• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕಾಂಗ್ರೆಸ್‌ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಕೆಂಡ

Any Mind by Any Mind
July 17, 2023
in ಕರ್ನಾಟಕ, ರಾಜಕೀಯ
0
Congress won the election by illegal conduct : ಕಾಂಗ್ರೆಸ್ ಅಕ್ರಮ ನಡೆಸಿ ಚುನಾವಣೆ ಗೆದ್ದಿದೆ ; ಹೆಚ್.ಡಿಕೆ ನೇರ ಆರೋಪ
Share on WhatsAppShare on FacebookShare on Telegram

ಬೆಂಗಳೂರು ; ಈಗಾಗ್ಲೆ ರಾಜ್ಯದಲ್ಲಿ ಮಹಾ ಘಟ್‌ಬಂಧನ್‌ಗೆ ಬೇಕಾದ ಎಲ್ಲಾ ರೀತಿಯಾದ ತಯಾರಿಗಳು ಆರಂಭವಾಗಿದೆ. ಉತ್ತರ ಭಾರತದ ಹಲವು ನಾಯಕರು ಕರ್ನಾಟಕದಲ್ಲಿ ಬಂದು ಬೀಡು ಬಿಟ್ಟಿದ್ದಾರೆ. ಇಂದು ಮತ್ತು ನಾಳೆ ಸಭೆ ಮಹಾ ನಾಯಕರುಗಳ ಭೇಟಿಗೆ ವೇದಿಕೆ ಸಜ್ಜಾಗಿದೆ. ಆದರೆ ಕರ್ನಾಟಕದಲ್ಲಿಒಂದು ಕಾಲದಲ್ಲಿ ಪ್ರಬಲ ವಿಪಕ್ಷವಾಗಿ ಗುರುತಿಸಿಕೊಂಡು ದೇಶದ ರಾಜಕೀಯದಲ್ಲಿ ಹೊಸ ಭರವಸೆಯನ್ನ ಮೂಡಿಸಿದ್ದ ಕರ್ನಾಟಕದ ಸ್ಥಳೀಯ ಪಕ್ಷವಾದ ಜೆಡಿಎಸ್‌ ಈ ವಿಪಕ್ಷಗಳ ಸಭೆಯಿಂದ ಹೊರಗುಳಿದಿದೆ.

ADVERTISEMENT

ಈ ಬೆಳವಣಿಗೆಯನ್ನ ಗಮನಿಸಿರುವ ರಾಜಕೀಯ ಪಂಡಿತರು ಮುಂದಿನ ದಿನಗಳಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿ ಆಗೋದು ಖಚಿತ ಎನ್ನುತ್ತಿದ್ದಾರೆ. ಆದರೆ ಈ ಮೈತ್ರಿ ಬಗ್ಗೆ ಯಾವುದೇ ಮಾಹಿತಿಯನ್ನ ಅಧಿಕೃತವಾಗಿ ಎರಡೂ ಪಕ್ಷದ ಪ್ರಮುಖರು ಇದುವರೆಗೂ ಮಾಹಿತಿಯನ್ನ ನೀಡಿಲ್ಲ. ಇದು ಬಿಜೆಪಿಗೆ ಜೆಡಿಎಸ್‌ನ ನಡೆಯ ಬಗ್ಗೆ ಜನ ಸಾಮಾನ್ಯರಲ್ಲಿ ಹಲವು ಪ್ರಶ್ನೆಗಳನ್ನ ಮೂಡುವ ಹಾಗೆ ಮಾಡಿದೆ.

ಇದರ ನಡುವೆ ವಿಪಕ್ಷಗಳ ಸಭೆಗೆ ಜೆಡಿಎಸ್‌ ಭಾಗವಹಿದಿರುವ ಕುರಿತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಜೆಡಿಎಸ್‌ಗೆ ವಿಪಕ್ಷಗಳ ಸಭೆಗೆ ಇದುವರೆಗೂ ಯಾವುದೇ ರೀತಿಯಾದ ಅಹ್ವಾನವನ್ನ ನೀಡಲಾಗಿಲ್ಲ. ಹೀಗಾಗಿ ನಾವು ಭಾಗವಹಿಸುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ಜೊತೆಗೆ ರಾಜ್ಯ ಸರ್ಕಾರವನ್ನ ಕೂಡ ಟೀಕೆ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ರಾಜ್ಯದಲ್ಲಿ 42 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವರದಿ ಮಾಧ್ಯಮದ ಮೂಲಕ ನಾನು ಪಡೆದುಕೊಂಡು, ಈ ಬಗ್ಗೆ ಸರ್ಕಾರ ಕ್ರಮ ತೆಗೆದುಕೊಳ್ಳುವುದನ್ನ ಬಿಟ್ಟು ವಿಪಕ್ಷಗಳ ಸಭೆ ಅಂತ ಓಡಾಡುತ್ತಿದೆ.

Former CM and JDS leader HD Kumarswamy addressing a press conference on the upcoming By Elections in Karnataka at JDS Office, in Bengaluru on Wednesday 13th November 2019 Pics: www.pics4news.com

ಸರ್ಕಾರದ ಈ ನಡೆ ಸರಿಯಲ್ಲ ಎಂದು ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶವನ್ನ ವ್ಯಕ್ತ ಪಡಿಸಿದ್ದಾರೆ. ಆದರೆ ಈ ವೇಳೆ ಬಿಜೆಪಿಯ ಜೊತೆ ಮೈತ್ರಿಯ ಕುರಿತು ಯಾವುದೇ ರೀತಿಯಾದ ಮಾಹಿತಿ ನೀಡಿದ ಮಾಜಿ ಮುಖ್ಯಮಂತ್ರಿಗಳು ಮುಂದಿನ ಜನ ನಮ್ಮನ್ನು ಹೋರಾಟಗಾರರ ಸ್ಥಾನದಲ್ಲಿ ನೋಡೋದಕ್ಕೆ ಇಷ್ಟ ಪಟ್ಟಿದ್ದಾರೆ ನಾವು ಹೋರಾಟವನ್ನ ಮಾಡುತ್ತೇವೆ ಎಂದು ಹೇಳಿಕೆಯನ್ನ ನೀಡಿದ್ದಾರೆ.

Tags: HD KumaraswamyJDSUnity of the left parties
Previous Post

ದಲಿತರಿಗೆ ಭೂಮಿ ಪರಬಾರೆ ಆಗಲೇಬೇಕು ಎನ್ನುವುದರಲ್ಲಿ ಯಾವುದೇ ರಾಜಿ ಇಲ್ಲ: ಸಿದ್ದರಾಮಯ್ಯ

Next Post

ಸಾಮಾಜಿಕ ವ್ಯಾಧಿಗೆ ಕಾನೂನಾತ್ಮಕ ಚಿಕಿತ್ಸೆ ಸಾಧ್ಯವೇ ? – ಭಾಗ 1

Related Posts

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
0

ಬೆಂಗಳೂರು: ನಾನು ಎಂಎಲ್ಎ ಆದ ಮೇಲೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಜಾತಿ ಗಲಭೆ, ಜಾತಿ ರಾಜಕಾರಣ, ಪೊಲೀಸರ ಮೇಲೆ ಒತ್ತಡ, ಒತ್ತಾಯ ಮಾಡಿಲ್ಲ.ಕುವೆಂಪುರವರು ಹೇಳಿದಂತೆ ನಮ್ಮ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
Next Post
ಸಾಮಾಜಿಕ ವ್ಯಾಧಿಗೆ ಕಾನೂನಾತ್ಮಕ ಚಿಕಿತ್ಸೆ ಸಾಧ್ಯವೇ ? – ಭಾಗ 1

ಸಾಮಾಜಿಕ ವ್ಯಾಧಿಗೆ ಕಾನೂನಾತ್ಮಕ ಚಿಕಿತ್ಸೆ ಸಾಧ್ಯವೇ ? - ಭಾಗ 1

Please login to join discussion

Recent News

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada