• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೇಂದ್ರದ ಮಾಜಿ ಸಚಿವ ಶರದ್ ಯಾದವ್ ನಿಧನ

Any Mind by Any Mind
January 13, 2023
in Top Story, ದೇಶ
0
ಕೇಂದ್ರದ ಮಾಜಿ ಸಚಿವ ಶರದ್ ಯಾದವ್  ನಿಧನ
Share on WhatsAppShare on FacebookShare on Telegram

ADVERTISEMENT

ನವದೆಹಲಿ: ರಾಷ್ಟ್ರೀಯ ಜನತಾ ದಳದ ಮುಖಂಡ ಮತ್ತು ಕೇಂದ್ರದ ಮಾಜಿ ಸಚಿವ ಶರದ್‌ ಯಾದವ್‌ (75) ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ ಕೆಲವು ಸಮಯದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಶರದ್‌ ಯಾದವ್‌ ಅವರು ಗುರುಗ್ರಾಮದ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

“ಪಪ್ಪ ನಹೀ ಹೇ” ಎಂದು ಅವರ ಮಗಳು ತನ್ನ ತಂದೆಯ ಮರಣ ವಾರ್ತೆಯನ್ನು ಸೋಷಿಯಲ್‌ ಮೀಡಿಯಾದಲ್ಲಿ ಪ್ರಕಟಿಸಿದ್ದಾರೆ. “ಗುರುವಾರ ರಾತ್ರಿ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆʼʼ ಎಂದು ಶರದ್‌ ಯಾದವ್‌ ಪುತ್ರಿ ಸುಭಾಷಿನಿ ಯಾದವ್‌ ತಿಳಿಸಿದ್ದಾರೆ.

Saddened at the demise of former Union minister and RJD leader Shri Sharad Yadav. May his soul rest in peace. May the Almighty grant his family & friends the strength to bear this huge loss. Om Shanti. pic.twitter.com/hjniiyGGpz

— Basavaraj S Bommai (@BSBommai) January 13, 2023


ನಿನ್ನೆ ಅವರು ಪ್ರಜ್ಞೆ ತಪ್ಪಿದ್ದರು. ಬಳಿಕ ಫೋರ್ಟಿಸ್‌ ಆಸ್ಪತ್ರೆಯ ಫೋರ್ಟಿಸ್‌ ಮೊಮೊರಿಯಲ್‌ ರಿಸರ್ಚ್‌ ಇನ್‌ಸ್ಟಿಟ್ಯೂಟ್‌ಗೆ ದಾಖಲಿಸಲಾಗಿತ್ತು. “ರಿಸರ್ಚ್‌ ಇನ್‌ಸ್ಟಿಟ್ಯೂಟ್‌ಗೆ ಸೇರಿಸುವ ಸಮಯದಲ್ಲಿ ನಾಡಿ ಮಿಡಿತ ಸ್ಥಗಿತಗೊಂಡಿತ್ತು. ರಕ್ತದ ಪರಿಚಲನೆ ಸ್ಥಗಿತಗೊಂಡಿತ್ತು. ಹಲವು ತುರ್ತು ಚಿಕಿತ್ಸೆಗಳನ್ನು ನಡೆಸಲಾಯಿತು. ರಾತ್ರಿ 10.19 ಗಂಟೆಗೆ ಶರದ್‌ ಯಾದವ್ ಮೃತಪಟ್ಟಿರುವುದನ್ನು ಘೋಷಿಸಲಾಯಿತುʼʼ ಎಂದು ಆಸ್ಪತ್ರೆ ಪ್ರಕಟಣೆ ತಿಳಿಸಿದೆ.

Pained by the passing away of Shri Sharad Yadav Ji. In his long years in public life, he distinguished himself as MP and Minister. He was greatly inspired by Dr. Lohia’s ideals. I will always cherish our interactions. Condolences to his family and admirers. Om Shanti.

— Narendra Modi (@narendramodi) January 12, 2023

ಶರದ್‌ ಯಾದವ್ ನಿಧನ ವಾರ್ತೆಯಿಂದ ದುಃಖವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ.
ಶರದ್‌ ಯಾದವ್‌ ಅವರು ಬಿಹಾರದ ಪ್ರಭಾವಿ ರಾಜಕಾರಣಿಯಾಗಿದ್ದರು. ಇವರು ಮಧ್ಯಪ್ರದೇಶದ ಹೊಶಂಗಾಬಾದ್‌ ಜಿಲ್ಲೆಯ ಬಬೈ ಗ್ರಾಮದಲ್ಲಿ ಕಿಶೋರ್‌ ಯಾದವ್‌ ಮತ್ತು ಸುಮಿತ್ರಾ ಯಾದವ್‌ ಸುಪುತ್ರರಾಗಿ 1947ರ ಜುಲೈ 1ರಂದು ಜನಿಸಿದರು. ಇವರು 1974ರ ಉಪಚುನಾವಣೆಯ ವೇಳೆ ಲೋಕಸಭೆಗೆ ಆಯ್ಕೆಯಾಗಿದ್ದರು. ಇವರು ಲೋಕಸಭೆಗೆ ಏಳು ಭಾರಿ ಆಯ್ಕೆಯಾಗಿದ್ದರು. ರಾಜ್ಯಸಭೆಗೆ ಮೂರು ಬಾರಿ ಆಯ್ಕೆಯಾಗಿದ್ದರು.

ಇವರು ಜನತಾದಳ ಪಕ್ಷದ ರಾಷ್ಟ್ರೀಯ ಸ್ಥಾಪಕರು. 2004ರ ಲೋಕಸಭಾ ಚುನಾವಣೆಯಲ್ಲಿ ಸೋತ ಬಳಿಕ ನಿತೀಶ್ ಕುಮಾರ್ ನೆರವಿನಿಂದ ರಾಜ್ಯಸಭೆಯ ಸದಸ್ಯರಾಗಿ ಆಯ್ಕೆಯಾಗಿದ್ದರು. 2018ರಲ್ಲಿ ಲೋಕತಾಂತ್ರಿಕ ಜನತಾದಳ ಆರಂಭಿಸಿದ್ದರು. ನಿತೀಶ್‌ ಜತೆ ಸಂಬಂಧ ಹಾಳಾದ ಕಾರಣ ಈ ಪಕ್ಷ ಆರಂಭಿಸಿದರು. ಕಳೆದ ವರ್ಷ ಎಲ್‌ಜೆಡಿ ಆರ್‌ಜೆಡಿ ವಿಲೀನವಾಗಿತ್ತು.

Tags: ಶರದ್ ಯಾದವ್
Previous Post

ತೀವ್ರ ಆಕ್ರೋಶದ ಹಿನ್ನೆಲೆಯಲ್ಲಿ ಕರ್ನಾಟಕದ ಸ್ಥಬ್ಧ ಚಿತ್ರಕ್ಕೆ ಮತ್ತೆ ಅನುಮತಿ ನೀಡಿದ ಕೇಂದ್ರ

Next Post

ಸಿದ್ದೇಶ್ವರ ಸ್ವಾಮಿಗಳ ವಿದ್ವತ್ತಿಗೆ ಸಮಬಾರದ ವೈದಿಕ ಶತಾವಧಾನಿ/ಸಹಸ್ರಾವಧಾನಿಗಳು

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

November 3, 2025
Next Post
ಸಿದ್ದೇಶ್ವರ ಸ್ವಾಮಿಗಳ ವಿದ್ವತ್ತಿಗೆ ಸಮಬಾರದ ವೈದಿಕ  ಶತಾವಧಾನಿ/ಸಹಸ್ರಾವಧಾನಿಗಳು

ಸಿದ್ದೇಶ್ವರ ಸ್ವಾಮಿಗಳ ವಿದ್ವತ್ತಿಗೆ ಸಮಬಾರದ ವೈದಿಕ ಶತಾವಧಾನಿ/ಸಹಸ್ರಾವಧಾನಿಗಳು

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada