• Home
  • About Us
  • ಕರ್ನಾಟಕ
Wednesday, December 17, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಿ.ಕೆ. ಹರಿಪ್ರಸಾದ್ ಹೇಳಿದ್ದರ ಬಗ್ಗೆ ಪೋಲಿಸರ ಬಳಿ ಮಾಹಿತಿ ನೀಡಬೇಕು: ಮಾಜಿ ಸಚಿವ ಸಿ.ಟಿ. ರವಿ

Any Mind by Any Mind
January 20, 2024
in ಕರ್ನಾಟಕ, ರಾಜಕೀಯ
0
ಬಿ.ಕೆ. ಹರಿಪ್ರಸಾದ್ ಹೇಳಿದ್ದರ ಬಗ್ಗೆ ಪೋಲಿಸರ ಬಳಿ ಮಾಹಿತಿ ನೀಡಬೇಕು: ಮಾಜಿ ಸಚಿವ ಸಿ.ಟಿ. ರವಿ
Share on WhatsAppShare on FacebookShare on Telegram

ಬೆಂಗಳೂರು: ಗೋದ್ರಾ ರೀತಿಯ ಘಟನೆಯ ಬಗ್ಗೆ ಬಿ.ಕೆ. ಹರಿಪ್ರಸಾದ್ ಹೇಳಿದ್ದರ ಬಗ್ಗೆ ಪೋಲಿಸರ ಬಳಿ ಮಾಹಿತಿ ನೀಡಬೇಕು ಎಂದು ಮಾಜಿ ಸಚಿವ ಸಿ.ಟಿ. ರವಿ ಒತ್ತಾಯಿಸಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜವಾಬ್ದಾರಿಯುತ ಸ್ಥಾನದಲ್ಲಿರುವವರು ಹೇಳಿಕೆಯ ಬಗ್ಗೆ ಮಾಹಿತಿ ನೀಡಬೇಕು. ನಾಳೆ ಈ ರೀತಿಯ ಘಟನೆ ನಡೆದರೆ ಆಗ ನಾನು ಮುಂಚೆಯೇ ಹೇಳಿಕೆ ನೀಡಿದ್ದೆ, ನನ್ನ ಬಳಿ ಮಾಹಿತಿ ಕೇಳಲಿಲ್ಲ ಎಂದು ಹೇಳಬಹುದು. ಹೀಗಾಗಿ ಅವರು ಮಾಹಿತಿ ನೀಡಬೇಕು. ರಾಜ್ಯಪಾಲರು ಹರಿಪ್ರಸಾದ್ ಗೆ ಹೇಳಿ ಹೇಳಿಕೆ ಕೊಡಿಸಿದ್ರಾ? ಅಥವಾ ಎಐಸಿಸಿ ಪ್ರಚೋದನೇನಾ? ಅವರು ಎಐಸಿಸಿ ಜನರಲ್ ಸೆಕ್ರೆಟ್ರಿ ಆಗಿದವರು, ಪರಿಷತ್ ವಿಪಕ್ಷ ನಾಯಕರಾಗಿದ್ರು, ಅವರು ಜವಾಬ್ದಾರಿಯುತ ಸ್ಥಾನದಲ್ಲಿದ್ದವರು, ಅವರು ಹಾದಿಬೀದಿಯಲ್ಲಿ ಹೋಗುವವರಲ್ಲ. ಅಂಥವರು ಹೇಳಿಕೆ ನೀಡಿದ್ದಾರೆ, ಅವರು ಯಾರ ಸಂಪರ್ಕದಿಂದ ಹೇಳಿಕೆ ನೀಡಿದ್ದಾರೆ. ಜೈಷೇ ಮಹಮದ್ ಸಂಪರ್ಕನಾ..? ತಾಲಿಬಾನ್ ಸಂಪರ್ಕನಾ.? ದಾವೂದ್ ಇಬ್ರಾಹಿಂ ಸಂಪರ್ಕನಾ..? ಯಾರ ಸಂಪರ್ಕದಿಂದ ಹೇಳಿದ್ದರು. ರಾಜ್ಯಪಾಲರು ಸಾವಿಂಧಾನಿಕ ಹುದ್ದೆ, ಅದನ್ನ ಮೀರಿ ಅವರು ಕೆಲಸ ಮಾಡೊಲ್ಲ, ನಾಳೆ ಈ ರೀತಿಯ ಘಟನೆ ನಡೆದ್ರೆ ಯಾರು ಕಾರಣ? ಎಂದು ರಾಜ್ಯಪಾಲರ ಮೂಲಕ ರಾಜ್ಯದಲ್ಲಿ ಆಳ್ವಿಕೆ ಮಾಡಲು ಕೇಂದ್ರ ಸರ್ಕಾರದ ಒತ್ತಡ ಎಂಬ ಪ್ರಿಯಾಂಕ ಖರ್ಗೆ ಹೇಳಿಕೆಗೆ ತಿರುಗೇಟು ನೀಡಿದರು.

ಗುಜರಾತ್ ಕಾಂಗ್ರೆಸ್‌ ಶಾಸಕರು ಚಾವ್ಡಾ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿರುವ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್‌ನ ನಿಲುವನ್ನ ವಿರೋಧಿ ಅವರು ರಾಜೀನಾಮೆ ನೀಡಿದ್ದಾರೆ ಅದನ್ನ ಸ್ವಾಗತಿಸುತ್ತೇನೆ. ರಾವಣನ ಸಹೋದರ ವಿಭಿಷಣ ರಾವಣನ ದುರ್ನಡತೆ ವಿರೋಧಿಸಿ ರಾಮನ ಪರ ಬಂದ. ಅದೇ ರೀತಿ ಕಾಂಗ್ರೆಸ್‌ನಲ್ಲಿ ರಾಮನ ಮಂದಿರ ವಿಚಾರವಾಗಿ ಬೇರೆ ಬೇರೆ ಹೇಳಿಕೆಯನ್ನ ನೀಡಿದ್ದಾರೆ. ಹೀಗಾಗಿ ವಿಭಿಷಣ ಮನಸ್ಥಿತಿಯ ಕಾಂಗ್ರೆಸ್‌ನವರು ಪಕ್ಷ ತೊರೆದು ಬರುವುದು ಒಳಿತು ಎಂದರು.

ಜನವರಿ 22ರಂದು ಸರ್ಕಾರಿ ರಜೆ ವಿಷಯವಾಗಿ ಪ್ರತಿಕ್ರಿಯಿಸಿದ ಅವರು, ಇಷ್ಟು ದಿನ ಮೀನಾಮೇಷ ಎಣಿಸಿದ್ದೆ ತಪ್ಪು, ರಜೆ ಕೊಡಬೇಕೆಂದು ಹೇಳಿಸಿಕೊಂಡು ಮಾಡಬೇಕಾ? ಇವರು ಸ್ವಯಂ ಪ್ರೇರಿತವಾಗಿ ಕಾಂಗ್ರೆಸ್‌ ಸರ್ಕಾರ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.

ಪಿಎಸ್‌ಐ ಪ್ರಶ್ನೆ ಪತ್ರಿಕೆ ಲೀಕ್ ಆರೋಪದ ವಿಚಾರವಾಗಿ ಮಾತನಾಡಿದ ಅವರು, ಹಿಂದೆ ಆರೋಪ ಮಾಡ್ತಿದ್ರು, ಆರೋಪಿಗಳನ್ನ ಬಂಧಿಸಿದ್ರು, ಈಗ ಪದೇ ಪದೇ ಪ್ರಶ್ನೆ ಪತ್ರಿಕೆ ಬಹಿರಂಗ ಆಗ್ತಿದೆ ಎನ್ನುವುದು, ಗಂಭೀರ ವಿಚಾರ. ಇದರ ಕಿಂಗ್ ಪಿನ್ ಯಾರು. ಎಂದು ಪತ್ತೆ ಆಗಬೇಕು. ಹೊರಗಡೆ ಇದ್ದಾರೊ, ಕ್ಯಾಬಿನೆಟ್ ಒಳಗಡೆಯೇ ಇದ್ದಾರೋ? ಅವರಿಗೆ ಯಾರು ರಕ್ಷಣೆ ಕೊಡ್ತಿದ್ದಾರೆ. ಇದರ ಹಿಂದೆ ಯಾರ ಲಾಬಿ ಇದೆ ಇದನ್ನ ಬುಡ ಸಮೇತ ಕಿತ್ತು ಹಾಕಬೇಕು. ಇಲ್ಲದಿದ್ದರೆ ರಾಜಾಶ್ರಯದ ಕೃಪಾ ಕಟಾಕ್ಷದ ಮೂಲಕ ನಡೆಯುತ್ತಿದ್ಯಾ ಎಂಬ ಅನುಮಾನ ಮೂಡುತ್ತೆ ಎಂದರು.

Previous Post

ಅನಂತ್ ಕುಮಾರ್ ಹೆಗ್ಡೆಗೆ ಮಾನ ಮರ್ಯಾದೆ ಇಲ್ಲ ಆತನೊಬ್ಬ ಹುಚ್ಚ : ಸಚಿವ ಮಧು ಬಂಗಾರಪ್ಪ

Next Post

ಪ್ರಜಾಪ್ರಭುತ್ವವಕ್ಕೆ ದೇಶ ವಿರೋಧಿ ಪಕ್ಷ ಬೇಡ ಕಾಂಗ್ರೆಸ್ ವಿರುದ್ದ ಅನಂತ್ ಕುಮಾರ್ ಹೆಗಡೆ ಕಿಡಿ

Related Posts

Health Care

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

by ಪ್ರತಿಧ್ವನಿ
December 16, 2025
0

ಸರ್ಕಾರ ಭ್ರೂಣ ಹತ್ಯೆ ತಡೆಗೆ ಎಷ್ಟೇ ಬಿಗಿಯಾದ ಕಾನೂನು ಕ್ರಮ ಕೈಗೊಂಡರೂ ಅಲ್ಲಲ್ಲಿ ಪ್ರಕರಣ ನಡೆಯುತ್ತಿದೆ. ಆದರೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಇದು ಕೇವಲ ಕಾನೂನು...

Read moreDetails

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

December 16, 2025
ರೇಣುಕಾಸ್ವಾಮಿ ಹತ್ಯೆ ಕೇಸ್: ಘಟನೆ ಸ್ಥಳಗಳ ಪರಿಶೀಲಿಸಿದ SPP

ರೇಣುಕಾಸ್ವಾಮಿ ಹತ್ಯೆ ಕೇಸ್: ಘಟನೆ ಸ್ಥಳಗಳ ಪರಿಶೀಲಿಸಿದ SPP

December 16, 2025
Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

December 16, 2025
Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

December 16, 2025
Next Post
ಅನಂತ್ ಕುಮಾರ್ ಹೆಗ್ಡೆಗೆ  ಮಾನ ಮರ್ಯಾದೆ ಇಲ್ಲ ಆತನೊಬ್ಬ ಹುಚ್ಚ : ಸಚಿವ ಮಧು ಬಂಗಾರಪ್ಪ

ಪ್ರಜಾಪ್ರಭುತ್ವವಕ್ಕೆ ದೇಶ ವಿರೋಧಿ ಪಕ್ಷ ಬೇಡ ಕಾಂಗ್ರೆಸ್ ವಿರುದ್ದ ಅನಂತ್ ಕುಮಾರ್ ಹೆಗಡೆ ಕಿಡಿ

Please login to join discussion

Recent News

Health Care

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

by ಪ್ರತಿಧ್ವನಿ
December 16, 2025
Top Story

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

by ಪ್ರತಿಧ್ವನಿ
December 16, 2025
Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ
Top Story

Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

by ಪ್ರತಿಧ್ವನಿ
December 16, 2025
Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌
Top Story

Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 16, 2025
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ. .

by ಪ್ರತಿಧ್ವನಿ
December 16, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

December 16, 2025

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

December 16, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada