• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

CM Siddaramaiah: ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸಿ.ಎಂ.ಸಿದ್ದರಾಮಯ್ಯ ಮೆಚ್ಚುಗೆ..!!

ಪ್ರತಿಧ್ವನಿ by ಪ್ರತಿಧ್ವನಿ
July 12, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಅಹಲ್ಯಾಬಾಯಿ ಮಹಿಳಾ ಸಮಾಜಕ್ಕೆ ಬೆಂಗಳೂರಿನಲ್ಲಿ ಜಾಗ: ಸಿ.ಎಂ ಘೋಷಣೆ
ಸೈನ್ಯದಲ್ಲಿ , ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಪ್ರಗತಿಯ ಪ್ರತೀಕ: ಸಿ.ಎಂ ಬಣ್ಣನೆ
ಶಿಕ್ಷಣ ಯಾರ ಸೊತ್ತೂ ಅಲ್ಲ. ಅವಕಾಶ ಮುಖ್ಯ : ಸಿ.ಎಂ

ADVERTISEMENT

ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು, ಸೈನ್ಯದಲ್ಲಿ , ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಮಹಿಳಾ ಕುಲದ ಪ್ರಗತಿಯ ಪ್ರತೀಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ರಾಣಿ ಅಹಲ್ಯಾ ಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಯಾವುದೇ ಸಂಘಟನೆ 25 ವರ್ಷ ಪೂರೈಸಿದರೆ ಅದು ದೊಡ್ಡ ಯಶಸ್ಸು. ಕರ್ನಾಟಕ ರಾಜ್ಯ ಅಹಲ್ಯಾ ಬಾಯಿ ಹೋಳ್ಕರ್ ಮಹಿಳಾ ಸಂಘ ಅತ್ಯಂತ ಯಶಸ್ವಿ ಆಗಿದೆ. ಇದಕ್ಕಾಗಿ ಶ್ರಮಿಸಿದ ಯಲ್ಲಮ್ಮ ಮತ್ತು ಜೊತೆಗಿರುವ ಪ್ರತಿಯೊಬ್ಬರೂ ಅಭಿನಂದನಾರ್ಹರು ಎಂದರು.

ಶಿಕ್ಷಣ-ಸಂಘಟನೆ-ಹೋರಾಟ ಅಂಬೇಡ್ಕರ್ ಅವರು ಶೋಷಿತ ಜಾತಿ-ಸಮುದಾಯಗಳಿಗೆ ಕೊಟ್ಟಿರುವ ಮಂತ್ರ. ಶೂದ್ರರು ಮತ್ತು ಮಹಿಳೆಯರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಆದರೆ ಅಂಬೇಡ್ಕರ್ ಅವರ ಕಾರಣದಿಂದ ಶೂದ್ರ ಮತ್ತು ಮಹಿಳಾ ಕುಲಕ್ಕೆ ಶಿಕ್ಷಣ ಕಲಿಯುವ ಅವಕಾಶ ಒದಗಿ ಬಂತು. ಇದಕ್ಕೆ ನಮ್ಮ ಸಂವಿಧಾನ ನೀಡಿದ ಕಡ್ಡಾಯ ಶಿಕ್ಷಣ ಕಾನೂನು ನೆರವಾಯಿತು ಎಂದರು.

ಕುರುಬರಿಗೆ ಅಕ್ಷರ ಹತ್ತಲ್ಲ, ಶಿಕ್ಷಣ ಏಕೆ ಎಂದು ನಮ್ಮ ಅಜ್ಜಿ ಹೇಳುತ್ತಿದ್ದರು. ಆದರೆ, ನಾನು ಶಾಲೆಗೆ ಹೋಗಿ ಕಾನೂನು ಪದವಿ ಪಡೆದು ಮುಖ್ಯಮಂತ್ರಿಯೂ ಆದೆ. ನಾನು ಶಾಲೆಗೆ ಹೋಗಿ ಶಿಕ್ಷಣ ಕಲಿಯುವ ಅವಕಾಶ ಉಪಯೋಗಿಸಿಕೊಳ್ಳದಿದ್ದರೆ ನಾನೂ ಹಸು, ಕುರಿ ಕಾಯುತ್ತಾ ಇರಬೇಕಾಗಿತ್ತು. ಆದ್ದರಿಂದ ರಾಣಿ ಅಹಲ್ಯಾ ಬಾಯಿ ಅವರ ಶಿಕ್ಷಣ ಕ್ರಾಂತಿ ಎಲ್ಲರಿಗೂ ಈ ಮಹಿಳಾ ಸಂಘಟನೆಗೂ ಪ್ರೇರಣೆ ಆಯಿತು. ಇತಿಹಾಸ ಗೊತ್ತಿಲ್ಲದವರು ಭವಿಷ್ಯ ರೂಪಿಸಲು ಸಾಧ್ಯವಿಲ್ಲ ಎಂದರು.

ರಾಣಿ 20 ವರ್ಷ ಅಧಿಕಾರದಲ್ಲಿದ್ದರೂ ತನ್ನ ಸಾಮ್ರಾಜ್ಯ ಉಳಿಸಲು ಅಗತ್ಯವಾದ ಎಲ್ಲಾ ಅರ್ಹತೆಗಳನ್ನು ಬೆಳೆಸಿಕೊಂಡಿದ್ದರೂ ಸಾಮ್ರಾಜ್ಯ ವಿಸ್ತರಿಸುವ ಹಪಾಹಪಿ ಇರಲಿಲ್ಲ. ಖಜಾನೆ ತುಂಬಿದ್ದರೂ ಸರಳ ಜೀವನ ನಡೆಸುತ್ತಾ, ಸುಸ್ಥಿರ ಆಡಳಿತ, ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸಿದ್ದ ರಾಣಿ ಅಹಲ್ಯಾ ಬಾಯಿ ಅವರು ಬಾಲ್ಯ ವಿವಾಹ ನಿಲ್ಲಿಸುವ ಮೂಲಕ ಸಾಮಾಜಿಕ ಬದಲಾವಣೆಯಲ್ಲೂ ಪ್ರಮುಖ ಪಾತ್ರ ವಹಿಸಿದರು ಎಂದರು.

ಜಾತ್ಯತೀತ ಮನೋಭಾವ ಹೊಂದಿದ್ದ ಅಹಲ್ಯಾ ಬಾಯಿ ಆಗಲೇ ಅಂತರ್ಜಾತಿ ವಿವಾಹ ಮಾಡಿಸಿದ್ದರು ಎಂದು ವಿವರಿಸಿದರು.

ಶಿಕ್ಷಣ ಪಡೆದು ಆರ್ಥಿಕವಾಗಿ ಸಾಮಾಜಿಕವಾಗಿ ಸಭಲರಾದರೆ ಮಾತ್ರ ಅಸಮಾನತೆ ಅಳಿಸಿ ಸಾಮಾಜಿಕ ಬೆಳವಣಿಗೆ ಸಾಧ್ಯವಾಗುತ್ತದೆ ಎಂದರು.

ನಮ್ಮ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳಿಂದ ಯಾರೂ ಸೋಮಾರಿಗಳಾಗುವುದಿಲ್ಲ. ಬದಲಿಗೆ ಸಾಮಾಜಿಕವಾಗಿ ಸಬಲರಾಗುತ್ತಾರೆ ಎಂದರು.

ಮಹಿಳೆಯರ ಸಬಲೀಕರಣಕ್ಕೆ ನಮ್ಮ ಸರ್ಕಾರ ಗೃಹಲಕ್ಷ್ಮಿ, ಶಕ್ತಿ ಯೋಜನೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದಾಗಿದೆ. ಇದರಿಂದ ಸಮಾಜಕ್ಕೆ, ಮಹಿಳಾ ಕುಲಕ್ಕೆ ಶಕ್ತಿ ಬಂದಿದೆಯೇ ಹೊರತು ಯಾರೂ ಸೋಮಾರಿಗಳಾಗಿಲ್ಲ ಎಂದರು.

ರಾಜ್ಯ ಅಹಲ್ಯಾಬಾಯಿ ಮಹಿಳಾ ಸಂಘಕ್ಕೆ ಬೆಂಗಳೂರಿನಲ್ಲಿ ಜಮೀನು ನೀಡಲಾಗುವುದು ಎಂದು ಸಿ.ಎಂ ಘೋಷಣೆ ಮಾಡಿದರು.

Tags: Ahalyabayi Mbr patil cm siddaramaiahCM Siddaramaiahcm siddaramaiah budgetcm siddaramaiah livecm siddaramaiah newscm siddaramaiah speechcm siddaramaiah statuscm siddaramaiah today newscm siddaramaiah videokarnataka cm siddaramaiahsiddaramaiahSiddaramaiah CMsiddaramaiah controversysiddaramaiah cop incidentsiddaramaiah dks unitysiddaramaiah full speechsiddaramaiah live speechsiddaramaiah newssiddaramaiah slapssiddaramaiah slaps videosiddaramaiah speech
Previous Post

Santhosh Lad: ಗಿಗ್, ಸಿನಿ ಹಾಗೂ ಮನೆಗೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ಅಧಿನಿಯಮ ಜಾರಿಗೆ ಕ್ರಮ..

Next Post

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

Related Posts

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?
Top Story

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

by ಪ್ರತಿಧ್ವನಿ
January 13, 2026
0

ನವದೆಹಲಿ: ಗಿಗ್ ಕಾರ್ಮಿಕರ ಮುಷ್ಕರ ಹಾಗೂ ಅವರ ಸುರಕ್ಷತೆ ಕುರಿತ ಗಂಭೀರ ಕಳವಳಗಳ ಹಿನ್ನೆಲೆಯಲ್ಲಿ ತ್ವರಿತ ವಿತರಣಾ ಸೇವೆ ನೀಡುತ್ತಿದ್ದ ಬ್ಲಿಂಕಿಟ್ (Blinkit) ತನ್ನ 10 ನಿಮಿಷಗಳಲ್ಲಿ...

Read moreDetails
Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು

Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು

January 13, 2026
BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

January 13, 2026
ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

January 13, 2026
BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

January 13, 2026
Next Post

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

Recent News

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?
Top Story

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

by ಪ್ರತಿಧ್ವನಿ
January 13, 2026
Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು
Top Story

Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು

by ಪ್ರತಿಧ್ವನಿ
January 13, 2026
BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!
Top Story

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

by ಪ್ರತಿಧ್ವನಿ
January 13, 2026
ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!
Top Story

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

by ಪ್ರತಿಧ್ವನಿ
January 13, 2026
BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?
Top Story

BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

January 13, 2026
Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು

Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada