Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಮಾಜಿ ಸಚಿವ ಡಾ. ಸಿ.ಎನ್​ ಅಶ್ವತ್ಥ ನಾರಾಯಣ ವಿರುದ್ಧ ಎಫ್​ಐಆರ್​ ದಾಖಲು

ಪ್ರತಿಧ್ವನಿ

ಪ್ರತಿಧ್ವನಿ

May 24, 2023
Share on FacebookShare on Twitter

ಮೈಸೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿದ್ದ ಮಾಜಿ ಸಚಿವ ಡಾ. ಸಿಎನ್​ ಅಶ್ವತ್ಥ ನಾರಾಯಣ ವಿರುದ್ಧ ಎಫ್​​ಐಆರ್​ ದಾಖಲಾಗಿದೆ. ಮಂಡ್ಯದ ಸಾತನೂರಿನಲ್ಲಿ ಉದ್ರೇಕದ ಭಾಷಣ ಮಾಡಿದ್ದ ಅಶ್ವತ್ಥ ನಾರಾಯಣ ಸಿಎಂ ಸಿದ್ದರಾಮಯ್ಯ ವಿರುದ್ಧ ನಾಲಗೆ ಹರಿಬಿಟ್ಟಿದ್ದರು. ಈ ಸಂಬಂಧ ಮೈಸೂರಿನ ದೇವರಾಜ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.

ಹೆಚ್ಚು ಓದಿದ ಸ್ಟೋರಿಗಳು

Implementation of Congress Five Guarantee : ಕಾಂಗ್ರೆಸ್ ಐದು ಗ್ಯಾರಂಟಿ ಯೋಜನೆಗಳ ಜಾರಿ : ನಾಳೆ ನಿಗದಿಯಾಗಿದ್ದ ಸಚಿವ ಸಂಪುಟ ಸಭೆ ಮುಂದೂಡಿಕೆ

​ಗ್ಯಾರಂಟಿ ಯೋಜನೆ ಜಾರಿ ಸಿದ್ದರಾಮಯ್ಯ ಸುಪರ್ದಿಗೆ ನೀಡಿದ ಸಚಿವರು

Actress Rachita Ram : ಕೊರಗಜ್ಜ ಮೂಲಸ್ಥಾನ ಕುತ್ತಾರಿಗೆ ಭೇಟಿ ನೀಡಿದ ನಟಿ ರಚಿತಾ ರಾಮ್..!

ಉರಿಗೌಡ, ನಂಜೇಗೌಡರನ್ನು ಹೊಡೆದು ಹಾಕಿದ ರೀತಿಯಲ್ಲಿ ಸಿದ್ದರಾಮಯ್ಯರನ್ನು ಹೊಡೆದು ಹಾಕಿ ಎಂದು ಡಾ. ಅಶ್ವತ್ಥ ನಾರಾಯಣ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಈ ಹಿಂದೆ ಕೊಡಗು ಜಿಲ್ಲೆಯಲ್ಲೂ ಕೊಲೆಗೆ ಯತ್ನ ನಡೆದಿತ್ತು . ಒಂದು ವರ್ಗ ಕೊಲೆಗೆ ಯತ್ನ ಮಾಡಿತ್ತು .ಮತ್ತೊಮ್ಮೆ ಸಮಾಜ ದ್ರೋಹಿ , ಕೊಲೆ‌ ಮಾಡಲು ಯತ್ನಿಸುವ ಸಾಧ್ಯತೆಗಳಿವೆ ಎಂದು ಆರೋಪಿಸಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್​​​ ದೂರು ದಾಖಲಿಸಿದ್ದಾರೆ.

ಮೈಸೂರಿನ ಯಾದವಗಿರಿ ನಿವಾಸಿಯಾಗಿರುವ ಕೆಪಿಸಿಸಿ ವಕ್ತಾರ ಲಕ್ಷ್ಮಣ ಈ ದೂರನ್ನು ದಾಖಲಿಸಿದ್ದಾರೆ.

RS 500
RS 1500

SCAN HERE

Pratidhvani Youtube

«
Prev
1
/
4511
Next
»
loading
play
Siddaramaiah | ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ಸಚಿವರ ಜೊತೆ ಸಭೆ ನಡೆಸಿದ ಸಿಎಂ #Pratidhvani
play
Live : ಡಿಸಿಎಂ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ #congress #dcmdkshivakumar
«
Prev
1
/
4511
Next
»
loading

don't miss it !

​ಗ್ಯಾರಂಟಿ ಯೋಜನೆ ಜಾರಿ ಸಿದ್ದರಾಮಯ್ಯ ಸುಪರ್ದಿಗೆ ನೀಡಿದ ಸಚಿವರು
ರಾಜಕೀಯ

​ಗ್ಯಾರಂಟಿ ಯೋಜನೆ ಜಾರಿ ಸಿದ್ದರಾಮಯ್ಯ ಸುಪರ್ದಿಗೆ ನೀಡಿದ ಸಚಿವರು

by Prathidhvani
May 31, 2023
ಧಮ್ಮು, ತಾಕತ್ತು ಎಂದಿದ್ದ ಬಿಜೆಪಿ ನಾಯಕರಿಗೆ ಖಾರದ ಉತ್ತರ..
ಅಂಕಣ

ಧಮ್ಮು, ತಾಕತ್ತು ಎಂದಿದ್ದ ಬಿಜೆಪಿ ನಾಯಕರಿಗೆ ಖಾರದ ಉತ್ತರ..

by ಕೃಷ್ಣ ಮಣಿ
May 27, 2023
BREAKING ; We will throw our medals in the river Ganga | ನಮ್ಮ ಪದಕಗಳನ್ನ ನಾವು ಗಂಗಾ ನದಿಗೆ ಎಸೆಯುತ್ತೇವೆ, ಕುಸ್ತಿಪಟುಗಳ ಹೇಳಿಕೆ..!
Top Story

BREAKING ; We will throw our medals in the river Ganga | ನಮ್ಮ ಪದಕಗಳನ್ನ ನಾವು ಗಂಗಾ ನದಿಗೆ ಎಸೆಯುತ್ತೇವೆ, ಕುಸ್ತಿಪಟುಗಳ ಹೇಳಿಕೆ..!

by ಪ್ರತಿಧ್ವನಿ
May 30, 2023
Poisonous mixture in paan masalas : ಪಾನ್ ಮಸಾಲಗಳಲ್ಲಿ ವಿಷಪೂರಿತ ಕಲಬೆರೆಕೆ‌ ; ಆರೋಪಿಗಳ ಬಂಧನ..!
Top Story

Poisonous mixture in paan masalas : ಪಾನ್ ಮಸಾಲಗಳಲ್ಲಿ ವಿಷಪೂರಿತ ಕಲಬೆರೆಕೆ‌ ; ಆರೋಪಿಗಳ ಬಂಧನ..!

by ಪ್ರತಿಧ್ವನಿ
May 26, 2023
Delhi CM Arvind Kejriwal : ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಕಾಂಗ್ರೆಸ್ ಬೆಂಬಲ ಕೇಳಿದ ದೆಹಲಿ ಸಿಎಂ   ಅರವಿಂದ್ ಕೇಜ್ರಿವಾಲ್
Top Story

Delhi CM Arvind Kejriwal : ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಕಾಂಗ್ರೆಸ್ ಬೆಂಬಲ ಕೇಳಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

by ಪ್ರತಿಧ್ವನಿ
May 26, 2023
Next Post
Congress is preparing Lok Sabha Elections | ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಎಲೆಕ್ಷನ್‌ ಗೆ ಕಾಂಗ್ರೆಸ್  ಭರ್ಜರಿ ಸಿದ್ಧತೆ..!

Congress is preparing Lok Sabha Elections | ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಎಲೆಕ್ಷನ್‌ ಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ..!

ಶ್ರೀಸಾಮಾನ್ಯನ ಸ್ವಾವಲಂಬನೆಯೂ ಮಾರುಕಟ್ಟೆ ಆಧಿಪತ್ಯವೂ..ನವ ಉದಾರವಾದವು  ಶ್ರಮಿಕವರ್ಗವನ್ನು ಹೆಚ್ಚು ಪರಾವಲಂಬಿಗಳನ್ನಾಗಿ ಮಾಡುತ್ತಿದೆ

ಶ್ರೀಸಾಮಾನ್ಯನ ಸ್ವಾವಲಂಬನೆಯೂ ಮಾರುಕಟ್ಟೆ ಆಧಿಪತ್ಯವೂ..ನವ ಉದಾರವಾದವು  ಶ್ರಮಿಕವರ್ಗವನ್ನು ಹೆಚ್ಚು ಪರಾವಲಂಬಿಗಳನ್ನಾಗಿ ಮಾಡುತ್ತಿದೆ

SBI ಬ್ಯಾಂಕ್​ನಲ್ಲಿ 2000 ರೂ. ಎಕ್ಸ್​ಚೇಂಜ್​ ಮಾಡಬೇಕೆಂದುಕೊಂಡಿದ್ದೀರಾ..? ಹಾಗಾದ್ರೆ ಇಲ್ಲಿದೆ ಬಹುಮುಖ್ಯ ಮಾಹಿತಿ

SBI ಬ್ಯಾಂಕ್​ನಲ್ಲಿ 2000 ರೂ. ಎಕ್ಸ್​ಚೇಂಜ್​ ಮಾಡಬೇಕೆಂದುಕೊಂಡಿದ್ದೀರಾ..? ಹಾಗಾದ್ರೆ ಇಲ್ಲಿದೆ ಬಹುಮುಖ್ಯ ಮಾಹಿತಿ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist