• Home
  • About Us
  • ಕರ್ನಾಟಕ
Monday, January 19, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಪ್ರತಿಯೊಬ್ಬರಿಗೂ ಪಡಿತರ, ಮೃತರ ಕುಟುಂಬಕ್ಕೆ ಪರಿಹಾರ- ಜನಾಗ್ರಹ ಆಂದೋಲನ ಒತ್ತಾಯ

Any Mind by Any Mind
May 6, 2021
in ಕರ್ನಾಟಕ
0
ಪ್ರತಿಯೊಬ್ಬರಿಗೂ ಪಡಿತರ, ಮೃತರ ಕುಟುಂಬಕ್ಕೆ ಪರಿಹಾರ- ಜನಾಗ್ರಹ ಆಂದೋಲನ ಒತ್ತಾಯ

FILE- In this April 25, 2021, file photo, a relative of a person who died of COVID-19 reacts at a crematorium in Jammu, India. India’s death toll from COVID-19 has surpassed 200,000 as a virus surge sweeps the country, rooted in so-called super-spreader events that were allowed to happen in the months following the autumn when the country had seemingly brought the pandemic under control. (AP Photo/Channi Anand, File)

Share on WhatsAppShare on FacebookShare on Telegram

ಕರೋನಾ ಸಂದರ್ಭದಲ್ಲಿ ಪಂಚಕ್ರಮಗಳು ಯುದ್ಧೋಪಾದಿಯಲ್ಲಿ ಜಾರಿಯಾಗಲಿ ಎಂದು ಜನಾಗ್ರಹ ಆಂದೋಲನ ಒತ್ತಾಯಿಸಿದೆ. ಸೋಂಕಿತ ಪ್ರತಿಯೊಬ್ಬ ವ್ಯಕ್ತಿಗೂ ಬೆಡ್, ಆಕ್ಸಿಜನ್, ವ್ಯಾಕ್ಸಿನ್, ಪಡಿತರ, ಪರಿಹಾರ ದೊರೆಯಬೇಕು ಎಂದು ಆಗ್ರಹಿಸಿದೆ.

ADVERTISEMENT

ಆನ್ ಲೈನ್ ಪತ್ರಿಕಾಗೋಷ್ಠಿ ನಡೆಸಿದ ಸಾಣೇಹಳ್ಳಿ ಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ದಲಿತ ಸಂಘರ್ಷ ಸಮಿತಿಯ ಮಾವಳ್ಳಿ, ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್, ಸಾಮಾಜಿಕ ಚಿಂತಕ ಸಸಿಕಾಂತ್ ಸೆಂಥಿಲ್, ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿದಂತೆ ಹಲವು ಪ್ರಮುಖರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಬಗ್ಗೆ ಸಸಿಕಾಂತ್ ಸೆಂಥಿಲ್ ಅವರು ಮಾತನಾಡಿ ಇದು ರಾಜಕೀಯ ಮಾಡುವ ಕಾಲ ಅಲ್ಲ. ಅನಗತ್ಯ ಕೆಲಸಗಳಿಗೆ ಹಣ ಖರ್ಚು ಮಾಡುವ ಅಗತ್ಯವಿಲ್ಲ. ಪ್ರತಿಯೊಬ್ಬರಿಗೂ ಬೆಡ್ ಸಿಗಬೇಕು. ಎಲ್ಲರಿಗೂ ಉಚಿತವಾಗಿ ವ್ಯಾಕ್ಸಿನ್ ಸಿಗಬೇಕು. ಆಕ್ಸಿಜನ್ ಕೊರತೆ ಆಗಬಾರದು, ಪ್ರತಿಯೊಬ್ಬರಿಗೂ ಸಮಗ್ರ ಪಡಿತರ ಕಿಟ್ ದೊರೆಯಬೇಕು. ದಿನಗೂಲಿಗಳು ಹಾಗೂ ಶ್ರಮಿಕರಿಗೆ ತಲಾ 5 ಸಾವಿರ ರೂ. ಆರ್ಥಿಕ ನೆರವನ್ನು ನೀಡಬೇಕು. ಕುಟಂಬದ ಆಧಾರ ಸ್ಥಂಭವಾಗಿದ್ದ ವ್ಯಕ್ತಿಯು ಕರೋನಾದಿಂದ ಮೖತಪಟ್ಟರೆ ಅವರಿಗೆ 5 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಸರ್ಕಾರ ಜನರನ್ನು ಭಯದಿಂದ ಮುಕ್ತಗೊಳಿಸಿ, ಸ್ಥಳೀಯ ಮಟ್ಟದಲ್ಲಿ ಅವರೊಂದಿಗೆ ಕೈಜೋಡಿಸಬೇಕು. ಜನಪ್ರತಿನಿಧಿಗಳು ಈ ಸಂದರ್ಭದಲ್ಲಿ ಕೋಮುಗಲಭೆ ಸೖಷ್ಟಿಸುವ ಪ್ರಯತ್ನ ಮಾಡಬಾರದು ಎಂದ ಸಸಿಕಾಂತ್ ಸೆಂಥಿಲ್ ಸೆಂಟ್ರಲ್ ವಿಸ್ತ ಯೋಜನೆ ಈ ಸಂದರ್ಭದಲ್ಲಿ ಅನಗತ್ಯ. ಅದಕ್ಕಾಗಿ ವಿನಿಯೋಗಿಸುತ್ತಿರುವ 20 ಸಾವಿರ ಕೋಟಿ ಹಣವನ್ನು ಜನರಿಗಾಗಿ ಬಳಸಬೇಕು ಎಂದು ಸರ್ಕಾರಕ್ಕೆ ಸಲಹೆ ಕೊಟ್ಟಿದ್ದಾರೆ.

ಸಾಣೇಹಳ್ಳಿ ಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಅವರು ಮಾತನಾಡಿ ಮಾನವ ಅದ್ಭತ ಶಕ್ತಿ ಸಾಮರ್ಥಗಳೊಂದಿಗೆ ಅಹಂಕಾರ, ಸ್ವಾರ್ಥ ಮುಕ್ತನಾಗಬೇಕು. ಆಳುವ ನೇತಾರರು, ರಾಜರಂತೆ ವರ್ತಿಸುವ ಅಗತ್ಯವಿಲ್ಲ ಎಂದಿದ್ದಾರೆ. ನಮ್ಮ ಮಠವು ಕರೋನಾ ಪೀಡತರ ನೆರವಿಗೆ ನಿಂತಿದೆ. ಬೇರೆ ಮಠಗಳ ಬಗ್ಗೆ ಮಾತನಾಡುವುದು ಸೂಕ್ತ ಅಲ್ಲ ಎಂದಿದ್ದಾರೆ. ಕರೋನಾ ಸೋಂಕಿನಿಂದ ಅಗಲಿದ ವ್ಯಕ್ತಿಗಳಿಗೆ ಶ್ರದ್ಧಾಂಜಲಿ ಸಲ್ಲಿಸೋಣ. ನಾಳೆ ಗುರುವಾರ ಸಂಜೆ 7 ಗಂಟೆಗೆ ಎಲ್ಲರೂ ತಾವಿದ್ಧ ಸ್ತಳದಲ್ಲಿ ಇದನ್ನು ನೆರವೇರಿಸೋಣ ಎಂದು ಈ ವೇಳೆ ಕೇಳಿಕೊಂಡರು.

ರಾಮಮಂದಿರ ನಿರ್ಮಾಣಕ್ಕೆ ಸಂಗ್ರಹಿಸಿರುವ ಜನರ ಹಣವನ್ನು ಈ ಸಂದರ್ಭದಲ್ಲಾದರೂ ಜನರಿಗಾಗಿ ಬಳಸಬೇಕು ಎಂದು ಮಾಜಿ ಸಚಿವೆ ಲಲಿತಾ ನಾಯಕ್ ಅವರು ಹೇಳಿದ್ದಾರೆ. ಮಾವಳ್ಳಿ ಶಂಕರ್ ಅವರು, ಸರ್ಕಾರಗಳು ಪಂಚೇದ್ರಿಯಗಳ ಸಂವೇದನೆ ಕಳೆದುಕೊಂಡಿವೆ. ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಬೇಜವಾಬ್ದಾರಿ ಸರಿ ಅಲ್ಲ ಎಂದು ಸರ್ಕಾರವನ್ನು ಎಚ್ಚರಿಸಿದ್ದಾರೆ. ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಆಡಿಯೋ ಸಂದೇಶದ ಮೂಲಕ ಜನಾಗ್ರಹ ಆಂದೋಲನದ ಬೇಡಿಕೆಗೆ ಬೆಂಬಲಿಸಿದ್ದಾರೆ. ಬೆಂಬಲ ವ್ಯಕ್ತಪಡಿಸಿದರು.

Previous Post

ಆಪದ್ಭಾಂದವ ಶ್ರೀನಿವಾಸ್ ಮತ್ತು ಅದೃಷ್ಟವಂತ ತೇಜಸ್ವಿ ಸೂರ್ಯ, ಯಾರು ನಿಜವಾದ ಜನನಾಯಕ?

Next Post

ಸದ್ದಡಗಿದ ‘ಮನ್ ಕೀ ಬಾತ್’; ಭುಗಿಲೆದ್ದ ಹೊಣೆಗಾರಿಕೆ ಹಸ್ತಾಂತರದ ಮಾತು!

Related Posts

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”
ಕರ್ನಾಟಕ

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

by ಪ್ರತಿಧ್ವನಿ
January 18, 2026
0

ಮೈಸೂರು: ವರುಣಾ ಕ್ಷೇತ್ರವನ್ನು ಮೇಲ್ಮನೆ ಸದಸ್ಯರು ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದು, ನನ್ನ ಗೈರು ಹಾಜರಿಯಲ್ಲಿ ಕ್ಷೇತ್ರದ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದರು....

Read moreDetails
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

January 18, 2026
ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
Next Post
ಸದ್ದಡಗಿದ ‘ಮನ್ ಕೀ ಬಾತ್’; ಭುಗಿಲೆದ್ದ ಹೊಣೆಗಾರಿಕೆ ಹಸ್ತಾಂತರದ ಮಾತು!

ಸದ್ದಡಗಿದ ‘ಮನ್ ಕೀ ಬಾತ್’; ಭುಗಿಲೆದ್ದ ಹೊಣೆಗಾರಿಕೆ ಹಸ್ತಾಂತರದ ಮಾತು!

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada