• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಾಜಿ ಸಿಎಂ ಡಿಮ್ಯಾಂಡ್ ..? ವಿಜಯೇಂದ್ರಗೆ ಶಾಕ್ ಕೊಟ್ಟ ನಾಯಕ ಯಾರು ..?  

Chetan by Chetan
April 21, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಾಜಿ ಸಿಎಂ ಡಿಮ್ಯಾಂಡ್ ..? ವಿಜಯೇಂದ್ರಗೆ ಶಾಕ್ ಕೊಟ್ಟ ನಾಯಕ ಯಾರು ..?  
Share on WhatsAppShare on FacebookShare on Telegram

ರಾಜ್ಯ ಬಿಜೆಪಿ (Bjp) ಪಾಳಯದಲ್ಲಿ ಕಳೆದ ಕೆಲ ದಿನಗಳಿಂದ ತಣ್ಣಗಾಗಿದ್ದ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ, ಆ ಸ್ಥಾನದಲ್ಲಿ ವಿಜಯೇಂದ್ರ (Vijayendra) ಅವರೇ ಮುಂದುವರೆಯಲಿದ್ದಾರೆ ಎಂಬ ಸುಳಿವನ್ನು ನೀಡಿತ್ತು. ಈ ನಡುವೆ ವಿಜಯೇಂದ್ರ ಕೂಡ ಜನಾಕ್ರೋಶ ಯಾತ್ರೆಯ ಮೂಲಕ ಸರ್ಕಾರವನ್ನು ಕಟ್ಟಿಹಾಕುವ ಕೆಲಸಕ್ಕೆ ಮುಂದಾಗಿದ್ದರು.ಆದ್ರೆ ಈಗ ಮತ್ತೆ ರಾಜ್ಯಾಧ್ಯಕ್ಷ ಬದಲಾವಬೆ ಚರ್ಚೆ ಮುನ್ನೆಲೆಗೆ ಬಂದಂತೆ ಭಾಸವಾಗುತ್ತಿದೆ. 

ADVERTISEMENT

ಹೌದು, ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ (Basanagowda patil yatnal) ರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿದ ಬಳಿಕ ತಮ್ಮ ಸ್ಥಾನ ಭದ್ರವಾಗಿದೆ ಎಂದುಕೊಂಡಿದ್ದ ಬಿ.ವೈ ವಿಜಯೇಂದ್ರಗೆ ಈಗ ಮತ್ತೆ ರಾಜ್ಯಾಧ್ಯಕ್ಷ ಸ್ಥಾನ ಕೈತಪ್ಪುವ ಭೀತಿ ಶುರುವಾಗಿದೆ. 

ಇದಕ್ಕೆ ಕಾರಣ ಬಿಜೆಪಿಯ ಹಿರಿಯ ನಾಯಕ, ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಹೈಕಮಾಂಡ್ ನಾಯಕರ ಮುಂದೆ ಮಾತನಾಡಿರುವ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಡಿಮ್ಯಾಂಡ್  ಮಾಡಿದ್ದಾರೆ ಎನ್ನಲಾಗಿದ್ದು ಬಿಜೆಪಿ ಯಲ್ಲಿ ಮತ್ತೆ ಚಟುವಟಿಕೆಗಳು ಗರಿಗೆದರಿವೆ. 

Tags: ಬಸವರಾಜ ಬೊಮ್ಮಾಯಿಬಿಜೆಪಿರಾಜ್ಯಾಧ್ಯಕ್ಷವಿಜಯೇಂದ್ರ
Previous Post

ಅನ್ಯ ಧರ್ಮಿಯರನ್ನು ಹಿಂದೂ ಧರ್ಮಕ್ಕೆ ಮತಾಂತರಿಸಿ –  ಮತ್ತೊಂದು ವಿವಾದ ಎಬ್ಬಿಸಿದ ಚಕ್ರವರ್ತಿ ಸುಲಿಬೆಲೆ

Next Post

ವಿಸ್ಮೃತಿಗೆ ಜಾರಲೊಪ್ಪದ ಚಿಂತನಶೀಲ ಸಂಗಾತಿ

Related Posts

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ
ಕರ್ನಾಟಕ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

by ಪ್ರತಿಧ್ವನಿ
April 16, 2026
0

ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರೀ ಮಟ್ಟದ ಬದಲಾವಣೆ ನಡೆಯಿದ್ದು, ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಈ ಮಹತ್ವದ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ವಿವಿಧ ಹಂತಗಳ...

Read moreDetails
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
Next Post
ವಿಸ್ಮೃತಿಗೆ ಜಾರಲೊಪ್ಪದ ಚಿಂತನಶೀಲ ಸಂಗಾತಿ

ವಿಸ್ಮೃತಿಗೆ ಜಾರಲೊಪ್ಪದ ಚಿಂತನಶೀಲ ಸಂಗಾತಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada