• Home
  • About Us
  • ಕರ್ನಾಟಕ
Thursday, July 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕೋವಿಡ್ ನಾಲ್ಕನೇ ಅಲೆ ಸಂಭವ : ಆರೋಗ್ಯ ಇಲಾಖೆಯಿಂದ ತುರ್ತು ಸಭೆ!

ಪ್ರತಿಧ್ವನಿ by ಪ್ರತಿಧ್ವನಿ
April 11, 2022
in ಕರ್ನಾಟಕ
0
ಕೋವಿಡ್ ನಾಲ್ಕನೇ ಅಲೆ ಸಂಭವ : ಆರೋಗ್ಯ ಇಲಾಖೆಯಿಂದ ತುರ್ತು ಸಭೆ!
Share on WhatsAppShare on FacebookShare on Telegram

ಬೇರೆ ರಾಜ್ಯ ಹಾಗೂ ವಿದೇಶಗಳಲ್ಲಿ ಹೊಸ ಕೋವಿಡ್ ತಳಿ ಹೆಚ್ಚಳ ಆಗ್ತಿರೋದ್ರಿಂದ ಆರೋಗ್ಯ ಸಚಿವ ಕೆ‌.ಸುಧಾಕರ್ ಇಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು ಎಂಟು ದೇಶಗಳಲ್ಲಿ ಕೋವಿಡ್ ನಾಲ್ಕನೇ ಅಲೆ ಆರಂಭವಾಗಿದ್ದು ಕೋವಿಡ್ ಹೊಸ ಪ್ರಬೇಧ XE ಹಾಗೂ ME ಪತ್ತೆಯಾಗ್ತಿದೆ. ನಮ್ಮ ದೇಶದ ದೆಹಲಿ ಹಾಗೂ ಹರಿಯಾಣದಲ್ಲೂ ಹೆಚ್ಚಾಗುತ್ತಿದೆ. ಹೀಗಾಗಿ ತುರ್ತು ಸಭೆ ನಡೆಸಲಾಗಿದೆ ಎಂದರು. ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾವಹಿಸಲು, ಟೆಲಿಮಾನಿಟರಿಂಗ್ ವ್ಯವಸ್ಥೆ ಆರಂಭಿಸಲಾಗುವುದು. ಲಸಿಕೆ ಹಾಕದ ಮಕ್ಕಳಿಗೆ ಸುಮಾರು 5 ಸಾವಿರ ಜನಕ್ಕೆ ರಾಜ್ಯದಾದ್ಯಂತ ಕೋವಿಡ್ ಟೆಸ್ಟ್ ಮಾಡಿಸಲು ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಿದೆ ಎಂದರು.

ADVERTISEMENT

ಜೂನ್ ಜುಲೈನಲ್ಲಿ ನಾಲ್ಕನೇ ಅಲೆ : ಸಚಿವ ಸುಧಾಕರ್ !

ಈ ವರ್ಷ ಜೂನ್ ಜುಲೈ ತಿಂಗಳಲ್ಲಿ ಕೋವಿಡ್ ನಾಲ್ಕನೇ ಅಲೆ ಆರಂಭವಾಗಬಹುದೆಂದು ಐಐಟಿ ಕಾನ್ಪುರ ಈಗಾಗಲೇ ಅಭಿಪ್ರಾಯ ನೀಡಿದೆ. ಹೀಗಾಗಿ ಮಾಸ್ಕ್ ನಿಯಮ ಮತ್ತೆ ಕಟ್ಟುನಿಟ್ಟಾಗಿ ಪಾಲಿಸಬೇಕಾಗುವ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.

60 ವರ್ಷ ಮೇಲ್ಪಟ್ಟವರಿಂದ ಲಸಿಕೆ ನಿರ್ಲಕ್ಷ್ಯ ಬೇಡ !

60 ವರ್ಷ ಮೇಲ್ಪಟ್ಟವರು ಹೆಚ್ಚಿನವರು ಮೂರನೇ ಡೋಸ್ ಪಡೆದಿಲ್ಲ. 51% ಜನ ಬಾಕಿ ಇದ್ದಾರೆ. ಎರಡನೇ ಡೋಸ್ ಲಸಿಕೆಯನ್ನೂ 2% ಜನ ಹಾಕಿಕೊಂಡಿಲ್ಲ. 98% ಮಾತ್ರ ಎರಡನೇ ಡೋಸ್ ಆಗಿದೆ. ಮೊದಲನೇ ಡೋಸ್ 4,97,00,000 ಜನ ಪಡೆದಿದ್ದಾರೆ 2 ನೇ ಡೋಸ್ 4,77,00, 000 ಮಾತ್ರ ಆಗಿದೆ. 32 ಲಕ್ಷ ಡೋಸ್ ಎರಡನೇ ಲಸಿಕೆಯನ್ನೇ ಪಡೆದಿಲ್ಲ. ಯಾಕೆ ಈ ಉದಾಸೀನತೆ, ನಾಲ್ಕನೇ ಅಲೆ ಗಂಭೀರವಾದರೆ ಸರ್ಕಾರವನ್ನು ಹೊಣೆ ಮಾಡುತ್ತೀರಾ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮಕ್ಕಳಲ್ಲೂ 15 ರಿಂದ 17 ವರ್ಷದವರು, 79% ಮಾತ್ರ ಆಗಿದೆ. 20 ಲಕ್ಷ ಮಕ್ಕಳು ಮೊದಲ ಡೋಸ್ ಲಸಿಕೆಯೇ ಪಡೆದಿಲ್ಲ. ಎರಡನೇ ಡೋಸ್ 65% ಮಾತ್ರ ಆಗಿದೆ ಎಂದರು. 12 ರಿಂದ 14 ವರ್ಷದ ಮಕ್ಕಳು 20 ಲಕ್ಷದ ಪೈಕಿ, 13,9600 ಅಂದರೆ 61% ಮಾತ್ರ ಆಗಿದ್ದು, ಆದಷ್ಟು ಬೇಗ ಎಲ್ಲರೂ ಹಾಕಿಸಬೇಕು ಎಂದು ಮನವಿ ಮಾಡಿಕೊಂಡರು.

ಕೊರೋನಾ ಹೊಸ ಪ್ರಬೇಧದ ಪತ್ತೆ ಹೇಗೆ.?

ಕೋವಿಡ್ ಹೊಸ ಪ್ರಬೇಧ ದಕ್ಷಿಣ ಕೊರಿಯಾ, ಹಾಂಕಾಂಗ್, ಕೊರಿಯಾ, ಜರ್ಮನಿ, ಚೀನಾ ಸೇರಿದಂತೆ ಎಂಟು ದೇಶಗಳಲ್ಲಿ ಹೆಚ್ಚಾಗುತ್ತಿದೆ. ಇಲ್ಲಿಂದ ಬರುವವರಿಗೆ ಮಾರ್ಗಸೂಚಿ ಹೊರಡಿಸುತ್ತೇವೆ. ರಾಜ್ಯದಲ್ಲಿ ಪ್ರತಿದಿನ 50 ಪ್ರಕರಣ ಮಾತ್ರ ಕಂಡುಬರುತ್ತಿದ್ದು, ಕೆಲವು 10-12 ಪ್ರಕರಣದ ಜೀನೋಮ್ ಸೀಕ್ವೆನ್ಸ್ ನಡೆಸಲಾಗ್ತಿದೆ. ಈ ಮೂಲಕ ಹೊಸ ಪ್ರಬೇಧ ಪತ್ತೆ ಬಗ್ಗೆ ಗಮನಿಸಲಾಗುವುದು ಎಂದರು.

ನಿನ್ನೆಯಿಂದ 18 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಆರಂಭವಾಗಿದ್ದು, ಸಾಕಷ್ಟು ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಲಭ್ಯವಾಗ್ತಿಲ್ಲ. ಈ ಬಗ್ಗೆ ಗಮನಿಸಲಾಗುವುದು ಎಂದರು. ಖಾಸಗಿ ಆಸ್ಪತ್ರೆಗಳಿಂದ ಹೆಚ್ಚು ದರ ಸುಲಿಗೆ ಇನ್ನು ಖಾಸಗಿ ಆಸ್ಪತ್ರೆಗಳು ಕೋವಿಡ್ ಸಮಯದಷ್ಟೇ ಅಲ್ಲದೆ, ಉಳಿದ ಸಮಯದಲ್ಲೂ ನಿಗದಿಗಿಂತ ಅಧಿಕ ದರ ವಸೂಲಿ ಮಾಡಿದರೆ, ಲೈಸೆನ್ಸ್ ರದ್ದು ಮಾಡಬೇಕಾಗ್ತದೆ ಎಂದು ಎಚ್ಚರಿಕೆ ನೀಡಿದರು.

Tags: BJPCongress PartyCovid 19ನರೇಂದ್ರ ಮೋದಿಬಿಜೆಪಿ
Previous Post

ಅರಣ್ಯ ಸಚಿವರು ಸದನವನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ : ವಿದ್ಯಾರ್ಥಿಗಳು

Next Post

ಐಪಿಎಲ್: ಗುಜರಾತ್ ಗೆ ಸೋಲುಣಿಸಿದ ಸನ್ ರೈಸರ್ಸ್ ಹೈದರಾಬಾದ್

Related Posts

Top Story

ಧರ್ಮ ಸ್ಥಳದಲ್ಲಿ ಕೊನೆಗೂ ಅಸ್ಥಿಪಂಜರ ಪತ್ತೆ- ಧರ್ಮ ಸ್ಥಳದಲ್ಲಿ ಅತಿ ದೊಡ್ಡ ಬೆಳವಣಿಗೆ..!!

by ಪ್ರತಿಧ್ವನಿ
July 31, 2025
0

ಧರ್ಮಸ್ಥಳ (Dharmasthala)ದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಗುರುತಿಸಿದ್ದ 6ನೇ ಮಾರ್ಕ್‌ನಲ್ಲಿ 2 ಅಸ್ಥಿಪಂಜರಗಳು ಪತ್ತೆಯಾಗಿದೆ ಎಂದು ಎಸ್‌ಐಟಿ (SIT) ಮೂಲಗಳು ತಿಳಿಸಿವೆ. ದೂರುದಾರ...

Read moreDetails

Jaya Bacchan: ಮಹಿಳೆಯರ ಸಿಂಧೂರ ಅಳಿಸಿ ‘ಆಪರೇಷನ್ ಸಿಂಧೂರ’ ಹೆಸರಿಟ್ಟಿದ್ದೇಕೆ..!!

July 31, 2025

DK Shivakumar: ಶೀಘ್ರವೇ ಬೆಂಗಳೂರು ಕ್ವಾಂಟಮ್ ತಂತ್ರಜ್ಞಾನದ ರಾಜಧಾನಿಯಾಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

July 31, 2025

Santhosh Lad: ಧಾರವಾಡ, ಮೈಸೂರಿನಲ್ಲಿ ಕೌಶಲ್ಯ ತರಬೇತಿ ಕೇಂದ್ರ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಭೆ

July 31, 2025

CM Siddaramaiah: ಕ್ವಾಂಟಮ್ ಇಂಡಿಯಾ ಬೆಂಗಳೂರು 2025 ರನ್ನು ಉದ್ಗಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ..!!

July 31, 2025
Next Post
ಐಪಿಎಲ್: ಗುಜರಾತ್ ಗೆ ಸೋಲುಣಿಸಿದ ಸನ್ ರೈಸರ್ಸ್ ಹೈದರಾಬಾದ್

ಐಪಿಎಲ್: ಗುಜರಾತ್ ಗೆ ಸೋಲುಣಿಸಿದ ಸನ್ ರೈಸರ್ಸ್ ಹೈದರಾಬಾದ್

Please login to join discussion

Recent News

Top Story

ಧರ್ಮ ಸ್ಥಳದಲ್ಲಿ ಕೊನೆಗೂ ಅಸ್ಥಿಪಂಜರ ಪತ್ತೆ- ಧರ್ಮ ಸ್ಥಳದಲ್ಲಿ ಅತಿ ದೊಡ್ಡ ಬೆಳವಣಿಗೆ..!!

by ಪ್ರತಿಧ್ವನಿ
July 31, 2025
Top Story

Jaya Bacchan: ಮಹಿಳೆಯರ ಸಿಂಧೂರ ಅಳಿಸಿ ‘ಆಪರೇಷನ್ ಸಿಂಧೂರ’ ಹೆಸರಿಟ್ಟಿದ್ದೇಕೆ..!!

by ಪ್ರತಿಧ್ವನಿ
July 31, 2025
Top Story

DK Shivakumar: ಶೀಘ್ರವೇ ಬೆಂಗಳೂರು ಕ್ವಾಂಟಮ್ ತಂತ್ರಜ್ಞಾನದ ರಾಜಧಾನಿಯಾಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 31, 2025
Top Story

Santhosh Lad: ಧಾರವಾಡ, ಮೈಸೂರಿನಲ್ಲಿ ಕೌಶಲ್ಯ ತರಬೇತಿ ಕೇಂದ್ರ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಭೆ

by ಪ್ರತಿಧ್ವನಿ
July 31, 2025
Top Story

CM Siddaramaiah: ಕ್ವಾಂಟಮ್ ಇಂಡಿಯಾ ಬೆಂಗಳೂರು 2025 ರನ್ನು ಉದ್ಗಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ..!!

by ಪ್ರತಿಧ್ವನಿ
July 31, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಧರ್ಮ ಸ್ಥಳದಲ್ಲಿ ಕೊನೆಗೂ ಅಸ್ಥಿಪಂಜರ ಪತ್ತೆ- ಧರ್ಮ ಸ್ಥಳದಲ್ಲಿ ಅತಿ ದೊಡ್ಡ ಬೆಳವಣಿಗೆ..!!

July 31, 2025

Jaya Bacchan: ಮಹಿಳೆಯರ ಸಿಂಧೂರ ಅಳಿಸಿ ‘ಆಪರೇಷನ್ ಸಿಂಧೂರ’ ಹೆಸರಿಟ್ಟಿದ್ದೇಕೆ..!!

July 31, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada