• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

ಪ್ರತಿಧ್ವನಿ by ಪ್ರತಿಧ್ವನಿ
November 18, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಚಿಕ್ಕಮಗಳೂರು: ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಸಿಎಂ, ಡಿಸಿಎಂ ಹೈಕಮಾಂಡ್ ಗೆ ಮನವಿ ಮಾಡಿದ್ದೇವೆ – ಸಚಿವ ಜಾರ್ಜ್

ADVERTISEMENT

ಹೈಟೆಕ್ ಬಸ್ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನ ಕಾರ್ಯಕ್ರಮದಲ್ಲಿ ಇಂಧನ ಹಾಗೂ ಚಿಕ್ಕಮಗಳೂರು ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ತಮ್ಮ ಭಾಷಣವನ್ನು ಸಚಿವ ರಾಮಲಿಂಗಾರೆಡ್ಡಿ ಅವರ ಗುಣಗಾನದಿಂದ ಆರಂಭಿಸಿದರು. ರಾಮಲಿಂಗಾರೆಡ್ಡಿ ಅವರು ಅಜಾತಶತ್ರು. ಯಾರೊಂದಿಗೂ ದ್ವೇಷವಿಲ್ಲದೆ, ಯಾವುದೇ ವಿಚಾರದಲ್ಲಿ ಸಣ್ಣತನವಿಲ್ಲದೆ ತಮ್ಮ ಕೆಲಸವನ್ನು ನಿರ್ವಹಿಸುತ್ತಾರೆ. ಅವರು ಕ್ಯಾಬಿನೆಟ್‌ಗೆ ತರುವ ವಿಷಯಗಳು ರಚನಾತ್ಮಕವಾಗಿರುವುದರಿಂದ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಎಲ್ಲ ಸಚಿವರು ಅವರ ಪ್ರಸ್ತಾವನೆಗೆ ಇಲ್ಲ ಎನ್ನುವುದೇ ಇಲ್ಲ ಎಂದು ಜಾರ್ಜ್ ಹೇಳಿದ್ರು.

ಚಿಕ್ಕಮಗಳೂರು ಬಸ್ ಸ್ಟ್ಯಾಂಡ್ ಕಾಮಗಾರಿಯ ಪ್ರಸ್ತಾವನೆ ಬಂದಾಗಲೂ ಸಹ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಏಕೆಂದರೆ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ರಾಜಕೀಯ ಮಾರ್ಗವನ್ನು ತೋರಿಸಿದ ಚಿಕ್ಕಮಗಳೂರಿನ ಮೇಲೆ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಪ್ರೀತಿ ಇದೆ. ಹೀಗಾಗಿ, ಚಿಕ್ಕಮಗಳೂರಿನ ಎಲ್ಲಾ ಕೆಲಸಗಳನ್ನು ಹೆಮ್ಮೆಯಿಂದ ಮಾಡುತ್ತೇವೆ.

ಜಿಲ್ಲೆಯಲ್ಲಿರುವ ಐವರು ಹಿರಿಯ ಶಾಸಕರ ಪೈಕಿ ಒಬ್ಬರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಈಗಾಗಲೇ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಹೈಕಮಾಂಡ್‌ಗೆ ಮನವಿ ಮಾಡಿರುವುದಾಗಿ ತಿಳಿಸಿದರು. 1971 ರಿಂದಲೂ ತಮಗೆ ಚಿಕ್ಕಮಗಳೂರಿನ ಮೇಲೆ ವಿಶ್ವಾಸವಿದೆ ಮತ್ತು ಇಲ್ಲಿನ ಜನ ಒಳ್ಳೆಯವರು. ಶಂಕುಸ್ಥಾಪನೆಗೊಂಡಿರುವ ಈ ಹೈಟೆಕ್ ಬಸ್ ನಿಲ್ದಾಣ ಕಾಮಗಾರಿಯನ್ನು 14 ತಿಂಗಳಲ್ಲಿ ಮುಗಿಸಿ, ಉದ್ಘಾಟನೆಯನ್ನು ಇನ್ನಷ್ಟು ದೊಡ್ಡ ಸಮಾರಂಭವನ್ನಾಗಿ ಆಚರಿಸುವ ಹಕ್ಕು ನಮಗಿದೆ ಎಂದು ಹೇಳಿದರು.

Tags: biography of k j georgecm siddaramaiah and k j georgeenergy minister k j georgeK J Georgek j george biok j george biographyk j george educationk j george familyk j george historyk j george interviewk j george kannadak j george latest newsk j george livek j george newsk j george on gruha jyoti applicationk j george political journeyk j george speechk j george statusKJ Georgekj george edkj george firkj george mlakj george sonminister k j george reactmla kj george
Previous Post

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

Next Post

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

Related Posts

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಮನೆಯಲ್ಲಿ ಶುಭ ಕಾರ್ಯಗಳ ವಾತಾವರಣ ನಿರ್ಮಾಣವಾಗಲಿದೆ. ಆದರೆ ಮನಸ್ಸಿನಲ್ಲಿ ಅಶಾಂತಿ ಹೆಚ್ಚಾಗುವ ಸಾಧ್ಯತೆ ಇದೆ. ಸಣ್ಣ ವಿಚಾರಗಳನ್ನು ದೊಡ್ಡದಾಗಿ ಮಾಡಿಕೊಳ್ಳಬೇಡಿ. ಆರೋಗ್ಯದ...

Read moreDetails

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
Next Post

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

Recent News

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada