• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕರ್ನಾಟಕದಿಂದ ಬಿಜೆಪಿ ಪ್ರಣಾಳಿಕ ಸಮಿತಿಗೆ ಯಾರೂ ಇಲ್ಲವೇ..? ಯಾಕಿ ನಿರ್ಲಕ್ಷ್ಯ..?

ಕೃಷ್ಣ ಮಣಿ by ಕೃಷ್ಣ ಮಣಿ
April 10, 2024
in Top Story, ರಾಜಕೀಯ
0
ಕರ್ನಾಟಕದಿಂದ ಬಿಜೆಪಿ ಪ್ರಣಾಳಿಕ ಸಮಿತಿಗೆ ಯಾರೂ ಇಲ್ಲವೇ..? ಯಾಕಿ ನಿರ್ಲಕ್ಷ್ಯ..?
Share on WhatsAppShare on FacebookShare on Telegram

ADVERTISEMENT

‘ಕೃಷ್ಣಮಣಿ’

ಕರ್ನಾಟಕದಿಂದ ಆಯ್ಕೆಯಾಗಿ ದೆಹಲಿಗೆ ಹೋಗುವ ಬಿಜೆಪಿ ಸಂಸದರು ಪ್ರಧಾನಿ ನರೇಂದ್ರ ಮೋದಿ ಎದುರು ಮಾತನಾಡಲು ಹೆದರುತ್ತಾರೆ ಎನ್ನುವುದು ಸಿಎಂ ಸಿದ್ದರಾಮಯ್ಯ ಆರೋಪ. ಇದು ಸತ್ಯವೂ ಇರಬಹುದು ಅಥವಾ ರಾಜಕೀಯಕ್ಕಾಗಿ ಸಿಎಂ ಸಿದ್ದರಾಮಯ್ಯ ಆರೋಪ ಮಾಡುತ್ತಿರುವುದೂ ಇರಬಹುದು. ಆದರೆ ಕರ್ನಾಟಕವನ್ನು ಬಿಜೆಪಿ ಹೈಕಮಾಂಡ್​ ಅಷ್ಟೊಂದು ಪ್ರೀತಿಯಿಂದ ನೋಡುತ್ತಿಲ್ಲ ಎನ್ನುವುದು ಮಾತ್ರ ಸತ್ಯ. ಕೇವಲ ಚುನಾವಣಾ ರಾಜಕಾರಣಕ್ಕಾಗಿ ಬರ್ತಾರೆ, ಜನರೂ ಮತ ನೀಡ್ತಾರೆ. ಆ ಬಳಿಕ ಕರ್ನಾಟಕ ಕಂಡರೆ ಕೇಸರಿ ನಾಯಕರಿಗೆ ಅಷ್ಟಕ್ಕಷ್ಟೆ ಎನ್ನಬಹುದು. ಹೀಗೆ ನಾವು ಮಾಡುತ್ತಿರುವ ಆರೋಪಕ್ಕೆ ಕಾರಣ ಬರ ಪರಿಹಾರ ನೀಡಿಲ್ಲ ಎನ್ನುವುದು ಮಾತ್ರ ಅಲ್ಲ.

ಹೌದು, ಕರ್ನಾಟಕ ಸರ್ಕಾರ ಬರ ಪರಿಹಾರಕ್ಕಾಗಿ ದೆಹಲಿಗೂ ಬೆಂಗಳೂರಿಗೂ ಅಲೆದು ಅಲೆದು ಸುಸ್ತಾಗಿ ಸುಪ್ರೀಂಕೋರ್ಟ್​ ಮೆಟ್ಟಿಲು ಹತ್ತಿದ್ದಾರೆ. ಕರ್ನಾಟಕದ ಜನರ ಪರವಾಗಿ ನರೇಂದ್ರ ಮೋದಿ ಅಥವಾ ಅಮಿತ್​ ಷಾ ಅವರಿಗೆ ಕಾಳಜಿ ಇದ್ದಿದ್ದರೆ ಕೂಡಲೇ ಬರ ಪರಿಹಾರದ ಹಣವನ್ನೂ ಬಿಡುಗಡೆ ಮಾಡಬೇಕಿತ್ತು ಎನ್ನುವುದು ಸತ್ಯವೇ ಸರಿ. ಆದರೂ ಇಂದಲ್ಲ ನಾಳೆ ಬರ ಪರಿಹಾರದ ಹಣ ಬಿಡುಗಡೆ ಆಗಲಿದೆ. ಅಂತಿಮವಾಗಿ ಸುಪ್ರೀಂಕೋರ್ಟ್​ ಸೂಚನೆಯಂತೆ ಆದರೂ ಬರಪರಿಹಾರದ ಹಣವನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಡಲೇ ಬೇಕು. ಯಾಕಂದ್ರೆ NDRF ಹಾಗು SDRF ಕಾಯ್ದೆಯಲ್ಲಿ ಈ ಬಗ್ಗೆ ಸ್ಪಷ್ಟವಾಗಿ ಉಲ್ಲೇಖ ಮಾಡಲಾಗಿದೆ. ಯಾವುದೇ ರಾಜ್ಯದಲ್ಲಿ ಬರ ಬಂದಾಗ ಅರ್ಧದಷ್ಟು ಪಾಲನ್ನು ಕೇಂದ್ರ ಸರ್ಕಾರ ತುಂಬಿಕೊಡಬೇಕು.

ಲೋಕಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷ ಜನರ ಬಳಿ ಮತ ಕೇಳುವಾಗ ತಮ್ಮ ಪಕ್ಷದ ಉದ್ದೇಶ ಏನು..? ಯಾವ ಯೋಜನೆಯನ್ನು ಜಾರಿ ಮಾಡುತ್ತೇವೆ..? ಯಾವ ಉದ್ದೇಶ ನಮ್ಮ ಮುಂದಿದೆ. ಜನರ ಆಶೋತ್ತರಗಳು ಏನು..? ಜನರಿಗೆ ಏನು ಅನಿವಾರ್ಯವಾಗಿದೆ. ಬದುಕಿನ ಕಷ್ಟಗಳು ಯಾವ ರೀತಿಯಲ್ಲಿವೆ ಎನ್ನುವುದನ್ನು ಮನಗಂಡು ಪ್ರಣಾಳಿಕೆ ಸಿದ್ಧಪಡಿಸಲಾಗುತ್ತದೆ. ಆ ಪ್ರಣಾಳಿಕೆ ಸಿದ್ಧ ಮಾಡಲು ಪಕ್ಷದಲ್ಲೇ ಕೆಲವಾರು ನಾಯಕರನ್ನು ಸೇರಿಸಿಕೊಂಡು ಒಂದು ಸಮಿತಿ ಮಾಡಲಾಗುತ್ತದೆ. ಆ ಸಮಿತಿಯಲ್ಲಿ ಪ್ರಾದೇಶಿಕ ಸಮಾನತೆ ಕಾಯ್ದುಕೊಳ್ಳುವುದು ಮುಖ್ಯ. ಯಾಕಂದ್ರೆ ಕರ್ನಾಟಕದ ಸಮಸ್ಯೆ ತಮಿಳುನಾಡಿನ ಸಮಸ್ಯೆ ಹಾಗು ಜನರ ಭಾವನೆ ಒಂದೇ ರೀತಿ ಇರಲು ಸಾಧ್ಯವಿಲ್ಲ. ಆದರೆ ಕರ್ನಾಟಕದ ವಿಚಾರದಲ್ಲಿ ಬಿಜೆಪಿ ನಾಯಕತ್ವ ನಿರ್ಲಕ್ಷ್ಯತನ ಮೆರೆದಿದೆ.

ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ಎನ್ನುವ ಒಂದೇ ಒಂದು ಕಾರಣಕ್ಕೆ ರಾಜೀವ್​ ಚಂದ್ರಶೇಖರ್​ ಅವರನ್ನು ಕರ್ನಾಟಕದಿಂದ ಪ್ರಣಾಳಿಕ ಸಮಿತಿಗೆ ಆಯ್ಕೆ ಮಾಡಿಕೊಂಡಿದ್ದಾರೆ. ಕೇವಲ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ ಎನ್ನುವುದಾಗಿದ್ದರೆ, ಇರಲಿ ಎನ್ನಬಹುದಿತ್ತು. ಆದರೆ ರಾಜೀವ್​ ಚಂದ್ರಶೇಖರ್​ ಈ ಬಾರಿ ಕೇರಳದ ತಿರುವನಂತಪುರ ಲೋಕಸಭಾ ಕ್ಷೇತ್ರದಿಂದ ಚುನಾವಣಾ ಸ್ಪರ್ಧೆಗೆ ಇಳಿದಿದ್ದಾರೆ. ಅಂದರೆ ರಾಜೀವ್​ ಚಂದ್ರಶೇಖರ್​ ಅವರ ಆಸಕ್ತಿ ಸಹಜವಾಗಿಯೇ ಕೇರಳದ ಕಡೆಗೆ ಇರುತ್ತದೆ. ಆದರೆ ಕರ್ನಾಟಕದಿಂದ ಪ್ರಣಾಳಿಕಾ ಸಮಿತಿಗೆ ನೇಮಕ ಮಾಡಿರುವುದು ನಾಚಿಕೆಗೇಡು. ಒಂದು ಇಲ್ಲಿ ಪ್ರಣಾಳಿಕಾ ಸಮಿತಿಗೆ ಹೋಗುವಂತಹ ನಾಯಕರು ಇಲ್ಲ, ಅಥವಾ ಪ್ರಣಾಳಿಕಾ ಸಮಿತಿಗೆ ನೇಮಕ ಮಾಡಿದ್ದನ್ನು ಪ್ರಶ್ನಿಸುವ ತಾಕತ್ತು ಬಿಜೆಪಿ ನಾಯಕರಿಗೆ ಇಲ್ಲ. ಬಿಜೆಪಿ ಹೈಕಮಾಂಡ್​ ನಿರ್ಲಕ್ಷ್ಯಕ್ಕೆ ಕೊನೆಯೇ ಇಲ್ಲ ಎನ್ನುವಂತಾಗಿದೆ..

Tags: BJPCongress Partyಎಚ್ ಡಿ ಕುಮಾರಸ್ವಾಮಿಕರೋನಾನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿರಾಜೀವ್​ ಚಂದ್ರಶೇಖರ್​ಸಿದ್ದರಾಮಯ್ಯ
Previous Post

ಮಣಿಪುರ -ಸಕಾಲಿಕ ಮಧ್ಯಪ್ರವೇಶ ಎಲ್ಲಿಆಗಿದೆ ?

Next Post

ಒಕ್ಕಲಿಗ ಸಿಎಂ ಕೆಳಗಿಳಿಸಿದ್ದೇ ಬಿಜೆಪಿ ! ಈಗ ಕುಮಾರಸ್ವಾಮಿ ಅವರ ಜೊತೆಗೆ ಹೋಗಿರೋದು ಎಷ್ಟು ಸರಿ ? ಡಿಕೆಶಿ ಹೊಸ ದಾಳ !  

Related Posts

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.ತಂದೆ ನಿಧನರಾದ...

Read moreDetails
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

October 23, 2025
Next Post
ಒಕ್ಕಲಿಗ ಸಿಎಂ ಕೆಳಗಿಳಿಸಿದ್ದೇ ಬಿಜೆಪಿ ! ಈಗ ಕುಮಾರಸ್ವಾಮಿ ಅವರ ಜೊತೆಗೆ ಹೋಗಿರೋದು ಎಷ್ಟು ಸರಿ ? ಡಿಕೆಶಿ ಹೊಸ ದಾಳ !  

ಒಕ್ಕಲಿಗ ಸಿಎಂ ಕೆಳಗಿಳಿಸಿದ್ದೇ ಬಿಜೆಪಿ ! ಈಗ ಕುಮಾರಸ್ವಾಮಿ ಅವರ ಜೊತೆಗೆ ಹೋಗಿರೋದು ಎಷ್ಟು ಸರಿ ? ಡಿಕೆಶಿ ಹೊಸ ದಾಳ !  

Please login to join discussion

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada