• Home
  • About Us
  • ಕರ್ನಾಟಕ
Sunday, January 4, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ʻಏನು ಕೆಲಸ ಮಾಡಿದ್ದೀರಿʼ ಎಂದು ಪ್ರಶ್ನಿಸಿದ ಯುವಕನ ಕೆನ್ನೆಗೆ ಬಾರಿಸಿದ ಮಾಜಿ ಸಚಿವ ಎಂ.ಬಿ ಪಾಟೀಲ್

Any Mind by Any Mind
April 23, 2023
in ಇತರೆ / Others, ರಾಜಕೀಯ
0
ʻಏನು ಕೆಲಸ ಮಾಡಿದ್ದೀರಿʼ ಎಂದು ಪ್ರಶ್ನಿಸಿದ ಯುವಕನ ಕೆನ್ನೆಗೆ ಬಾರಿಸಿದ ಮಾಜಿ ಸಚಿವ ಎಂ.ಬಿ ಪಾಟೀಲ್
Share on WhatsAppShare on FacebookShare on Telegram

ರಾಜ್ಯದಲ್ಲಿ 2023 ವಿಧಾನಸಭಾ ಚುನಾವಣೆಯ ರಣಕಹಳೆ ಮೊಳಗಿದೆ. ಎಲ್ಲಾ ಪಕ್ಷದ ನಾಯಕರು, ಮುಖಂಡರು ಬಿರುಸಿನ ಪ್ರಚಾರ ಮಾಡ್ತಿದ್ದಾರೆ. ನಿನ್ನೆ ಬಬಲೇಶ್ವರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಎಂಬಿ ಪಾಟೀಲ್ ಪ್ರಚಾರಕ್ಕೆಂದು, ವಿಜಯಪುರದ ದೇವಾಪೂರ ಗ್ರಾಮಕ್ಕೆ ಭೇಟಿ ನೀಡಿದ್ದರು. ಈ ವೇಳೆ ಬಬಲೇಶ್ವರ ಕ್ಷೇತ್ರದ ದೇವಾಪೂರ ಗ್ರಾಮದ ಯುವಕ ಹಣಮಂತ ತುಪ್ಪದ ಮೇಲೆ ಎಂ.ಬಿ.  ಪಾಟೀಲ್‌ ಕಪಾಳ ಮೋಕ್ಷ ಮಾಡಿದ್ದಾರೆ.

ADVERTISEMENT

ಬಬಲೇಶ್ವರ ಕ್ಷೇತ್ರದ ದೇವಾಪೂರ ಗ್ರಾಮದ ಯುವಕ, ಎಲೆಕ್ಷನ್ ಬರ್ತಿದ್ದಂತೆ 5 ವರ್ಷದ ನಂತರ ಗ್ರಾಮಕ್ಕೆ ಆಗಮಿಸಿದ್ದೀರಿ, ನಮ್ಮ ಗ್ರಾಮಕ್ಕೆ ಏನು ಅಭಿವೃದ್ಧಿ ಮಾಡಿದ್ದೀರಿ ಎಂದು ಪ್ರಶ್ನಿಸಿದ್ದಾನೆ. ಇದರಿಂದಾಗಿ ಕೋಪಗೊಂಡ ಎಂ.ಬಿ. ಪಾಟೀಲ್ ತುಂಬಿದ ಸಭೆಯಲ್ಲೇ ಯುವಕನ ಕೆನ್ನೆಗೆ ಬಾರಿಸಿದ್ದಾರೆ. ಎಂ.ಬಿ.ಪಾಟೀಲ್‌ ಕೃತ್ಯಕ್ಕೆ ಮತದಾರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Tags: #campaign#election2023#issue#karnataka#karnatakaassemblyelection#mbpatil#pratidhvani#pratidhvanidigital#pratidhvaninews#vijayapura
Previous Post

ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡಬೇಕು: ಸಿಎಂ ಬಸವರಾಜ ಬೊಮ್ಮಾಯಿ

Next Post

ಅನಾರೋಗ್ಯದ ನಡುವೆಯೂ ಹೆಚ್​ಡಿಕೆ ಫುಲ್ ಆ್ಯಕ್ಟಿವ್​ : ಆಸ್ಪತ್ರೆ ಬೆಡ್​ ಮೇಲೆಯೇ ಕುಳಿತು ಚುನಾವಣಾ ರಣತಂತ್ರ

Related Posts

ನನಗೆ “Z” ಶ್ರೇಣಿ ಭದ್ರತೆ ಕೊಡಿ: ಜನಾರ್ಧನ್ ರೆಡ್ಡಿ ಪತ್ರ
ಕರ್ನಾಟಕ

ನನಗೆ “Z” ಶ್ರೇಣಿ ಭದ್ರತೆ ಕೊಡಿ: ಜನಾರ್ಧನ್ ರೆಡ್ಡಿ ಪತ್ರ

by ಪ್ರತಿಧ್ವನಿ
January 4, 2026
0

ಬೆಂಗಳೂರು: ಬಳ್ಳಾರಿಯಲ್ಲಿ ಗುಂಡಿನ ಘರ್ಷಣೆ ನಡೆದ ಬಳಿಕ ತುರ್ತಾಗಿ ತಮಗೆ 'z' ಶ್ರೇಣಿಯ ಭದ್ರತೆ ಒದಗಿಸಬೇಕು ಎಂದು ಗಂಗಾವತಿ ಕ್ಷೇತ್ರದ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಮನವಿ...

Read moreDetails
ಸಚಿವ ಕೃಷ್ಣ ಬೈರೇಗೌಡ ನಾಪತ್ತೆ ಪೋಸ್ಟರ್- FIR ದಾಖಲು

ಸಚಿವ ಕೃಷ್ಣ ಬೈರೇಗೌಡ ನಾಪತ್ತೆ ಪೋಸ್ಟರ್- FIR ದಾಖಲು

January 4, 2026
ಶಾಸಕ ಲಕ್ಷ್ಮಣ ಸವದಿ ಹಾಗೂ ಪುತ್ರನ ವಿರುದ್ಧ ಹಲ್ಲೆ ಆರೋಪ: ಭುಗಿಲೆದ್ದ ಆಕ್ರೋಶ

ಶಾಸಕ ಲಕ್ಷ್ಮಣ ಸವದಿ ಹಾಗೂ ಪುತ್ರನ ವಿರುದ್ಧ ಹಲ್ಲೆ ಆರೋಪ: ಭುಗಿಲೆದ್ದ ಆಕ್ರೋಶ

January 4, 2026
ಪ್ರವಾಸೋದ್ಯಮ-ಬಂಡವಾಳ ಮತ್ತು ಪ್ರಕೃತಿ

ಪ್ರವಾಸೋದ್ಯಮ-ಬಂಡವಾಳ ಮತ್ತು ಪ್ರಕೃತಿ

January 4, 2026
VBGRAMG ಕಾಯ್ದೆಯಿಂದ ಬಡವರ ಬದುಕು ಸರ್ವನಾಶ: ಸಿಎಂ ಸಿದ್ದರಾಮಯ್ಯ ಆತಂಕ

VBGRAMG ಕಾಯ್ದೆಯಿಂದ ಬಡವರ ಬದುಕು ಸರ್ವನಾಶ: ಸಿಎಂ ಸಿದ್ದರಾಮಯ್ಯ ಆತಂಕ

January 3, 2026
Next Post
ಅನಾರೋಗ್ಯದ ನಡುವೆಯೂ ಹೆಚ್​ಡಿಕೆ ಫುಲ್ ಆ್ಯಕ್ಟಿವ್​ : ಆಸ್ಪತ್ರೆ ಬೆಡ್​ ಮೇಲೆಯೇ ಕುಳಿತು ಚುನಾವಣಾ ರಣತಂತ್ರ

ಅನಾರೋಗ್ಯದ ನಡುವೆಯೂ ಹೆಚ್​ಡಿಕೆ ಫುಲ್ ಆ್ಯಕ್ಟಿವ್​ : ಆಸ್ಪತ್ರೆ ಬೆಡ್​ ಮೇಲೆಯೇ ಕುಳಿತು ಚುನಾವಣಾ ರಣತಂತ್ರ

Please login to join discussion

Recent News

Ashish Vidyarthi: ರಸ್ತೆ ದಾಟುವಾಗ ಅಪಘಾತ: ಈಗ ಹೇಗಿದ್ದಾರೆ ನಟ ಆಶಿಷ್ ವಿದ್ಯಾರ್ಥಿ ದಂಪತಿ..?
Top Story

Ashish Vidyarthi: ರಸ್ತೆ ದಾಟುವಾಗ ಅಪಘಾತ: ಈಗ ಹೇಗಿದ್ದಾರೆ ನಟ ಆಶಿಷ್ ವಿದ್ಯಾರ್ಥಿ ದಂಪತಿ..?

by ಪ್ರತಿಧ್ವನಿ
January 4, 2026
ಶಾಸಕ ಲಕ್ಷ್ಮಣ ಸವದಿ ಹಾಗೂ ಪುತ್ರನ ವಿರುದ್ಧ ಹಲ್ಲೆ ಆರೋಪ: ಭುಗಿಲೆದ್ದ ಆಕ್ರೋಶ
Top Story

ಶಾಸಕ ಲಕ್ಷ್ಮಣ ಸವದಿ ಹಾಗೂ ಪುತ್ರನ ವಿರುದ್ಧ ಹಲ್ಲೆ ಆರೋಪ: ಭುಗಿಲೆದ್ದ ಆಕ್ರೋಶ

by ಪ್ರತಿಧ್ವನಿ
January 4, 2026
Daily Horoscope: ಇಂದು ಗುರುವಿನ ಅನುಗ್ರಹ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ಗುರುವಿನ ಅನುಗ್ರಹ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 4, 2026
ಪ್ರವಾಸೋದ್ಯಮ-ಬಂಡವಾಳ ಮತ್ತು ಪ್ರಕೃತಿ
Top Story

ಪ್ರವಾಸೋದ್ಯಮ-ಬಂಡವಾಳ ಮತ್ತು ಪ್ರಕೃತಿ

by ನಾ ದಿವಾಕರ
January 4, 2026
ಮನರೇಗಾ ರದ್ದುಗೊಳಿಸಿ ಕೇಂದ್ರ ಸರ್ಕಾರ ಉದ್ಯಮಿಗಳಿಗೆ ಲಾಭ ಮಾಡಿದೆ
Top Story

ಮನರೇಗಾ ರದ್ದುಗೊಳಿಸಿ ಕೇಂದ್ರ ಸರ್ಕಾರ ಉದ್ಯಮಿಗಳಿಗೆ ಲಾಭ ಮಾಡಿದೆ

by ಪ್ರತಿಧ್ವನಿ
January 3, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನನಗೆ “Z” ಶ್ರೇಣಿ ಭದ್ರತೆ ಕೊಡಿ: ಜನಾರ್ಧನ್ ರೆಡ್ಡಿ ಪತ್ರ

ನನಗೆ “Z” ಶ್ರೇಣಿ ಭದ್ರತೆ ಕೊಡಿ: ಜನಾರ್ಧನ್ ರೆಡ್ಡಿ ಪತ್ರ

January 4, 2026
ವಿಜಯಲಕ್ಷ್ಮಿಗೆ ಬ್ಯಾಡ್ ಕಾಮೆಂಟ್: ಮತ್ತೆ ಇಬ್ಬರ ಬಂಧನ

ವಿಜಯಲಕ್ಷ್ಮಿಗೆ ಬ್ಯಾಡ್ ಕಾಮೆಂಟ್: ಮತ್ತೆ ಇಬ್ಬರ ಬಂಧನ

January 4, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada