• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ರಾಜ್ಯಾದ್ಯಂತ ಏಕ‌ಕಾಲಕ್ಕೆ ‘ಶಕ್ತಿ’ಗೆ ಚಾಲನೆ

Any Mind by Any Mind
June 9, 2023
in ಕರ್ನಾಟಕ
0
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ರಾಜ್ಯಾದ್ಯಂತ ಏಕ‌ಕಾಲಕ್ಕೆ ‘ಶಕ್ತಿ’ಗೆ ಚಾಲನೆ
Share on WhatsAppShare on FacebookShare on Telegram

ಬೆಂಗಳೂರು, ಜೂನ್ 9: ಕನ್ನಡ ನಾಡಿನ ಅರ್ಧದಷ್ಟಿರುವ ಮಹಿಳಾ ಸಮೂಹದ ಪಾಲಿನ ‘ಶಕ್ತಿ’ ಯೋಜನೆಗೆ(shakthi yojana) ರಾಜ್ಯಾದ್ಯಂತ ಏಕ ಕಾಲಕ್ಕೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaih) ಅವರು ನಿರ್ಧರಿಸಿದ್ದು ಈ ಕುರಿತು ಸಚಿವರು ಮತ್ತು ಶಾಸಕರಿಗೆ ಸೂಚನೆ ನೀಡಿದ್ದಾರೆ.

ADVERTISEMENT

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಪ್ರಮುಖ ಗ್ಯಾರಂಟಿಗಳಲ್ಲಿ ಮೊದಲ ಗ್ಯಾರಂಟಿ ಜೂನ್ 11 ರಂದು ಸಮಸ್ತ ಕನ್ನಡಿಗರಿಗೆ ಸಮರ್ಪಣೆ ಆಗಲಿದೆ.ಕೇಂದ್ರ ಸರ್ಕಾರದ ಬೆಲೆ ಏರಿಕೆ, ಹಣದುಬ್ಬರದ ಕಾರಣಕ್ಕೆ ಸಂಕಷ್ಟಕ್ಕೆ ತುತ್ತಾಗಿರುವ ಕನ್ನಡ ನಾಡಿನ ಮಹಿಳಾ ಸಮೂಹಕ್ಕೆ ಕೊಂಚ ನಿರಾಳ ನೀಡುವ ಶಕ್ತಿ ಯೋಜನೆಯ ಚಾಲನೆ ಅತ್ಯಂತ ಅರ್ಥಪೂರ್ಣವಾಗಿ ನಡೆಸಬೇಕು. ಸರ್ಕಾರ ತನ್ನ ಮೇಲೆ ಬೀಳುವ ಆರ್ಥಿಕ ಹೊರೆಯ ಹೊರತಾಗಿಯೂ ಜನ ಕಲ್ಯಾಣಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಅಸ್ತಿತ್ವಕ್ಕೆ ಬಂದ ತಿಂಗಳ ಒಳಗೇ ಜಾರಿಗೆ ತರುತ್ತಿದೆ. ಯಾವುದೇ ಜಾತಿ, ಧರ್ಮದ ಮಿತಿಗೆ ಒಳಪಡದ ಶಕ್ತಿ ಯೋಜನೆಯ ಅನುಕೂಲ ಅರ್ಹರಿಗೆಲ್ಲಾ ತಲುಪುವಂತೆ ನೋಡಿಕೊಳ್ಳಬೇಕು ಎಂದು ಸಚಿವರು ಮತ್ತು ಶಾಸಕರುಗಳಿಗೆ ಸೂಚನೆ ನೀಡಿದ್ದಾರೆ.

ಸದ್ಯದಲ್ಲೇ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಿಸಲಾಗುವುದು. ನೇಮಕವಾದ ತಕ್ಷಣ ಎಲ್ಲಾ ಸಚಿವರೂ ಕಾರ್ಯೋನ್ಮುಖರಾಗಿ ಯೋಜನೆಯ ಅರ್ಥಪೂರ್ಣ ಚಾಲನೆ ನೀಡಬೇಕು ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನಾನು (ಮುಖ್ಯಮಂತ್ರಿಗಳು) ಯೋಜನೆಗೆ ಚಾಲನೆ ನೀಡುತ್ತೇನೆ. ಅದೇ ಹೊತ್ತಲ್ಲಿ ಶಾಸಕರು ಮತ್ತು ಜಿಲ್ಲಾ ಸಚಿವರುಗಳು ತಮ್ಮ ತಮ್ಮ ಜಿಲ್ಲೆ ಮತ್ತು ಕ್ಷೇತ್ರಗಳಲ್ಲಿ ಯೋಜನೆಗೆ ಚಾಲನೆ ನೀಡಬೇಕು ಎಂದು ತಿಳಿಸಿದ್ದಾರೆ.

Tags: CM SiddaramaiahFree Bus Travelfree electricityKarnatakaShakti YojanaState Women
Previous Post

ಕೇಂದ್ರ ಸಚಿವರಾಗಿ ಕುಮಾರಸ್ವಾಮಿ, ವಿಧಾನಸಭೆಗೆ ನಿಖಿಲ್​ ಎಂಟ್ರಿ..?

Next Post

2024 ರ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ-ಆರ್​ಎಸ್​ಎಸ್​ನ್ನು ನೆಲಕಚ್ಚಿಸಲು ಭೀಮ ಸಂಕಲ್ಪ ಸಮಾವೇಶ ಉದ್ಘಾಟನೆ

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
2024 ರ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ-ಆರ್​ಎಸ್​ಎಸ್​ನ್ನು ನೆಲಕಚ್ಚಿಸಲು ಭೀಮ ಸಂಕಲ್ಪ ಸಮಾವೇಶ ಉದ್ಘಾಟನೆ

2024 ರ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ-ಆರ್​ಎಸ್​ಎಸ್​ನ್ನು ನೆಲಕಚ್ಚಿಸಲು ಭೀಮ ಸಂಕಲ್ಪ ಸಮಾವೇಶ ಉದ್ಘಾಟನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada