• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಮನೆದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಕುಟುಂಬ ಸದಸ್ಯರು

Any Mind by Any Mind
March 3, 2024
in ಇದೀಗ, ಕರ್ನಾಟಕ, ರಾಜಕೀಯ
0
ಮನೆದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಕುಟುಂಬ ಸದಸ್ಯರು
Share on WhatsAppShare on FacebookShare on Telegram

ಲೋಕಸಭಾ(Loka Saba) ಚುನಾವಣಾ(Election) ಹೊಸ್ತಿಲಲ್ಲಿ ಮಾಜಿ ಪ್ರಧಾನಿ(Former Prime Minister) ಎಚ್‌.ಡಿ. ದೇವೇಗೌಡ(HD Deve Gowda) ಹಾಗೂ ಕುಟುಂಬ(Family) ಸದಸ್ಯರು ಮನೆ ದೇವರ ಮೊರೆ ಹೋಗಿದ್ದಾರೆ. ಚುನಾವಣೆಗೆ ತಯಾರಿ ಆರಂಭಗೊಂಡಿರುವ ಬೆನ್ನಲ್ಲೇ ಎಚ್‌.ಡಿ. ದೇವೇಗೌಡರ ಕುಟುಂಬ ಸದಸ್ಯರು, ಮನೆದೇವರು ಮಾವಿನಕೆರೆ ರಂಗನಾಥಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

ADVERTISEMENT

ಎಚ್‌ಡಿಡಿ ಅವರ ಆರೋಗ್ಯ ಚೇತರಿಕೆ ನಂತರ ಪೂಜೆ ಸಲ್ಲಿಸೋದಾಗಿ ದೇವರಲ್ಲಿ ಹರಕೆ ಹೊತ್ತಿದ್ದರು, ಈ ಹಿನ್ನೆಲೆಯಲ್ಲಿ ರಂಗನಾಥಸ್ವಾಮಿ ದೇಗುಲದಲ್ಲಿ 1001 ಕುಂಭಾಭಿಷೇಕ ಕಾರ್ಯಕ್ರಮ ನಡೆಸಿದರು. ದೇವೇಗೌಡರು ಮೂರು ದಿನಗಳಿಂದ ದೇವರ ಕಾರ್ಯದಲ್ಲಿ ಭಾಗಿಯಾಗಿದ್ದು, 80 ವರ್ಷಗಳ ನಂತರ ನಡೆಯುತ್ತಿರುವ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಕುಂಭಾಭಿಷೇಕದ ಹಿನ್ನೆಲೆಯಲ್ಲಿ ಹಿಂದೂ ಮಹಾಸಾಗರ, ಅಷ್ಟ ನದಿಗಳಿಂದ ನೀರು ತರಿಸಿ ಕುಂಭಗಳ ತುಂಬಿಸಿ ಅಭಿಷೇಕ ಮಾಡಲಾಯಿತು. ಈ ನಡುವೆ ಅರ್ಚಕರು ವಿವಿಧ ಹೋಮ ಹವನಗಳನ್ನು ನಡೆಸಿದರು. ಇಂದು ಪೂಜಿಸಿದ್ದ 1001 ಕುಂಭಗಳಿಂದ ಅಭಿಷೇಕ ಮಾಡಿ, ರಂಗಸ್ವಾಮಿ ದೇಗುಲದ ಗೋಪುರ ಕಳಶಕ್ಕೆ ಕುಂಭಾಭಿಷೇಕ ಮಾಡಿದ ಬಳಿಕ ಅಂತಿಮವಾಗಿ ರಂಗನಾಥಸ್ವಾಮಿಗೆ ಕಳಸ ಪ್ರತಿಷ್ಠಾಪನೆ ಮಾಡಲಾಯಿತು.

ಮನೆ ದೇವರ ಸನ್ನಿಧಿಯಲ್ಲಿ ನಡೆದ ಧಾರ್ಮಿಕ ಪೂಜಾ ಕಾರ್ಯಕ್ರಮದಲ್ಲಿ ದೇವೇಗೌಡರು, ಪತ್ನಿ ಚೆನ್ನಮ್ಮ, ಪುತ್ರ ರೇವಣ್ಣ, ಸೊಸೆ ಭಬಾನಿ, ಸಂಸದ ಪ್ರಜ್ವಲ್ ರೇವಣ್ಣ, ಎಂಎಲ್ಸಿ ಸೂರಜ್ ಭಾಗವಹಿಸಿದ್ದರು.

#HDD #HDDevegowda #Lokasaba #Election #HDRevanna #SurajRevanna #PrajwalRevanna

Previous Post

ಮಾ.5ರಿಂದ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಸತ್ಯಾಗ್ರಹಕ್ಕೆ ಮುಂದಾಗಿರುವ ಸಹಾಯಕ ಪ್ರಾಧ್ಯಾಪಕರು

Next Post

ಲೋಕಸಭೆಯಲ್ಲಿ ರಾಜ್ಯದಿಂದ ಹೆಚ್ಚಿನ ಸ್ಥಾನಗಳನ್ನು ಮೋದಿ ಅವರಿಗೆ ಕೊಡುವ ಕೆಲಸ ಮಾಡುತ್ತೇವೆ: ಪ್ರಜ್ವಲ್‌ ರೇವಣ್ಣ

Related Posts

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!
Top Story

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

by ಪ್ರತಿಧ್ವನಿ
April 18, 2026
0

ಬೆಂಗಳೂರು : ರಾಜ್ಯ ಸರ್ಕಾರ ಸಂಕಷ್ಟದಲ್ಲಿರುವ ಬಡ ಆಟೋ ಚಾಲಕರ ಕುಟುಂಬಗಳಿಗೆ ಕೂಡಲೇ ಸಹಾಯಧನವನ್ನು ಬಿಡುಗಡೆ ಮಾಡಬೇಕೆಂದು ಆಮ್ ಆದ್ಮಿ ಪಕ್ಷವು ಪ್ರತಿಭಟನೆ ನಡೆಸಿ ಒತ್ತಾಯಿಸಿದೆ. https://youtu.be/9UPQ_k94fOw?si=5VZ_Ew2TaGiCmddl...

Read moreDetails
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
ನ್ಯಾಯಾಂಗ ವ್ಯವಸ್ಥೆಯಲ್ಲಿ ಎಐ ಅಳವಡಿಕೆಯ ಬಗ್ಗೆ ಕಳವಳಗಳು ಮೂಡದೇ ಇರಲಾರದು : ಸಿಎಂ ಸಿದ್ದರಾಮಯ್ಯ

ನ್ಯಾಯಾಂಗ ವ್ಯವಸ್ಥೆಯಲ್ಲಿ ಎಐ ಅಳವಡಿಕೆಯ ಬಗ್ಗೆ ಕಳವಳಗಳು ಮೂಡದೇ ಇರಲಾರದು : ಸಿಎಂ ಸಿದ್ದರಾಮಯ್ಯ

April 18, 2026
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 18, 2026
H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..

H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..

April 18, 2026
Next Post
ಮೈತ್ರಿ ಸೀಟು ಹಂಚಿಕೆ ದೊಡ್ಡವರು ಡಿಸೈಡ್ ಮಾಡ್ತಾರೆ : ಪ್ರಜ್ವಲ್ ರೇವಣ್ಣ

ಲೋಕಸಭೆಯಲ್ಲಿ ರಾಜ್ಯದಿಂದ ಹೆಚ್ಚಿನ ಸ್ಥಾನಗಳನ್ನು ಮೋದಿ ಅವರಿಗೆ ಕೊಡುವ ಕೆಲಸ ಮಾಡುತ್ತೇವೆ: ಪ್ರಜ್ವಲ್‌ ರೇವಣ್ಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada