• Home
  • About Us
  • ಕರ್ನಾಟಕ
Monday, January 5, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿದೇಶ

ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್​ ಖಾನ್​ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
May 9, 2023
in ವಿದೇಶ
0
ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್​ ಖಾನ್​ ಬಂಧನ
Share on WhatsAppShare on FacebookShare on Telegram

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್​​ ಖಾನ್​​​ರನ್ನು ಅರೆಸೇನಾ ಪಡೆಗಳು ಇಸ್ಲಾಮಾಬಾದ್​​​ ಹೈಕೋರ್ಟ್ ಆವರಣದಲ್ಲಿ ಬಂಧಿಸಲಾಗಿದೆ ಎಂದು ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿದೆ. ಇಮ್ರಾನ್​​ ಖಾನ್​​ ಪಕ್ಷದ ಅಧಿಕೃತ ವಕ್ತಾರ ಫವಾದ್​ ಚೌಧರಿ ನೀಡಿರುವ ಮಾಹಿತಿಯ ಪ್ರಕಾರ, ಇಮ್ರಾನ್​ ಖಾನ್​ರನ್ನು ಹೈಕೋರ್ಟ್ ಆವರಣದಿಂದ ಕರೆದುಕೊಂಡು ಹೋಗಲಾಗಿದೆ. ಇಮ್ರಾನ್​ ಖಾನ್​ರನ್ನು ಅಪರಿಚಿತರು ಅಜ್ಞಾತ ಸ್ಥಳಕ್ಕೆ ಕೊಂಡೊಯ್ದಿದ್ದಾರೆ . ಅಲ್ಲದೇ ಇಸ್ಲಾಮಾಬಾದ್​ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಆಂತರಿಕ ಕಾರ್ಯದರ್ಶಿ ಹಾಗೂ ಐಜಿ ಪೊಲೀಸರಿಗೆ 15 ನಿಮಿಷಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಿದ್ದರು ಎಂದಿದ್ದಾರೆ.

ADVERTISEMENT


ಟ್ವಿಟರ್​ನಲ್ಲಿ ಶೇರ್​ ಮಾಡಲಾದ ವಿಡಿಯೋದಲ್ಲಿ ಪಿಟಿಐ ನಾಯಕ ಇಮ್ರಾನ್​ ಖಾನ್​​ಗೆ ಚಿತ್ರಹಿಂಸೆ ನೀಡಲಾಗುತ್ತಿದೆ. ಅವರೆಲ್ಲ ಸೇರಿ ನಮ್ಮ ಖಾನ್​ ಸಾಹಿಬ್​​ರಿಗೆ ಹೊಡೆಯುತ್ತಿದ್ದಾರೆ. ಖಾನ್​ ಸಾಹಿಬರಿಗೆ ಅವರು ಏನಾದರೂ ಮಾಡುತ್ತಾರೆ ಎಂದು ಹೇಳುತ್ತಿರೋದನ್ನು ಕೇಳಬಹುದಾಗಿದೆ.


ಕಳೆದ ವರ್ಷ ಏಪ್ರಿಲ್​ನಲ್ಲಿ ಅಧಿಕಾರದಿಂದ ಕೆಳಗಿಳಿದ ಬಳಿಕ ಇಮ್ರಾನ್​ ಖಾನ್​ ಹೆಸರು ನೂರಕ್ಕೂ ಹೆಚ್ಚು ಪ್ರಕರಣಗಳಲ್ಲಿ ಕೇಳಿ ಬಂದಿದೆ.

Tags: Former Pakistan PMFormer Pakistan PM taken into custodyImran KhanImran Khan ArrestIslamabad High CourtPakistan
Previous Post

ಸಿನಿ ಪ್ರೇಕ್ಷಕರಿಗೆ ಗುಡ್‌ನ್ಯೂಸ್‌: ʻಕಾಂತಾರ 2ʼ ಚಿತ್ರದ ಸ್ಕ್ರಿಪ್ಟ್​ ಕೆಲಸ ಬಹುತೇಕ ಕಂಪ್ಲೀಟ್‌..!

Next Post

ಕನ್ನಡ ಸಿನಿಮಾ ಪ್ರಚಾರಕರಾದ ಸುಧೀಂದ್ರ ವೆಂಕಟೇಶ್‌ ಪುತ್ರಿ ವಿವಾಹಕ್ಕೆ ಆಗಮಿಸಿದ ಸ್ಯಾಂಡಲ್‌ವುಡ್‌ ಸೆಲೆಬ್ರಿಟಿಗಳು..!

Related Posts

Top Story

ಮಲೇಷ್ಯಾದಲ್ಲಿ ಇತಿಹಾಸ ಸೃಷ್ಟಿಸಿದ ‘ಜನನಾಯಕನ್’ ಆಡಿಯೋ ಲಾಂಚ್: ದಾಖಲೆ ಬರೆದ ದಳಪತಿ ವಿಜಯ್..

by ಪ್ರತಿಧ್ವನಿ
December 29, 2025
0

ಮಲೇಷ್ಯಾದಲ್ಲಿ ನಿನ್ನೆ (ಡಿಸೆಂಬರ್‌ ೨೭) ನಡೆದ ‘ಜನನಾಯಕನ್’ ಚಿತ್ರದ ಭವ್ಯ ಆಡಿಯೋ ಬಿಡುಗಡೆ ಸಮಾರಂಭವು ಕೇವಲ ಸಿನಿಮಾ ಸಂಭ್ರಮವಾಗಿ ಉಳಿಯದೆ, ಒಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಈ...

Read moreDetails
Bangladesh Violence: ಬಾಂಗ್ಲಾದೇಶದಲ್ಲಿ ನಡುಗುತ್ತಿದ್ದಾರೆ, ನರಳುತ್ತಿದ್ದಾರೆ ಅಲ್ಪಸಂಖ್ಯಾತ ಹಿಂದೂಗಳು!

Bangladesh Violence: ಬಾಂಗ್ಲಾದೇಶದಲ್ಲಿ ನಡುಗುತ್ತಿದ್ದಾರೆ, ನರಳುತ್ತಿದ್ದಾರೆ ಅಲ್ಪಸಂಖ್ಯಾತ ಹಿಂದೂಗಳು!

December 27, 2025
́ಬಾಂಗ್ಲಾದಲ್ಲಿ ನಮ್ಮ ಸಹೋದರ, ಸಹೋದರಿಯರ ಹತ್ಯೆಗಳಾಗ್ತಿವೆʼ ನಟಿ ಜಾಹ್ನವಿ ಕಪೂರ್ ಆಕ್ರೋಶ

́ಬಾಂಗ್ಲಾದಲ್ಲಿ ನಮ್ಮ ಸಹೋದರ, ಸಹೋದರಿಯರ ಹತ್ಯೆಗಳಾಗ್ತಿವೆʼ ನಟಿ ಜಾಹ್ನವಿ ಕಪೂರ್ ಆಕ್ರೋಶ

December 26, 2025
ಟಾಟಾ, ಇನ್ಫೋಸಿಸ್‌ಗೆ ಶಾಕ್‌ ನೀಡಿದ H-1Bಅಮೆರಿಕಾದ ವೀಸಾ ಶುಲ್ಕ..!!

ಟಾಟಾ, ಇನ್ಫೋಸಿಸ್‌ಗೆ ಶಾಕ್‌ ನೀಡಿದ H-1Bಅಮೆರಿಕಾದ ವೀಸಾ ಶುಲ್ಕ..!!

December 16, 2025
ಇಂಡೋನೇಷ್ಯಾದಲ್ಲಿ ಭಾರೀ ಅಗ್ನಿ ದುರಂತ: 20 ಮಂದಿ ಸಾ**

ಇಂಡೋನೇಷ್ಯಾದಲ್ಲಿ ಭಾರೀ ಅಗ್ನಿ ದುರಂತ: 20 ಮಂದಿ ಸಾ**

December 9, 2025
Next Post
ಕನ್ನಡ ಸಿನಿಮಾ ಪ್ರಚಾರಕರಾದ ಸುಧೀಂದ್ರ ವೆಂಕಟೇಶ್‌ ಪುತ್ರಿ ವಿವಾಹಕ್ಕೆ ಆಗಮಿಸಿದ ಸ್ಯಾಂಡಲ್‌ವುಡ್‌ ಸೆಲೆಬ್ರಿಟಿಗಳು..!

ಕನ್ನಡ ಸಿನಿಮಾ ಪ್ರಚಾರಕರಾದ ಸುಧೀಂದ್ರ ವೆಂಕಟೇಶ್‌ ಪುತ್ರಿ ವಿವಾಹಕ್ಕೆ ಆಗಮಿಸಿದ ಸ್ಯಾಂಡಲ್‌ವುಡ್‌ ಸೆಲೆಬ್ರಿಟಿಗಳು..!

Please login to join discussion

Recent News

Santhosh Lad: ಅಕ್ಕ ಪಡೆಗೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌..!
Top Story

Santhosh Lad: ಅಕ್ಕ ಪಡೆಗೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌..!

by ಪ್ರತಿಧ್ವನಿ
January 5, 2026
Top Story

ಬಡವರಿಗೆ ನೆರವಾಗಲೆಂದು ಕಾಂಗ್ರೆಸ್ ತಂದಿರುವ ನರೇಗಾ ಯೋಜನೆಯನ್ನು ಬಿಜೆಪಿ ಸತ್ಯನಾಶ ಮಾಡಲು ಹೊರಟಿದೆ..

by ಪ್ರತಿಧ್ವನಿ
January 5, 2026
ದಾಖಲೆಗಳು ಮುರಿಯಲೆಂದೇ ನಿರ್ಮಾಣವಾಗುತ್ತವೆ: ಸಿ.ಎಂ.ಸಿದ್ದರಾಮಯ್ಯ
Top Story

ದಾಖಲೆಗಳು ಮುರಿಯಲೆಂದೇ ನಿರ್ಮಾಣವಾಗುತ್ತವೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
January 5, 2026
Daily Horoscope: ಇಂದು ಗುರುವಿನ ಅನುಗ್ರಹ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ಗುರುವಿನ ಅನುಗ್ರಹ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 4, 2026
ಪ್ರವಾಸೋದ್ಯಮ-ಬಂಡವಾಳ ಮತ್ತು ಪ್ರಕೃತಿ
Top Story

ಪ್ರವಾಸೋದ್ಯಮ-ಬಂಡವಾಳ ಮತ್ತು ಪ್ರಕೃತಿ

by ನಾ ದಿವಾಕರ
January 4, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಅಕ್ಕ ಪಡೆಗೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌..!

Santhosh Lad: ಅಕ್ಕ ಪಡೆಗೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌..!

January 5, 2026

ಬಡವರಿಗೆ ನೆರವಾಗಲೆಂದು ಕಾಂಗ್ರೆಸ್ ತಂದಿರುವ ನರೇಗಾ ಯೋಜನೆಯನ್ನು ಬಿಜೆಪಿ ಸತ್ಯನಾಶ ಮಾಡಲು ಹೊರಟಿದೆ..

January 5, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada