• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ರೈತರ ಮಕ್ಕಳಿಗೆ ಜನವರಿ 19ರೆಂದು ಉಚಿತ ಉದ್ಯೋಗ ಮೇಳ

ಪ್ರತಿಧ್ವನಿ by ಪ್ರತಿಧ್ವನಿ
December 23, 2024
in ಕರ್ನಾಟಕ, ರಾಜಕೀಯ
0
ರೈತರ ಮಕ್ಕಳಿಗೆ ಜನವರಿ 19ರೆಂದು ಉಚಿತ ಉದ್ಯೋಗ ಮೇಳ
Share on WhatsAppShare on FacebookShare on Telegram

ರೈತರ ಮಕ್ಕಳಿಗಾಗಿ ಜನವರಿ 19ರೆಂದು ಬೆಳಿಗ್ಗೆ 10 ರಿಂದ ಸಂಜೆ 05 ರವರಿಗೆ ಉಚಿತ ಉದ್ಯೋಗಮೇಳವನ್ನು ಆಯೋಜಿಸಲಾಗಿದೆ.

ADVERTISEMENT

ಅನ್ನ, ಅಕ್ಷರ, ಅವಕಾಶ ಕಲ್ಪಿಸುವ ಸಂಕಲ್ಪದೊಂದಿಗೆ ಒಕ್ಕಲಿಗ ಯುವ ಬ್ರಿಗೇಡ್ ನೇತೃತ್ವದಲ್ಲಿ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಜಯಂತ್ಯುತ್ಸವ ಅಂಗವಾಗಿ ಉದ್ಯೋಗ ಮೇಳವನ್ನು, ಪಿರಿಯಾಪಟ್ಟಣ್ಣದಲಿರುವ ಆದಿ ಚುಂಚನಗಿರಿ ಪದವಿ ಕಾಲೇಜಿನಲ್ಲಿ ಆಯೋಜಿಸಲಾಗಿದೆ.
ವಿವಿಧ ವಿದ್ಯಾಹರ್ತೆಗೆ ಅವಕಾಶ: ಉದ್ಯೋಗಾಂಕ್ಷಿಗಳಿಗೆ ಈ ಮೇಳವು ಸಂಪೂರ್ಣ ಉಚಿತವಾಗಿದ್ದು, ಪ್ರತಿ ಅಭ್ಯರ್ಥಿಯು 5 ಕಂಪನಿಗಳಿಗೆ ಸಂದರ್ಶನ ನೀಡಬಹುದಾಗಿದೆ.
ಎಸ್ ಎಸ್ ಎಲ್ ಸಿ, ಪಿಯುಸಿ, ವಿವಿಧ ಕೋರ್ಸ್ ಗಳ ಪದವಿ (ಪಾಸ್, ಫೇಲ್), ITI , ಡಿಪ್ಲೋಮ, ಇಂಜಿನಿಯರಿಂಗ್, ಸ್ನಾತಕೋತರ ಪದವಿದಾರರು ಈ ಮೇಳದಲ್ಲಿ ಭಾಗವಹಿಸುವ ಮೂಲಕ ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ .

50 ಕಂಪನಿಗಳು ಮತ್ತು 2000 ಉದ್ಯೋಗ ಅವಕಾಶಗಳು: ಈ ಮೇಳದಲ್ಲಿ ಸುಮಾರು ೫೦ ಕಂಪನಿಗಳು ಭಾಗವಹಿಸಲಿದ್ದು, 2000 ಕಿಂತ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಿದೆ.

ವಿಶೇಷ ಚೇತನ ಹಾಗೂ ಅಂಗವಿಕಲರಿಗೂ ಉದ್ಯೋಗ ಅವಕಾಶ: ಈ ಮೇಳದಲ್ಲಿ ವಿಶೇಷವಾಗಿ ವಿಶೇಷ ಚೇತನ ಹಾಗೂ ಅಂಗವಿಕಲರಿಗೂ ಉದ್ಯೋಗ ಅವಕಾಶ ಕಲ್ಪಿಸುವ ವ್ಯವಸ್ಥೆ ಮಾಡಲಾಗಿದೆ.
ಬಕಾರ್ಡಿ ಇಂಡಿಯಾ ಲಿಮಿಟೆಡ್ , ಸಂಧರ್ ಇಂಡಿಯಾ ಲಿಮಿಟೆಡ್,ಅಯುಷ್ಮಾನ್ ಹೆಲ್ತ್ ಕೇರ್, ಆಟೋಮೋಟಿವ್ ಆಸ್ಲ್ಸ್ , ಏಶಿಯನ್ ಪೇಂಟ್ಸ್, ಪ್ರಬೋಧಿತ ಸರ್ವಿಸಸ್, ಮಹಾಲಕ್ಷ್ಮಿ ಸ್ವೀಟ್ಸ್, ಭೀಮ ಪ್ರಾಪರ್ಟೀಸ್, ಕೇರ್ ಹೆಲ್ತ್ ಇನ್ಶೂರೆನ್ಸ್, ರುಚಾ ಇಂಜಿನಿಯರಿಂಗ್, ಆಟೋಲೈವ್ ಇಂಡಿಯಾ , ಕ್ರಿಯೇಟಿವ್ ಎಂಜಿನೀರ್ಸ್, ಕಲ್ಯಾಣಿ ಮೋಟರ್ಸ್, ಕ್ರಿಯಾ ನೆಕ್ಸ್ಟ್ ವೆಲ್ತ್,

ವಿಧಾರ್ಥಿ ಮೋಟರ್ಸ್, ಮಾಂಡೋವಿ ಮೋಟರ್ಸ್ , ಸೇವ್ ಸಂಗ್ರಹ ಕಾಪೋರೇಷನ್, ತೆಮೆರೆ ಇಂಡಿಯಾ ಲಿಮಿಟೆಡ್, ಅಪೊಲೊ ಫಾರ್ಮ , ಮುಥೂತ್ ಫೈನಾನ್ಸ್, ವಾಯ್ಸ್ ಆ ನೀಡಿ ಫೌಂಡೇಶನ್, ಸೂರ್ಯೋದಯ ಬ್ಯಾಂಕ್, ಆದರ್ಶ್ ಕೀಯ ಮೋಟರ್ಸ್, ದ್ವಾರ ಫೈನಾನ್ಸಿಯಲ್ ಸರ್ವಿಸಸ್, Dusters ಇಂಡಿಯಾ ಲಿಮಿಟೆಡ್ , VFS ಗ್ಲೋಬಲ್, ಇಂಡಸ್ ಬ್ಯಾಂಕ್, ಸುರಕ್ಷಾ ಕೇರ್ ಕೇರ್ ಹಾಗೂ ಇನ್ನಿತರ ಕಂಪನಿಗಳು ಭಾಗವಹಿಸಲಿದ್ದಾವೆ .

HD Kumaraswamy on Congress : ಕರ್ನಾಟಕದಲ್ಲಿ ಏನೇನು ನಡೆಯುತ್ತಿದೆ.. ಎಲ್ಲದಕ್ಕೂ ಕಾಲವೇ ಉತ್ತರ ಕೊಡುತ್ತೆ!

ಹೆಚ್ಚಿನ ಮಾಹಿತಿಗಾಗಿ ಮೋಹನ್: 9686564192 ಮತ್ತು ಶಿವ ಕುಮಾರ್: 6363144181 ರವರನ್ನು ಸಂಪರ್ಕಿಸಬಹುದು ಎಂದು ಒಕ್ಕಲಿಗ ಯುವ ಬ್ರಿಗೇಡ್ ನ ಸಂಸ್ಥಾಪಕ ಅಧ್ಯಕ್ಷ ನಂಜೇಗೌಡ ನಂಜುಂಡ ತಿಳಿಸಿದ್ದಾರೆ .

Tags: #childandcityamerican dreambianco research llccareer developmentcareer faircartoons for childrencartoons for kidsfairformer prisonerhillary clintoni cheerfully refuse reviewillinois virtual job fairjob fairjob searchjob seekermarital affairsnews for genznorthern irelandonline career faironline job fairsongs for kidsthe family experiement reviewvideos for kidsvirtual career fairvirtual job fair
Previous Post

ಬಿಜೆಪಿ ಯಲ್ಲಿ ಎಷ್ಟು ಜನ ಕಾಮುಕರು ಇದಾರೆ ಗೊತ್ತಾ? ಲಾಯರ್ ಜಗದೀಶ್ ಮಾತು.!

Next Post

ಜನವರಿ 19ರೆಂದು ಉಚಿತ ಉದ್ಯೋಗ ಮೇಳ,

Related Posts

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಕಠಿಣ ಶ್ರಮಕ್ಕೆ ಸೂಕ್ತ ಪ್ರತಿಫಲ ಪಡೆಯಲಿದ್ದೀರಿ. ಕೆಲಸದ ಸ್ಥಳದಲ್ಲಿ ನಿಮ್ಮ ಶ್ರಮವನ್ನು ಮೇಲಾಧಿಕಾರಿಗಳು ಗುರುತಿಸುವ ಸಾಧ್ಯತೆ ಇದೆ. ಇಂಜಿನಿಯರಿಂಗ್ ಕ್ಷೇತ್ರದಲ್ಲಿರುವವರಿಗೆ ಹೊಸ...

Read moreDetails
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

January 12, 2026
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

January 12, 2026
ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

January 12, 2026
Next Post

ಜನವರಿ 19ರೆಂದು ಉಚಿತ ಉದ್ಯೋಗ ಮೇಳ,

Recent News

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
Top Story

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ
Top Story

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

by ಪ್ರತಿಧ್ವನಿ
January 12, 2026
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್
Top Story

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 12, 2026
ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ
Top Story

ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
January 12, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

January 12, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada