Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಕೇಂದ್ರದ ಮಾಜಿ ಸಚಿವ ಶರದ್ ಯಾದವ್ ನಿಧನ

ರಮೇಶ್ ಎಸ್‌.ಆರ್

ರಮೇಶ್ ಎಸ್‌.ಆರ್

January 13, 2023
Share on FacebookShare on Twitter

ಹೆಚ್ಚು ಓದಿದ ಸ್ಟೋರಿಗಳು

ಮಂಡ್ಯ: ತೋಟದ ಮನೆಗೆ ನುಗ್ಗಿದ ಚಿರತೆ

ಹೃದಯಾಘಾತದಿಂದ ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ನಿಧನ

ಚಾಮುಂಡಿ ಬೆಟ್ಟ ಸೇರಿದಂತೆ 15 ಕಡೆ ರೋಪ್ ವೇ ಯೋಜನೆ

ನವದೆಹಲಿ: ರಾಷ್ಟ್ರೀಯ ಜನತಾ ದಳದ ಮುಖಂಡ ಮತ್ತು ಕೇಂದ್ರದ ಮಾಜಿ ಸಚಿವ ಶರದ್‌ ಯಾದವ್‌ (75) ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ ಕೆಲವು ಸಮಯದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಶರದ್‌ ಯಾದವ್‌ ಅವರು ಗುರುಗ್ರಾಮದ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

“ಪಪ್ಪ ನಹೀ ಹೇ” ಎಂದು ಅವರ ಮಗಳು ತನ್ನ ತಂದೆಯ ಮರಣ ವಾರ್ತೆಯನ್ನು ಸೋಷಿಯಲ್‌ ಮೀಡಿಯಾದಲ್ಲಿ ಪ್ರಕಟಿಸಿದ್ದಾರೆ. “ಗುರುವಾರ ರಾತ್ರಿ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆʼʼ ಎಂದು ಶರದ್‌ ಯಾದವ್‌ ಪುತ್ರಿ ಸುಭಾಷಿನಿ ಯಾದವ್‌ ತಿಳಿಸಿದ್ದಾರೆ.

Saddened at the demise of former Union minister and RJD leader Shri Sharad Yadav. May his soul rest in peace. May the Almighty grant his family & friends the strength to bear this huge loss. Om Shanti. pic.twitter.com/hjniiyGGpz

— Basavaraj S Bommai (@BSBommai) January 13, 2023


ನಿನ್ನೆ ಅವರು ಪ್ರಜ್ಞೆ ತಪ್ಪಿದ್ದರು. ಬಳಿಕ ಫೋರ್ಟಿಸ್‌ ಆಸ್ಪತ್ರೆಯ ಫೋರ್ಟಿಸ್‌ ಮೊಮೊರಿಯಲ್‌ ರಿಸರ್ಚ್‌ ಇನ್‌ಸ್ಟಿಟ್ಯೂಟ್‌ಗೆ ದಾಖಲಿಸಲಾಗಿತ್ತು. “ರಿಸರ್ಚ್‌ ಇನ್‌ಸ್ಟಿಟ್ಯೂಟ್‌ಗೆ ಸೇರಿಸುವ ಸಮಯದಲ್ಲಿ ನಾಡಿ ಮಿಡಿತ ಸ್ಥಗಿತಗೊಂಡಿತ್ತು. ರಕ್ತದ ಪರಿಚಲನೆ ಸ್ಥಗಿತಗೊಂಡಿತ್ತು. ಹಲವು ತುರ್ತು ಚಿಕಿತ್ಸೆಗಳನ್ನು ನಡೆಸಲಾಯಿತು. ರಾತ್ರಿ 10.19 ಗಂಟೆಗೆ ಶರದ್‌ ಯಾದವ್ ಮೃತಪಟ್ಟಿರುವುದನ್ನು ಘೋಷಿಸಲಾಯಿತುʼʼ ಎಂದು ಆಸ್ಪತ್ರೆ ಪ್ರಕಟಣೆ ತಿಳಿಸಿದೆ.

Pained by the passing away of Shri Sharad Yadav Ji. In his long years in public life, he distinguished himself as MP and Minister. He was greatly inspired by Dr. Lohia’s ideals. I will always cherish our interactions. Condolences to his family and admirers. Om Shanti.

— Narendra Modi (@narendramodi) January 12, 2023

ಶರದ್‌ ಯಾದವ್ ನಿಧನ ವಾರ್ತೆಯಿಂದ ದುಃಖವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ.
ಶರದ್‌ ಯಾದವ್‌ ಅವರು ಬಿಹಾರದ ಪ್ರಭಾವಿ ರಾಜಕಾರಣಿಯಾಗಿದ್ದರು. ಇವರು ಮಧ್ಯಪ್ರದೇಶದ ಹೊಶಂಗಾಬಾದ್‌ ಜಿಲ್ಲೆಯ ಬಬೈ ಗ್ರಾಮದಲ್ಲಿ ಕಿಶೋರ್‌ ಯಾದವ್‌ ಮತ್ತು ಸುಮಿತ್ರಾ ಯಾದವ್‌ ಸುಪುತ್ರರಾಗಿ 1947ರ ಜುಲೈ 1ರಂದು ಜನಿಸಿದರು. ಇವರು 1974ರ ಉಪಚುನಾವಣೆಯ ವೇಳೆ ಲೋಕಸಭೆಗೆ ಆಯ್ಕೆಯಾಗಿದ್ದರು. ಇವರು ಲೋಕಸಭೆಗೆ ಏಳು ಭಾರಿ ಆಯ್ಕೆಯಾಗಿದ್ದರು. ರಾಜ್ಯಸಭೆಗೆ ಮೂರು ಬಾರಿ ಆಯ್ಕೆಯಾಗಿದ್ದರು.

ಇವರು ಜನತಾದಳ ಪಕ್ಷದ ರಾಷ್ಟ್ರೀಯ ಸ್ಥಾಪಕರು. 2004ರ ಲೋಕಸಭಾ ಚುನಾವಣೆಯಲ್ಲಿ ಸೋತ ಬಳಿಕ ನಿತೀಶ್ ಕುಮಾರ್ ನೆರವಿನಿಂದ ರಾಜ್ಯಸಭೆಯ ಸದಸ್ಯರಾಗಿ ಆಯ್ಕೆಯಾಗಿದ್ದರು. 2018ರಲ್ಲಿ ಲೋಕತಾಂತ್ರಿಕ ಜನತಾದಳ ಆರಂಭಿಸಿದ್ದರು. ನಿತೀಶ್‌ ಜತೆ ಸಂಬಂಧ ಹಾಳಾದ ಕಾರಣ ಈ ಪಕ್ಷ ಆರಂಭಿಸಿದರು. ಕಳೆದ ವರ್ಷ ಎಲ್‌ಜೆಡಿ ಆರ್‌ಜೆಡಿ ವಿಲೀನವಾಗಿತ್ತು.

RS 500
RS 1500

SCAN HERE

Pratidhvani Youtube

«
Prev
1
/
3856
Next
»
loading
play
ಅಪ್ಪು ನೆನಪಿನಲ್ಲಿ ಯುವಕರಿಗೆ ಸ್ಫೂರ್ತಿ ಆಗಲಿ ಎಂದು ಆಯೋಜಿಸಿದ ಕ್ರೀಡೆ | Appu |
play
Cockroach Sudhi |ನಮ್ಮಂತ ವಿಲನ್‌ ಗಳಿಗೆಲ್ಲಾ ಯಾರ ಸರ್‌ ಹೀರೋಯಿನ್‌ ಕೊಡ್ತಾರೆ #pratidhvanidigital #cockroach
«
Prev
1
/
3856
Next
»
loading

don't miss it !

A super talented kid : ಮೈಸೂರುನ ಪುಟ್ಟ ಪೋರಿಯಗೆ ಅಂತಾರಾಷ್ಟ್ರೀಯ ಗೌರವ | Viral Video | #pratidhvaninews
ವಿಡಿಯೋ

A super talented kid : ಮೈಸೂರುನ ಪುಟ್ಟ ಪೋರಿಯಗೆ ಅಂತಾರಾಷ್ಟ್ರೀಯ ಗೌರವ | Viral Video | #pratidhvaninews

by ಪ್ರತಿಧ್ವನಿ
February 8, 2023
ಕೋಲಾರದ ಮಾಲೂರಿನಲ್ಲಿ ಟಿಕೆಟ್ ಆಕಾಂಕ್ಷಿಗಳಿಂದ ಪ್ರಚಾರಕ್ಕಾಗಿ ಗಿಫ್ಟ್ ಪಾಲಿಟಿಕ್ಸ್
ರಾಜಕೀಯ

ಕೋಲಾರದ ಮಾಲೂರಿನಲ್ಲಿ ಟಿಕೆಟ್ ಆಕಾಂಕ್ಷಿಗಳಿಂದ ಪ್ರಚಾರಕ್ಕಾಗಿ ಗಿಫ್ಟ್ ಪಾಲಿಟಿಕ್ಸ್

by ಪ್ರತಿಧ್ವನಿ
February 6, 2023
ಅದಾನಿ ಸಾಮ್ರಾಜ್ಯದ ಬಿಕ್ಕಟ್ಟುಗಳೂ ಬಂಡವಾಳದ ಚಂಚಲತೆಯೂ | ಭಾಗ – 2
Top Story

ಅದಾನಿ ಸಾಮ್ರಾಜ್ಯದ ಬಿಕ್ಕಟ್ಟುಗಳೂ ಬಂಡವಾಳದ ಚಂಚಲತೆಯೂ | ಭಾಗ – 2

by ನಾ ದಿವಾಕರ
February 9, 2023
Nata Bhayankara: ದಯವಿಟ್ಟು ನನ್ನನ್ನು ಇಂಟರ್ವ್ಯೂ ಮಾಡಬೇಡಿ…! | Olle Pratham Movie Review | #pratidhvani
ಸಿನಿಮಾ

Nata Bhayankara: ದಯವಿಟ್ಟು ನನ್ನನ್ನು ಇಂಟರ್ವ್ಯೂ ಮಾಡಬೇಡಿ…! | Olle Pratham Movie Review | #pratidhvani

by ಪ್ರತಿಧ್ವನಿ
February 3, 2023
ಅಪ್ಪುಗಾಗಿ ಹಾಡು ಹಾಡಿದ ನಟಿ ಶ್ರುತಿ! Actress Shruti | Puneeth Rajkumar Road Inauguration Event
ಸಿನಿಮಾ

ಅಪ್ಪುಗಾಗಿ ಹಾಡು ಹಾಡಿದ ನಟಿ ಶ್ರುತಿ! Actress Shruti | Puneeth Rajkumar Road Inauguration Event

by ಪ್ರತಿಧ್ವನಿ
February 8, 2023
Next Post
ಸಿದ್ದೇಶ್ವರ ಸ್ವಾಮಿಗಳ ವಿದ್ವತ್ತಿಗೆ ಸಮಬಾರದ ವೈದಿಕ  ಶತಾವಧಾನಿ/ಸಹಸ್ರಾವಧಾನಿಗಳು

ಸಿದ್ದೇಶ್ವರ ಸ್ವಾಮಿಗಳ ವಿದ್ವತ್ತಿಗೆ ಸಮಬಾರದ ವೈದಿಕ ಶತಾವಧಾನಿ/ಸಹಸ್ರಾವಧಾನಿಗಳು

ಸ್ಯಾಂಟ್ರೋ ರವಿ ವಿರುದ್ದ IT, ED, CBIಗೆ ಒಡನಾಡಿ ಸಂಸ್ಥೆ ದೂರು

ಕೊನೆಗೂ ಗುಜರಾತ್ ನಲ್ಲಿ ಸ್ಯಾಂಟ್ರೋ ರವಿ ಬಂಧನ

ಡಿಕೆಶಿ ಮನೆ ದೇವರ ಮಾತು ಕೇಳಿ ಒಂದೇ ಕಡೆ ಸ್ಪರ್ಧಿಸಲಿ: ಸಚಿವ ಮುನಿರತ್ನ

ಡಿಕೆಶಿ ಮನೆ ದೇವರ ಮಾತು ಕೇಳಿ ಒಂದೇ ಕಡೆ ಸ್ಪರ್ಧಿಸಲಿ: ಸಚಿವ ಮುನಿರತ್ನ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist