• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಂತರ್ಜಲ ಅಭಿವೃದ್ದಿಗೆ ಆದ್ಯತೆ ನೀಡಿ: ಸಚಿವ ಎನ್‌ ಎಸ್‌ ಭೋರಾಜು ಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
November 9, 2025
in Top Story, ಕರ್ನಾಟಕ, ರಾಜಕೀಯ
0
ಅಂತರ್ಜಲ ಅಭಿವೃದ್ದಿಗೆ ಆದ್ಯತೆ ನೀಡಿ: ಸಚಿವ ಎನ್‌ ಎಸ್‌ ಭೋರಾಜು ಸೂಚನೆ
Share on WhatsAppShare on FacebookShare on Telegram
ಬೆಳೆಸಮಿಕ್ಷೆಯಲ್ಲಿ ಕೋಟ್ಯಂತರ ರೂಪಾಯಿ ಹಗರಣ..? #pratidhvani

– ಬಳ್ಳಾರಿ ವಿಭಾಗದ ಸಣ್ಣ ನೀರಾವರಿ, ಅಂತರ್ಜಲ ಅಭಿವೃದ್ದಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ
– ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಗಿಸಲು ಕ್ರಮ ಕೈಗೊಳ್ಳಲು ಸೂಚನೆ

ADVERTISEMENT

ಹೊಸಪೇಟೆ ನವೆಂಬರ್‌ 09: ಉತ್ತಮ ಮಳೆಯಿಂದಾಗಿ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲಾ ವ್ಯಾಪ್ತಿಯಲ್ಲಿ ವಿಫುಲ ನೀರಿನ ಲಭ್ಯತೆಯಿದ್ದು, ನೀರನ್ನು ಇಂಗಿಸುವ ಮೂಲಕ ಅಂತರ್ಜಲ ಅಭಿವೃದ್ದಿಗೆ ಆದ್ಯತೆ ನೀಡುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ಹೊಸಪೇಟೆಯಲ್ಲಿ ಬಳ್ಳಾರಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಚನೆ ನೀಡಿದರು.

ತುಂಗಭದ್ರಾ ನದಿ ಪಾತ್ರದಲ್ಲಿ ಹಾಗೂ ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿದೆ. ಇದರಿಂದ ನೀರಿನ ಲಭ್ಯತೆ ಹೆಚ್ಚಾಗಿದ್ದು, ಈ ನೀರನ್ನು ಇಂಗಿಸುವ ಮೂಲಕ ಅಂತರ್ಜಲ ಅಭಿವೃದ್ದಿಗೆ ಆದ್ಯತೆ ನೀಡಬೇಕು. ನೀರಿದ್ದರೆ ನಾಳೆ, ಎನ್ನುವ ವಿನೂತನ ಕಾರ್ಯಕ್ರಮವನ್ನು ನಮ್ಮ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಸ್ವತಃ ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಶ್ಲಾಘಿಸಿದ್ದಾರೆ. ಲಭ್ಯವಿರುವ ನೀರನ್ನು ಹಿಡಿದಿಡುವುದು ಹಾಗೂ ಆ ನೀರನ್ನು ಇಂಗಿಸುವ ಮೂಲಕ ಅಂತರ್ಜಲ ವೃದ್ದಿಗೆ ಅನುವು ಮಾಡಿಕೊಡುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಉತ್ತಮ ನೀರಿನ ಲಭ್ಯತೆಯಿದ್ದು ಈ ನೀರಿನ ಸಮರ್ಪಕ ಬಳಕೆಗೆ ಅಗತ್ಯವಿರುವಂತಹ ಕಾಮಗಾರಿಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಾಮಗಾರಿಗಳನ್ನು ತ್ವರಿಗತಿಯಲ್ಲಿ ಮುಗಿಸಿ:
ಟೆಂಡರ್‌ ಆಗಿರುವಂತಹ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಗಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಹಲವಾರು ಪ್ರಕರಣಗಳಲ್ಲಿ ಗುತ್ತಿಗೆದಾರರು ಅವರ ವೈಯಕ್ತಿಕ ಸಮಸ್ಯೆಗಳಿಂದ ಕಾಮಗಾರಿಗಳನ್ನು ಪ್ರಾರಂಭಿಸಲು ವಿಳಂಭ ಧೋರಣೆ ತೋರುತ್ತಿದ್ದಾರೆ. ಕೆಲವರು ಅರ್ಧ ಕಾಮಗಾರಿ ಮುಗಿಸಿ, ಕಾಮಗಾರಿ ಪೂರ್ಣಗೊಳಿಸಲು ಅನಗತ್ಯ ವಿಳಂಬ ಮಾಡುತ್ತಿದ್ದಾರೆ. ಗರ್ಭಗುಡಿ ಯೋಜನೆಯ ನಿರೀಕ್ಷಿತ ಪ್ರಮಾಣದಲ್ಲಿ ಪ್ರಗತಿ ಕಾಣದೇ ಇರುವುದಕ್ಕೆ ಸಚಿವರು ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡರು.

ಹಿಂದಿನ ಬಾರಿ ಹರಪನಹಳ್ಳಿ ಶಾಸಕರೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದ ಸಂಧರ್ಭದಲ್ಲಿ ಅಲ್ಲಿನ ರೈತರ ಮನವಿಯ ಮೇರೆಗೆ ಏತ ನೀರಾವರಿ ಯೋಜನೆ ಮಂಜೂರು ಮಾಡಲಾಗಿತ್ತು. ಈ ಯೋಜನೆ ಪ್ರಾರಂಭಕ್ಕೆ ಟೆಂಡರ್ ಪ್ರಕ್ರಿಯೆ ಮುಗಿಸಲಾಗಿದೆ. ಆದರೆ ಈ ಯೋಜನೆಯ ಗುತ್ತಿಗೆದಾರರು ಕಾಮಗಾರಿ ಪ್ರಾರಂಭಕ್ಕೆ ಅನಗತ್ಯ ವಿಳಂಬ ಮಾಡುತ್ತಿರುವುದಕ್ಕೆ ನೊಟೀಸ್‌ ನೀಡಬೇಕು. ಕಾಮಗಾರಿ ಪ್ರಾರಂಭಿಸದೇ ಇದ್ದಲ್ಲಿ ಆ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಶಿಫಾರಸ್ಸು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೆ ಇ ಆರ್ ಎಂ ಸಿ ಅನುದಾನದ ಅಡಿಯಲ್ಲಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳ ಪ್ರಗತಿಯ ಬಗ್ಗೆ ಮಾಹಿತಿ ಪಡೆದುಕೊಂಡರು.

ಸಭೆಯಲ್ಲಿ ಮಾನ್ಯ ಸಚಿವರ ಆಪ್ತ ಕಾರ್ಯದರ್ಶಿಗಳಾದ ವೀರಭದ್ರ ಹಂಚಿನಾಳ್‌, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆ ಉತ್ತರ ವಲಯದ ಪ್ರಧಾನ ಇಂಜಿನೀಯರ್‌ ವೆಂಕಟೇಶ್‌, ಬಳ್ಳಾರಿ ಕಾರ್ಯನಿರ್ವಾಹಕ ಅಭಿಯಂತರರಾದ ವೆಂಕಟೇಶ್‌ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

Tags: Bosarajubosaraju clarificationbosaraju congratulatesbosaraju interviewbosaraju latestbosaraju meetingbosaraju ministerbosaraju minister meetingbosaraju minister newsbosaraju newsbosaraju on high commandbosaraju on womens world cupbosaraju press meetbosaraju reactionbosaraju speechbosaraju statementminister bosaraju meetingminister bosaraju newsminister bosaraju speechminister bosaraju visitminister n.s. bosarajuminister ns bosarajuN S Bosarajuns bosarajuns bosaraju speech
Previous Post

ಟೀಕೆ ಮಾಡುತ್ತಿದ್ದವರು ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿ

Next Post

ಆರ್‌ಎಸ್‌ಎಸ್ ತನ್ನ ದೇಣಿಗೆಗಳ ಮೂಲಕ ಕಾರ್ಯನಿರ್ವಹಿಸುತ್ತದೆ. ಭಾಗವತ್

Related Posts

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’
ಕರ್ನಾಟಕ

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

by ಪ್ರತಿಧ್ವನಿ
November 18, 2025
0

ಬೆಳಗಾವಿ: ರಾಜ್ಯ ಸಂಪುಟ ಪುನಾರಚನೆ ಯಾವಾಗ ಆಗುತ್ತೆ ಎನ್ನುವುದು ವರಿಷ್ಠರಿಗೆ ಬಿಟ್ಟ ವಿಚಾರ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಸತೀಶ್, ಸಂಪುಟ ಪುನಾರಚನೆ...

Read moreDetails
ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

November 18, 2025
ಮತಕಳ್ಳತನಕ್ಕಾಗಿ SIR ಪ್ರಕ್ರಿಯೆ ಅಸ್ತ್ರ: ಖರ್ಗೆ ಆರೋಪ

ಮತಕಳ್ಳತನಕ್ಕಾಗಿ SIR ಪ್ರಕ್ರಿಯೆ ಅಸ್ತ್ರ: ಖರ್ಗೆ ಆರೋಪ

November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

November 18, 2025
Next Post
ಆರ್‌ಎಸ್‌ಎಸ್ ತನ್ನ ದೇಣಿಗೆಗಳ ಮೂಲಕ ಕಾರ್ಯನಿರ್ವಹಿಸುತ್ತದೆ.  ಭಾಗವತ್

ಆರ್‌ಎಸ್‌ಎಸ್ ತನ್ನ ದೇಣಿಗೆಗಳ ಮೂಲಕ ಕಾರ್ಯನಿರ್ವಹಿಸುತ್ತದೆ. ಭಾಗವತ್

Recent News

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!
Top Story

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

by ಪ್ರತಿಧ್ವನಿ
November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

November 18, 2025
ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada