• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಚಿವ ಮುರುಗೇಶ ನಿರಾಣಿಯನ್ನು ಹಾಡಿ ಹೊಗಳಿದ ಮಾಜಿ-ಹಾಲಿ ಸಿಎಂ

ಪ್ರತಿಧ್ವನಿ by ಪ್ರತಿಧ್ವನಿ
October 11, 2021
in ಕರ್ನಾಟಕ
0
ಸಚಿವ ಮುರುಗೇಶ ನಿರಾಣಿಯನ್ನು ಹಾಡಿ ಹೊಗಳಿದ ಮಾಜಿ-ಹಾಲಿ ಸಿಎಂ
Share on WhatsAppShare on FacebookShare on Telegram

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಕೈಗಾರಿಕಾ ಕ್ಷೇತ್ರದಲ್ಲಿ ಸಾಧಿಸಿರುವ ‘ ಯಶೋಗಾಧೆ’ ಯನ್ನು ‌ಹಾಲಿ ಹಾಗೂ ಮಾಜಿ ಸಿಎಂಗಳಿಂದ ಗುಣಗಾನಕ್ಕೆ ವೇದಿಕೆ ‌ಸಾಕ್ಷಿಯಾಯಿತು.

ADVERTISEMENT

ಇಂತಹ ಅಪರೂಪದ ಸಮಾರಂಭಕ್ಕೆ ಸಾಕ್ಷಿಯಾಗಿದ್ದು, ಬೆಂಗಳೂರಿನ ಅರಮನೆಯಲ್ಲಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ‘ಉದ್ಯಮಿಯಾಗು ಉದ್ಯೋಗ ನೀಡು, ಹಾಗೂ ಕೈಗಾರಿಕಾ ಆದಾಲತ್ ‘ ಕಾರ್ಯಕ್ರಮ.

ಕಾರ್ಯಕ್ರಮದಲ್ಲಿ ಮಾತನಾಡಿದ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ‌ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ‌ಅವರುಗಳು ಸಚಿವ ‌ನಿರಾಣಿ ಅವರು ನಡೆದು ಬಂದ‌ ದಾರಿ‌ ಹಾಗೂ ಯಶಸ್ವಿ ಉದ್ಯಮಿಯಾಗಿ ಅವರು ‘ಕೈಗಾರಿಕಾ ಕ್ಷೇತ್ರದಲ್ಲಿ ‘ ಮಾಡಿರುವ ಸಾಧನೆಯನ್ನು ಉಭಯ ನಾಯಕರು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.

ಮೊದಲು ಭಾಷಣ ಮಾಡಿದ  ಮಾಜಿ ಮುಖ್ಯಮಂತ್ರಿ ‌ಬಿ.ಎಸ್.ಯಡಿಯೂರಪ್ಪ, ನಾನು ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ದೇಶದಲ್ಲೇ ಮೊದಲ ಬಾರಿಗೆ ‘ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ’ ವನ್ನು ನಡೆಸಿ ವಿಶ್ವದಲ್ಲಿ ಮುಂಚೂಣಿಯಲ್ಲಿರುವ ಉದ್ಯಮಿಗಳು ಹಾಗೂ ಹೂಡಿಕೆದಾರರು ಕರ್ನಾಟಕದತ್ತ ಬರುವಂತೆ ಮಾಡಿದ್ದರು. ಈಗಲೂ ಸಚಿವರಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಶಂಸಿದ್ದಾರೆ.

ಹಲವು ಸುಧಾರಣಾ ಕ್ರಮಗಳ ಪರಿಣಾಮ ಕರ್ನಾಟಕವು ದೇಶದ ಆಕರ್ಷಕ ಹೂಡಿಕೆ ತಾಣವಾಗಿ ಹೊರಹೊಮ್ಮಿದೆ. ಇದೀಗ ಯುವ ಉದ್ಯಮಿಗಳನ್ನು ಸೃಷ್ಟಿಸಲು ಮತ್ತು ಕೈಗಾರಿಕಾ ವಿವಾದಗಳನ್ನು ಬಗೆಹರಿಸಲು ಆದ್ಯತೆ ನೀಡುವ ಮೂಲಕ ಕೈಗಾರಿಕಾ ಕ್ಷೇತ್ರದಲ್ಲಿ ಕರ್ನಾಟಕವನ್ನು ಅತ್ಯುನ್ನತ ಸ್ಥಾನಕ್ಕೆ ಕೊಂಡೊಯ್ಯಲು ಸಚಿವ ‌ನಿರಾಣಿ  ಶ್ರಮಿಸುತ್ತಿರುವುದು ಶ್ಲಾಘನೀಯ” ಎಂದು ಕೊಂಡಾಡಿದ್ದಾರೆ.

ಸಿಎಂ ಬಸವರಾಜ ಬೊಮ್ಮಯಿ ಅವರು, ನಾನು ಮತ್ತು ನಿರಾಣಿ ಅವರು ಒಂದೇ ಕಾಲೇಜಿನಲ್ಲಿ ಓದಿದ್ದೇವೆ. ಅವರು ನನಗಿಂತ ನಾಲ್ಕು ‌ವರ್ಷ ಚಿಕ್ಕವರು. ಆದರೆ ಇಂದು ಕೈಗಾರಿಕೆಯಲ್ಲಿ ಅವರು ನನಗಿಂತಲೂ ‘ ಬಹಳ ‌ದೊಡ್ಡವರಾಗಿ ‘ ಬೆಳೆದಿದ್ದಾರೆ ಎಂದು ‌ಕೊಂಡಾಡಿದ್ದಾರೆ.

ಸಣ್ಣ ಮಟ್ಟದಲ್ಲಿ ಉದ್ಯಮ ಸ್ಥಾಪಿಸಿ ಅದನ್ನೇ ದೊಡ್ಡ ಮಟ್ಟಕ್ಕೆ ಕೊಂಡೊಯ್ದಿರುವ ಬೃಹತ್‌ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ,  ಅವರೇ ನಮ್ಮೆಲ್ಲರಿಗೂ ಉತ್ತಮ ಉದಹಾರಣೆ. ಅವರು ನಡೆದು ಬಂದ ಹಾದಿಯೇ ಯುವ ಜನರಿಗೆ  ಪಾಠವಾಗಲಿದೆ ಎಂದು ಯುವ ಸಮೂಹಕ್ಕೆ ಕರೆ ನೀಡಿದ್ದಾರೆ.

ದೇಶದಲ್ಲೇ ಎರಡನೇ ಅತೀ ದೊಡ್ಡ ಸಕ್ಕರೆ ಉತ್ಪಾದನೆ ಹಾಗೂ ಒಂದು ‌ದಿನಕ್ಕೆ‌ 25 ಲಕ್ಷ ‌ಎಥಿನಾಲ್ ಉತ್ಪಾದನೆ ಮಾಡುವ ಏಕೈಕ ‌ಸಂಸ್ಥೆ‌ ಎಂದರೆ ಅದು ನಿರಾಣಿ ಅವರ ಒಡೆತನದ ‌ಕೈಗಾರಿಕೆ. ಇಲ್ಲಿ ಸೇರಿರುವ ಯುವ ಸಮುದಾಯಕ್ಕೆ ‌ನಿರಾಣಿ ಅವರೇ ‘ ಆದರ್ಶ ಕೈಗಾರಿಕೋದ್ಯಮಿ’. ನಿಮಗೆ ‌ಅವರೇ ಪ್ರೇರಣೆಯಾಗಬೇಕು ಎಂದು ‌ಸಿಎಂ ಹೇಳುತ್ತಿದ್ದಂತೆ ಸಭೆಯಲ್ಲಿ ಚಪ್ಪಾಳೆಗಳ ಕರಾಡತನ ಮುಗಿಲು ಮುಟ್ಟಿತ್ತು.

Tags: Basavaraj BommaiBJPForeign Investorsinvestmentsinvestorsmurugesh niraniಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಸರ್ಕಾರಿ ಕೆಲಸದ ಆಸೆ ಬಿಟ್ಟು ಯುವಕರು ಸ್ವಾವಲಂಬಿಯಾಗಬೇಕು: ಸಚಿವ ನಿರಾಣಿ

Next Post

ಲಖೀಂಪುರ್ ಹಿಂಸಾಚಾರವನ್ನು ಖಂಡಿಸಿ ಮೌನಾಚರಣೆ ಮೂಲಕ ಪ್ರತಿಭಟನೆ ನಡೆಸಿದ ಕಾಂಗ್ರೆಸ್

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025
ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

December 23, 2025
Next Post
ಲಖೀಂಪುರ್ ಹಿಂಸಾಚಾರವನ್ನು ಖಂಡಿಸಿ ಮೌನಾಚರಣೆ ಮೂಲಕ ಪ್ರತಿಭಟನೆ ನಡೆಸಿದ ಕಾಂಗ್ರೆಸ್

ಲಖೀಂಪುರ್ ಹಿಂಸಾಚಾರವನ್ನು ಖಂಡಿಸಿ ಮೌನಾಚರಣೆ ಮೂಲಕ ಪ್ರತಿಭಟನೆ ನಡೆಸಿದ ಕಾಂಗ್ರೆಸ್

Please login to join discussion

Recent News

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ
Top Story

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

by ಪ್ರತಿಧ್ವನಿ
December 24, 2025
Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

December 24, 2025

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada