• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಗೋವಾ ಚುನಾವಣೆ | ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಫೆಬ್ರವರಿ 2 ಪ್ರಣಾಳಿಕೆ ಬಿಡುಗಡೆ

Any Mind by Any Mind
January 31, 2022
in ದೇಶ, ರಾಜಕೀಯ
0
“ಮಾರ್ಕ್ ಮೈ ವರ್ಡ್ಸ್” : ಕೃಷಿ ಕಾನೂನುಗಳ ಕುರಿತು ರಾಹುಲ್ ಗಾಂಧಿ ಭವಿಷ್ಯ ನಿಜವಾಗಿದೆ – ವಿಡಿಯೋ ವೈರಲ್‌
Share on WhatsAppShare on FacebookShare on Telegram

ಗೋವಾ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಫೆಬ್ರವರಿ 2 ರಂದು ಗೋವಾಕ್ಕೆ ಭೇಟಿ ನೀಡಿ, ಸಾರ್ವಜನಿಕರನ್ನುಉದ್ದೇಶಿಸಿ ಮಾತನಾಡಲಿದ್ದಾರೆ.

ADVERTISEMENT

ಚುನಾವಣೆಗೂ ಮುನ್ನ ರಾಹುಲ್ ಗಾಂಧಿ ಫೆಬ್ರವರಿ 2 ರಂದು ಗೋವಾ ಸಿಎಂ ಕ್ಷೇತ್ರದಲ್ಲಿ ವರ್ಚುವಲ್ ರ್ಯಾಲಿ ನಡೆಸಲಿದ್ದಾರೆ. ತಮ್ಮ ಒಂದು ದಿನದ ಭೇಟಿಯಲ್ಲಿ ಕಾಂಗ್ರೆಸ್-ಗೋವಾ ಫಾರ್ವರ್ಡ್ ಪಾರ್ಟಿ ಮೈತ್ರಿಕೂಟದ ಎಲ್ಲಾ ಅಭ್ಯರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎನ್ನಲಾಗಿದೆ.

ಸುಮಾರು 20,000 ಜನರು ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದು, ಆನ್ಲೈನ್ ವೇದಿಕೆ ಮೂಲಕ ಇನ್ನೂ ಸಾವಿರ ಜನರು ಹಾಜರಾಗುವ ಸಾಧ್ಯತೆಯಿದೆ. 40 ಕೇಂದ್ರಗಳ ಪೈಕಿ 15 ಕೇಂದ್ರಗಳ ಜನರು ರಾಹುಲ್ ಗಾಂಧಿ ಅವರೊಂದಿಗೆ ಸಂವಾದ ನಡೆಸಿ, ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದಾರೆ.

ಗೋವಾದಲ್ಲಿ ಫೆಬ್ರವರಿ 14 ರಂದು ಚುನಾವಣೆ ನಡೆಯಲಿದೆ. ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದ ಎಲ್ಲಾ 40 ಕ್ಷೇತ್ರಗಳ ಪೈಕಿ ,ಸಂಖಲಿಮ್ ನಲ್ಲಿ ರಾಹುಲ್ ಗಾಂಧಿಯವರ ಸಾರ್ವಜನಿಕ ಭಾಷಣ ಮಾಡಲಿದ್ದಾರೆ.

Tags: BJPCongress Partyಗೋವಾ ಚುನಾವಣೆರಾಹುಲ್ ಗಾಂಧಿ
Previous Post

2019ರ Miss USA ಆಗಿ ಆಯ್ಕೆಯಾಗಿದ್ದ ಚೆಸ್ಲಿ ಕ್ರಿಸ್ಟ್ ದುರಂತ ಸಾವು

Next Post

UP Election 2022 | ಯೂಪಿ ಚುನಾವಣೆಯಲ್ಲಿ ಭಾರೀ ‌ಚರ್ಚೆಯಾಗುತ್ತಿರುವ ಜಾಟ್ ಸಮುದಾಯದ ಆಳ-ಅಗಲ : ಭಾಗ – 2

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
Next Post
UP Election 2022 | ಯೂಪಿ ಚುನಾವಣೆಯಲ್ಲಿ ಭಾರೀ ‌ಚರ್ಚೆಯಾಗುತ್ತಿರುವ ಜಾಟ್ ಸಮುದಾಯದ ಆಳ-ಅಗಲ : ಭಾಗ – 2

UP Election 2022 | ಯೂಪಿ ಚುನಾವಣೆಯಲ್ಲಿ ಭಾರೀ ‌ಚರ್ಚೆಯಾಗುತ್ತಿರುವ ಜಾಟ್ ಸಮುದಾಯದ ಆಳ-ಅಗಲ : ಭಾಗ - 2

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada