• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿದ್ದರಾಮಯ್ಯ ಮಾತು ತಪ್ಪಲ್ಲ.. ಅದೃಷ್ಟ ಇದ್ರೆ ನಮ್ಮಣ್ಣ ಸಿಎಂ ಆಗ್ತಾರೆ- ಡಿ.ಕೆ ಸುರೇಶ್

ಪ್ರತಿಧ್ವನಿ by ಪ್ರತಿಧ್ವನಿ
November 20, 2025
in Top Story, ಕರ್ನಾಟಕ, ರಾಜಕೀಯ
0
ಸಿದ್ದರಾಮಯ್ಯ ಮಾತು ತಪ್ಪಲ್ಲ.. ಅದೃಷ್ಟ ಇದ್ರೆ ನಮ್ಮಣ್ಣ ಸಿಎಂ ಆಗ್ತಾರೆ- ಡಿ.ಕೆ ಸುರೇಶ್
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನವೆಂಬರ್‌ ಕ್ರಾಂತಿ ಚರ್ಚೆ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ಸದ್ಯ ಸಿಎಂ ಬದಲಾವಣೆಯ ವಿಚಾರ ಚರ್ಚೆಯಲ್ಲಿರುವಾಗಲೇ ಮಾಜಿ ಸಂಸದ ಡಿ.ಕೆ ಸುರೇಶ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

PODCAST: ಕರಾವಳಿಯಲ್ಲಿ ಹಿಂದು-ಮುಸಲ್ಮಾನ ನಡುವೆ ದ್ವೇಷ ಬಿತ್ತುವವರೇ ಇವರು..#pratidhvani

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ ಸುರೇಶ್, ʼಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ತಪ್ಪುವುದಿಲ್ಲ. ಕೊಟ್ಟ ಮಾತಿನಂತೆ ನಡೆಯುವವರು ಸಿಎಂ ಸಿದ್ದರಾಮಯ್ಯ. ಅದೃಷ್ಟ ಇದ್ದರೆ ನಮ್ಮಣ್ಣ ಸಿಎಂ ಆಗುತ್ತಾರೆʼ ಎಂದು ಹೇಳಿದ್ದಾರೆ.

ಮಾತು ಮುಂದುವರಿಸಿದ ಅವರು, ʼಎಲ್ಲರೂ ಹೈಕಮಾಂಡ್ ಅಣತಿಯಂತೆಯೇ ಕೆಲಸ ಮಾಡುತ್ತಿದ್ದಾರೆ. ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ, ರಾಜ್ಯದಲ್ಲಿ ದೇಭವರಾಜ ಅರಸು, ಎಸ್.ಎಂ ಕೃಷ್ಣ ಎಲ್ಲರೂ ಹೈಕಮಾಂಡ್ ಅಣತಿಯಂತೆಯೇ ಕೆಲಸ ಮಾಡಿದ್ದಾರೆ. ಸರ್ಕಾರ ತರಲು ಹಗಲು ರಾತ್ರಿ ಕೆಲಸ ಮಾಡಿರುವುದೇ ಡಿ.ಕೆ ಶಿವಕುಮಾರ್. ಜವಾಬ್ದಾರಿ ತೆಗೆದುಕೊಂಡು ಕಾರ್ಯಕರ್ತರಿಗೆ ಚೈತನ್ಯ ತುಂಬಿದ್ದಾರೆ. ಡಿ.ಕೆ ಶಿವಕುಮಾರ್ ಪಕ್ಷಕ್ಕೆ ಹುಮ್ಮಸ್ಸು ತುಂಬಿದ್ದಾರೆ. ಜನರಿಗೆ ಕೊಟ್ಟ ಮಾತಿನಂತೆ ಆಡಳಿತ ಕೊಡುತ್ತಿದ್ದಾರೆʼ ಎಂದು ಡಿ.ಕೆ ಶಿವಕುಮಾರ್ ಅವರನ್ನು ಮನಸಾರೆ ಹೊಗಳಿದ್ದಾರೆ.

HD Kumaraswamy : ಮೇಕೆದಾಟು ಯೋಜನೆ ಬಗ್ಗೆ ಡಿಕೆಶಿಗೆ ಟಾಂಗ್‌ ಕೊಟ್ಟ ಕುಮರಸ್ವಾಮಿ..! #pratidhvani
Tags: BJPcongressdcm dk shivkumardk sureshKarnataka PoliticsPolitics
Previous Post

ಬಿಎಂಟಿಸಿ ಚಾಲಕನ ನಿರ್ಲಕ್ಷ್ಯಕ್ಕೆ ತರಕಾರಿ ವ್ಯಾಪಾರಿ ಬಲಿ

Next Post

ಬೀದಿ ನಾಯಿ ದಾಳಿಯಿಂದ ಸಾವನ್ನಪ್ಪಿದವರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ

Related Posts

ಜೆನ್-ಜಿ ಮತದಾರರೇ ರಾಜಕೀಯದ ಹೊಸ ಕಿಂಗ್‌ಮೇಕರ್? 2029ರ ಚುನಾವಣೆಗೆ ಹೊಸ ಲೆಕ್ಕಾಚಾರ
Top Story

ಜೆನ್-ಜಿ ಮತದಾರರೇ ರಾಜಕೀಯದ ಹೊಸ ಕಿಂಗ್‌ಮೇಕರ್? 2029ರ ಚುನಾವಣೆಗೆ ಹೊಸ ಲೆಕ್ಕಾಚಾರ

by ಪ್ರತಿಧ್ವನಿ
August 6, 2026
0

ಕೆಲವು ದಿನಗಳಿಂದ ದೇಶದಲ್ಲಿ ಜೆನ್-ಜಿ (Gen Z) ಯುವಕರ ಚಟುವಟಿಕೆಗಳು ಹೆಚ್ಚು ಗಮನ ಸೆಳೆಯುತ್ತಿವೆ. ಇತ್ತೀಚೆಗೆ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ದೆಹಲಿಯ ಜಂತರ್-ಮಂತರ್‌ನಲ್ಲಿ ನಡೆದ ಪ್ರತಿಭಟನೆ...

Read moreDetails
ಗಣೇಶ ಹಬ್ಬಕ್ಕೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಈ ಸೂಚನೆಗಳು!

ಗಣೇಶ ಹಬ್ಬಕ್ಕೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಈ ಸೂಚನೆಗಳು!

August 6, 2026
ಪಕ್ಷದ ಹಿತಕ್ಕಾಗಿ ಸಚಿವ ಸ್ಥಾನ ತ್ಯಾಗ..? ರಾಜೀನಾಮೆ ಕೊಡ್ತಾರಾ ಕೆ.ಹೆಚ್‌ ಮುನಿಯಪ್ಪ..?

ಪಕ್ಷದ ಹಿತಕ್ಕಾಗಿ ಸಚಿವ ಸ್ಥಾನ ತ್ಯಾಗ..? ರಾಜೀನಾಮೆ ಕೊಡ್ತಾರಾ ಕೆ.ಹೆಚ್‌ ಮುನಿಯಪ್ಪ..?

August 6, 2026
ಸಂಕಷ್ಟದಲ್ಲಿ ನವಲಗುಂದ ರೈತರು: ಪರಿಹಾರದ ಭರವಸೆ ನೀಡಿದ ಸಚಿವ ಸಂತೋಷ ಲಾಡ್

ಸಂಕಷ್ಟದಲ್ಲಿ ನವಲಗುಂದ ರೈತರು: ಪರಿಹಾರದ ಭರವಸೆ ನೀಡಿದ ಸಚಿವ ಸಂತೋಷ ಲಾಡ್

August 6, 2026
ಗ್ರೀನ್‌ ಸ್ಟೀಲ್‌ ಉತ್ಪಾದನೆಯಲ್ಲಿ ಸ್ವಾವಲಂಭನೆಯತ್ತ ಭಾರತ: ಹೆಚ್‌.ಡಿ ಕುಮಾರಸ್ವಾಮಿ

ಗ್ರೀನ್‌ ಸ್ಟೀಲ್‌ ಉತ್ಪಾದನೆಯಲ್ಲಿ ಸ್ವಾವಲಂಭನೆಯತ್ತ ಭಾರತ: ಹೆಚ್‌.ಡಿ ಕುಮಾರಸ್ವಾಮಿ

August 6, 2026
Next Post
ಬೀದಿ ನಾಯಿ ದಾಳಿಯಿಂದ ಸಾವನ್ನಪ್ಪಿದವರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ

ಬೀದಿ ನಾಯಿ ದಾಳಿಯಿಂದ ಸಾವನ್ನಪ್ಪಿದವರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada