• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕೋವಿಡ್ ವಿರುದ್ಧದ ಹೋರಾಟದಲ್ಲಿ ಕಾಂಗ್ರೆಸ್‌ ಕೇಂದ್ರದೊಂದಿಗೆ ನಿಲ್ಲಲಿದೆ- ಸೋನಿಯಾ ಗಾಂಧಿ

Any Mind by Any Mind
May 1, 2021
in ದೇಶ
0
ಕೋವಿಡ್ ವಿರುದ್ಧದ ಹೋರಾಟದಲ್ಲಿ ಕಾಂಗ್ರೆಸ್‌ ಕೇಂದ್ರದೊಂದಿಗೆ ನಿಲ್ಲಲಿದೆ- ಸೋನಿಯಾ ಗಾಂಧಿ
Share on WhatsAppShare on FacebookShare on Telegram

ಕೋವಿಡ್-19 ಎರಡನೇ ಅಲೆಯಲ್ಲಿ ದೇಶದ ಪ್ರಜೆಗಳು ತತ್ತರಿಸುತ್ತಿರುವುದರಿಂದ, ಕರೋನಾ ಸೋಂಕು ಹರಡುವುದನ್ನು ತಡೆಯಲು ರಾಷ್ಟ್ರೀಯ ನೀತಿ ರೂಪಿಸಲು ರಾಜಕೀಯ ಒಮ್ಮತ ತರಬೇಕು ಎಂದು ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಒತ್ತಾಯಿಸಿದ್ದಾರೆ.

ADVERTISEMENT

ಭಾರತದ ಎಲ್ಲಾ ಪ್ರಜೆಗಳಿಗೂ ಉಚಿತವಾಗಿ ಕರೋನಾ ಲಸಿಕೆ ಹಾಕಬೇಕು. ಲಸಿಕೆಯನ್ನು ತ್ವರಿತವಾಗಿ ಸರಬರಾಜು ಮಾಡಲು ಉತ್ಪಾದನೆಯನ್ನು ವೃದ್ಧಿಸಲು ಕಡ್ಡಾಯ ಪರವಾನಗಿಯನ್ನು ಲಸಿಕೆ ತಯಾರಕ ಕಂಪೆನಿಗಳಿಗೆ ಸರ್ಕಾರ ನೀಡಬೇಕು ಎಂದು ಕಾಂಗ್ರೆಸ್‌ ಅಧ್ಯಕ್ಷೆ ಸಲಹೆ ನೀಡಿದ್ದಾರೆ.

कोरोना महामारी के इस चुनौतीपूर्ण समय में आपके व आपके परिवार की सुरक्षा और अच्छे स्वास्थ्य की कामना करती हूं। वह लाखों परिवार जिन्होंने अपने परिजनों को खोया है, उनके प्रति दिल से अपनी संवेदना व्यक्त करती हूं।

– कांग्रेस अध्यक्षा, श्रीमती सोनिया गांधी#COVID19India pic.twitter.com/btmCeG8K6B

— Congress (@INCIndia) May 1, 2021

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಎಚ್ಚೆತ್ತುಕೊಂಡು ತಮ್ಮ ಕರ್ತವ್ಯ, ಕೆಲಸಗಳನ್ನು ನಿರ್ವಹಿಸುವ ಸಮಯವಿದು. ದೇಶದಲ್ಲಿನ ಕೋವಿಡ್ -19 ಬಿಕ್ಕಟ್ಟನ್ನು ಎದುರಿಸಲು ರಾಷ್ಟ್ರೀಯ ನೀತಿಯನ್ನು ರೂಪಿಸಲು ಮತ್ತು ಅದರ ಬಗ್ಗೆ ರಾಜಕೀಯ ಒಮ್ಮತವನ್ನು ತರಲು ನಾನು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇನೆ” ಎಂದು ಸೋನಿಯಾ ವಿಡಿಯೋ ಸಂದೇಶದಲ್ಲಿ ಹೇಳಿದ್ದಾರೆ.

ಪ್ರಸ್ತುತ ಬಿಕ್ಕಟ್ಟಿನ ಸಂಧರ್ಭದಲ್ಲಿ ಎಲ್ಲಾ ಬಡ ಕುಟುಂಬಗಳಿಗೂ 6000 ರುಪಾಯಿಗಳಷ್ಟು ಧನ ಸಹಾಯ ಮಾಡಬೇಕೆಂದು ಸೋನಿಯಾ ಗಾಂಧಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಹಾಗೂ ಕಾಳ ಸಂತೆಯಲ್ಲಿ ಜೀವ ರಕ್ಷಕ ಔಷಧಿಗಳು ಬಿಕರಿಯಾಗುತ್ತಿರುವದನ್ನು ತಡೆಯಲು ಸರ್ಕಾರ ಇನ್ನಷ್ಟು ಬಿಗಿ ಕ್ರಮ ಕೈಗೊಳ್ಳಬೇಕೆಂದೂ ಅವರು ಸಲಹೆ ನೀಡಿದ್ದಾರೆ.

ಕರೋನಾ ಸಾಂಕ್ರಾಮಿಕ ಸೋಂಕಿನ ವಿರುದ್ಧದ ಹೋರಾಟದಲ್ಲಿ ಕಾಂಗ್ರೆಸ್‌ ಪಕ್ಷವು ಕೇಂದ್ರ ಸರ್ಕಾರದೊಂದಿಗೆ ಜೊತೆ ನಿಲ್ಲಲಿದೆ ಎಂದು ಹೇಳಿದ ಸೋನಿಯಾ ಗಾಂದಿ, ಕರೋನಾ ವಿರುದ್ಧದ ಹೋರಾಟದಲ್ಲಿ ಎಲ್ಲಾ ಭಾರತೀಯರೂ ಒಟ್ಟಾಗುವಂತೆ ಕರೆ ನೀಡಿದ್ದಾರೆ.

ಭಾರತದಾದ್ಯಂತ ಕರೋನಾ ವಿಪರೀತ ವೇಗದಲ್ಲಿ ಹರಡುತ್ತಿದ್ದು, ಶನಿವಾರ ಒಂದೇ ದಿನ 4 ಲಕ್ಷಕ್ಕೂ ಅಧಿಕ ಪ್ರಕರಣಗಳು ಹೊಸದಾಗಿ ವರದಿಯಾಗಿದೆ. 1,91,64,969 ಕರೋನಾ ಸೋಂಕುಗಳು ಅಧಿಕೃತವಾಗಿ ವರದಿಯಾಗಿದೆ. 2,11,853 ಮಂದಿ ಕರೋನಾ ಸೋಂಕಿಗೆ ತುತ್ತಾಗಿ ಅಸು ನೀಗಿದ್ದಾರೆ.

Previous Post

ಕೋವಿಡ್‌ ಸೋಂಕಿತರಿಗೆ ಸ್ಥೈರ್ಯ ತುಂಬಲು ʼಹಲೋ ಡಾಕ್ಟರ್ʼ‌ ವೈದ್ಯಕೀಯ ಸಹಾಯವಾಣಿ ಆರಂಭಿಸಿದ ಕಾಂಗ್ರೆಸ್; ರಾಹುಲ್‌ ಗಾಂಧಿ ಚಾಲನೆ

Next Post

ಆಮ್ಲಜನಕ ಮಾತ್ರವಲ್ಲ, ವೈದ್ಯರ ಹಾಗೂ ದಾದಿಯರ ಕೊರತೆಯೂ ಇದೆ: ಡಾ. ದೇವಿ ಪ್ರಸಾದ್‌ ಶೆಟ್ಟಿ

Related Posts

Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
0

ಕಲಬುರಗಿ ವಿಭಾಗೀಯ ಮಟ್ಟದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಅಂಗನವಾಡಿ ನೇಮಕಾತಿಯಲ್ಲಿ ಇನ್ನಷ್ಟು ಸರಳ, ಹೆಚ್ಚಿನ ಪಾರದರ್ಶಕತೆಗೆ ಕೈಗೊಳ್ಳಬೇಕು. ಗರಿಷ್ಟ ಮೂರು ತಿಂಗಳೊಳಗೆ ಪ್ರಕ್ರಿಯೆ ಪೂರ್ಣ ಗೊಳ್ಳುವಂತೆ...

Read moreDetails

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

Neeraj Chopra: ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಬೇಟಿ ಮಾಡಿದ ನೀರಜ್‌ ಚೋಪ್ರ..!!

July 3, 2025
ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

July 3, 2025
Next Post
ಆಮ್ಲಜನಕ ಮಾತ್ರವಲ್ಲ, ವೈದ್ಯರ ಹಾಗೂ ದಾದಿಯರ ಕೊರತೆಯೂ ಇದೆ: ಡಾ. ದೇವಿ ಪ್ರಸಾದ್‌ ಶೆಟ್ಟಿ

ಆಮ್ಲಜನಕ ಮಾತ್ರವಲ್ಲ, ವೈದ್ಯರ ಹಾಗೂ ದಾದಿಯರ ಕೊರತೆಯೂ ಇದೆ: ಡಾ. ದೇವಿ ಪ್ರಸಾದ್‌ ಶೆಟ್ಟಿ

Please login to join discussion

Recent News

Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada