• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಭಾರತೀಯ ಕ್ರಿಕೆಟ್ ತಂಡದ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆ ಬಹುತೇಕ ಖಚಿತ!?

ಪ್ರತಿಧ್ವನಿ by ಪ್ರತಿಧ್ವನಿ
May 29, 2024
in ಕ್ರೀಡೆ
0
ಭಾರತೀಯ ಕ್ರಿಕೆಟ್ ತಂಡದ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆ ಬಹುತೇಕ ಖಚಿತ!?
Share on WhatsAppShare on FacebookShare on Telegram

ಗೌತಮ್ ಗಂಭೀರ ಕೋಚ್ ಆದ ಮೊದಲ ವರ್ಷವೇ ನೈಟ್ ರೈಡರ್ಸ್ ತಂಡ ಐಪಿಎಲ್ ಟ್ರೋಫಿಗೆ ಮುತ್ತಿಕ್ಕಿದೆ. ಈ ಬೆನ್ನಲ್ಲಿಯೇ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ (Gautam Gambhir) ನೇಮಕವಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ADVERTISEMENT

ಐಪಿಎಲ್ 2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಗೌತಮ್ ಗಂಬೀರ್ ಕೋಚ್ ಆಗಿರುವ ವೇಳೆಯೇ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಇದರ ಬೆನ್ನಲ್ಲಿಯೇ ಭಾರತ ತಂಡದ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ ಎಂದು ಐಪಿಎಲ್ ಮಾಲೀಕರೊಬ್ಬರು ಖಚಿತಪಡಿಸಿದ್ದಾರೆ ಎಂದು ವರದಿ ತಿಳಿಸಿದೆ.

ಹೀಗಾಗಿ ದ್ರಾವಿಡ್ ನಂತರ ಗೌತಮ್ ಗಂಭೀರ್ ತಂಡದ ಕೋಚ್ ಆಗಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಇತ್ತೀಚೆಗಷ್ಟೇ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಗೌತಮ್ ಗಂಭೀರವರನ್ನು ಕೋಚ್ ಆಗಿ ಆಯ್ಕೆ ಮಾಡಿಕೊಳ್ಳುವ ಕುರಿತು ಸುಳಿವು ನೀಡಿದ್ದರು. ಟೀಮ್ ಇಂಡಿಯಾವನ್ನು ಮುಂದಿನ ಹಂತಕ್ಕೆ ಏರಿಸಲು ನಮ್ಮ ಕೋಚ್ ನಮ್ಮ ದೇಶೀಯ ಕ್ರಿಕೆಟ್ ಚೌಕಟ್ಟಿನ ಬಗ್ಗೆ ಆಳವಾದ ಜ್ಞಾನ ಹೊಂದಿರುವುದು ಬಹಳ ಮುಖ್ಯ. ಹೀಗಾಗಿಯೇ ಇಂತಹ ವ್ಯಕ್ತಿಯನ್ನು ಕೋಚ್ ಆಗಿ ನೇಮಕ ಮಾಡಲು ಬಯಸಿದ್ದೇವೆ ಎಂದು ಹೇಳಿದ್ದರು.

ಅಲ್ಲದೇ, ಶಾ ಹಾಗೂ ಗೌತಮ್ ಗಂಭೀರ್ ಚರ್ಚೆ ನಡೆಸುತ್ತಿರುವ ಫೋಟೋಗಳು ಕೂಡ ವೈರಲ್ ಆಗಿದ್ದವು. ಈಗ ಕೋಚ್ ಆಗಿ ಆಯ್ಕೆಯಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

Tags: coachCricketGowtam GambhirIndianCricket
Previous Post

ಬಿತ್ತನೆ ಬೀಜಗಳ ದರದಲ್ಲಿ ಭಾರೀ ಹೆಚ್ಚಳ; ರೈತರ ಆಕ್ರೋಶ

Next Post

ವಿಹೆಚ್‌ಪಿ ಎಚ್ಚರಿಕೆ ಬೆನ್ನಲ್ಲೇ ರಸ್ತೆಯಲ್ಲೇ ನಮಾಜ್ ಮಾಡಿದ್ದವರ ವಿರುದ್ಧ ಬಿತ್ತು ಕೇಸ್ !

Related Posts

ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಬೇಕಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು
Top Story

ಜನಪರ ಚಿಂತನೆ ಹೊಂದಿರುವ ಕಾಂಗ್ರೆಸ್ ಸರ್ಕಾರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
June 21, 2025
0

ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಸಚಿವರುಬೈಂದೂರು ಕ್ಷೇತ್ರದಲ್ಲಿ ಹಕ್ಕು ಪತ್ರ ವಿತರಣೆ ಜನ ಸಾಮಾನ್ಯರ ದೃಷ್ಟಿಯಿಂದ ಕಾರ್ಯಕ್ರಮ ರೂಪಿಸಿ ಬದ್ದತೆಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಮಹಿಳಾ...

Read moreDetails

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

June 12, 2025

ಏಯ್ ಕೊಹ್ಲಿ ನನ್ನ ಮೊಮ್ಮಗ ಕಣಯ್ಯ…!

June 10, 2025
ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

June 8, 2025

ಬಿಜೆಪಿ ಗರಿಗೆ ಮಾಡೋಕೆ ಕೆಲ್ಸ ಇಲ್ಲಾ ಬಿಡಪ್ಪ

June 8, 2025
Next Post
ವಿಹೆಚ್‌ಪಿ ಎಚ್ಚರಿಕೆ ಬೆನ್ನಲ್ಲೇ ರಸ್ತೆಯಲ್ಲೇ ನಮಾಜ್ ಮಾಡಿದ್ದವರ ವಿರುದ್ಧ ಬಿತ್ತು ಕೇಸ್ !

ವಿಹೆಚ್‌ಪಿ ಎಚ್ಚರಿಕೆ ಬೆನ್ನಲ್ಲೇ ರಸ್ತೆಯಲ್ಲೇ ನಮಾಜ್ ಮಾಡಿದ್ದವರ ವಿರುದ್ಧ ಬಿತ್ತು ಕೇಸ್ !

Please login to join discussion

Recent News

Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada