• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಪಾಲ್ಗೊಳ್ಳಲು ದೆಹಲಿಗೆ ಆಗಮಿಸಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ

ಪ್ರತಿಧ್ವನಿ by ಪ್ರತಿಧ್ವನಿ
September 22, 2023
in Top Story, ಕರ್ನಾಟಕ, ದೇಶ, ರಾಜಕೀಯ
0
ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಪಾಲ್ಗೊಳ್ಳಲು ದೆಹಲಿಗೆ ಆಗಮಿಸಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ
Share on WhatsAppShare on FacebookShare on Telegram

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸುದ್ದಿ ಬೆನ್ನಲ್ಲೇ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಪಾಲ್ಗೊಳ್ಳಲು ದೆಹಲಿಗೆ ಆಗಮಿಸಿರುವ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು ಇಂದು ಶುಕ್ರವಾರ ದೆಹಲಿಯಲ್ಲಿ ಬೆಳಗ್ಗೆ ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು ತೀವ್ರ ಕುತೂಹಲ ಕೆರಳಿಸಿದೆ.

ADVERTISEMENT

ಇಂದು ಸುದ್ದಿಗೋಷ್ಠಿಯಲ್ಲಿ ಮೈತ್ರಿ ಕುರಿತು ಮತ್ತು ಎಷ್ಟು ಸೀಟುಗಳಲ್ಲಿ ಮೈತ್ರಿ ಮಾಡಿಕೊಳ್ಳಲಿವೆ ಎಂಬುದನ್ನು ದೇವೇಗೌಡರು ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. 

ನಿನ್ನೆ ದೆಹಲಿಗೆ ಕುಮಾರಸ್ವಾಮಿ ಮತ್ತು ಹೆಚ್ ಡಿ ರೇವಣ್ಣ ಹಾಗೂ ಜೆಡಿಎಸ್ ನಾಯಕ ಕುಪೇಂದ್ರ ರೆಡ್ಡಿ ದೆಹಲಿಗೆ ಆಗಮಿಸಿದ್ದು ರಹಸ್ಯ ಸಭೆಗಳನ್ನು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ನಿನ್ನೆ ದೇವೇಗೌಡರ ನಿವಾಸಕ್ಕೆ ಗೋವಾ ಸಿಎಂ ಪ್ರಮೋದ್ ಸಾವಂತ್ ಆಗಮಿಸಿ ಭೇಟಿ ನೀಡಿದ್ದು ಕೂಡ ಹಲವು ಕುತೂಹಲಕ್ಕೆ ಕಾರಣವಾಗಿದೆ. 

Tags: BJPHD DevegowdaJDSKarnatakaPolitics
Previous Post

ಗಣೇಶೋತ್ಸವ ಮೆರವಣಿಗೆ ವೇಳೆ ‘ಮೀಲಾದ್’ ಬ್ಯಾನರ್ ಹರಿದ ಕಿಡಿಗೇಡಿಗಳು

Next Post

ರಾಜ್ಯದ ಮೂರನೇ ವಂದೇ ಭಾರತ್‌ ಎಕ್ಸ್‌ಪ್ರೆಸ್‌: ಸೆ.24ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಕರ್ನಾಟಕ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

by ಪ್ರತಿಧ್ವನಿ
April 25, 2026
0

ಮಂಡ್ಯ: ಹವಾಮಾನ  ವೈಪರಿತ್ಯಗಳು ಮತ್ತು ಹವಾಮಾನ ಬದಲಾವಣೆಗಳ ಬಗ್ಗೆ ಮುನ್ಸೂಚನೆ ನೀಡುತ್ತಾ ಬಂದಿರುವ ಅರಸೀಕೆರೆ ಶ್ರೀ ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ...

Read moreDetails
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
Next Post
ರಾಜ್ಯದ ಮೂರನೇ ವಂದೇ ಭಾರತ್‌ ಎಕ್ಸ್‌ಪ್ರೆಸ್‌: ಸೆ.24ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ

ರಾಜ್ಯದ ಮೂರನೇ ವಂದೇ ಭಾರತ್‌ ಎಕ್ಸ್‌ಪ್ರೆಸ್‌: ಸೆ.24ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada