• Home
  • About Us
  • ಕರ್ನಾಟಕ
Tuesday, December 16, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಚಿವ ಆರಗ ಜ್ಞಾನೇಂದ್ರನೇ ಮೊದಲ ಆರೋಪಿಯಾಗಬೇಕು ಎಂದ ಮಾಜಿ ಸಚಿವ ಕಿಮ್ಮನೆ ರತ್ನಾಕರ್

Any Mind by Any Mind
January 12, 2023
in Top Story, ರಾಜಕೀಯ
0
ಸಚಿವ ಆರಗ ಜ್ಞಾನೇಂದ್ರನೇ ಮೊದಲ ಆರೋಪಿಯಾಗಬೇಕು ಎಂದ ಮಾಜಿ ಸಚಿವ ಕಿಮ್ಮನೆ ರತ್ನಾಕರ್
Share on WhatsAppShare on FacebookShare on Telegram

ADVERTISEMENT

ಶಿವಮೊಗ್ಗ : ನಿನ್ನೆ ತೀರ್ಥಹಳ್ಳಿಯಲ್ಲಿ ನಡೆದ ಇಡಿ ದಾಳಿಯನ್ನೂ ಬಿಜೆಪಿ ರಾಜಕೀಯ ಪ್ರೇರಿತವಾಗಿ ಬಿಂಬಿಸಲಾಗಿದೆ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆರೋಪಿಸಿದರು. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತೀರ್ಥಹಳ್ಳಿ ಯಲ್ಲಿ ನಡೆದ ಘಟನೆ ಕೆಲವು ಮಾಧ್ಯಮಗಳಲ್ಲಿ ಸ್ವಯಂ ಘೋಷಿತ ಹೇಳಿಕೆ ಆಗಿದೆ. ತೀರ್ಥಹಳ್ಳಿಗೆ ನಿನ್ನೆ ಇಡಿ ಬಂದಿದ್ದರು. ಕಚೇರಿಗೆ ಬಂದು ಕರೆಮಾಡಿದ್ದರು. 2015 ರಲ್ಲಿ 10 ಲಕ್ಷ ರೂ. ಹಣವನ್ನ ಕಟ್ಟಡದ ಅಡ್ವಾನ್ಸ್ ನೀಡಲಾಗಿದೆ. ಇದನ್ನ ರಾಜಕೀಯವಾಗಿ ಇಡಿ ದಾಳಿ ಎಂದು ಬಣ್ಣಿಸಲಸಗುತ್ತಿದೆ ಎಂದರು. 

ಕುಕ್ಕರ್ ಹಿಡಿದುದ್ದನ್ನ ಕೆಲ ಮಾಧ್ಯಮಗಳಲ್ಲಿ ಬಿಂಬಿಸಲಾಗಿತ್ತು. ಬಿಜೆಪಿ ಸ್ಥಳೀಯವಾಗಿ ರಾಜಕೀಯ ಬೇಳೆ ಬೇಯಿಸಿಕೊಳ್ತಿದೆ. ನನ್ಮ ಕಟ್ಟಡದ ಬಾಡಿಗೆ ವಿಚಾರದಲ್ಲಿ ಅಣ್ಣನ ಹೆಸರಿನಲ್ಲಿ ಅಗ್ರಿಮೆಂಟ್ ಆಗಿದೆ. ಚುನಾವಣೆ ಇರುವುದರಿಂದ ಬಿಜೆಪಿ ಭಯ‌ಹುಟ್ಟಿಸಲು ನೋಡ್ತಾ ಇದೆ. ಆದರೆ ಇದು ಭಯ ಬಿಜೆಪಿಗೆ ಇರುತ್ತದೆ ನನಗೆ ಅಲ್ಲ. ನಂದಿತ ಪ್ರಕರಣದಲ್ಲಿ ಆಗಿರುವ ನಾಟಕವನ್ನ ಬಿಜೆಪಿ ಈಗ ಕುಕ್ಕರ್ ಹಿಡಿದು ಬಿಂಬಿಸಲು ಹೊರಟಿದೆ ಎಂದರು.

ಪಿಎಸ್ಐ ಮತ್ತು ಸ್ಯಾಂಟ್ರೋ ರವಿ ಪ್ರಕರಣದಲ್ಲಿ ಗೃಹಸಚಿವರೇ ಆರೋಪಿ ನಂಬರ್1 ಎಂದು ವಿವರಿಸಿದರು. ಅಡಿಕೆಯ ಟಾಸ್ಕ್ ಫೋರ್ಸ್ ಅಧ್ಯಕ್ಷರಾಗಿ ಪರ್ಯಾಯ ಬೆಳೆ ಬೆಳೆಯಲು ಅಧಿವೇಶನದಲ್ಲಿ ತಿಳಿಸಿದ್ದಾರೆ. ಈದೇಶದಲ್ಲಿ ಮೊದಲನೇ ಉಗ್ರ ಯಾರು ಎಂದರೆ ನಾಥುರಾಮ್ ಗೋಡ್ಸೆ. ಆತ ಕೊಂದಿರುವುದು ಸತ್ಯವನ್ನ‌, ಅಹಸೆಯನ್ನ, ಇವೆಲ್ಲದಕ್ಕೂ ಹೋರಾಟ ಮಾಡಲಾಗುವುದು. 

ಮಾಜಿ ವಿಧಾನ ಪರಿಷತ್ ಸದಸ್ಯ ಆರ್ ಪ್ರಸನ್ನ ಕುಮಾರ್ , ಎನ್ ರಮೇಶ್, ಸಂತೇಕಡೂರ ವಿಜಯ್(ಧಣಿ), ಪಾಲಿಕೆ ಸದಸ್ಯ ರಮೇಶ್, ಮಂಜುನಾಥ್ ಮೊದಲಾದವರು ಉಪಸ್ಥಿತರಿದ್ದರು.

Tags: ಆರಗ ಜ್ಞಾನೇಂದ್ರಕಿಮ್ಮನೆ ರತ್ನಾಕರ್
Previous Post

Haripriya weds Vashishta Simha Marriage : ಮನೆ ಶಿಫ್ಟ್ ಮಾಡಿದು ಹರಿಪ್ರಿಯಾಗಾಗಿ ಯಾಕಂದ್ರೆ…. | Pratidhvani

Next Post

ಈ ಚುನಾವಣೆಯಲ್ಲಿ ಮಹಿಳೆಯರಿಗೇ ಹೆಚ್ಚು ಟಿಕೆಟ್ ಕೊಡ್ಬೇಕು – ಕಾಂಗ್ರೆಸ್ ಹೈಕಮಾಂಡ್‌ಗೆ ಉಮಾಶ್ರೀ ಮನವಿ

Related Posts

Winter Session 2025: ʼನಾನೇ ಮುಖ್ಯಮಂತ್ರಿʼ: ಸದನದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ
Top Story

Winter Session 2025: ʼನಾನೇ ಮುಖ್ಯಮಂತ್ರಿʼ: ಸದನದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
December 16, 2025
0

ಬೆಳಗಾವಿ: 2023ರಂತೆ 2028ರಲ್ಲಿಯೂ ಜನಾಶೀರ್ವಾದದೊಂದಿಗೆ ಕಾಂಗ್ರೆಸ್(Congress) ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಬಿಜೆಪಿ ವಿರುದ್ಧ ವ್ಯಂಗ್ಯವಾಡಿದ್ದಾರೆ....

Read moreDetails
BBK 12: ಈ ಬಾರಿ ಮಹಿಳಾ ಸ್ಪರ್ಧಿ ವಿನ್ನರ್‌ : ಗಿಲ್ಲಿ ಫ್ಯಾನ್ಸ್‌ ನಿದ್ದೆಗೆಡಿಸಿದ ಶಾಕಿಂಗ್‌ ನ್ಯೂಸ್‌

BBK 12: ಈ ಬಾರಿ ಮಹಿಳಾ ಸ್ಪರ್ಧಿ ವಿನ್ನರ್‌ : ಗಿಲ್ಲಿ ಫ್ಯಾನ್ಸ್‌ ನಿದ್ದೆಗೆಡಿಸಿದ ಶಾಕಿಂಗ್‌ ನ್ಯೂಸ್‌

December 16, 2025
45 ಸಿನಿಮಾದಲ್ಲಿ ಚೆಲುವೆಯಾದ ಶಿವಣ್ಣ..! ಹೇಗಿದೆ ಉಪ್ಪಿ-ರಾಜ್ ಕಾಂಬಿನೇಷನ್‌..?

45 ಸಿನಿಮಾದಲ್ಲಿ ಚೆಲುವೆಯಾದ ಶಿವಣ್ಣ..! ಹೇಗಿದೆ ಉಪ್ಪಿ-ರಾಜ್ ಕಾಂಬಿನೇಷನ್‌..?

December 16, 2025
ಮೋಹನ್ ದಾಸ್ ಕಿಡಿನುಡಿಗೆ ಡಿಕೆಶಿ ತಿರುಗೇಟು

ಮೋಹನ್ ದಾಸ್ ಕಿಡಿನುಡಿಗೆ ಡಿಕೆಶಿ ತಿರುಗೇಟು

December 16, 2025
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರದಲ್ಲಿ ಅವ್ಯವಸ್ಥೆ: ಡಿಕೆಶಿ ಅಸಮಾಧಾನ

ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರದಲ್ಲಿ ಅವ್ಯವಸ್ಥೆ: ಡಿಕೆಶಿ ಅಸಮಾಧಾನ

December 16, 2025
Next Post
ಈ ಚುನಾವಣೆಯಲ್ಲಿ ಮಹಿಳೆಯರಿಗೇ ಹೆಚ್ಚು ಟಿಕೆಟ್ ಕೊಡ್ಬೇಕು – ಕಾಂಗ್ರೆಸ್ ಹೈಕಮಾಂಡ್‌ಗೆ ಉಮಾಶ್ರೀ ಮನವಿ

ಈ ಚುನಾವಣೆಯಲ್ಲಿ ಮಹಿಳೆಯರಿಗೇ ಹೆಚ್ಚು ಟಿಕೆಟ್ ಕೊಡ್ಬೇಕು – ಕಾಂಗ್ರೆಸ್ ಹೈಕಮಾಂಡ್‌ಗೆ ಉಮಾಶ್ರೀ ಮನವಿ

Please login to join discussion

Recent News

Winter Session 2025: ʼನಾನೇ ಮುಖ್ಯಮಂತ್ರಿʼ: ಸದನದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ
Top Story

Winter Session 2025: ʼನಾನೇ ಮುಖ್ಯಮಂತ್ರಿʼ: ಸದನದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
December 16, 2025
BBK 12: ಈ ಬಾರಿ ಮಹಿಳಾ ಸ್ಪರ್ಧಿ ವಿನ್ನರ್‌ : ಗಿಲ್ಲಿ ಫ್ಯಾನ್ಸ್‌ ನಿದ್ದೆಗೆಡಿಸಿದ ಶಾಕಿಂಗ್‌ ನ್ಯೂಸ್‌
Top Story

BBK 12: ಈ ಬಾರಿ ಮಹಿಳಾ ಸ್ಪರ್ಧಿ ವಿನ್ನರ್‌ : ಗಿಲ್ಲಿ ಫ್ಯಾನ್ಸ್‌ ನಿದ್ದೆಗೆಡಿಸಿದ ಶಾಕಿಂಗ್‌ ನ್ಯೂಸ್‌

by ಪ್ರತಿಧ್ವನಿ
December 16, 2025
45 ಸಿನಿಮಾದಲ್ಲಿ ಚೆಲುವೆಯಾದ ಶಿವಣ್ಣ..! ಹೇಗಿದೆ ಉಪ್ಪಿ-ರಾಜ್ ಕಾಂಬಿನೇಷನ್‌..?
Top Story

45 ಸಿನಿಮಾದಲ್ಲಿ ಚೆಲುವೆಯಾದ ಶಿವಣ್ಣ..! ಹೇಗಿದೆ ಉಪ್ಪಿ-ರಾಜ್ ಕಾಂಬಿನೇಷನ್‌..?

by ಪ್ರತಿಧ್ವನಿ
December 16, 2025
Daily Horoscope: ಇಂದು ಈ ರಾಶಿಯವರಿಗೆ ಭರಪೂರ ಲಾಭ..!
Top Story

Daily Horoscope: ಇಂದು ಈ ರಾಶಿಯವರಿಗೆ ಭರಪೂರ ಲಾಭ..!

by ಪ್ರತಿಧ್ವನಿ
December 16, 2025
ಕರ್ನಾಟಕಕ್ಕೆ 2025ರ ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ ಗರಿ
Top Story

ಕರ್ನಾಟಕಕ್ಕೆ 2025ರ ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ ಗರಿ

by ಪ್ರತಿಧ್ವನಿ
December 15, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Winter Session 2025: ʼನಾನೇ ಮುಖ್ಯಮಂತ್ರಿʼ: ಸದನದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ

Winter Session 2025: ʼನಾನೇ ಮುಖ್ಯಮಂತ್ರಿʼ: ಸದನದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ

December 16, 2025
BBK 12: ಈ ಬಾರಿ ಮಹಿಳಾ ಸ್ಪರ್ಧಿ ವಿನ್ನರ್‌ : ಗಿಲ್ಲಿ ಫ್ಯಾನ್ಸ್‌ ನಿದ್ದೆಗೆಡಿಸಿದ ಶಾಕಿಂಗ್‌ ನ್ಯೂಸ್‌

BBK 12: ಈ ಬಾರಿ ಮಹಿಳಾ ಸ್ಪರ್ಧಿ ವಿನ್ನರ್‌ : ಗಿಲ್ಲಿ ಫ್ಯಾನ್ಸ್‌ ನಿದ್ದೆಗೆಡಿಸಿದ ಶಾಕಿಂಗ್‌ ನ್ಯೂಸ್‌

December 16, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada