• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಬಾಡಿಗೆದಾರರಿಗೂ ಉಚಿತ ವಿದ್ಯುತ್ ಅನ್ವಯ : ಮುಖ್ಯಮಂತ್ರಿ ಸಿದ್ದರಾಮಯ್ಯ

Any Mind by Any Mind
June 6, 2023
in ರಾಜಕೀಯ
0
ಬಾಡಿಗೆದಾರರಿಗೂ ಉಚಿತ ವಿದ್ಯುತ್ ಅನ್ವಯ :  ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು, ಜೂನ್ 06 : ಇನ್ನೂರು ಯೂನಿಟ್ ಗಳ ಒಳಗೆ ವಿದ್ಯುತ್ ಬಳಕೆ ಮಾಡುವ ಬಿಲ್ ಕಟ್ಟುವ ಅಗತ್ಯವಿಲ್ಲ. ಬಾಡಿಗೆದಾರರಿಗೂ ಇದು ಅನ್ವಯವಾಗುತ್ತದೆ. ವಾಣಿಜ್ಯ ಕಟ್ಟಡಗಳಿಗೆ ಮಾತ್ರ ಇದು ಅನ್ವಯಿಸುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.ಅವರು ಇಂದು ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ 41 ನೇ ಪುಣ್ಯಸ್ಮರಣೆ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ADVERTISEMENT

ನಾಡು ಕಂಡ ಮುತ್ಸದಿ ರಾಜಕಾರಣಿ

ದೇವರಾಜ ಅರಸು ಅವರು ನಾಡು ಕಂಡ ಮುತ್ಸದಿ ರಾಜಕಾರಣಿ. ಸರ್ಕಾರ ಗೌರವಯುತವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರ ಸ್ಮರಣೆ ಮಾಡಿದೆ.
ಅವರು ಮುಖ್ಯ ಮಂತ್ರಿಯಾಗಿ ಹಾಗೂ ಅವರ ಜೀವಿತ ಕಾಲದಲ್ಲಿ ಮಾಡಿದ ಕೆಲಸ ನಮಗೆ ಸ್ಪೂರ್ತಿ. ಸಾಮಾಜಿಕ ನ್ಯಾಯದ ಹರಿಕಾರ. ಅನೇಕ ಸಾಮಾಜಿಕ, ಕ್ರಾಂತಿಕಾರಿ ತೀರ್ಮಾನಗಳನ್ನು ಕೈಗೊಂಡಿದ್ದರು. ಭೂ ಸುಧಾರಣಾ ಕಾಯ್ದೆ, ಜೀತಪದ್ಧತಿ ಮುಕ್ತಿ, ಮಲಹೊರುವ ಪದ್ಧತಿಯನ್ನು ನಿಲ್ಲಿಸಿದ್ದು, ರೈತರ ಸಾಲ ವಿಮೋಚನಾ ಕಾಯ್ದೆ, ಹಾವನೂರು ಆಯೋಗ ರಚಿಸಿ ಹಿಂದುಳಿದ ಜಾತಿಗಳಿಗೆ ಮೀಸಲಾತಿ, ಧ್ವನಿಯಿಲ್ಲದ ಜನರ ದನಿಯಾದರು ಎಂದರು.

ರಾಜಕೀಯ ವ್ಯವಸ್ಥೆಯಲ್ಲಿ ಸಾಮಾಜಿಕ ನ್ಯಾಯ
ಅನೇಕ ಜನರನ್ನು ಶಾಸಕರನ್ನಾಗಿಸಿ ಅವರಿಗೆ ಪ್ರಾತಿನಿಧ್ಯ ನೀಡುವ ಕೆಲಸ ಮಾಡಿದರು. ರಾಜಕೀಯ ವ್ಯವಸ್ಥೆಯಲ್ಲಿಯೂ ಸಾಮಾಜಿಕ ನ್ಯಾಯ ತರಲು ಶ್ರಮಿಸಿದರು. ಅಧಿಕಾರ ಎಲ್ಲರಿಗೂ ದೊರೆಯಬೇಕೆಂಬ ನಂಬಿಕೆ ಉಳ್ಳವರಾಗಿದ್ದರು. ಉಳುವುವವನೆ ಭೂಮಿ ಒಡೆಯ ಎಂಬ ಕ್ರಾಂತಿಕಾರಿ ತೀರ್ಮಾನಗಳನ್ನು ಮಾಡಿದವರು. ಅವರ ಕೆಲಸಗಳನ್ನು ಮುಂದುವರೆಸಿಕೊಂಡು ಹೋಗುವ ಕೆಲಸ ನಮ್ಮ ಸರ್ಕಾರ ಮಾಡುತ್ತಿದೆ ಎಂದರು.

ದೇವರಾಜ ಅರಸು ಅವರು ಕಾಂಗ್ರೆಸ್ ಪಕ್ಷದಿಂದ 1982 ರಿಂದ 80 ರವರೆಗೆ ಮುಖ್ಯಮಂತ್ರಿಯಾಗಿ ಮಾಡಿದ ಕೆಲಸಗಳು ಜನರ ಮನಸ್ಸಿನಲ್ಲಿ ಸದಾ ಉಳಿದಿವೆ ಎಂದು ತಿಳಿಸಿದರು.

Tags: CM SiddaramaiahGriha Jyothi Yojanaguarantee cardRented HouseState Governmentಗೃಹಜ್ಯೋತಿ ಯೋಜನೆಗ್ಯಾರಂಟಿ ಕಾರ್ಡ್​ಬಾಡಿಗೆ ಮನೆರಾಜ್ಯ ಸರ್ಕಾರಸಿಎಂ ಸಿದ್ದರಾಮಯ್ಯ
Previous Post

ಲಿಫ್ಟ್ ಕೊಡುವ ನೆಪದಲ್ಲಿ ಬಿಜೆಪಿ ಕಾರ್ಯಕರ್ತನಿಂದ ಬಾಲಕನಿಗೆ ಲೈಂಗಿಕ ಕಿರುಕುಳ..!

Next Post

‘Nudity Not Obscene by Default’: Kerala HC Quashes Case Against Rehana Fathima : ”ನಗ್ನತೆಯನ್ನು ಲೈಂಗಿಕತೆಯೊಂದಿಗೆ ಹೋಲಿಸಬಾರದು”: ರೆಹಾನಾ ಫಾತಿಮಾ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಕೇರಳ ಹೈಕೋರ್ಟ್!

Related Posts

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
0

ಮೋದಿ ಸರ್ಕಾರದ ಬದ್ಧತೆ ಪುನರುಚ್ಚರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಉದ್ಯಮ ವಲಯದ ಸಾಧಕ ಕಂಪನಿಗಳಿಗೆ ಗೋಲ್ಡನ್ ಪೀಕಾಕ್ ಪ್ರಶಸ್ತಿ ಪ್ರದಾನ ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಪರಿಸರ...

Read moreDetails
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025

Tiger: ಮಲೆ ಮಹದೇಶ್ವರ ವನ್ಯಧಾಮದಲ್ಲಿ ತಾಯಿ ಹುಲಿ ಸೇರಿ ಮೂರು ಹುಲಿ ಮರಿಗಳ ಅಸಹಜ ಸಾವು ತನಿಖೆಗೆ ಸಚಿವರ ಆದೇಶ

June 26, 2025

Santosh Lad: ಅನ್ನದಾತನಿಗೆ ಜೋಡಿ ಎತ್ತು ಕೊಡಿಸಿ ಮಾನವೀಯತೆ ಮೆರೆದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

June 26, 2025

BJP Ex Renukacharya vs Congress MLA Shivaganga: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದ ರೇಣುಕಾಚಾರ್ಯ: ಎಂಎಲ್‌ಎ ಶಿವಗಂಗಾ

June 26, 2025
Next Post
‘Nudity Not Obscene by Default’: Kerala HC Quashes Case Against Rehana Fathima : ”ನಗ್ನತೆಯನ್ನು ಲೈಂಗಿಕತೆಯೊಂದಿಗೆ ಹೋಲಿಸಬಾರದು”: ರೆಹಾನಾ ಫಾತಿಮಾ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಕೇರಳ ಹೈಕೋರ್ಟ್!

'Nudity Not Obscene by Default': Kerala HC Quashes Case Against Rehana Fathima : ''ನಗ್ನತೆಯನ್ನು ಲೈಂಗಿಕತೆಯೊಂದಿಗೆ ಹೋಲಿಸಬಾರದು": ರೆಹಾನಾ ಫಾತಿಮಾ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಕೇರಳ ಹೈಕೋರ್ಟ್!

Please login to join discussion

Recent News

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು
Top Story

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು
Top Story

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 26, 2025
Top Story

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

by Pratidhvani
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada