story

ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ

by ಪ್ರತಿಧ್ವನಿ
February 11, 2026
0

ಬೆಂಗಳೂರು: ರಾಜ್ಯದ ಹೆಮ್ಮೆಯ ಬ್ರ್ಯಾಂಡ್ ನಂದಿನಿ ಉತ್ಪನ್ನಗಳ ನೂತನ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ(Sudharani )ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಬಮೂಲ್ ಅಧ್ಯಕ್ಷ ಡಿ.ಕೆ....

Read moreDetails
ICC-BCCI: ಅಣ್ತಮ್ಮಾಸ್‌ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..?

ICC-BCCI: ಅಣ್ತಮ್ಮಾಸ್‌ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..?

February 11, 2026
2027 ರವರೆಗೆ 99% ಉದ್ಯೋಗಗಳು ಕಣ್ಮರೆಯಾಗಬಹುದು, ಈ 5 ಉದ್ಯೋಗಗಳು ಮಾತ್ರ ಉಳಿಯಬಹುದು

2027 ರವರೆಗೆ 99% ಉದ್ಯೋಗಗಳು ಕಣ್ಮರೆಯಾಗಬಹುದು, ಈ 5 ಉದ್ಯೋಗಗಳು ಮಾತ್ರ ಉಳಿಯಬಹುದು

February 11, 2026
ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

February 10, 2026
ಅಲ್ಲು ಅರ್ಜುನ್ ಭೇಟಿ ಮಾಡಲು 42 ಷರತ್ತುಗಳಿದೆಯಂತೆ! ನಿಜವೇ?

ಅಲ್ಲು ಅರ್ಜುನ್ ಭೇಟಿ ಮಾಡಲು 42 ಷರತ್ತುಗಳಿದೆಯಂತೆ! ನಿಜವೇ?

February 10, 2026
Next Post
ಪತಿ ಅರೆಸ್ಟ್ ಬೆನ್ನಲ್ಲೇ ಕಣ್ಣೀರಿಟ್ಟ ರಜತ್ ಪತ್ನಿ ..! ಪರಪ್ಪರಣ ಅಗ್ರಹಾರದಲ್ಲಿ ರಾತ್ರಿ ಕಳೆದ ವಿನಯ್ & ರಜತ್ 

ಪತಿ ಅರೆಸ್ಟ್ ಬೆನ್ನಲ್ಲೇ ಕಣ್ಣೀರಿಟ್ಟ ರಜತ್ ಪತ್ನಿ ..! ಪರಪ್ಪರಣ ಅಗ್ರಹಾರದಲ್ಲಿ ರಾತ್ರಿ ಕಳೆದ ವಿನಯ್ & ರಜತ್ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada