• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕರ್ನಾಟಕ ಪೊಲೀಸರ ಕೈಯಲ್ಲಿ ಸಿಕ್ಕಿಬಿದ್ದ ಗೋವಾ ಪೊಲೀಸ್

ಪ್ರತಿಧ್ವನಿ by ಪ್ರತಿಧ್ವನಿ
December 14, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಹುಬ್ಬಳ್ಳಿ: ಕ್ರಿಮಿನಲ್ ಜೊತೆಗೆ ಎಸ್ಕೆಪ್ ಆಗಿದ್ದ ಗೋವಾ ಪೊಲೀಸ್ (Goa Police) ಈಗ ಹಳೆ ಹುಬ್ಬಳ್ಳಿ ಠಾಣೆಯ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ ನಟೋರಿಯಸ್ ಕ್ರಿಮಿನಲ್ ಜೊತೆಗೆ ಗೋವಾದಿಂದ ಎಸ್ಕೆಪ್ ಆಗಿದ್ದ ಗೋವಾ ಪೊಲೀಸನ್ನು ಬಂಧಿಸಿದ್ದಾರೆ.

ADVERTISEMENT

ನಾಲ್ಕು ವರ್ಷಗಳ ಕಾಲ ತಲೆಮರೆಸಿಕೊಂಡ ನಂತರ ಬಂಧಿತರಾದ ಸಿದ್ಧಿಕಿ ಸುಲೇಮಾನ್ ಖಾನ್ (Siddiq Suleman Khan) ಮುಂಜಾನೆ 2.30 ರ ಸುಮಾರಿಗೆ ಅಪರಾಧ ವಿಭಾಗದ ಕಸ್ಟಡಿಯಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ (Crime Department) ರಾಹುಲ್ ಗುಪ್ತಾ (Rahul Gupta) ತಿಳಿಸಿದ್ದಾರೆ.

ಗೋವಾ ಪೊಲೀಸ್ ಕ್ರೈಂ ಬ್ರಾಂಚ್ ನಲ್ಲಿ (Crime Branch) ಕರ್ತವ್ಯ ನಿರ್ವಹಣೆ ಮಾಡುತ್ತಿದ್ದ ಅಮಿತ್ ನಾಯಕ್ ಖಾನ್‌ರನ್ನು (Amith Nayak Khan) ನಟೋರಿಯಸ್ ಕ್ರಿಮಿನಲ್ ಸುಲೇಮಾನ್ ಸಿದ್ಧಿಕಿ ಕಾವಲಿಗೆ ನಿಯೋಜನೆ ಮಾಡಿದ್ದರು. ಆದರೆ ಸುಲೇಮಾನ್ ಸಿದ್ಧಿಕಿಯನ್ನ ಮಧ್ಯರಾತ್ರಿ ಕಸ್ಟಡಿಯಿಂದ ಪರಾರಿ ಮಾಡಿಸಿ ನಂತರ ಅಮಿತ್ ನಾಯಕ್ ಕೂಡ ಎಸ್ಕೆಪ್ ಆಗಿದ್ದನು. ಈ ನಟೋರಿಯಸ್ ಸಿದ್ಧಿಕಿ ಹತ್ತಕ್ಕೂ ಹೆಚ್ಚು ರಾಜ್ಯಗಳ ವಾಂಟೆಡ್ (Wanted) ಲಿಸ್ಟ್‌ನಲ್ಲಿದ್ದನು.

ಸಿದ್ಧಿಕಿ ಮೇಲೆ ಹೈದ್ರಾಬಾದ್(Hydrabad), ಪುಣೆ(Pune), ದೆಹಲಿ(Delhi), ಗೋವಾ(Goa) ರಾಜ್ಯಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದವು. ಕೊಲೆ(Murder), ಕೊಲೆ ಯತ್ನ(Murder Attempt), ಬೆದರಿಕೆ, ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಗಳಿವೆ. ಭೂ ಮಾಫಿಯಾ ದಂಧೆಯಲ್ಲಿ ಸಾರ್ವಜನಿಕರನ್ನು ಹೆದರಿಸಿ ಸುಲಿಗೆ ಮಾಡುವುದು, ದುಡ್ಡು ಕೀಳುವುದು, ದರೋಡೆ, ಮರ್ಡರ್ ಪ್ರಕರಣಗಳಲ್ಲಿ ಭಾಗಿದ್ದ ಎಂದು ಹೇಳಲಾಗಿದೆ. ಇಂತಹ ನಟೋರಿಯಸ್ ಕ್ರಿಮಿನಲ್ ಜೊತೆಗೆ ಗೋವಾ ಪೊಲೀಸ್ ಅಮಿತ್ ನಾಯಕ ಎಸ್ಟೇಪ್ ಅಗಿದ್ದನು. ಗೋವಾದಿಂದ ತಲೆ ಮರೆಸಿಕೊಳ್ಳಲು ಹುಬ್ಬಳ್ಳಿಗೆ ಆಗಮನ, ಈ ವೇಳೆ ಇಬ್ಬರನ್ನೂ ಹಳೆ ಹುಬ್ಬಳ್ಳಿಯ ಪೊಲೀಸರು ಬಂಧಿಸಿದ್ದಾರೆ.

ಸಂವಿಧಾನದ ಪರ ಮಾತನಾಡಿ ಮೋದಿಗೆ ಟಕ್ಕರ್ ಕೊಟ್ಟ ಕಾಂಗ್ರೆಸ್ ನಾಯಕ.!  #pratidhvani

ನಟೋರಿಯಸ್ ಕ್ರಿಮಿನಲ್ ಜೊತೆಗೆ ಗೋವಾ ಪೊಲೀಸ್ ಆಗಿರುವ ಬಗ್ಗೆ, ಗೋವಾ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಾಗಿದ್ದು, ಅವರು ನೆರೆಯ ಪ್ರದೇಶಗಳಿಗೆ ಪ್ರವೇಶಿಸದಂತೆ ಎಲ್ಲಾ ರಾಜ್ಯಗಳ ಗಡಿಗಳನ್ನು ಮುಚ್ಚಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಅಪರಾಧ ವಿಭಾಗ) ರಾಹುಲ್ ಗುಪ್ತಾ ಹೇಳಿದ್ದರು. ಗುಪ್ತಾ, “ಇಬ್ಬರ ಪತ್ತೆಗೆ ಪ್ರಯತ್ನಗಳು ನಡೆಯುತ್ತಿವೆ. ಗೋವಾ ಪೊಲೀಸರು ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಲು ನೆರೆಯ ರಾಜ್ಯಗಳ ಪೊಲೀಸರೊಂದಿಗೆ ಸಮನ್ವಯ ಸಾಧಿಸುತ್ತಿದ್ದಾರೆ” ಎಂದು ನಿನ್ನ ಹೇಳಿದ್ದರು.

ಆರೋಪಿ ಕಾನ್‌ಸ್ಟೆಬಲ್ ವಿರುದ್ಧ ಸೂಕ್ತ ಶಿಸ್ತು ಕ್ರಮಕ್ಕಾಗಿ ಹಿರಿಯ ಅಧಿಕಾರಿಗಳಿಗೆ ವರದಿ ಕಳುಹಿಸಲಾಗುವುದು ಮತ್ತು ವಿವರವಾದ ವಿಚಾರಣೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ. ಪೊಲೀಸ್ ಮಹಾನಿರೀಕ್ಷಕ ವರ್ಷಾ ಶರ್ಮಾ ಮಾತನಾಡಿ, ಕಾನ್‌ಸ್ಟೆಬಲ್ ಮತ್ತು ಆರೋಪಿಗಳನ್ನು ಬಂಧಿಸಲು ತಂಡಗಳನ್ನು ರಚಿಸಲಾಗಿದೆ. ಈ ತಪ್ಪಿಸಿಕೊಳ್ಳುವಿಕೆಯನ್ನು ಭೇದಿಸಲು ಪೊಲೀಸರಿಗೆ ಮಹತ್ವದ ಮುನ್ನಡೆ ಸಿಕ್ಕಿದೆ ಮತ್ತು ಗುರುವಾರ ರಾತ್ರಿ ಅಪರಾಧ ವಿಭಾಗದಲ್ಲಿ ಕರ್ತವ್ಯದಲ್ಲಿದ್ದ ಎಲ್ಲಾ ಪೊಲೀಸ್ ಸಿಬ್ಬಂದಿ ಸ್ಕ್ಯಾನರ್ ಅಡಿಯಲ್ಲಿರುತ್ತಾರೆ ಎಂದು ಅವರು ಹೇಳಿದ್ದರು.

Tags: Delhi PoliceGoa PoliceHubballi PoliceHyderabad PoliceKarnataka Police
Previous Post

ಸಿಎಂ ಸಿದ್ದರಾಮಯ್ಯ ಮುಸಲ್ಮಾನರಿಗೆ ಮುತ್ತು ಕೊಡ್ತಾರೆ – ನಮಗೆ ಲಾಠಿ ಏಟು ಕೊಡ್ತಾರೆ : ಶಾಸಕ ಅರವಿಂದ ಬೆಲ್ಲದ್ ! 

Next Post

ಅತುಲ್ ಸುಭಾಷ್ ಅಸ್ತಿ ವಿಸರ್ಜಿಸದೆ ಹಾಗೇ ಇಟ್ಟುಕೊಂಡ ಕುಟುಂಬಸ್ಥರು – ನ್ಯಾಯ ಸಿಕ್ಕರೆ ನಂತರ ವಿಸರ್ಜನೆ ! 

Related Posts

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..
Top Story

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

by ಪ್ರತಿಧ್ವನಿ
April 16, 2026
0

ಬೆಂಗಳೂರು :  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ  ಮುಖ್ಯಮಂತ್ರಿ...

Read moreDetails
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

April 16, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
Next Post
ಅತುಲ್ ಸುಭಾಷ್ ಅಸ್ತಿ ವಿಸರ್ಜಿಸದೆ ಹಾಗೇ ಇಟ್ಟುಕೊಂಡ ಕುಟುಂಬಸ್ಥರು – ನ್ಯಾಯ ಸಿಕ್ಕರೆ ನಂತರ ವಿಸರ್ಜನೆ ! 

ಅತುಲ್ ಸುಭಾಷ್ ಅಸ್ತಿ ವಿಸರ್ಜಿಸದೆ ಹಾಗೇ ಇಟ್ಟುಕೊಂಡ ಕುಟುಂಬಸ್ಥರು - ನ್ಯಾಯ ಸಿಕ್ಕರೆ ನಂತರ ವಿಸರ್ಜನೆ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada