• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಚುನಾವಣೆಗೂ ಮುನ್ನವೇ 2ಎ ಮೀಸಲಾತಿ ವರದಿ ಪಡೆಯಿರಿ ; ಸರ್ಕಾರಕ್ಕೆ ಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯ

ಪ್ರತಿಧ್ವನಿ by ಪ್ರತಿಧ್ವನಿ
October 21, 2021
in ಕರ್ನಾಟಕ
0
ಚುನಾವಣೆಗೂ ಮುನ್ನವೇ 2ಎ ಮೀಸಲಾತಿ ವರದಿ ಪಡೆಯಿರಿ ; ಸರ್ಕಾರಕ್ಕೆ ಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯ
Share on WhatsAppShare on FacebookShare on Telegram

ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಉಪ ಚುನಾವಣೆಯ ಮತದಾನಕ್ಕೆ ಮುನ್ನವೇ ಲಿಂಗಾಯತ ಪಂಚಮಸಾಲಿಗೆ 2ಎ ಮೀಸಲಾತಿ ನೀಡುವ ಕುರಿತು ಹಿಂದುಳಿದ ವರ್ಗಗಳ ಆಯೋಗದಿಂದ ವರದಿ ತರಿಸಿಕೊಳ್ಳಬೇಕು ಎಂದು ಕೂಡಲಸಂಗಮ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಬೊಮ್ಮಾಯಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ADVERTISEMENT

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಯ ಮೃತ್ಯುಂಜಯ ಸ್ವಾಮೀಜಿ, ಅಕ್ಟೋಬರ್ 30ರಂದು ಮತದಾನ ನಡೆಯಲಿದೆ. ಇದಕ್ಕೂ ಮುನ್ನವೇ ಸರ್ಕಾರ ಕ್ರಮ ಕೈಗೊಳ್ಳಬೇಕು. ಇದು ರಾಜಕೀಯ ಒತ್ತಡ ಅಲ್ಲ. ಸಮುದಾಯದ ಭಾವನೆಗಳನ್ನು ವ್ಯಕ್ತಪಡಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಹಾನಗಲ್ ಕ್ಷೇತ್ರದಲ್ಲಿ ಸುಮಾರು 46 ಸಾವಿರ ಮತ್ತು ಸಿಂದಗಿಯಲ್ಲಿ ಸುಮಾರು 36 ಸಾವಿರ ಪಂಚಮಸಾಲಿ ಸಮುದಾಯದ ಮತದಾರರಿದ್ದಾರೆ. ಹಾನಗಲ್ ನಲ್ಲಿ ನಮ್ಮ ಸಮುದಾಯಕ್ಕೆ ಬಿಜೆಪಿ ಟಿಕೆಟ್ ನೀಡಿಲ್ಲ. ಮುಖ್ಯಮಂತ್ರಿ ಹುದ್ದೆ ಸಹ ನಮ್ಮ ಸಮುದಾಯಕ್ಕೆ ನೀಡಿಲ್ಕ. ಹಾಗಾಗಿ ಸಮುದಾಯದಲ್ಲಿ ಅಸಮಾಧಾನವಾಗಿದೆ ಎಂದಿದ್ದಾರೆ.

ಮೀಸಲಾತಿಗಾಗಿ ಹೋರಾಟ ಮುಂದುವರಿಯಲಿದ್ದು, ಈಗಾಗಲೇ ಅ.13ರಿಂದ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್ ಆರಂಭಿಸಲಾಗಿದೆ. 2022ರ ಜನವರಿ 14ರವರೆಗೆ ಈ ಅಭಿಯಾನ ನಡೆಯಲಿದೆ ಎಂದಿದ್ದಾರೆ.

ಸಿಎಂ ಬೊಮ್ಮಾಯಿ ಮೀಸಲಾತಿ ಸಂಭಂದಿ ಬರವಸೆ ನೀಡಿದ್ದರು. ಈಗ ತಡಮಾಡುವುದು ಬೇಡ. ಸಿಂದಗಿ ಮತ್ತು ಹಾನಗಲ್‌ ಎರಡತಲ್ಲೂ ನಮ್ಮ ಸಮುದಾಯದವರು ಇದ್ದಾರೆ. ಶೀಘ್ರವೇ ಲಿಂಗಾಯತ ಪಂಚಮಸಾಲಿಗೆ 2ಎ ಮೀಸಲಾತಿ ನೀಡುವ ಕುರಿತು ಹಿಂದುಳಿದ ವರ್ಗಗಳ ಆಯೋಗದಿಂದ ವರದಿ ತರಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ .

Tags: 2ಎ ಮೀಸಲಾತಿBJPCovid 19ಜಯ ಮೃತ್ಯುಂಜಯ ಸ್ವಾಮೀಜಿಬಸವರಾಜ ಬೊಮ್ಮಾಯಿಬಿಜೆಪಿಹಾನಗಲ್ ಸಿಂದಗಿ
Previous Post

ಬಿಜೆಪಿ 100 ಕೋಟಿ ಡೋಸ್ ಕೊಟ್ಟಿದ್ದೇವೆ ಎಂದು ಸಂಭ್ರವಿಸುವ ಬದಲು, ದೇಶದ ಜನರಲ್ಲಿ ಕ್ಷಮೆ ಕೋರಲಿ: ಬಿ.ಕೆ ಹರಿಪ್ರಸಾದ್

Next Post

ಯಾವುದಾದರೂ ಚುನಾವಣೆ ಬಂದಾಗಲೇ ರಾಮಮಂದಿರ ದೇಣಿಗೆ ಲೆಕ್ಕದ ಬಗ್ಗೆ ಸಂದೇಹ ಬರುತ್ತದೆ – ಪೇಜಾವರ ಶ್ರೀ ಕಿಡಿ

Related Posts

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.ತಂದೆ ನಿಧನರಾದ...

Read moreDetails
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
Next Post
ಯಾವುದಾದರೂ ಚುನಾವಣೆ ಬಂದಾಗಲೇ ರಾಮಮಂದಿರ ದೇಣಿಗೆ ಲೆಕ್ಕದ ಬಗ್ಗೆ ಸಂದೇಹ ಬರುತ್ತದೆ – ಪೇಜಾವರ ಶ್ರೀ ಕಿಡಿ

ಯಾವುದಾದರೂ ಚುನಾವಣೆ ಬಂದಾಗಲೇ ರಾಮಮಂದಿರ ದೇಣಿಗೆ ಲೆಕ್ಕದ ಬಗ್ಗೆ ಸಂದೇಹ ಬರುತ್ತದೆ - ಪೇಜಾವರ ಶ್ರೀ ಕಿಡಿ

Please login to join discussion

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada