• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ದೇವರು ಬಲು ಕ್ರೂರಿ: ಧ್ರುವನಾರಾಯಣ್ ನಿಧನಕ್ಕೆ ಡಿ.ಕೆ. ಶಿವಕುಮಾರ್ ಕಂಬನಿ

ಪ್ರತಿಧ್ವನಿ by ಪ್ರತಿಧ್ವನಿ
March 11, 2023
in Top Story, ರಾಜಕೀಯ
0
ದೇವರು ಬಲು ಕ್ರೂರಿ: ಧ್ರುವನಾರಾಯಣ್ ನಿಧನಕ್ಕೆ ಡಿ.ಕೆ. ಶಿವಕುಮಾರ್ ಕಂಬನಿ
Share on WhatsAppShare on FacebookShare on Telegram

ಬೆಂಗಳೂರು: ದೇವರು ಇಷ್ಟೊಂದು ಕ್ರೂರಿ ಆಗಬಾರದಿತ್ತು. ದೇವರು ಇದ್ದಾನೋ ಇಲ್ಲವೋ ಅನ್ನುವಷ್ಟು ಅನುಮಾನವನ್ನು ಧ್ರುವನಾರಾಯಣ ಸಾವು ತಂದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಆರ್. ಧ್ರುವನಾರಯಣ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.

ADVERTISEMENT

ಧ್ರುವ ನಮ್ಮ ಕಾರ್ಯಾಧ್ಯಕ್ಷ ಎಂಬುದಕ್ಕಿಂತ ನಮ್ಮ ಕುಟುಂಬದ ಸದಸ್ಯ, ಸಹೋದರನಂತಿದ್ದರು. ನಮ್ಮ ಹೃದಯಕ್ಕೆ ಹತ್ತಿರವಾಗಿದ್ದಾರೆ. ಅವರ ಅಗಲಿಕೆ ಬಗ್ಗೆ ಏನು ಹೇಳಬೇಕೋ ತಿಳಿಯುತ್ತಿಲ್ಲ ಎಂದು ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರಿಗೆ ಶನಿವಾರ ಬೆಳಗ್ಗೆ ಪ್ರತಿಕ್ರಿಯಿಸಿದರು.

ಹುಟ್ಟು ಸಾವಿನ ನಡುವೆ ಇರುವ ಸಮಯವನ್ನು ಹೇಗೆ ಸದ್ಬಳಕೆ ಮಾಡಬಹುದು ಎನ್ನುವುದಕ್ಕೆ ಧ್ರುವನಾರಾಯಣ್ ಉತ್ತಮ ಸಾಕ್ಷಿ. ಒಳ್ಳೆಯತನಕ್ಕೆ ಅವರು ಮತ್ತೊಂದು ಉದಾಹರಣೆ. ಅವರ ಸಾರ್ಥಕ ಬದುಕು ಆದರ್ಶಪ್ರಾಯ. ಅವರ ಅಗಲಿಕೆ ನಷ್ಟಕ್ಕೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ. ರಾಜಕೀಯ ರಂಗಕ್ಕೆ ಬಹುದೊಡ್ಡ ನಷ್ಟ.

ಅವರು ಯಾವುದೇ ಜವಾಬ್ದಾರಿ ತೆಗೆದುಕೊಂಡರೂ ಸಮರ್ಥವಾಗಿ ನಿಭಾಯಿಸುತ್ತಿದ್ದರು. ಬಹಳ ಸಜ್ಜನ ರಾಜಕಾರಣಿ. ಮಾನವೀಯತೆ, ಸ್ನೇಹ, ಬೇರೆಯವರನ್ನು ನೋಯಿಸದ ವ್ಯಕ್ತಿತ್ವ ಹೊಂದಿದ್ದ ವ್ಯಕ್ತಿ. ಎಲ್ಲ ಸಮಾಜ, ಧರ್ಮದವರನ್ನು ಸಮಾನವಾಗಿ ಪ್ರೀತಿಯಿಂದ ಕಾಣುತ್ತಿದ್ದರು. ಎಷ್ಟೇ ಕಷ್ಟವಿದ್ದರೂ ಬಹಳ ತಾಳ್ಮೆಯಿಂದ ಕೆಲಸ ಮಾಡುತ್ತಿದ್ದರು. ಅವರು ಪಕ್ಷದ ದೊಡ್ಡ ಆಸ್ತಿ ಆಗಿದ್ದರು. ರಾಜ್ಯ ರಾಜಕೀಯದ ಇತಿಹಾಸದಲ್ಲಿ ಧ್ರುವನಾರಯಣ್ ಅವರ ಸೇವೆ ಒಂದು ಉತ್ತಮ ಅಧ್ಯಾಯ ಎಂದರು.

ಅವರ ಅಗಲಿಕೆ ಸುದ್ದಿ ತಿಳಿದ ಸೋನಿಯಾ ಗಾಂಧಿ ಅವರು ನನಗೆ ಕರೆ ಮಾಡಿ ನಂಬಲು ಸಾಧ್ಯವಿಲ್ಲ ಎಂದು ಹೇಳಿದರು. ಈ ವಿಚಾರ ನಮಗೂ ನಂಬಲು ಸಾಧ್ಯವಾಗುತ್ತಿಲ್ಲ.

ಇಂದು ನಡೆಯಬೇಕಿದ್ದ ರಾಮನಗರದ ಪ್ರಜಾಧ್ವನಿ ಯಾತ್ರೆ ರದ್ದು ಮಾಡಿದ್ದೇವೆ. ಈ ನಷ್ಟವನ್ನು ತಡೆಯಲು ನನ್ನಿಂದ ಸಾಧ್ಯವಾಗುತ್ತಿಲ್ಲ. ನಮಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುತ್ತಿದ್ದರು. ಕೋವಿಡ್ ಸಂದರ್ಭದಲ್ಲಿ ಅವರು ಮಾಡಿದ ಸೇವೆ, ಆರೋಗ್ಯ ಹಸ್ತ ಕಾರ್ಯಕ್ರಮದ ಮೂಲಕ ರಾಜ್ಯ ಪ್ರವಾಸ ಮಾಡಿದ್ದರು. ಚಾಮರಾಜನಗರ ಆಕ್ಸಿಜನ್ ದುರಂತ ಸಂದರ್ಭದಲ್ಲಿ ಅವರ ಸ್ಪಂದನೆ, ಬದ್ಧತೆ ಎಲ್ಲವೂ ಇತಿಹಾಸ ಪುಟ ಸೇರಲಿದೆ.

ಕೆಪಿಸಿಸಿ ಕಚೇರಿಯಲ್ಲಿ ಅವರಿಗೆ ಶ್ರದ್ಧಾಂಜಲಿ ಸಭೆ ನಡೆಸಿ ನಂತರ ಮೈಸೂರಿಗೆ ನಾನು ತೆರಳುತ್ತೇನೆ.

ಅವರ ಅಗಲಿಕೆ ನೋವು ನನ್ನನ್ನು ಆವರಿಸಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನಮ್ಮೆಲ್ಲರಿಗೂ ಭಗವಂತ ನೀಡಲಿ ಎಂದು ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

Tags: Congress PartyD K Shivakumarr dhruvanarayan
Previous Post

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್​.ಧ್ರುವ ನಾರಾಯಣ ರಾಜಕೀಯ ಜೀವನ ಹೇಗಿತ್ತು..?

Next Post

DHRUVA NARAYAN | ಹೃದಯಘಾತದಿಂದ ಆರ್.ಧ್ರುವನಾರಾಯಣ್‌ ವಿಧಿವಶ #PRATIDHVANI

Related Posts

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್
ಕರ್ನಾಟಕ

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

by ಪ್ರತಿಧ್ವನಿ
July 13, 2025
0

ಕನಕದಾಸರು ಕುಲದ ಅವಮಾನವನ್ನು ಅನುಭವಿಸಿ ಬಳಿಕ ಅಳಿಸಿದರು: ಕೆ.ವಿ.ಪಿ ಕನಕದಾಸರನ್ನು ಭಕ್ತಿಗೆ ಕಟ್ಟಿಹಾಕದೆ-ಅವರ ಬಂಡಾಯವನ್ನೂ ನಾವು ಅರಿಯಬೇಕಿದೆ: ಕೆ.ವಿ.ಪಿ ಪ್ರತಿಭಾ ಪುರಸ್ಕಾರ ಅಂದರೆ ಆತ್ಮವಿಶ್ವಾಸದ ರಕ್ತದಾನವಿದ್ದಂತೆ: ಕೆ.ವಿ.ಪ್ರಭಾಕರ್...

Read moreDetails

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

July 12, 2025

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

July 12, 2025
Next Post
DHRUVA NARAYAN | ಹೃದಯಘಾತದಿಂದ ಆರ್.ಧ್ರುವನಾರಾಯಣ್‌ ವಿಧಿವಶ #PRATIDHVANI

DHRUVA NARAYAN | ಹೃದಯಘಾತದಿಂದ ಆರ್.ಧ್ರುವನಾರಾಯಣ್‌ ವಿಧಿವಶ #PRATIDHVANI

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

July 13, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada