Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಆಸಿಡ್ ದಾಳಿಯ ಸಂತ್ರಸ್ತರಿಗೆ ಮನೆ ನೀಡಲು ಸಿಎಂ ಬೊಮ್ಮಾಯಿ ಆದೇಶ

ಪ್ರತಿಧ್ವನಿ

ಪ್ರತಿಧ್ವನಿ

May 13, 2022
Share on FacebookShare on Twitter

ಆಸಿಡ್ ದಾಳಿಗೊಳಗಾದ ಎಲ್ಲ ಹೆಣ್ಣು ಮಕ್ಕಳಿಗೆ ನಿವೇಶನ ಅಥವಾ ಮನೆ ನೀಡಲು ಆದೇಶವನ್ನು ಹೊರಡಿಸಲಾಗುವುದು ಹಾಗೂ ಅವರಿಗೆ ಸ್ವಯಂ ಉದ್ಯೋಗ ಯೋಜನೆಯಡಿ 5 ಲಕ್ಷ ರೂ.ಗಳವರೆಗೆ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಹೆಚ್ಚು ಓದಿದ ಸ್ಟೋರಿಗಳು

ರಾಜ್ಯಕ್ಕೆ ಏಮ್ಸ್ ನೀಡುವ ಭರವಸೆ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಕೋರಿಕೆಗೆ ಕೇಂದ್ರ ಸಕಾರಾತ್ಮಕ ಸ್ಪಂದನೆ!

ಇಂಜಿನಿಯರ್‌ಗಳು, ಕಂಟ್ರಾಕ್ಟರ್‌ಗಳು ಹಾಗೂ ಸರ್ಕಾರ ಎಲ್ಲರೂ ಸೇರಿ ಗೋಲ್ಮಾಲ್‌ ಮಾಡಿದ್ದಾರೆ : ಸಿದ್ದರಾಮಯ್ಯ

ಭ್ರಷ್ಟ ಬಿಜೆಪಿ ನಾಯಕರ ಆಸ್ತಿ ಹರಾಜು ಹಾಕಿ ಮಳೆ ಸಂತ್ರಸ್ತರಿಗೆ ಪರಿಹಾರ ನೀಡಿ : ಮೋಹನ್‌ ದಾಸರಿ ಆಗ್ರಹ

ಕಂದಾಯ ಇಲಾಖೆಯ ಸಾಮಾಜಿಕ ಭದತ್ರೆ ಮತ್ತು  ಪಿಂಚಣೆಗಳ  ನಿರ್ದೇಶನಾಲಯದ ವತಿಯಿಂದ  ವಿಧಾನಸೌಧದಲ್ಲಿ ಶುಕ್ರವಾರ ನಡೆದ ‘ಹಲೋ ಕಂದಾಯ ಸಚಿವರೇ – 72 ಗಂಟೆಯಲ್ಲಿ ಮನೆ ಬಾಗಿಲಿಗೆ  ಪಿಂಚಣಿ ಸಹಾಯವಾಣಿಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡುತ್ತಿದ್ದರು.

ಆಸಿಡ್ ದಾಳಿಗೆ ಒಳಗಾದವರು ಬಹಳಷ್ಟು ನೋವನ್ನು ಉಂಡಿರುತ್ತಾರೆ . ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗಿರುತ್ತಾರೆ. ಅವರ ನೆರವಿಗೆ ನಿಲ್ಲುವುದು ಸರ್ಕಾರದ ಜವಾಬ್ದಾರಿ. ಈ ಹಿನ್ನೆಲೆಯಲ್ಲಿ ಅವರ ಮಾಸಾಶನವನ್ನು 3000ದಿಂದ 10 ಸಾವಿರಕ್ಕೆ ಹೆಚ್ಚಿಸಲಾಗಿದೆ. ಅದರ ಜೊತೆಗೆ ಈಗ ಅವರಿಗೆ ಬದುಕು ಸಾಗಿಸಲು ಮನೆ ಹಾಗೂ ಸ್ವಯಂ ಉದ್ಯೋಗಕ್ಕಾಗಿ 5 ಲಕ್ಷ ರೂಪಾಯಿವರೆಗೆ ಸಹಾಯಧನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

RS 500
RS 1500

SCAN HERE

don't miss it !

ದೇಶದಲ್ಲಿ ನಿಧಾನವಾಗಿ ಏರಿಕೆ ಕಾಣುತ್ತಿರುವ ಕರೋನಾ ಸೋಂಕು!
ದೇಶ

ದೇಶದಲ್ಲಿ ಕರೋನಾ ಸೋಂಕಿನ ಸಂಖ್ಯೆ ಇಳಿಮುಖ!

by ಪ್ರತಿಧ್ವನಿ
May 17, 2022
ತಾಜ್‌ಮಹಲ್‌ನ ಮುಚ್ಚಿದ 22 ಕೋಣೆಗಳ ಪೋಟೋ ಬಿಡುಗಡೆ
ದೇಶ

ತಾಜ್‌ಮಹಲ್‌ನ ಮುಚ್ಚಿದ 22 ಕೋಣೆಗಳ ಪೋಟೋ ಬಿಡುಗಡೆ

by ಪ್ರತಿಧ್ವನಿ
May 17, 2022
ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಅಕ್ರಮ : ಸಹಾಯಕ ಪ್ರಾಧ್ಯಾಪಕಿ ಶ್ರೀದೇವಿ ವಜಾ!
ಕರ್ನಾಟಕ

ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಅಕ್ರಮ : ಸಹಾಯಕ ಪ್ರಾಧ್ಯಾಪಕಿ ಶ್ರೀದೇವಿ ವಜಾ!

by ಪ್ರತಿಧ್ವನಿ
May 12, 2022
ಜೂ.ಎನ್‌ಟಿಆರ್‌ ಜನ್ಮದಿನಕ್ಕೆ ಡಬಲ್‌ ಗಿಫ್ಟ್:‌ OTTಗೆ RRR ಎಂಟ್ರಿ!
ಸಿನಿಮಾ

ಜೂ.ಎನ್‌ಟಿಆರ್‌ ಜನ್ಮದಿನಕ್ಕೆ ಡಬಲ್‌ ಗಿಫ್ಟ್:‌ OTTಗೆ RRR ಎಂಟ್ರಿ!

by ಪ್ರತಿಧ್ವನಿ
May 14, 2022
ರಕ್ಷಿತ್‌ ಶೆಟ್ಟಿ ನಟನೆಯ 777 ಚಾರ್ಲಿ ಟ್ರೈಲರ್ ಬಿಡುಗಡೆ
ಸಿನಿಮಾ

ರಕ್ಷಿತ್‌ ಶೆಟ್ಟಿ ನಟನೆಯ 777 ಚಾರ್ಲಿ ಟ್ರೈಲರ್ ಬಿಡುಗಡೆ

by ಮಂಜುನಾಥ ಬಿ
May 16, 2022
Next Post
ವೈಷ್ಣೋದೇವಿ ಪ್ರವಾಸಿ ಬಸ್‌ ಗೆ ಬೆಂಕಿ ತಗುಲಿ ನಾಲ್ವರು ಯಾತ್ರಿಗಳು ಸಜೀವದಹನ: 20 ಮಂದಿಗೆ ಗಾಯ

ವೈಷ್ಣೋದೇವಿ ಪ್ರವಾಸಿ ಬಸ್‌ ಗೆ ಬೆಂಕಿ ತಗುಲಿ ನಾಲ್ವರು ಯಾತ್ರಿಗಳು ಸಜೀವದಹನ: 20 ಮಂದಿಗೆ ಗಾಯ

ಆರ್ ಸಿಬಿಗೆ ಆಘಾತ ನೀಡಿದ ಪಂಜಾಬ್ ಗೆ ಸುಲಭ ಜಯ

ಆರ್ ಸಿಬಿಗೆ ಆಘಾತ ನೀಡಿದ ಪಂಜಾಬ್ ಗೆ ಸುಲಭ ಜಯ

ದೆಹಲಿ ವಾಣಿಜ್ಯ ಕಟ್ಟಡದಲ್ಲಿ ಅಗ್ನಿ ದುರಂತಕ್ಕೆ 27 ಮಂದಿ ದುರ್ಮರಣ

ದೆಹಲಿ ವಾಣಿಜ್ಯ ಕಟ್ಟಡದಲ್ಲಿ ಅಗ್ನಿ ದುರಂತಕ್ಕೆ 27 ಮಂದಿ ದುರ್ಮರಣ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist