• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

GH Nayak : ಮರೆಯಾದ ಕನ್ನಡದ ಖ್ಯಾತ ವಿಮರ್ಶಕ ಜಿ.ಎಚ್.ನಾಯಕ, ಅವರ ಸಾಹಿತ್ಯ ಸೇವೆ ಹೇಗಿತ್ತು ಗೊತ್ತಾ?

Any Mind by Any Mind
May 26, 2023
in Top Story, ಇದೀಗ, ಕರ್ನಾಟಕ
0
GH Nayak : ಮರೆಯಾದ ಕನ್ನಡದ ಖ್ಯಾತ ವಿಮರ್ಶಕ ಜಿ.ಎಚ್.ನಾಯಕ, ಅವರ ಸಾಹಿತ್ಯ ಸೇವೆ ಹೇಗಿತ್ತು ಗೊತ್ತಾ?
Share on WhatsAppShare on FacebookShare on Telegram

ಕನ್ನಡ ಸಾಹಿತ್ಯ ಲೋಕದ ತಮ್ಮದೇ ಆದ ಹೆಗ್ಗುರುತನ್ನ ಮೂಡಿಸಿದ್ದ ಹಿರಿಯ ವಿಮರ್ಶಕ ಹಾಗೂ ನೇರ ನಿಷ್ಠುರ ಮಾತುಗಳಿಂದ ಹೆಸರಾದ ಜಿ.ಎಚ್ ನಾಯಕ ಎಂದೇ ಖ್ಯಾತರಾಗಿದ್ದ ಪ್ರೊ. ಗೋವಿಂದರಾಯ ಹಮ್ಮಣ್ಣ ನಾಯಕ ಮೈಸೂರಿನಲ್ಲಿ ನಿಧನ ಹೊಂದಿದ್ದಾರೆ .

ADVERTISEMENT

ಹಲವು ತಿಂಗಳುಗಳಿಂದ ಅವರು ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಅವರು ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೈಸೂರಿನ ಸರಸ್ವತಿಪುರಂನಲ್ಲಿ ನೆಲೆಸಿದ್ದ ಜಿ.ಎಚ್‌.ನಾಯಕ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಮೈಸೂರಿನಲ್ಲಿ ನಡೆಯಲಿದೆ ಅಂತ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

1935, ಸೆಪ್ಟೆಂಬರ್‌ 18ರಂದು ಉತ್ತರ ಕನ್ನಡದ ಅಂಕೋಲ ತಾಲ್ಲೂಕಿನ ಸೂರ್ವೆಯಲ್ಲಿ ಜನಿಸಿದ್ದ ಜಿ.ಎಚ್‌.ನಾಯಕ ಅವರಿಗೆ 88 ವರ್ಷ ವಯಸ್ಸಾಗಿತ್ತು. ವಿದ್ಯಾರ್ಥಿ ಜೀವನದಿಂದಲೂ ಮೈಸೂರಿನಲ್ಲಿ ನೆಲೆಸಿದ್ದ ಜಿ.ಎಚ್ ನಾಯಕ ಅವರು ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ರು. ಜೊತೆಗೆ ಇವರ ಸಾಹಿತ್ಯ ಸೇವೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ, ಪಂಪ ಪ್ರಶಸ್ತಿಗಳು ಕೂಡ ಇವರನ್ನ ಹುಡುಕಿಕೊಂಡು ಬಂದಿದ್ವು, ಇನ್ನು ಇವರ ಪತ್ನಿ ಮೀರಾನಾಯಕ ಕೂಡ ಸಾಮಾಜಿಕ ಹೋರಾಟಗಾರ್ತಿ

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಜಿ.ಎಚ್ ನಾಯಕ ಅವರು ವಿಮರ್ಶೆ ಜೊತೆಗೆ ಸಂಪಾದನೆ, ಕನ್ನಡ ಸಣ್ಣಕಥೆಗಳು, ಹೊಸಗನ್ನಡ ಕವಿತೆಗಳನ್ನೂ ರಚಿಸಿದ್ದರು. ಇದರ ಜೊತೆಗೆ ‘ಬಾಳು’ ಎಂಬ ಹೆಸರಿನಲ್ಲಿ ತಮ್ಮ ಆತ್ಮಕಥೆಯನ್ನು ಸಹ ಬರೆದಿದ್ದಾರೆ. 1973ರಲ್ಲಿ ಸಮಕಾಲೀನ, 1980 ರಲ್ಲಿ ಅನಿವಾರ್ಯ, 1984 ರಲ್ಲಿ ನಿರಪೇಕ್ಷೆ, 1988 ರಲ್ಲಿ ನಿಜದನಿ, 1991 ರಲ್ಲಿ ವಿನಯ ವಿಮರ್ಶೆ, 1995 ರಲ್ಲಿ ಸಕಾಲಿಕ, 2002ರಲ್ಲಿ ಗುಣ ಗೌರವ, ಮತ್ತೊಮ್ಮೆ 2002ರಲ್ಲಿ ಹರಿಶ್ಚಂದ್ರ ಕಾವ್ಯ ಓದು-ವಿಮರ್ಶೆ, 2006 ರಲ್ಲಿ ಕೃತಿ ಸಾಕ್ಷಿ, 2007ರಲ್ಲು ಸ್ಥಿತಿ ಪ್ರಜ್ಞೆ, 2008ರಲ್ಲಿ ಮತ್ತೆ ಮತ್ತೆ ಪಂಪ, 2009 ರಲ್ಲಿ ಸಾಹಿತ್ಯ ಸಮೀಕ್ಷೆ, 2011ರಲ್ಲಿ ಉತ್ತರಾರ್ಧ ಅವರ ಬಹುಮುಖ್ಯ‌ ಕೃತಿಗಳು ಅಂತ ಕರೆಯಿಸಿಕೊಂಡಿವೆ.

ಒಟ್ಟಾರೆಯಾಗಿ ಕನ್ನಡ ಸಾಹಿತ್ಯ ಸೇವೆಗೆ ತಮ್ಮನ್ನ ತೊಡಗಿಸಿಕೊಂಡಿದ್ದ ಜಿ.ಎಚ್ ನಾಯಕ ಅವರು ಎಂದು ಇಹಲೋಕ ತ್ಯಜಿಸಿದ್ದಾರೆ. ಜಿ.ಎಚ್ ನಾಯಕ ಅವರ ಅಗಲಿಕೆಗೆ ನಾಡಿನ ಪ್ರಮುಖ ಗಣ್ಯರು ಸಂತಾಪ ಸೂಚಿಸಿದ್ದಾರೆ

Tags: Central Sahitya AkademiFamous Kannada critic GH NayakGH NayakGovindaraya Hammanna Nayaka passed awayKannada literaryliterary servicesMysoreProf. G. H. Nayakasocial activist
Previous Post

CM and team met Priyanka Gandhi : ಸಚಿವ ಸಂಪುಟ ವಿಸ್ತರಣೆ ಕಸರತ್ತು; ಪ್ರಿಯಾಂಕಾ ಗಾಂಧಿ ವಾದ್ರಾರನ್ನು ಭೇಟಿ ಮಾಡಿದ ಸಿಎಂ ಮತ್ತು ಟೀಂ

Next Post

Congress won the election by illegal conduct : ಕಾಂಗ್ರೆಸ್ ಅಕ್ರಮ ನಡೆಸಿ ಚುನಾವಣೆ ಗೆದ್ದಿದೆ ; ಹೆಚ್.ಡಿಕೆ ನೇರ ಆರೋಪ

Related Posts

Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
0

https://youtube.com/live/Sh2S-y9CYsE

Read moreDetails

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025
Next Post
Congress won the election by illegal conduct : ಕಾಂಗ್ರೆಸ್ ಅಕ್ರಮ ನಡೆಸಿ ಚುನಾವಣೆ ಗೆದ್ದಿದೆ ; ಹೆಚ್.ಡಿಕೆ ನೇರ ಆರೋಪ

Congress won the election by illegal conduct : ಕಾಂಗ್ರೆಸ್ ಅಕ್ರಮ ನಡೆಸಿ ಚುನಾವಣೆ ಗೆದ್ದಿದೆ ; ಹೆಚ್.ಡಿಕೆ ನೇರ ಆರೋಪ

Please login to join discussion

Recent News

Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada