• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಬೆಂಗಳೂರು ತರಕಾರಿ ಮಾರುಕಟ್ಟೆಯಲ್ಲಿ ಖರೀದಿಗೆ ಡಿಜಿಟಲ್ ಯುಪಿಐ ಬಳಸಿದ ಜರ್ಮನ್ ಸಚಿವ ಹಣ ಪಾವತಿ

ಪ್ರತಿಧ್ವನಿ by ಪ್ರತಿಧ್ವನಿ
August 21, 2023
in ಇದೀಗ, ದೇಶ, ರಾಜಕೀಯ
0
ಯುಪಿಐ
Share on WhatsAppShare on FacebookShare on Telegram

ಭಾರತದಲ್ಲಿ ಡಿಜಿಟಲ್ ಇಂಡಿಯಾ ಸೇವೆಗೆ ಈಗ ಜರ್ಮನ್‌ ಸಚಿವರೊಬ್ಬರು ಮರುಳಾಗಿದ್ದಾರೆ. ಜಿ-20 ಶೃಂಗಸಭೆಗಾಗಿ ಬೆಂಗಳೂರಿಗೆ ಆಗಮಿಸಿರುವ ಜರ್ಮನಿಯ ಡಿಜಿಟಲ್ ಮತ್ತು ಸಾರಿಗೆ ಫೆಡರಲ್ ಮಂತ್ರಿ ವೋಲ್ಕರ್ ವಿಸ್ಸಿಂಗ್ ಅವರು ತರಕಾರಿ ಮಾರುಕಟ್ಟೆಯಲ್ಲಿ ಯುಪಿಐ (UPI) ಬಳಸಿ ಹಣ ಪಾವತಿ ಮಾಡಿದ್ದಾರೆ.

ADVERTISEMENT

ವಿಸ್ಸಿಂಗ್ ಅವರು ಆಗಸ್ಟ್ 19 ರಂದು ಬೆಂಗಳೂರಿನಲ್ಲಿ ನಡೆದ ಜಿ20 ಡಿಜಿಟಲ್ ಮಂತ್ರಿಗಳ ಸಭೆಯಲ್ಲಿ ಭಾಗಿಯಾಗಿದ್ದರು.

ಯುಪಿಐ
ಜರ್ಮನ್‌ ಸಚಿವ ಬೆಂಗಳೂರು ತರಕಾಋಿ ಮಾರುಕಟ್ಟೆಯಲ್ಲಿ ಯುಪಿಐ ಮೂಲಕ ಹಣ ಪಾವತಿಸಿದರು

ಈ ಬಗ್ಗೆ ಭಾರತದಲ್ಲಿನ ಜರ್ಮನ್ ರಾಯಭಾರ ಕಚೇರಿ ಭಾನುವಾರ ಎಕ್ಸ್‌ (ಟ್ವಿಟರ್‌) ತಾಣದಲ್ಲಿ ಡಿಜಿಟಲ್ ಹಣ ಪಾವತಿ ವಿಧಾನವು ದೇಶದ ಯಶಸ್ಸಿನ ಕಥೆಗಳಲ್ಲಿ ಒಂದಾಗಿದೆ ಎಂದು ಬಣ್ಣಿಸಿದೆ. ಅಲ್ಲದೆ ವಿಸ್ಸಿಂಗ್ ಅವರು ದಿನಸಿ ಖರೀದಿಸುವ ಮತ್ತು ಯುಪಿಐ ಮೂಲಕ ಹಣ ಪಾವತಿ ಮಾಡಿದ ವಿಡಿಯೊ ಮತ್ತು ಚಿತ್ರಗಳನ್ನು ಹಂಚಿಕೊಂಡಿದೆ.

One of India’s success story is digital infrastructure. UPI enables everybody to make transactions in seconds. Millions of Indians use it. Federal Minister for Digital and Transport @Wissing was able to experience the simplicity of UPI payments first hand and is very fascinated! pic.twitter.com/I57P8snF0C

— German Embassy India (@GermanyinIndia) August 20, 2023

“ಭಾರತದ ಯಶಸ್ಸಿನ ಕಥೆಯೆಂದರೆ ಡಿಜಿಟಲ್ ಮೂಲಸೌಕರ್ಯ. UPI ಪ್ರತಿಯೊಬ್ಬರನ್ನು ಸೆಕೆಂಡುಗಳಲ್ಲಿ ವಹಿವಾಟು ಮಾಡಲು ಅನುವು ಮಾಡಿಕೊಡುತ್ತದೆ. ಲಕ್ಷಾಂತರ ಭಾರತೀಯರು ಇದನ್ನು ಬಳಸುತ್ತಾರೆ. ಫೆಡರಲ್ ಡಿಜಿಟಲ್ ಮತ್ತು ಸಾರಿಗೆ ಸಚಿವ ವಿಸ್ಸಿಂಗ್ ಅವರು UPI ಪಾವತಿಯ ಸರಳತೆಯನ್ನು ಅನುಭವಿಸಲು ಸಾಧ್ಯವಾಯಿತು” ಎಂದು ಸಂತಸ ಹಂಚಿಕೊಂಡಿದೆ.

ಜರ್ಮನ್ ರಾಯಭಾರ ಕಚೇರಿಯ ಟ್ವೀಟ್‌ಗೆ ಹಲವರು ಪ್ರತಿಕ್ರಿಯಿಸಿದ್ದು, ‘ಭಾರತದ ಡಿಜಿಟಲ್ ಆರ್ಥಿಕ ಕ್ರಾಂತಿಯ ಭಾಗವಾಗಿದ್ದಕ್ಕಾಗಿ ವಿಸ್ಸಿಂಗ್ಗೆ ಧನ್ಯವಾದಗಳು ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಮತ್ತೋರ್ವ ಬಳಕೆದಾರರು, “ನಗದು-ಮಾತ್ರ ವಹಿವಾಟುಗಳೊಂದಿಗೆ ಹೆಣಗಾಡುತ್ತಿರುವ ಜರ್ಮನಿಯಲ್ಲಿರುವ ಜರ್ಮನ್ ವ್ಯಾಪಾರಿಗಳು ಮತ್ತು ಅಂಗಡಿಯವರಿಗೆ ಇದು ಆಶೀರ್ವಾದವಾಗಿದೆ ಎಂದು ಹೇಳುವ ಮೂಲಕ ಜರ್ಮನಿಯಲ್ಲೂ ಡಿಜಿಟಲ್ ಪಾವತಿಗಾಗಿ ಒತ್ತಾಯಿಸಿದ್ದಾರೆ. ಮತ್ತೋರ್ವ ಬಳಕೆದಾರರು “UPI ಗೋಸ್ ಗ್ಲೋಬಲ್! ಜರ್ಮನಿ ಯಾವಾಗ UPI ಪ್ಲಾಟ್ಫಾರ್ಮ್ಗೆ ಸೇರುತ್ತದೆ?” ಪ್ರಶ್ವಿಸಿದ್ದಾರೆ.

ಜಿ20 ಡಿಜಿಟಲ್ ಮಂತ್ರಿಗಳ ಸಭೆಯಲ್ಲಿ ಭಾಗವಹಿಸಲು ಆಗಸ್ಟ್ 19 ರಂದು ಪಾಲ್ಗೊಳ್ಳಲು ವಿಸ್ಸಿಂಗ್ ಅವರು ಬೆಂಗಳೂರಿಗೆ ಬಂದಿದ್ದರು.

ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (UPI) ಭಾರತದ ವೇಗದ ಪಾವತಿ ವ್ಯವಸ್ಥೆಯಾಗಿದೆ. ಇದು ಗ್ರಾಹಕರಿಗೆ ರೌಂಡ್-ದಿ-ಕ್ಲಾಕ್ ಪಾವತಿಗಳನ್ನು ತ್ವರಿತವಾಗಿ ಮಾಡಲು ಅನುಕೂಲ ಮಾಡುತ್ತದೆ. ಇದು ಗ್ರಾಹಕರು ರಚಿಸಿದ ವರ್ಚುವಲ್ ಪಾವತಿ ವಿಳಾಸವನ್ನು (UPA) ಬಳಸುತ್ತದೆ. ಇಲ್ಲಿಯವರೆಗೆ, ಶ್ರೀಲಂಕಾ, ಫ್ರಾನ್ಸ್, ಯುಎಇ ಮತ್ತು ಸಿಂಗಾಪುರವು ಉದಯೋನ್ಮುಖ ಫಿನ್ಟೆಕ್ ಮತ್ತು ಪಾವತಿ ಪರಿಹಾರಗಳಲ್ಲಿ ಭಾರತದೊಂದಿಗೆ ಪಾಲುದಾರಿಕೆ ಮಾಡಿಕೊಂಡಿವೆ. ಯುಪಿಐ ಪಾವತಿ ಕಾರ್ಯವಿಧಾನವನ್ನು ಬಳಸಲು ಭಾರತ ಮತ್ತು ಫ್ರಾನ್ಸ್ ಒಪ್ಪಿಕೊಂಡಿವೆ ಎಂದು ಜುಲೈನಲ್ಲಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದರು.

Tags: Digital IndiaGerman MinisterPM Narendra ModiUpiಜರ್ಮನ್‌ ಸಚಿವಡಿಜಿಟಲ್‌ ಇಂಡಿಯಾಪ್ರಧಾನಿ ನರೇಂದ್ರ ಮೋದಿಯುಪಿಐ
Previous Post

ಕೆಆರ್‌ಎಸ್‌ ಡ್ಯಾಂನ ನೀರಿನ ಮಟ್ಟ ಮತ್ತಷ್ಟು ಇಳಿಕೆ

Next Post

ಚಂದ್ರಯಾನ 3 | ಲ್ಯಾಂಡರ್ ಇಳಿಯುವ ಮುನ್ನ ಚಂದ್ರನ ಹೊಸ ಪೊಟೊಗಳನ್ನು ಹಂಚಿಕೊಂಡ ಗಗನನೌಕೆ

Related Posts

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
0

https://youtu.be/QX4g82NAFtg

Read moreDetails

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
Next Post
ಚಂದ್ರಯಾನ 3

ಚಂದ್ರಯಾನ 3 | ಲ್ಯಾಂಡರ್ ಇಳಿಯುವ ಮುನ್ನ ಚಂದ್ರನ ಹೊಸ ಪೊಟೊಗಳನ್ನು ಹಂಚಿಕೊಂಡ ಗಗನನೌಕೆ

Please login to join discussion

Recent News

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada