• Home
  • About Us
  • ಕರ್ನಾಟಕ
Wednesday, January 21, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಅದೃಷ್ಟಕ್ಕೆ ಖಾದರ್‌‌ಗೆ ಸ್ಪೀಕರ್‌.. ಸ್ಪೀಕರ್‌ ಬಿಟ್ಟು ಕೆಟ್ಟಿದ್ದು ಯಾರು..?

ಕೃಷ್ಣ ಮಣಿ by ಕೃಷ್ಣ ಮಣಿ
May 27, 2023
in ಅಂಕಣ
0
ಅದೃಷ್ಟಕ್ಕೆ ಖಾದರ್‌‌ಗೆ ಸ್ಪೀಕರ್‌.. ಸ್ಪೀಕರ್‌ ಬಿಟ್ಟು ಕೆಟ್ಟಿದ್ದು ಯಾರು..?
Share on WhatsAppShare on FacebookShare on Telegram

ಕಾಂಗ್ರೆಸ್‌ನಲ್ಲಿ ಸ್ಪೀಕರ್‌ ಹುದ್ದೆಯನ್ನು ಕೊಡುವುದಕ್ಕೆ ಸಾಕಷ್ಟು ಹರಸಾಹಸ ಮಾಡಲಾಯ್ತು. ಪ್ರಮುಖ ಹಿರಿಯ ನಾಯಕರನ್ನು ಕಾಂಗ್ರೆಸ್‌ ಹೈಕಮಾಂಡ್‌ ಕೂಡ ಪರಿ ಪರಿಯಾಗಿ ಬೇಡಿಕೊಳ್ಳುವ ಸ್ಥಿತಿಗೆ ಬಂದಿತ್ತು. ಯಾರನ್ನೇ ಕೇಳದರೂ ಮಂತ್ರಿ ಸ್ಥಾನವೇ ಬೇಕು. ನಾನು ಸ್ಪೀಕರ್‌ ಆಗಲಾರೆ ಎಂದು ಪಟ್ಟು ಹಿಡಿದಿದ್ದರು. ಅದೃಷ್ಟವಶಾತ್‌ ಯುಟಿ ಖಾದರ್‌ ಸ್ಪೀಕರ್‌ ಸ್ಥಾನವನ್ನು ಒಪ್ಪಿಕೊಳ್ಳುವ ಮೂಲಕ ಶಾಸಕಾಂಗ ಅತ್ಯುನ್ನತ ಸ್ಥಾನವಾದ ವಿಧಾನಸಭಾಧ್ಯಕ್ಷರ ಅಲಂಕರಿಸಿದ್ದಾರೆ. ವಿಶೇಷ ಅಂದರೆ ಯಾರೆಲ್ಲಾ ಸ್ಪೀಕರ್‌ ಸ್ಥಾನ ಒಲಿದು ಬಂದಿದ್ದಾಗ ಬೇಡ ಎಂದಿದ್ದರು, ಅದರಲ್ಲಿ ಒಬ್ಬರಿಗೂ ಸಚಿವ ಸ್ಥಾನ ಸಿಕ್ಕಿಲ್ಲ.

ADVERTISEMENT

ಶಿರಾ ಶಾಸಕ ಟಿ.ಬಿ ಜಯಚಂದ್ರಗೆ ಸಚಿವ ಸ್ಥಾನ ಮಿಸ್‌

ತುಮಕೂರು ಜಿಲ್ಲೆ ಶಿರಾ ಶಾಸಕ ಟಿ.ಬಿ ಜಯಚಂದ್ರ ವಿಧಾನಸಭೆಯಲ್ಲಿಯೇ ಅತ್ಯಂತ ಹಿರಿಯ (ಆಯ್ಕೆ ಆಧಾರದಲ್ಲಿ) ಶಾಸಕ. ಜಯಚಂದ್ರ ಅವರನ್ನು ಸ್ಪೀಕರ್ ಮಾಡಲು ಕಾಂಗ್ರೆಸ್‌ ಹೈಕಮಾಂಡ್ ಮುಂದಾಗಿತ್ತು. ಟಿ.ಬಿ ಜಯಚಂದ್ರ ಜೊತೆಗೆ ಹಲವು ಸುತ್ತಿನ ಮಾತುಕತೆಯನ್ನೂ ಮಾಡಿತ್ತು. ಕೆ.ಸಿ ವೇಣುಗೋಪಾಲ್, ಸುರ್ಜೇವಾಲ, ಖರ್ಗೆ, ಸಿಎಂ ಸಿದ್ದರಾಮಯ್ಯ ಕೂಡ ಮನವಿ ಮಾಡಿದ್ದರು. ಯಾರ ಮನವಿಗೂ ಒಪ್ಪದ ಟಿ.ಬಿ ಜಯಚಂದ್ರ, ವಿಧಾನಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿ ಮೊಬೈಲ್ ಸ್ವಿಚ್ ಆಫ್‌ ಮಾಡಿಕೊಂಡು ಶಿರಾಗೆ ತೆರಳಿದ್ದರು. ಟಿ.ಬಿ ಜಯಚಂದ್ರ ಅವರ ಅಂತಿಮ ನಿರ್ಧಾರದ ಬಗ್ಗೆ ತಿಳಿದುಕೊಳ್ಳಲು ಎಲ್ಲಾ ಹಿರಿಯ ನಾಯಕರೂ ಸೇರಿದಂತೆ ಎಲ್ಲರೂ ಕರೆ ಮಾಡಿದರೂ ಮೊಬೈಲ್‌ ಸ್ವಿಚ್‌ ಆಗಿತ್ತು. ಅಂತಿಮವಾಗಿ ಸ್ಪೀಕರ್‌ ಸ್ಥಾನವೂ ಇಲ್ಲ, ಸಚಿವ ಸ್ಥಾನವೂ ಇಲ್ಲದಂತಾಯ್ತು.

ಆರ್‌.ವಿ ದೇಶಪಾಂಡೆ ಸಚಿವ ಸ್ಥಾನದ ಕನಸು ಕನಸು

ಕಾಂಗ್ರೆಸ್‌ನಲ್ಲಿ ಹಿರಿಯ ನಾಯಕರಾಗಿರುವ ಆರ್‌.ವಿ ದೇಶಪಾಂಡೆ ಇದು ನನ್ನ ಕೊನೆಯ ಚುನಾವಣೆ ಎಂದು ಘೋಷಣೆ ಮಾಡಿದ್ದರು. ಕೊನೆ ಚುನಾವಣೆಯಲ್ಲಿ ಗೆದ್ದು ಮಂತ್ರಿ ಆಗಬೇಕು ಎಂದು ಆಸೆ ಇಟ್ಟುಕೊಂಡಿದ್ದರು. ಆದರೆ ಟಿ.ಬಿ ಜಯಚಂದ್ರ ವಿಧಾನಸಭಾಧ್ಯಕ್ಷ ಸ್ಥಾನವನ್ನು ಒಪ್ಪಿಕೊಳ್ಳದಿದ್ದಾಗ ಹೈಕಮಾಂಡ್‌ ಕಣ್ಣು ಆರ್‌.ವಿ ದೇಶಪಾಂಡೆ ಕಡೆಗೆ ಹೊರಳಿತ್ತು. ಹೈಕಮಾಂಡ್ ಹಿರಿತನದ ಆಧಾರದಲ್ಲಿ ಸ್ಪೀಕರ್ ಹುದ್ದೆ ನೀಡಲು ಬಯಸಿತ್ತು. ಆದರೆ ನಾನು ಮಂತ್ರಿಯೇ ಆಗಬೇಕೆಂದು ಎಂದು ಹಠ ಹಿಡಿದು ಸ್ಪೀಕರ್ ಹುದ್ದೆಯನ್ನು ಆರ್‌.ವಿ ದೇಶಪಾಂಡೆ ನಿರಾಕರಿದ್ರು. ಕೊನೆ ಘಳಿಗೆಯಲ್ಲಿ ಬ್ರಾಹ್ಮಣ ಕೋಟಾದಲ್ಲಿ ಪೈಪೋಟಿ ನಡೆಸಿದ ದಿನೇಶ್ ಗುಂಡೂರಾವ್ ಮಂತ್ರಿ ಆಗಿ ಆಯ್ಕೆ ಆದರು. ಆರ್‌.ವಿ ದೇಶಪಾಂಡೆ ಅವರಿಗೂ ಸ್ಪೀಕರ್‌ ಸ್ಥಾನವೂ ಇಲ್ಲ, ಸಚಿವ ಸ್ಥಾನವೂ ಇಲ್ಲ ಎನ್ನುವಂತಾಯ್ತು.

ಸಚಿವ ಸ್ಥಾನದ ಬದಲು ಒಲಿದ ಡೆಪ್ಯೂಟಿ ಸ್ಪೀಕರ್‌ ಪೋಸ್ಟ್‌

ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಸಚಿವ ಸ್ಥಾನ ಪಡೆಯಲು ಸಾಕಷ್ಟು ಲಾಬಿ ಮಾಡಿದ್ದರು. ಸಿದ್ದರಾಮಯ್ಯ ಆಪ್ತರಾಗಿರುವ ಪುಟ್ಟರಂಗಶೆಟ್ಟಿ, ಉಪ್ಪಾರ ಸಮುದಾಯಕ್ಕೆ ಸೇರಿದ್ದು, ಬಿಜೆಪಿಯ ಬಲಾಢ್ಯ ನಾಯಕ ವಿ ಸೋಮಣ್ಣ ಅವರನ್ನು ಸೋಲಿಸಿ ವಿಧಾನಸಭೆ ಪ್ರವೇಶ ಮಾಡಿದ್ದಾರೆ. ಆದರೆ ಸಚಿವ ಸ್ಥಾನ ಕೈತಪ್ಪಿದ್ದು, ವಿಧಾನಸಭೆ ಡೆಪ್ಯುಟಿ ಸ್ಪೀಕರ್‌ ಆಗಿ ಆಯ್ಕೆ ಮಾಡಲಾಗಿದೆ. ಮಂತ್ರಿ ಸ್ಥಾನ ಸಿಗದೆ ಹೋದರೂ ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಅವರಿಗೆ ಡೆಪ್ಯೂಟಿ ಸ್ಪೀಕರ್‌ ಸ್ಥಾನ ಸಿಕ್ಕ ನೆಮ್ಮದಿ ಸಿಕ್ಕಂತಾಗಿದೆ. ನಾನು ಮಂತ್ರಿಯೇ ಆಗಬೇಕು ಎಂದು ಹಠ ಹಿಡಿದು ಕುಳಿತಿದ್ದ ಘಟಾನುಘಟಿ ನಾಯಕರಿಗೆ ಕಾಂಗ್ರೆಸ್‌ ಹೈಕಮಾಂಡ್‌ ಚಳ್ಳೆಹಣ್ಣು ತಿನ್ನಿಸಿದೆ.

ಕೃಷ್ಣಮಣಿ

Tags: BJPDeputy SpeakerRV DeshpandespeakerTB JayachandraUT khaderಆರ್​ವಿ ದೇಶಪಾಂಡೆಕಾಂಗ್ರೆಸ್​ಟಿಬಿ ಜಯಚಂದ್ರಡೆಪ್ಯೂಟಿ ಸ್ಪೀಕರ್​ಬಿಜೆಪಿಯು.ಟಿ ಖಾದರ್​ಸ್ಪೀಕರ್​
Previous Post

ಧಮ್ಮು, ತಾಕತ್ತು ಎಂದಿದ್ದ ಬಿಜೆಪಿ ನಾಯಕರಿಗೆ ಖಾರದ ಉತ್ತರ..

Next Post

ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

Related Posts

Top Story

Davos Summit: 2ನೇ ದಿನ ರೆನ್ಯೂ ಪವರ್, ಝೈಲಂ, ಆಕ್ಟೋಪಸ್ ಎನರ್ಜಿ ಜತೆ ಮಾತುಕತೆ ನಡೆಸಿದ ಸಚಿವ ಎಂ ಬಿ ಪಾಟೀಲ

by ಪ್ರತಿಧ್ವನಿ
January 20, 2026
0

ಬೆಂಗಳೂರು: ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯ ಎರಡನೇ ದಿನವಾದ ಮಂಗಳವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ರೆನ್ಯೂ...

Read moreDetails
ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

January 20, 2026
ಸಂಗೊಳ್ಳಿ ರಾಯಣ್ಣ ವೀರಭೂಮಿ, ಪುತ್ಥಳಿ ಲೋಕಾರ್ಪಣೆ ಇಡೀ ದೇಶವೇ ಮೆಚ್ಚುವಂಥ ಕೆಲಸ..!!

ಸಂಗೊಳ್ಳಿ ರಾಯಣ್ಣ ವೀರಭೂಮಿ, ಪುತ್ಥಳಿ ಲೋಕಾರ್ಪಣೆ ಇಡೀ ದೇಶವೇ ಮೆಚ್ಚುವಂಥ ಕೆಲಸ..!!

January 19, 2026
ಬಡ ಕುಟುಂಬಗಳಿಗೆ ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಮನೆಗಳನ್ನು ಹಂಚಿಕೆ ಮಾಡಿದ ಸಂತೋಷ್‌ ಲಾಡ್.‌.!!

ಬಡ ಕುಟುಂಬಗಳಿಗೆ ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಮನೆಗಳನ್ನು ಹಂಚಿಕೆ ಮಾಡಿದ ಸಂತೋಷ್‌ ಲಾಡ್.‌.!!

January 19, 2026

“ಆಲ್ಫಾ #MEN LOVE VENGEANCE ಟೈಟಲ್ ಟ್ರ್ಯಾಕ್ ಹೆ ಫಿದಾ ಆದ ಅಭಿಮಾನಿಗಳು. 

January 19, 2026
Next Post
ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

Please login to join discussion

Recent News

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!
Top Story

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!

by ಪ್ರತಿಧ್ವನಿ
January 21, 2026
Top Story

Davos Summit: 2ನೇ ದಿನ ರೆನ್ಯೂ ಪವರ್, ಝೈಲಂ, ಆಕ್ಟೋಪಸ್ ಎನರ್ಜಿ ಜತೆ ಮಾತುಕತೆ ನಡೆಸಿದ ಸಚಿವ ಎಂ ಬಿ ಪಾಟೀಲ

by ಪ್ರತಿಧ್ವನಿ
January 20, 2026
ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ
Top Story

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

by ಪ್ರತಿಧ್ವನಿ
January 20, 2026
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ
Top Story

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

by ಪ್ರತಿಧ್ವನಿ
January 20, 2026
Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್
Top Story

Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್

by ಪ್ರತಿಧ್ವನಿ
January 20, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!

January 21, 2026
ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!

ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!

January 20, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada