• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಡೆಂಗ್ಯೂದಿಂದ ಬೇಗನೆ ಚೇತರಿಸಿಕೊಳ್ಳಲು ಈ ಪದಾರ್ಥಗಳನ್ನ ತಪ್ಪದೇ ಸೇವಿಸಿ.!

ಪ್ರತಿಧ್ವನಿ by ಪ್ರತಿಧ್ವನಿ
August 22, 2024
in Top Story, ಜೀವನದ ಶೈಲಿ
0
ಡೆಂಗ್ಯೂದಿಂದ ಬೇಗನೆ ಚೇತರಿಸಿಕೊಳ್ಳಲು ಈ ಪದಾರ್ಥಗಳನ್ನ ತಪ್ಪದೇ ಸೇವಿಸಿ.!
Share on WhatsAppShare on FacebookShare on Telegram

ಮಳೆಗಾಲದಲ್ಲಿ ಸಾಕಷ್ಟು ಸಮಸ್ಯೆಗಳು ಕಾಡುವುದು ಸಾಮಾನ್ಯ ಆದರೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ಜನ ಅನುಭವಿಸುತ್ತಿರುವ ಒಂದು ಕಾಯಿಲೆ ಎಂದರೆ ಡೆಂಗ್ಯೂ. ಡೆಂಗ್ಯೂ ಗೆ ಪ್ರಮುಖ ಕಾರಣ ಸೊಳ್ಳೆ. ಡಿಂಗ್ಯೂರಿಂದ ಒಂದಿಷ್ಟು ಜನ ಚೇತರಿಸಿಕೊಂಡು ಹೊರ ಬಂದರೆ ಕೆಲವರು ಪ್ರಾಣವನ್ನು ಕೂಡ ಕಳೆದುಕೊಂಡಿದ್ದಾರೆ ದೊಡ್ಡವರಿಗೆ ಮಾತ್ರವಲ್ಲದೇ ಚಿಕ್ಕ ಮಕ್ಕಳಿಗೂ ಕೂಡ ತಪ್ಪಿದ್ದಲ್ಲ. ಡೆಂಗ್ಯೂ ಬಂದಾಗ ದೊಡ್ಡವರಿಗೆ ಆ ಸಮಸ್ಯೆಯನ್ನು ತಡೆದುಕೊಳ್ಳಲು ಸಾಧ್ಯವಾಗುವುದಿಲ್ಲ ಇನ್ನು ಚಿಕ್ಕ ಮಕ್ಕಳಿಗೆ ತುಂಬಾನೇ ಕಷ್ಟವಾಗುತ್ತದೆ. 

ಡೆಂಗ್ಯೂ ಸಂದರ್ಭದಲ್ಲಿ ತಪಾಸಣೆಯ ಜೊತೆಗೆ ವಿಶ್ರಾಂತಿ ಹಾಗೂ ಆಹಾರ ಸೇವನೆ ಕೂಡ ತುಂಬಾನೇ ಮುಖ್ಯ. ಯಾವುದೇ ಜ್ವರ ಬಂದರೂ ಅಂತ ಸಂದರ್ಭದಲ್ಲಿ ಆಹಾರ ಸೇವಿಸಲು ಕಷ್ಟವಾಗುತ್ತದೆ ಹಸಿವು ಹೆಚ್ಚಿರುವುದಿಲ್ಲ. ಆರೋಗ್ಯ ಚೇತರಿಕೆಗೆ ಸಮತೋರಿತ ಆಹಾರವು ಅತ್ಯಗತ್ಯ. ಹಾಗಿದ್ರೆ ಯಾವ ಆಹಾರವನ್ನ ಸೇವಿಸುವುದರಿಂದ ಡೆಂಗ್ಯೂ ಉತ್ತಮ ಎನ್ನುವುದರ ಮಾಹಿತಿ ಇಲ್ಲಿದೆ.

ADVERTISEMENT

ಜ್ವರವಿರುವಾ ಸಂದರ್ಭದಲ್ಲಿ ಮೃದುವಾದ ಹಾಗೂ ನುಂಗಲು ಸುಲಭವಾದ ಮತ್ತು ಪೋಷಕಾಂಶಗಳು ಹೆಚ್ಚಿರುವ ಆಹಾರಗಳನ್ನು ಸೇವಿಸುವುದು ಉತ್ತಮ.

ಪಪ್ಪಾಯ ಹಣ್ಣು 

ಜೀವಸತ್ವಗಳು ಮತ್ತು ಕಿಣ್ವಗಳಿಂದ ತುಂಬಿರುವ ಪಪ್ಪಾಯಿಯು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುತ್ತದೆ.

ಹಸಿರು ಸೊಪ್ಪು

ಡೆಂಗ್ಯೂ ಇರುವವೇಳೆ ಪಾಲಕ್ ಸೊಪ್ಪು,ಕೇಲ್ ಮತ್ತು ಕೋಸುಗೆಡ್ಡೆಗಳು ಇವುಗಳನ್ನು ಸೇವಿಸುವುದು ಉತ್ತಮ.ಇದ್ರಲ್ಲಿ ವಿಟಮಿನ್ಸ್ ಮತ್ತು ಮಿನರಲ್ಸ್ ಅಂಶ ಹೆಚ್ಚಿರುತ್ತದೆ.ಹಾಗೂ ಇಮ್ಯೂನಿಟಿ ಹೆಚ್ಚಿಸುತ್ತದೆ.

ಬೆರ್ರೀಸ್

ಬ್ಲಾಕ್ ಬರ್ರಿ, ಬ್ಲೂಬಿರಿ ,ರೆಸ್ಪಿರಿ ,ಸ್ಟ್ರಾಬೆರಿ ಇವುಗಳನ್ನ ಸೇವಿಸುವುದರಿಂದ ಇದರಲ್ಲಿ ಆಂಟಿ ಆಕ್ಸಿಡೆಂಟ್ ಅಂಶ ಹೆಚ್ಚಿರುತ್ತದೆ. ರಾಡಿಕಲ್ ಗಳಿಂದ ಉಂಟಾಗುವ ತೊಂದರೆಗಳಿಂದ ದೇಹವನ್ನ ರಚಿಸಲು ಸಹಾಯಕಾರಿ.

ಆಂಟಿ ಆಕ್ಸಿಡೆಂಟ್ ಹೆಚ್ಚಿರುವ ಆಹಾರ

ಹಾಗೂ ಮುಖ್ಯವಾಗಿ ನೇಮಿಸೇವಿಸುವ ಆಹಾರದಲ್ಲಿ ಆಂಟಿಆಕ್ಸಿಡೆಂಟ್ ಅಂಶ ಹೆಚ್ಚಿರಬೇಕು ಹಾಗೂ ವಿಟಮಿನ್ ಸಿ ಇರುವಂತ ಆಹಾರವನ್ನ ಸೇವಿಸುವುದರಿಂದ ಬೇಗನೆ ಗುಣಮುಖರಗುತ್ತೀರಾ. ಅದರಲ್ಲೂ ಸೇಬು ,ಆನಿಯನ್ ,ಆರೆಂಜ್ ,ಸೀಬೆಹಣ್ಣು ಕಿವಿ ಫ್ರೂಟ್ ,ನೆಲ್ಲಿಕಾಯಿ ,ನಿಂಬೆಹಣ್ಣಿನ ಜ್ಯೂಸ್ ಇವೆಲ್ಲವೂ ಕೂಡ ತುಂಬಾನೇ ಒಳ್ಳೆಯದು

Tags: 5 good food habitsbrain healtheternal healthFoodfood habitfood habitsfood habits for healthy lifefoot healthgood food habitsgood habitsgut healthgut health diethabitsHealthhealth bandhealth carehealth theoryHealth tipshealthyhealthy foodhealthy foodsMental healthmy food habitsprivate healthsadhguru food habitsunhealthy food habitsus health
Previous Post

ಕಡಪದಲ್ಲಿ ಕಣ್ಣೆದುರೇ ವಿದ್ಯುತ್ ತಂತಿ ತಗುಲಿ ಸುಟ್ಟುಹೋದ ಬಾಲಕ, ಮತ್ತೊಬ್ಬನ ಸ್ಥಿತಿ ಗಂಭೀರ,

Next Post

ಸೆಪ್ಟೆಂಬರ್‌ನಲ್ಲಿ ವಿಳಂಬವಾದ ಜನಗಣತಿಯನ್ನು ಪ್ರಾರಂಭಿಸುವ ಸಾದ್ಯತೆ

Related Posts

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ
Top Story

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

by ಪ್ರತಿಧ್ವನಿ
February 1, 2026
0

ನವದೆಹಲಿ: ಇಂದು ಕೇಂದ್ರ ಸರ್ಕಾರ 2026ರ ಬಜೆಟ್‌ ಮಂಡನೆ ಮಾಡಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ತಮ್ಮ ದಾಖಲೆಯ 9ನೇ ಬಜೆಟ್‌ನಲ್ಲಿ ಹಲವು ಮಹತ್ವದ...

Read moreDetails
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Next Post
ಸೆಪ್ಟೆಂಬರ್‌ನಲ್ಲಿ ವಿಳಂಬವಾದ ಜನಗಣತಿಯನ್ನು ಪ್ರಾರಂಭಿಸುವ ಸಾದ್ಯತೆ

ಸೆಪ್ಟೆಂಬರ್‌ನಲ್ಲಿ ವಿಳಂಬವಾದ ಜನಗಣತಿಯನ್ನು ಪ್ರಾರಂಭಿಸುವ ಸಾದ್ಯತೆ

Recent News

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ
Top Story

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

by ಪ್ರತಿಧ್ವನಿ
February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada