• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗಾಂಧಿ ಜಯಂತಿ ದಿನವೇ ಗಾಂಧಿವಾದಿ ನಿಧನ !

ಪ್ರತಿಧ್ವನಿ by ಪ್ರತಿಧ್ವನಿ
October 2, 2025
in Top Story, ಇದೀಗ, ದೇಶ, ರಾಜಕೀಯ
0
ಗಾಂಧಿ ಜಯಂತಿ ದಿನವೇ ಗಾಂಧಿವಾದಿ ನಿಧನ !
Share on WhatsAppShare on FacebookShare on Telegram

ADVERTISEMENT

ಹಿರಿಯ ಗಾಂಧಿವಾದಿ, ಸ್ವಾತಂತ್ರ್ಯದ ಹೋರಾಟಗಾರ ಡಾ. ಗುಣವಂತರಾಯ್‌ ಗಣಪತ್‌ ಲಾಲ್‌ ಪಾರಿಖ್‌ ಅವರಿಂದು ನಿಧನರಾಗಿದ್ದಾರೆ. ಗಾಂಧಿ ತತ್ವ ಸಿದ್ದಾಂತಕ್ಕೆ ಬದ್ದರಾಗಿದ್ದವರು, ಇವರ ಅಸ್ತಂಗತದಿಂದ ಗಾಂಧಿಯವರ ಕೊನೆಯಕೊಂಡಿಯೊಂದು ಕಳಚಿದಂತಾಗಿದೆ.

ಗುಣವಂತರಾಯ್‌ ಗಣಪತ್‌ ಲಾಲ್‌ ಅವರು ಜಿಜಿ ಪಾರಿಖ್‌ ಜಿಜಿ ಎಂದೇ ಖ್ಯಾತರಾಗಿದ್ದರು. ಪಾರಿಖ್‌ ಅವರಿಗೆ 101 ವರ್ಷಗಳಾಗಿತ್ತು. ಇತ್ತ ಪರಾಖ್‌ ಅವರ  ಮೃತದೇಹವನ್ನು ಮುಂಬೈಯಲ್ಲಿರುವ ಸರ್ಕಾರಿ ಆಸ್ಪತ್ರೆಗೆ ದಾನ ಮಾಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ರಾಷ್ಟ್ರದ ಸ್ವಾತಂತ್ರ್ಯ ಹೋರಾಟ, ಗೋವಾ ವಿಮೋಚನೆ ಚಳುವಳಿ,  ಸಂಯುಕ್ತ ಮಹಾರಾಷ್ಟ್ರದ ಚಳುವಳಿಯಲ್ಲಿ ಭಾಗವಹಿಸಿದ್ದರು. ಹಾಗೂ ತುರ್ತು ಪರಿಸ್ಥಿತಿಯ ವಿರುದ್ಧವೂ ಕೂಡ ಇವರು ಪ್ರತಿಭಟಿಸಿದ್ದರು.

ಈ ಹಿರಿಯರು ವಿಶೇಷ ಗುಣವೊಂದನ್ನು ಹೊಂದಿದ್ದರು ಅದು ಏನಂದರೆ 1951-1952ರಲ್ಲಿ ಭಾರತದ ಮೊದಲ ಸಾರ್ವತ್ರಿಕ ಚುನಾವಣೆಯ ನಂತರ ನಡೆದ ಬಹುತೇಕ ಅಥವಾ ಎಲ್ಲಾ ಚುನಾವಣೆಗಳಲ್ಲೂ ಪಾರಿಖ್‌ ಮತ ಚಲಾಯಿಸುತ್ತುದ್ದರು.


ಇವರು 1961ರಲ್ಲಿ ಸ್ತಾಪನೆಗೊಂಡ ರಾಯಗಢ ಜಿಲ್ಲೆಯ ತಾರಾದಲ್ಲಿರುವ ಯೂಸುಫ್‌ ಮೆಹರಲ್ಲಿ ಕೇಂದದ್ರ ಅಧ್ಯಕ್ಷರಾಗಿದ್ದರು. ಈ ಸಂಸ್ಥೆ ಆರೋಗ್ಯ, ಶಿಕ್ಷಣ, ಮಹಿಳೆಯರ ಮತ್ತು ಆದಿ ವಾಸಿಗಳ ಸಬಲೀಕರಣ ಸೇರಿದಂತೆ ಕೃಷಿ, ಕೌಶಲ್ಯ, ಅಭಿವೃದ್ಧಿ ಕೃಷಿಯೇತರ ಉದ್ಯೋಗ ಸೃಷ್ಟಿ ಮತ್ತು ವಿಪತ್ತು ಪರಿಹಾರ ಪ್ರಯತ್ನಗಳನ್ನು ಒಳಗೊಂಡು ಅನೇಕ ಜನಪರ ಸೇವೆಗಾಗಿ ಮೀಸಲಿರುವ ಸಂಸ್ಥೆಯಿದಾಗಿದೆ.

Tags: ElectionsGandhianIndian Freedom MovementjijiMahatma GandhijimumbaiYussuf Meherally Centre
Previous Post

416 ನೇ ವಿಶ್ವ ವಿಖ್ಯಾತ ಜಂಬೂ ಸವಾರಿ ಪ್ರಾರಂಭ !

Next Post

 ಮೋದಿ ಹಿಟ್ಲರ್‌ ನಂತೆ ಆಡಳಿತ !

Related Posts

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.
ರಾಜಕೀಯ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
April 12, 2026
0

ದಾವಣಗೆರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಪೈಪೋಟಿಯಷ್ಟೇ ಅಲ್ಲದೆ, ಕಾಂಗ್ರೆಸ್ ಪಕ್ಷದ ಒಳಜಗಳದ ವೇದಿಕೆಯಾಗಿಯೂ ಪರಿಣಮಿಸಿದೆ. ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸಲು ಸಂಚು ರೂಪಿಸಿದ ಆರೋಪದ...

Read moreDetails
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post
 ಮೋದಿ ಹಿಟ್ಲರ್‌ ನಂತೆ ಆಡಳಿತ !

 ಮೋದಿ ಹಿಟ್ಲರ್‌ ನಂತೆ ಆಡಳಿತ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada